Editor

ಬೇಸಿಗೆಯಲ್ಲಿ ಕರ್ಬೂಜ ಹಣ್ಣು ತಿನ್ನೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್:ಕಲ್ಲಂಗಡಿ ಹಣ್ಣಿನಂತೆಯೇ ಕರ್ಬೂಜವೂ 90% ಕ್ಕೂ ಹೆಚ್ಚು ನೀರಿನಂಶವನ್ನು ಹೊಂದಿರುವ ಫಲವಾಗಿದೆ. ದೇಹದಲ್ಲಿ ನೀರಿನ ಅಂಶ ಉತ್ತಮವಾಗಿದ್ದಾಗ ತಾಪಮಾನವನ್ನು ನಿಯಂತ್ರಿಸಲು, ಜೀರ್ಣಕ್ರಿಯೆ ಉತ್ತಮಗೊಳಿಸಲು ಹಾಗೂ ಪೋಷಕಾಂಶಗಳನ್ನು ದೇಹದ ಎಲ್ಲಾ ಭಾಗಗಳಿಗೆ ಸಾಗಿಸಲು ಸಾಧ್ಯವಾಗುತ್ತದೆ. ಕರ್ಬೂಜದಲ್ಲಿ ವಿವಿಧ ಅವಶ್ಯಕ ವಿಟಮಿನ್ನುಗಳು, ಖನಿಜಗಳು ಹಾಗೂ ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಬಿ-ವಿಟಮಿನ್ನುಗಳು ಸಮೃದ್ಧವಾಗಿವೆ. ವಿಟಮಿನ್ ಸಿ ನಮ್ಮ ದೇಹದ ಅಂಗಾಂಶಗಳ ದುರಸ್ತಿಗಾಗಿ ಅವಶ್ಯವಾಗಿದೆ. ಅಲ್ಲದೇ ಇದು ಆಂಟಿ ಆಕ್ಸಿಡೆಂಟ್‌ನಂತೆಯೂ ಕಾರ್ಯನಿರ್ವಹಿಸುತ್ತದೆ ಹಾಗೂ ರೋಗ ನಿರೋಧಕ […]

ಬೇಸಿಗೆಯಲ್ಲಿ ಕರ್ಬೂಜ ಹಣ್ಣು ತಿನ್ನೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? Read More »

ಪೊಲೀಸರ ಎದುರೇ ಶಾಸಕನ ಕಪಾಳಕ್ಕೆ ಬಾರಿಸಿದ ವಕೀಲ

ಸಮಗ್ರ ನ್ಯೂಸ್: ವಕೀಲರೊಬ್ಬರು ಪೊಲೀಸರೆದುರೇ ಲಕ್ಕೊದ ಲಖೀಂಪುರ್ ಖೇರಿ ಶಾಸಕ ಯೋಗೇಶ್ ವರ್ಮ ಎಂಬಾತನಿಗೆ (ಅ.9) ಕಪಾಳ ಮೋಕ್ಷ ಮಾಡಿದ್ದಾರೆ.ಈ ಕಪಾಳ ಮೋಕ್ಷದ ಬೆನ್ನಿಗೇ ಶಾಸಕನ ಬೆಂಬಲಿಗರು ಹಲ್ಲೆ ನಡೆಸಿದ್ದು, ವಕೀಲರ ಮೇಲೆ ದಾಳಿ ಮಾಡಿದ್ದಾರೆ. ಆಗ ಮಧ್ಯಪ್ರವೇಶಿಸಿರುವ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.ಶಾಸಕನ ಮೇಲೆ ಹಲ್ಲೆ ನಡೆಸಿದ ವಕೀಲನನ್ನು ಸ್ಥಳೀಯ ಬಾ‌ರ್ ಅಸೋಸಿಯೇಷನ್ ಅಧ್ಯಕ್ಷ ಅವಧೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆಯು ನಗರ ಸಹಕಾರ ಬ್ಯಾಂಕ್ ಆಡಳಿತ ಸಮಿತಿಯ ಚುನಾವಣೆ ನಡೆಯುವ ವೇಳೆ ನಡೆದಿದ್ದು,

ಪೊಲೀಸರ ಎದುರೇ ಶಾಸಕನ ಕಪಾಳಕ್ಕೆ ಬಾರಿಸಿದ ವಕೀಲ Read More »

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ

ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಆಗಾಗ ಸುರಿಯುತ್ತಿರುವ ಮಳೆಯ ಮಧ್ಯೆ ಎರಡು ಜೆಸಿಬಿ ಇಂದ ಮಣ್ಣಿನ ತೆರವಿಕೆ ಮಾಡಲಾಗಿದೆ.ರಸ್ತೆ ಬದಿ ಗುಂಡಿಗಳ ನಿರ್ಮಾಣ ತಾತ್ಕಾಲಿಕವಾಗಿ ಮಣ್ಣಿನಿಂದ ಮುಚ್ಚಲ್ಪಟ್ಟಿತ್ತು. ಅಧಿಕಾರಿಗಳು ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ನೀಡಿದ್ದಾರೆ.

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ Read More »

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್

ಸಮಗ್ರ ನ್ಯೂಸ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ ಐಆರ್ ದಾಖಲಿಸಿ ಸಿದ್ದರಾಮಯ್ಯ ಅವರ ಸೋದರಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.ತನಿಖೆ ಬಳಿಕವೇ ಸತ್ಯಾಸತ್ಯತೆ ಹೊರಬರಲಿದೆ.

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್ Read More »

ಪುತ್ತೂರಿನ ರಾಧಾ’ಸ್ ನಲ್ಲಿ ಮತ್ತೆ ಬಂದಿದೆ ಆಫರ್ ಗಳ ಬಿಗ್ ಬಾಸ್| ಹಬ್ಬಗಳನ್ನು ರಾಧಾ’ಸ್ ಉತ್ಸವದೊಂದಿಗೆ ಸಂಭ್ರಮಿಸಿ| ಇಲ್ಲಿದೆ ಸಂಪೂರ್ಣ ‌ಮಾಹಿತಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಮತ್ತೆ ಆಫರ್ ಗಳ ಸುರಿಮಳೆ ಪ್ರಾರಂಭವಾಗಿದೆ. ರಾಧಾಸ್ ಉತ್ತಮ ಗುಣಮಟ್ಟದ ಅತ್ಯುತ್ತಮ ಜವಳಿ ಮಳಿಗೆಯಾಗಿದ್ದು, ಗ್ರಾಹಕರ ಇಚ್ಚೆಯ ಹಾಗೂ ಮೆಚ್ಚುಗೆಯ ವೈವಿಧ್ಯಮಯ ಬಟ್ಟೆ ಬರೆಗಳು ಲಭ್ಯವಿದೆ. ಈ ಮಳಿಗೆಯಲ್ಲಿ ಅ.07 ರಿಂದ ಡಿ.31 ರ ವರೆಗೆ ಭರ್ಜರಿ ಆಫರ್ ಗಳ ಸುರಿಮಳೆ ಶುರುವಾಗಿದೆ. ರೂ.3,999-ರ ಖರೀದಿ ಮಾಡಿದರೆ ಒಂದು ಕೂಪನ್ ಪಡೆಯಬಹುದು ಹಾಗೂ ಪ್ರತಿ ವಾರವೂ ಬಹುಮಾನಗಳನ್ನು ಗೆಲ್ಲಬಹುದು. ಕೂಪನ್ ನಲ್ಲಿ ಜ್ಯುಪಿಟರ್ ಟಿವಿಎಸ್

ಪುತ್ತೂರಿನ ರಾಧಾ’ಸ್ ನಲ್ಲಿ ಮತ್ತೆ ಬಂದಿದೆ ಆಫರ್ ಗಳ ಬಿಗ್ ಬಾಸ್| ಹಬ್ಬಗಳನ್ನು ರಾಧಾ’ಸ್ ಉತ್ಸವದೊಂದಿಗೆ ಸಂಭ್ರಮಿಸಿ| ಇಲ್ಲಿದೆ ಸಂಪೂರ್ಣ ‌ಮಾಹಿತಿ… Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ| ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ನಡೆಸಿದ ಕೊಲೆಗಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯನ್ನು ಕೊಲೆ ಮಾಡಿ, ಶವದೊಂದಿಗೆ ಅತ್ಯಾಚಾರ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೈದರಿನಗರದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಆಟೋಚಾಲಕ ಸೈಯ್ಯದ್ ಸುಹೇಲ್ ಎಂಬಾತ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ ಎಸಗಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 24 ರಂದು ಮುಳಬಾಗಿಲು ನಗರದ ಹೈದರಿನಗರದಲ್ಲಿ 50 ವರ್ಷದ ಸುಶೀಲಮ್ಮ ಎಂಬ ಮಹಿಳೆಯನ್ನು ಕೊಲೆ ಮಾಡಿ ಆಟೋ ಚಾಲಕ ಸೈಯ್ಯದ್ ಸುಹೇಲ್

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ| ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ನಡೆಸಿದ ಕೊಲೆಗಾರ Read More »

KSRTC ಆಯುಧ ಪೂಜೆ ಖರ್ಚು ₹.250 ಹೆಚ್ಚಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ನವರಾತ್ರಿ ಹಬ್ಬದಲ್ಲಿ ಆಚರಿಸಲಾಗುವ ಸಂಭ್ರಮದ ಆಯುಧ ಪೂಜೆ ಅ.11ರ ಶುಕ್ರವಾರ ನೆರವೇರಲಿದೆ. ಈ ಹಿನ್ನಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್‌ಗಳಿಗೆ ಆಯುಧ ಪೂಜೆಗೆ ನೀಡಲಾಗುತ್ತಿದ್ದ ತಲಾ 100 ರೂ.ಗಳನ್ನು 250ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. 100 ರೂ.ಗಳಲ್ಲಿ ಬಸ್‌ನ ಪೂಜೆ ಕುರಿತು ಟೀಕೆ ಬೆನ್ನಲ್ಲೇ ಸಾರಿಗೆ ಇಲಾಖೆ ಸಚಿವರು ದರ ಪರಿಷ್ಕರಣೆ ಮಾಡಲು ಸೂಚಿಸಿದ್ದರು. ಅದರಂತೆ 2024ರ ಅಂದರೆ ಪ್ರಸಕ್ತ ವರ್ಷದಲ್ಲಿ ಆಯುಧಪೂಜೆಗೆ ಪ್ರತಿ ಬಸ್‌ಗೆ ಈಗ ನೀಡಲಾಗುತ್ತಿರುವ 100 ರೂ.ಗಳನ್ನು 250ಕ್ಕೆ

KSRTC ಆಯುಧ ಪೂಜೆ ಖರ್ಚು ₹.250 ಹೆಚ್ಚಿಸಿ ಸರ್ಕಾರ ಆದೇಶ Read More »

ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ

ಸಮಗ್ರ ನ್ಯೂಸ್: ಟಾಟಾ ಸನ್ನ ಗೌರವಾನ್ವಿತ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅ.09 ನಿಧನರಾಗಿದ್ದಾರೆ.ಇಂದು ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ರತನ್ ಟಾಟಾ ಅಂತ್ಯಕ್ರಿಯೆ ನೆರವೇರಲಿದೆ. ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್

ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ Read More »

ಕ್ಯಾರೆಟ್ ತಿನ್ನುವುದರಿಂದ ಆಗುವ ಉಪಯೋಗಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಕ್ಯಾರಟ್ ನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.ಬೀಟಾ ಕೆರೋಟಿನ್ ದೇಹದಲ್ಲಿ ವಿಟಮಿನ್ ಎ ಆಗಿ ಪರಿವರ್ತನೆಗೊಳ್ಳುತ್ತದೆ ಮತ್ತು ಇರುಳಿನ ದೃಷ್ಟಿ ಸಕ್ರಿಯಗೊಳ್ಳಲು ಅದು ಅತ್ಯಾವಶ್ಯಕ.ಕ್ಯಾರೆಟಿನಲ್ಲಿ ಥೈಮಿನ್, ನಿಯಾಸಿನ್ ಮತ್ತು ವಿಟಮಿನ್ ಬಿ6 ಇದೆ.ಕ್ಯಾರೆಟ್‌ನಲ್ಲಿರುವ ಡಯೆಟರಿ ಫೈಬ‌ರ್, ಸಕ್ಕರೆ ರಕ್ತ ಪ್ರವಾಹಕ್ಕೆ ಹೀರಿಕೊಳ್ಳುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಕ್ಯಾರೆಟ್‌ನಲ್ಲಿ ವಿಟಮಿನ್ ಸಿ, ಕೆ ಮತ್ತು ಮ್ಯಾಂಗನೀಸ್ ಹಾಗೂ ಕ್ಯಾಲ್ಸಿಯಂ, ಕಬ್ಬಿಣಾಂಶ, ಪೊಟಾಶಿಯಂ, ಕಾಪ‌ರ್, ಪ್ರಾಸ್ಪರಸ್‌ನಂತಹ ಮಿನರಲ್‌ಸ್‌ಗಳು ಇವೆÉ.ನಿರ್ದಿಷ್ಟ ವಿಧದ ಕ್ಯಾನ್ಸಗಳ ವಿರುದ್ಧ ಹೋರಾಡಲು

ಕ್ಯಾರೆಟ್ ತಿನ್ನುವುದರಿಂದ ಆಗುವ ಉಪಯೋಗಗಳು Read More »

ಭಾರತೀಯ ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು. 1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. ಡಿಸೆಂಬರ್ 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ

ಭಾರತೀಯ ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ Read More »