Editor

ರಾಜ್ಯದಲ್ಲೊಂದು ಪೈಶಾಚಿಕ ಘಟನೆ|ಪ್ರಿಯಕರನೊಂದಿಗೆ ಸೆಕ್ಸ್ ಗೆ ಅಡ್ಡಿಯಾದ ಮಕ್ಕಳನ್ನು ಹತ್ಯೆ ಮಾಡಿದ ಪಾಪಿತಾಯಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದ್ದು, ಲೈಂಗಿಕ ಕ್ರಿಯೆಗೆ ಅಡ್ಡಿ ಬರುತ್ತಿದ್ದಾರೆ ಎಂದು ಇಬ್ಬರು ಮಕ್ಕಳನ್ನು ತಾಯಿಯೊಬ್ಬಳು ಪ್ರಿಯಕರನ ಜೊತೆಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿ ಪ್ರಿಯಕರನ ಜೊತೆಗೆ ಸೇರಿ ತಾಯಿಯೊಬ್ಬಳು 3 ವರ್ಷದ ಕಬಿಲ್ ಹಾಗೂ 11 ತಿಂಗಳ ಕಬಿಲನ್ ಎಂಬ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ತಾಯಿ ಸ್ವೀಟಿ ಹಾಗೂ ಆಕೆಯ ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಎಂಬಾತ ಇಬ್ಬರು ಲೈಂಗಿಕ ಕ್ರಿಯೆ ಮಾಡುವಾಗ […]

ರಾಜ್ಯದಲ್ಲೊಂದು ಪೈಶಾಚಿಕ ಘಟನೆ|ಪ್ರಿಯಕರನೊಂದಿಗೆ ಸೆಕ್ಸ್ ಗೆ ಅಡ್ಡಿಯಾದ ಮಕ್ಕಳನ್ನು ಹತ್ಯೆ ಮಾಡಿದ ಪಾಪಿತಾಯಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ಗ್ರಹಗಳ ಚಲನೆಯಿಂದ ರಾಶಿಗಳ ಮೇಲೆ ಉಂಟಾಗುವ ಪ್ರಭಾವವೇನು? ಯಾವ ರಾಶಿಗೆ ಶುಭ? ಯಾರಿಗೆ ಲಾಭ? ಇಲ್ಲಿದೆ ದ್ವಾದಶ ರಾಶಿಗಳ ಗೋಚಾರಫಲ… ಮೇಷ ರಾಶಿ:ಅಕ್ಟೋಬರ್ ಮೂರನೇ ವಾರದಲ್ಲಿ ಮೇಷ ರಾಶಿಯವರಿಗೆ ಮಿಶ್ರ ಫಲಗಳಿವೆ. ಉತ್ತಮ ಸಮಯ ನಿಮ್ಮದಾಗಿದ್ದು, ಕೆಲವೊಂದು ಸವಾಲುಗಳು ಇರುತ್ತವೆ. ಉನ್ನತ ಗುರಿಗಳತ್ತ ಹೆಜ್ಜೆ ಹಾಕುತ್ತೀರಿ. ಬಯಸಿದ್ದನ್ನು ಸಾಧಿಸುತ್ತಾರೆ. ಉದ್ಯೋಗಿಗಳಿಗೆ ಬಡ್ತಿಯ ಅವಕಾಶಗಳಿವೆ. ಕೆಲವರು ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಾರೆ. ಆದರೂ ತಾಳ್ಮೆಯನ್ನು ಕಳೆದುಕೊಳ್ಳಬೇಡಿ. ವೃಷಭ ರಾಶಿ:ಸ್ಪಷ್ಟ ಕಲ್ಪನೆಯೊಂದಿಗೆ ಕಾಮಗಾರಿ ಆರಂಭಿಸುತ್ತೀರಿ. ಈ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ

ಸಮಗ್ರ ನ್ಯೂಸ್: ಕವಿ, ಸಾಹಿತಿ, ಗಾಯಕ, ಜ್ಯೋತಿಷಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ತಮ್ಮ ಸ್ವರಚಿತ ಎರಡು ಮರಾಠಿ ಕವನಗಳನ್ನು ವಾಚನ ಮಾಡಿರುತ್ತಾರೆ. ಅ. 9ರಂದು ಬೃಹತ್ತಾದ ಭವ್ಯ ಗಾಂಧಿ ಮಂಟಪದ ವೇದಿಕೆಯಲ್ಲಿ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಟಿ ಸಮಾರಂಭದಲ್ಲಿ “ಜಗಾತ್ಲ ತೋರ್ಲ ದೇವ್ ಕೃಷ್ಣಾ” ಕವನ ವಾಚಿಸಿದರು. ಅ. 11 ರಂದು ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ಆಯೋಜಿಸಿದ್ದ ದಸರಾ

ಸಾಹಿತಿ ಭೀಮರಾವ್ ವಾಷ್ಠರ್ ಅವರ ಎರಡು ಮರಾಠಿ ಕವನಗಳು ಎರಡು ದಸರಾ ಬಹುಭಾಷಾ ಕವಿಗೋಷ್ಠಿಗಳಲ್ಲಿ ವಾಚನ Read More »

ಉಡುಪಿ: 9 ಮಂದಿ‌ ಬಾಂಗ್ಲಾ ಪ್ರಜೆಗಳು ಅರೆಸ್ಟ್

ಸಮಗ್ರ ನ್ಯೂಸ್: ವಿಜಯದಶಮಿ ಹಬ್ಬದ ದಿವನೇ ಉಡುಪಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 9 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಡುಪಿ ಪೊಲೀಸರು ಮಲ್ಪೆ ಬಳಿ 9 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ. ನಕಲಿ ಆಧಾರ್ ಕಾರ್ಡ್, ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್,

ಉಡುಪಿ: 9 ಮಂದಿ‌ ಬಾಂಗ್ಲಾ ಪ್ರಜೆಗಳು ಅರೆಸ್ಟ್ Read More »

ಇಂದು ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ| ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ

ಸಮಗ್ರ ನ್ಯೂಸ್: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ನವರಾತ್ರಿ ಆಚರಣೆಯ ಅಂತಿಮಘಟ್ಟವಾದ ವಿಜಯದಶಮಿಯ ಇಂದು(ಸೆ.13) ವಿಶ್ವವಿಖ್ಯಾತ ಜಂಬೂ ಸವಾರಿ ನಡೆಯಲಿದೆ. ಜಂಬೂ ಸವಾರಿಯಲ್ಲಿ ಇದೇ ಮೊದಲ ಬಾರಿಗೆ 51 ಸ್ತಬ್ಧಚಿತ್ರಗಳು ಭಾಗವಹಿಸುತ್ತಿವೆ. ಯಾವುದೂ ಪುನರಾವರ್ತನೆಯಾಗಿಲ್ಲ. ಪ್ರತಿಯೊಂದೂ ಆಕರ್ಷಕವಾಗಿವೆ. ಈ ಬಾರಿ ಮೊದಲ ಬಾರಿಗೆ ಭಾರತೀಯ ರೈಲ್ವೆ, ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದ ಸಾಧನೆಗಳ ಜೊತೆಗೆ ಸ್ವಾತಂತ್ರ್ಯಪೂರ್ವ-ನಂತರದಲ್ಲಿ ಸಾಧಿಸಿರುವ ಪ್ರಗತಿಯ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ. ಮೈಸೂರು ರೇಷ್ಮೆ ಸೀರೆಗಳನ್ನು ಉತ್ಪಾದನೆ ಮಾಡುವಂತಹ ಕರ್ನಾಟಕ

ಇಂದು ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ| ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ Read More »

ಶಿರಾಡಿ: ಗುಂಡ್ಯ ಹೊಳೆಗೆ ಬಿದ್ದ ಖಾಸಗಿ‌ ಬಸ್; ಡ್ರೈವರ್‌ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಬಸ್‌ನ ಡ್ರೈವರ್‌ ಬಸ್‌ನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ಬೆಂಗಳೂರು ಮೂಲದವನೆಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬಂದಿಲ್ಲ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ

ಶಿರಾಡಿ: ಗುಂಡ್ಯ ಹೊಳೆಗೆ ಬಿದ್ದ ಖಾಸಗಿ‌ ಬಸ್; ಡ್ರೈವರ್‌ ಸಾವು Read More »

ಮೈಸೂರು ಜಂಬೂ ಸವಾರಿಯಲ್ಲಿ ತೇಜಸ್ವಿ ಪ್ರತಿಷ್ಠಾನ, ತೇಜಸ್ವಿ ವಿಸ್ಮಯ ಲೋಕದ ಅನಾವರಣ

ಸಮಗ್ರ ನ್ಯೂಸ್: ಮೈಸೂರು ದಸರಾದ ಜಂಬೂ ಸವಾರಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ತೇಜಸ್ವಿ ಪ್ರತಿಷ್ಠಾನ, ತೇಜಸ್ವಿ ವಿಸ್ಮಯ ಲೋಕದ ಸ್ತಬ್ದಚಿತ್ರ ಪ್ರದರ್ಶನಗೊಳ್ಳಲಿದೆ. ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ‌ ಪಂಚಾಯತಿ ವತಿಯಿಂದ ಈ ಬಾರಿ ತೇಜಸ್ವಿ ಪ್ರತಿಷ್ಠಾನ, ತೇಜಸ್ವಿ ವಿಸ್ಮಯ ಲೋಕದ ಸ್ತಬ್ಧ ಚಿತ್ರವನ್ನು ಆಯ್ಕೆ ಮಾಡಲಾಗಿದೆ. ಕೊಟ್ಟಿಗೆಹಾರದ  ತೇಜಸ್ವಿ ಪ್ರತಿಷ್ಠಾನದ ಕಟ್ಟಡ, ತೇಜಸ್ವಿ ಅವರ ಪ್ರತಿಮೆ, ಹಾರುವ ಓತಿ, ಪಶ್ಚಿಮ ಘಟ್ಟದಲ್ಲಿ ಕಾಣ ಸಿಗುವ ಕಪ್ಪೆ, ವಿವಿಧ ಬಗ್ಗೆ ಕೀಟಗಳು, ಹಕ್ಕಿಗಳು, ತೇಜಸ್ವಿ ಅವರ ಸಾಕುನಾಯಿ ಕಿವಿ, ಮೀನು

ಮೈಸೂರು ಜಂಬೂ ಸವಾರಿಯಲ್ಲಿ ತೇಜಸ್ವಿ ಪ್ರತಿಷ್ಠಾನ, ತೇಜಸ್ವಿ ವಿಸ್ಮಯ ಲೋಕದ ಅನಾವರಣ Read More »

ಮೈಸೂರಿನಿಂದ ಚೆನ್ನೈಗೆ ಹೊರಟಿದ್ದ ರೈಲು ಗೂಡ್ಸ್ ರೈಲಿಗೆ ಡಿಕ್ಕಿ| ಹಲವು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್: ಮೈಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ Mysuru-Darbhanga Express ರೈಲು, ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಸಂಜೆ ನಡೆದಿದೆ. ತಮಿಳುನಾಡಿನ ಚೆನ್ನೈ ರೈಲ್ವೇ ವಿಭಾಗದ ಗುಮ್ಮಿಡಿಪೊಂಡಿ ಬಳಿಯ ಕವರಪೇಟೈ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ Mysuru-Darbhanga Express ರೈಲಿನ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಅಪಘಾತದ ವಿಷಯ ತಿಳಿಯುತ್ತಿದ್ದಂತೆ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಅಪಘಾತದ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಇದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರು ಚಿತ್ರ

ಮೈಸೂರಿನಿಂದ ಚೆನ್ನೈಗೆ ಹೊರಟಿದ್ದ ರೈಲು ಗೂಡ್ಸ್ ರೈಲಿಗೆ ಡಿಕ್ಕಿ| ಹಲವು ಪ್ರಯಾಣಿಕರಿಗೆ ಗಾಯ Read More »

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ| ಕೊಲೆ ಮಾಡಿ ನಾಪತ್ತೆ ನಾಟಕ ಸೃಷ್ಟಿಸಿದ್ದ ಆರೋಪಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಬಿದಿರುತಳ ಎಂಬಲ್ಲಿ 2021 ರ ನವೆಂಬರ್ 27 ರಂದು ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕೊಲೆಯಾದ ನಾಗೇಶ್ ಆಚಾರ್ ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವವರನ್ನು  2021 ರ ನ.27 ರಂದು ರಾತ್ರಿ ಮೂಡಿಗೆರೆ ತಾಲ್ಲೂಕ್ ಬಿದುರುತಳ ಅರಣ್ಯ ಪ್ರದೇಶದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ, ಕೊಲೆ ಮಾಡಿ ಹೆಣ ಹೂತು ಹಾಕಿದ್ದ ಪ್ರಕರಣದಲ್ಲಿನ

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ| ಕೊಲೆ ಮಾಡಿ ನಾಪತ್ತೆ ನಾಟಕ ಸೃಷ್ಟಿಸಿದ್ದ ಆರೋಪಿ Read More »

ಹಿರಿಯ ಕ್ರೈಂ ಪತ್ರಕರ್ತ ಗಣೇಶ್ ಇನ್ನಿಲ್ಲ

ಸಮಗ್ರ ನ್ಯೂಸ್: ಕಳೆದ 20 ವರ್ಷಗಳಿಂದ ಕರ್ನಾಟಕ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಕ್ರೈಂ ಗಣೇಶ್ ಎಂದು ಖ್ಯಾತರಾಗಿದ್ದ ಪತ್ರಕರ್ತ ಗಣೇಶ್ ಅಸುನೀಗಿದ್ದಾರೆ. ಅವರು ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಬೆಂಗಳೂರಿನ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕ್ರೈಂ ಗಣೇಶ್, ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ್ಮ ದಂಪತಿ ಪುತ್ರರಾಗಿದ್ದರು. ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್‌ ಎಂದು ಪರಿಚಿತರಾಗಿದ್ದ ಗಣೇಶ್‌ ಅವರ

ಹಿರಿಯ ಕ್ರೈಂ ಪತ್ರಕರ್ತ ಗಣೇಶ್ ಇನ್ನಿಲ್ಲ Read More »