Editor

ಜಮ್ಮು – ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲ ಆಯ್ಕೆ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರನ್ನು ನೇಮಕ ಮಾಡಲಾಗುವುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ. ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು – ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲ ಆಯ್ಕೆ Read More »

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್

ಸಮಗ್ರ ನ್ಯೂಸ್: ಹರಿಯಾಣದಲ್ಲಿ ಅತಿ ಹೆಚ್ಚು ಕುತೂಹಲ ಮೂಡಿಸಿರುವ ಜುಲಾನಾ ವಿಧಾನಸಭೆ ಕ್ಷೇತ್ರದಿಂದ ಸ್ಫರ್ಧಿಸಿದ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗಿಶ್ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಮೊದಲ ಎರಡು ಗಂಟೆ ಕಾಣಿಸಿಕೊಂಡಿದ್ದ ಟ್ರೆಂಡ್, ಸಂಪೂರ್ಣ ತಲೆಕೆಳಗಾಗಿದೆ. ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಉತ್ತಮ ಮುನ್ನಡೆ ಸಾಧಿಸಿತ್ತು. ಆದರೆ ಒಂದೆರಡು ಸುತ್ತಿನ ಮತ ಎಣಿಕೆಯಲ್ಲಿ ಸಂಪೂರ್ಣ ಚಿತ್ರಣ

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್ Read More »

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್:ಪೊಲೀಸ್ ಅಧಿಕಾರಿಯನ್ನು ವಿವಾಹವಾಗಿದ್ದ ನವ ವಿವಾಹಿತೆ ತನ್ನ ಮನೆ ಮುಂದೆ ಕುಳಿತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. 23 ವರ್ಷದ ರೋಶನಿ ಹತ್ಯೆಯಾದ ನವ ವಿವಾಹಿತೆಯಾಗಿದ್ದು, ಈಕೆ ಬಿಹಾರದ ಕಥಿಹಾರ್ ಜಿಲ್ಲೆಯ ಪೋತಿಯಾದಲ್ಲಿರುವ ತನ್ನ ಪತಿ ಮನೆ ಮುಂದೆ ಕುಳಿತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ.ತೀವ್ರವಾಗಿ ಗಾಯಗೊಂಡಿದ್ದ ರೋಶನಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ರೋಶನಿ, ಬಿಹಾರದ

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ Read More »

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ

ಸಮಗ್ರ ನ್ಯೂಸ್: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಫೈಟ್ ಶುರುವಾಗಿದೆ. ಆರಂಭದಲ್ಲಿ ಕಾಂಗ್ರೆಸ್‌ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಅಲ್ಪ ಮುನ್ನಡೆ ಸಾಧಿಸಿದೆ.ಬೆಳಗ್ಗೆ 10 ಗಂಟೆಯ ಟ್ರೆಂಡ್‌ ವೇಳೆ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ 41 ಕ್ಷೇತ್ರ ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಬಿಜೆಪಿ

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ Read More »

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಲ್ತಾಜ್ ಅಲಿ ಮೃತದೇಹ 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರವಾಲ್, ಮಲ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಲ್ತಾಜ್ ಅಲಿ ಆತ್ಮಹತ್ಯೆಗೆ ಸಂಬಂಧಪಟ್ಟ ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ Read More »

ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್| ಆರಂಭಿಕ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್| ಜಮ್ಮು-ಕಾಶ್ಮೀರದಲ್ಲೂ‌ ಹಸ್ತಕ್ಕೆ ಜೈ ಅಂದ ಜನ

ಸಮಗ್ರ‌ನ್ಯೂಸ್: ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 55 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು

ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್| ಆರಂಭಿಕ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್| ಜಮ್ಮು-ಕಾಶ್ಮೀರದಲ್ಲೂ‌ ಹಸ್ತಕ್ಕೆ ಜೈ ಅಂದ ಜನ Read More »

helth tips: ರಂಬೂಟ ಹಣ್ಣಿನ ಅದ್ಭುತ ಆರೋಗ್ಯಕರ ಗುಣಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ರಂಬೂಟಾನ್ ಅಥವಾ ರಂಬೂಟ ಬ್ಯಾಕ್ಟಿರಿಯಾ ಅಥವಾ ನಂಜು ನಿರೋಧಕ ಗುಣಲಕ್ಷಣಗಳನ್ನು ಹೊಂದಿದ್ದು ಇದು ದೇಹವನ್ನು ಸೋಂಕುಗಳಿಂದ ರಕ್ಷಿಸುತ್ತದೆ. ಈ ಹಣ್ಣನ್ನು ಸೇವಿಸಿದರೆ ದೇಹದಲ್ಲಿ ಯಾವುದೇ ಗಾಯಗಳಾದರು ಅದು ಗುಣವಾಗುತ್ತದೆ ಜೊತೆಗೆ ಗಾಯದಲ್ಲಿ ಕೀವು ಉಂಟಾಗದಂತೆ ಈ ಹಣ್ಣು ತಡೆಯುತ್ತದೆ. ರಂಬೂಟಾನ್‌ ಹಣ್ಣಿನಲ್ಲಿ ಫೈಬ‌ರ್ ಅಂಶವಿದೆ ಇದು ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಸಮಸ್ಯೆ ಇದ್ದಾಗ ಮಲಬದ್ಧತೆ ಕರುಳಿನ ಸಮಸ್ಯೆ ಅತಿ ಸಾರ ಮೊದಲಾದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಆದರೆ ರಂಬೂಟಾನ್

helth tips: ರಂಬೂಟ ಹಣ್ಣಿನ ಅದ್ಭುತ ಆರೋಗ್ಯಕರ ಗುಣಗಳು Read More »

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ

ಸಮಗ್ರ ನ್ಯೂಸ್: ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಹಾಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಹವಾಮಾನ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ ರೂ. 1.5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಬಾಯಬೆ ಮನೆಯ ನಿವಾಸಿ ಉಮ್ಮರ್ ಫಾರೂಕ್ (44), ಪಾಟ್ರಕೋಡಿ ಮನೆಯ ನಿವಾಸಿ ಮಹಮ್ಮದ್ ಹಸೈನಾರ್( 30), ತಾಳಿಪಡ್ಪು ಮನೆ ನಿವಾಸಿ ಉಮ್ಮರ್ ಪಾರೂಕ್(

ಪುತ್ತೂರು: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಾಗಿಸುತ್ತಿದ್ದವರ ಬಂಧನ Read More »