Editor

ಬೆಳ್ಳಾರೆ: ಪ್ರಸಾದ್ ಟೆಕ್ಸ್ ಟೈಲ್ಸ್ ಮದುವೆ, ಹಬ್ಬಗಳ ಸಂಭ್ರಮಕ್ಕೆ ವಿಶೇಷ ರಿಯಾಯಿತಿ ಮಾರಾಟ

ಸಮಗ್ರ ನ್ಯೂಸ್: ಒಂದೇ ಸೂರಿನಡಿ ಖ್ಯಾತ ಕಂಪನಿಗಳ ಉತ್ಕೃಷ್ಟ ಗುಣಮಟ್ಟದ ಬೃಹತ್ ಮದುವೆ ಜವುಳಿ ಮಳಿಗೆಯೆಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸಿದ್ಧಿ ಪಡೆದಿರುವ, ಜವುಳಿ ಉದ್ಯಮದಲ್ಲಿ ಸದಾ ಹೊಸ ಸಂಗ್ರಹದ ಅನ್ವೇಷಣೆ ಮತ್ತು ಹೊಸತನ ಪರಿಚಯಿಸುತ್ತಾ ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರತಿಷ್ಟಿತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಮದುವೆ ಸಂಭ್ರಮ ಮತ್ತು ದಸರಾ, ದೀಪಾವಳಿ ಹಬ್ಬಗಳ ಪ್ರಯುಕ್ತ ಸಂತಸದ ಕ್ಷಣಗಳನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ 5 ರಿಂದ 10% ವಿಶೇಷ ರಿಯಾಯಿತಿ ಸೇಲ್ ಪ್ರಾರಂಭಗೊಂಡಿದೆ. 1972 ರಲ್ಲಿ […]

ಬೆಳ್ಳಾರೆ: ಪ್ರಸಾದ್ ಟೆಕ್ಸ್ ಟೈಲ್ಸ್ ಮದುವೆ, ಹಬ್ಬಗಳ ಸಂಭ್ರಮಕ್ಕೆ ವಿಶೇಷ ರಿಯಾಯಿತಿ ಮಾರಾಟ Read More »

ಬಿಗ್ ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಸೈರನ್|ಬದಲಾಯಿತು ಸ್ವರ್ಗ- ನರಕ ಆಟದ ಶೈಲಿ

ಸಮಗ್ರ ನ್ಯೂಸ್: ಬಿಗ್ ಬಾಸ್ ಮನೆಯಲ್ಲಿ ಇದೀಗ ಎಮರ್ಜೆನ್ಸಿ ಸೈರನ್ ಮೊಳಗಿದೆ. ಈ ಸೈರನ್ ಗೆ ಒಂದು ಕ್ಷಣಕ್ಕೆ ಎಲ್ಲಾ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದು, ಮನೆಯಲ್ಲಿ ಏನಾಗ್ತಿದೆ ಅನ್ನೋ ಆತಂಕದಿಂದ ಕಿರುಚಾಡಿದ್ದಾರೆ. ಹೌದು, ಇಂದು ಬೆಳ್ಳಂಬೆಳಗ್ಗೆ ಪ್ರೊಮೋ ಬಿಟ್ಟಿದ್ದು ಈಮೂಲಕ ಬಿಗ್ಬಾಸ್ ವೀಕ್ಷಕರ ಕುತೂಹಲವನ್ನು ಹೆಚ್ಚಿಸಿದ್ದಾರೆ. ಪ್ರೋಮೊದಲ್ಲೇನಿದೆ..? ಬಿಗ್ಬಾಸ್ ಮನೆಯಲ್ಲಿ ಸೈರನ್ ಆಗಿದೆ. ಇದರಿಂದ ಸ್ಪರ್ಧಿಗಳು ಬೆಚ್ಚಿ ಬಿದ್ದು ಓಡಿ ಬಂದು ಎಲ್ಲರೂ ಒಟ್ಟಾಗಿ ನಿಂತಿದ್ದಾರೆ. ಕ್ರೇನ್ನಿಂದ ಏನೋ ತೆಗಿತಾ ಇದ್ದಾರೆ, ಏಯ್ ಯಾರು? ಏನಿದು’ ಅಂತಾ ಆತಂಕದಿಂದ

ಬಿಗ್ ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಸೈರನ್|ಬದಲಾಯಿತು ಸ್ವರ್ಗ- ನರಕ ಆಟದ ಶೈಲಿ Read More »

ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿಗೆ ಗಂಡು ಮಗುವಿನ ಜನನವಾಗಿತ್ತು. ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈ ಕೋರಿಕೆಯನ್ನು ಅವರು ಈಡೇರಿಸಿದ್ದಾರೆ. ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಹೆಚ್ಚು ಲೈಕ್ಸ್ ಸಿಕ್ಕಿದೆ. ಲಕ್ಷ್ಮೀ ಬಾರಮ್ಮ’ದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದ ಚಂದನ್ ಕವಿತಾ. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ನಂತರ ಮದುವೆ ಆಗುವ

ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ Read More »

ಟಾಟಾ ಗ್ರೂಪ್ ನ ಅಧ್ಯಕ್ಷರಾಗಿ ನೋಯಲ್ ಟಾಟಾ ನೇಮಕ

ಸಮಗ್ರ ನ್ಯೂಸ್: ಟಾಟಾ ಗ್ರೂಪ್ ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು(ಅ.12) ಶುಕ್ರವಾರ ಟಾಟಾ ಟ್ರಸ್ಟ್ ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟಾಟಾ ಗ್ರೂಪ್ ನ ಮಾಲೀಕ ಸಂಸ್ಥೆಯಾದ ಟಾಟಾ ಸನ್ಸ್ ನಲ್ಲಿ ಟಾಟಾ ಟ್ರಸ್ಟ್ ಗಳು ಬಹುಪಾಲು ಷೇರುದಾರಿಕೆ ಹೊಂದಿವೆ. ಈ ಮೂಲಕ ಟಾಟಾ ಗ್ರೂಪ್ ನ ಒಡೆತನ ನೋಯಲ್ ಟಾಟಾಗೆ

ಟಾಟಾ ಗ್ರೂಪ್ ನ ಅಧ್ಯಕ್ಷರಾಗಿ ನೋಯಲ್ ಟಾಟಾ ನೇಮಕ Read More »

ಬೆಳ್ತಂಗಡಿ: ಡಿವೈಡರ್ ಗೆ ಡಿಕ್ಕಿ ಹೊಡೆದು‌ ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಶಕ್ತಿನಗರದ ಬಳಿ ಅಕ್ಟೋಬರ್ 10 ರಂದು ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಧೀಶ್‌ ಅವರು ಪೈಂಟಿಂಗ್‌ ವೃತ್ತಿ ನಡೆಸುತ್ತಿದ್ದರು.

ಬೆಳ್ತಂಗಡಿ: ಡಿವೈಡರ್ ಗೆ ಡಿಕ್ಕಿ ಹೊಡೆದು‌ ಬೈಕ್ ಸವಾರ ಸಾವು Read More »

ಮಹಾರಾಷ್ಟ್ರ: ನಾಸಿಕ್‌ನ ಫಿರಂಗಿ ಕೇಂದ್ರದಲ್ಲಿ ಶೆಲ್ ಸ್ಫೋಟ| ಇಬ್ಬರು ಅಗ್ನಿವೀರರು ಸಾವು

ಸಮಗ್ರ ನ್ಯೂಸ್: ಮಹಾರಾಷ್ಟ್ರದ ನಾಸಿಕ್’ನ ಫಿರಂಗಿ ಕೇಂದ್ರದಲ್ಲಿ ತರಬೇತಿ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್ ನಿಂದ ಬಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರರು ಸಾವನ್ನಪ್ಪಿದ್ದಾರೆ. ನಾಸಿಕ್ ರಸ್ತೆ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿವೀರರನ್ನು 20 ವರ್ಷದ ಗೋಹಿಲ್ ವಿಶ್ವರಾಜ್ ಸಿಂಗ್ ಮತ್ತು 21 ವರ್ಷದ ಸೈಫತ್ ಎಂದು ಗುರುತಿಸಲಾಗಿದೆ. ಗುಂಡಿನ ಚಕಮಕಿಯ ವೇಳೆ ಶೆಲ್ ಸ್ಫೋಟಗೊಂಡು ಇಬ್ಬರಿಗೂ ಗಾಯಗಳಾಗಿವೆ. ಅವರನ್ನು ಡಿಯೋಲಾಲಿಯ ಎಂಎಚ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ

ಮಹಾರಾಷ್ಟ್ರ: ನಾಸಿಕ್‌ನ ಫಿರಂಗಿ ಕೇಂದ್ರದಲ್ಲಿ ಶೆಲ್ ಸ್ಫೋಟ| ಇಬ್ಬರು ಅಗ್ನಿವೀರರು ಸಾವು Read More »

ಸುಳ್ಯ: ಅರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್| ಆಫರ್ ಗಳ ಸುರಿಮಳೆ

ಸಮಗ್ರ ನ್ಯೂಸ್: ಸುಳ್ಯದ ಜನತಾ ಸ್ಟೋರ್ ಮುಂಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಕುಟ್ ಮೊಬೈಲ್ ನಲ್ಲಿ ಹಬ್ಬಗಳ ಪ್ರಯುಕ್ತ ವಿಶೇಷ ಆಫರ್ ದೊರಕುತ್ತಿದ್ದು, ಸ್ಮಾರ್ಟ್ ಫೋನ್ ಸುಲಭ ಕಂತಿನಲ್ಲಿ ದೊರೆಯಲಿದೆ ಮತ್ತು ಭರ್ಜರಿ ಆಫರ್ ಗಳ ಲಭ್ಯವಿದೆ. ಇಂದು ಮೊಬೈಲ್ ಖರೀದಿಸಿ ನಾಳೆ ಪಾವತಿಸಿ:ಪ್ರತಿ ಖರೀದಿಗೆ ಖಚಿತ ಉಡುಗೊರೆ ಹಾಗೂ ಉಚಿತ ಕೂಪನ್ ಸೌಲಭ್ಯವಿದ್ದು ಏಳು ಬೈಕ್, ಎಸಿ ಹಾಗೂ 500 + ಬಹುಮಾನಗಳು ಪಡೆಯುವ ಅವಕಾಶವಿದೆ. ಐಫೋನು ಸ್ಮಾರ್ಟ್ ಫೋನ್, ಆಂಡ್ರಾಯ್ಡ್ ಮೊಬೈಲ್ ಗಳು ನಿಮ್ಮ ಬಜೆಟ್

ಸುಳ್ಯ: ಅರ್ಕುಟ್ ಮೊಬೈಲ್ ನಲ್ಲಿ ಬಿಗ್ ಫೆಸ್ಟಿವಲ್ ಸೇಲ್| ಆಫರ್ ಗಳ ಸುರಿಮಳೆ Read More »

ನವರಾತ್ರಿ ವೇಳೆಯೇ ಅರಮನೆಗೆ ಹೊಸ ಅತಿಥಿ.. ಯದುವೀರ್-ತ್ರಿಷಿಕಾ ದಂಪತಿಗೆ 2ನೇ ಮಗು ಜನನ

ಸಮಗ್ರ ನ್ಯೂಸ್: ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ, ಇತ್ತ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ಇದೀಗ ನವರಾತ್ರಿ ಸಂಭ್ರಮದಲ್ಲಿ ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಇದರಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ, ಮೈಸೂರು

ನವರಾತ್ರಿ ವೇಳೆಯೇ ಅರಮನೆಗೆ ಹೊಸ ಅತಿಥಿ.. ಯದುವೀರ್-ತ್ರಿಷಿಕಾ ದಂಪತಿಗೆ 2ನೇ ಮಗು ಜನನ Read More »

ಉದ್ಯೋಗಿಗಳ ಹೃದಯ ಗೆದ್ದ ‘ಮೀಶೋ’|ನೌಕರರಿಗೆ 9 ದಿನ ವೇತನ ಸಹಿತ ರಜೆ

ಸಮಗ್ರ ನ್ಯೂಸ್: ಇ -ಕಾಮರ್ಸ್‌ ಕಂಪನಿ ‘ಮೀಶೋ’ ತನ್ನ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಉದ್ಯೋಗಿಗಳು ಅಕ್ಟೋಬರ್ 26 ರಿಂದ ನವೆಂಬರ್ 3 ರವರೆಗೆ ರಜಾದಿನದ ಮಜ ಅನುಭವಿಸಲಿದ್ದಾರೆ. 9 ದಿನಗಳವರೆಗೆ ಲ್ಯಾಪ್ಟಾಪ್ ಇಲ್ಲ, ಫೋನ್ ಇಲ್ಲ, ಸಂದೇಶಗಳು ಮತ್ತು ಸಭೆಗಳಿಲ್ಲ. ಕೆಲಸಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ ಇರುವುದಿಲ್ಲ. ಈ ವಿರಾಮವು ಮುಂಬರುವ ವರ್ಷಕ್ಕೆ ಹೊಸ ಮತ್ತು ಶಕ್ತಿಯುತ ಆರಂಭಕ್ಕಾಗಿ ನಮ್ಮ ಮನಸ್ಸು.10 ದಿನಗಳ ‘ಮೀಶೋ ಮೆಗಾ ಬ್ಲಾಕ್ಟಸ್ಟರ್ ಸೇಲ್ 2024’ ನಲ್ಲಿ 145 ಕೋಟಿ

ಉದ್ಯೋಗಿಗಳ ಹೃದಯ ಗೆದ್ದ ‘ಮೀಶೋ’|ನೌಕರರಿಗೆ 9 ದಿನ ವೇತನ ಸಹಿತ ರಜೆ Read More »

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ದರ ಭಾರೀ ಕುಸಿತ

ಸಮಗ್ರ ನ್ಯೂಸ್: ಗೋ ಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಚಿನ್ನದ ದರ ಭಾರೀ ಕುಸಿತ ಕಂಡಿದೆ.ಕಳೆದ 2 ದಿನಗಳಿಂದ ಚಿನ್ನದ ಬೆಲೆ ಕಡಿಮೆ ಆಗಿದ್ದು, ಇಂದು ಆಯುಧ ಪೂಜೆ ಪ್ರಯುಕ್ತ ಬಂಗಾರ ಖರೀದಿ ಮಾಡುವುದು ಒಳ್ಳೆಯದು ಎಂದು ಹೇಳಲಾಗುತ್ತಿದೆ.ಇತ್ತೀಚಿಗೆ ಚಿನ್ನದ ಬೆಲೆ ಗಗನಕ್ಕೇರಿ ಗ್ರಾಹಕರಿಗೆ ಭಾರೀ ನಿರಾಸೆ ಮೂಡಿಸಿತ್ತು. ಬೆಂಗಳೂರಲ್ಲಿ ಇಂದು 22 ಕ್ಯಾರಟ್ ಗೋಲ್ಡ್ ರೇಟ್ ಒಂದು ಗ್ರಾಮ್‌ಗೆ 7,030 ರೂ. ಇದೆ. ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲೂ ಒಂದು ಗ್ರಾಮ್ ಚಿನ್ನದ ಬೆಲೆ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ದರ ಭಾರೀ ಕುಸಿತ Read More »