Editor

1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ

ಸಮಗ್ರ ನ್ಯೂಸ್: ಶಿಕ್ಷಕ ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವಂತೆ ಶಿಕ್ಷೆ ನೀಡಿದ್ದು, ಪರಿಣಾಮ 13 ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ.ಈ ಘಟನೆ ಚೀನಾದ ಶಾನ್‌ಡಾಂಗ್ ಪ್ರಾಂತ್ಯದ ಮಿಡ್ಸ್ ಸ್ಕೂಲ್‌ನಲ್ಲಿ ನಡೆದಿದೆ. ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಪ್ರಾರಂಭದಲ್ಲಿ ಸ್ನಾಯು ನೋವು ಎಂದು ಭಾವಿಸಿ ಔಷಧಿ ನೀಡಲಾಗಿದೆ. ಆದರೆ ಬಾಲಕನಿಗೆ ನೋವು ಜಾಸ್ತಿಯಾಗಿದ್ದು, ವೈದ್ಯಕೀಯ ಪರೀಕ್ಷೆಯ ವೇಳೆ ಬಾಲಕ ರಾಬೋಮಿಯೊಲಿಸಿಸ್ ಎಂಬ ಗಂಭೀರ ವೈದ್ಯಕೀಯ ಸ್ಥಿತಿಯಿಂದ ಬಳಲುತ್ತಿದ್ದಾನೆ ಎಂದು ತಿಳಿದುಬಂದಿದೆ.1000 ಬಸ್ಕಿ […]

1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ Read More »

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ

ಸಮಗ್ರ ನ್ಯೂಸ್:ನೀವೇನಾದರೂ ರೀಲ್ಸ್ ಮಾಡಿ ವೈಟ್ ಬೋರ್ಡ್ ಟ್ರಾವಲ್ಸ್ ಆ್ಯಪ್ ಗಳಿಗೆ ಪ್ರಮೋಷನ್ ಮಾಡ್ತೀರಾ. ಅನಧಿಕೃತ ಆಯಪ್‌ಗಳಿಗೆ ರೀಲ್ ಮಾಡುವ ವ್ಯಕ್ತಿಗಳ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.ಅನಧಿಕೃತ ಆ್ಯಪ್ ಗಳಿಗೆ ಪ್ರಮೋಷನ್‌ಗಾಗಿ ರೀಲ್ಸ್ ಮಾಡುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ. ಬೆಂಗಳೂರು, ಅ.09 ಈ ಸರ್ಕಾರದ ಬೊಕ್ಕಸಕ್ಕೆ ವೈಟ್ ಭಾರೀ ನಷ್ಟ ಉಂಟು ಮಾಡ್ತಿದ್ದಾರೆ. ಅನುಮತಿ ತೆಗೆದುಕೊಂಡಿದ್ದು ವೈಟ್ ಬೋರ್ಡ್ ಗೆ ಆದ್ರೆ ಬಳಕೆ ಮಾಡ್ತಿರೊದು ಮಾತ್ರ ವಾಣಿಜ್ಯಕ್ಕೆ. ಹೀಗಾಗಿ ಯೆಲೋ

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ Read More »

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ

ಸಮಗ್ರ ನ್ಯೂಸ್:ನೀವೇನಾದರೂ ರೀಲ್ಸ್ ಮಾಡಿ ವೈಟ್ ಬೋರ್ಡ್ ಟ್ರಾವಲ್ಸ್ ಆ್ಯಪ್ ಗಳಿಗೆ ಪ್ರಮೋಷನ್ ಮಾಡ್ತೀರಾ. ಅನಧಿಕೃತ ಆಯಪ್‌ಗಳಿಗೆ ರೀಲ್ ಮಾಡುವ ವ್ಯಕ್ತಿಗಳ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.ಅನಧಿಕೃತ ಆ್ಯಪ್ ಗಳಿಗೆ ಪ್ರಮೋಷನ್‌ಗಾಗಿ ರೀಲ್ಸ್ ಮಾಡುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ. ಬೆಂಗಳೂರು, ಅ.09 ಈ ಸರ್ಕಾರದ ಬೊಕ್ಕಸಕ್ಕೆ ವೈಟ್ ಭಾರೀ ನಷ್ಟ ಉಂಟು ಮಾಡ್ತಿದ್ದಾರೆ. ಅನುಮತಿ ತೆಗೆದುಕೊಂಡಿದ್ದು ವೈಟ್ ಬೋರ್ಡ್ ಗೆ ಆದ್ರೆ ಬಳಕೆ ಮಾಡ್ತಿರೊದು ಮಾತ್ರ ವಾಣಿಜ್ಯಕ್ಕೆ. ಹೀಗಾಗಿ ಯೆಲೋ

ವೈಟ್ ಬೋರ್ಡ್ ವಾಹನಗಳಿಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ Read More »

ಹಬ್ಬದ ಖುಷಿಗೆ ಬ್ರೇಕ್ ಹಾಕಿದ ಬೆಳ್ಳುಳ್ಳಿ| ಕಣ್ಣೀರು ತರಿಸಲು ರೆಡಿಯಾದ ಈರುಳ್ಳಿ

ಸಮಗ್ರ‌ನ್ಯೂಸ್: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ ಆತಂಕ ಎದುರಾಗಿದೆ. ಮಹಾರಾಷ್ಟ್ರದಿಂದ 500ಕ್ಕೂ ಅಧಿಕ ಲಾರಿಗಳು ಸೇರಿ ಸುಮಾರು 980 ಲಾರಿಗಳು ಬೆಂಗಳೂರಿಗೆ ಬಂದಿವೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ 95,783, ದಾಸನಪುರ ಮಾರುಕಟ್ಟೆಗೆ 4427 ಚೀಲ ಈರುಳ್ಳಿ ಬಂದಿದೆ. ಸಗಟು ಮಾರುಕಟ್ಟೆಯಲ್ಲಿ ಹಳೆ ಈರುಳ್ಳಿ ಕ್ವಿಂಟಲ್ ಗೆ 5200 ರೂ. ವರೆಗೆ ಗರಿಷ್ಠ ದರಕ್ಕೆ

ಹಬ್ಬದ ಖುಷಿಗೆ ಬ್ರೇಕ್ ಹಾಕಿದ ಬೆಳ್ಳುಳ್ಳಿ| ಕಣ್ಣೀರು ತರಿಸಲು ರೆಡಿಯಾದ ಈರುಳ್ಳಿ Read More »

ಸೀಬೆಹಣ್ಣಿನ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು

ಸಮಗ್ರ ನ್ಯೂಸ್: ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ ಹಣ್ಣಾಗಿದ್ದು, ಇದು ದೇಹದ ತೂಕವನ್ನು ಕಡಿಮೆ ಮಾಡಲು ಮತ್ತು ಬೊಜ್ಜು ಕರಗಿಸಲು ಸಹಾಯ ಮಾಡುತ್ತದೆ.ಪೇರಲ ಹಣ್ಣಿನಲ್ಲಿ ವಿಟಮಿನ್ ‘ಸಿ’ ಸಮೃದ್ಧವಾಗಿದ್ದು, ಇದರ ಸೇವನೆಯಿಂದ ನಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪೇರಲ ಹಣ್ಣಿಗೆ ದೇಹವನ್ನು ತಂಪಾಗಿಸುವ ಶಕ್ತಿ ಇದ್ದು, ಇದು ಹೊಟ್ಟೆಯ ಅನೇಕ ಕಾಯಿಲೆಗಳನ್ನು ಗುಣಪಡಿಸುತ್ತದೆ. ಸೀಬೆ ಹಣ್ಣಿನಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾದ ಅಪಾರ ಪೌಷ್ಟಿಕಾಂಶಗಳು ಸಿಗುತ್ತವೆ. ಸೀಬೆ ಹಣ್ಣಿನ ರಸವು ವಿಟಮಿನ್ ‘ಸಿ’

ಸೀಬೆಹಣ್ಣಿನ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು Read More »

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ 50 ಹಿಬ್ಬುಲ್ಲಾ ಬಂಡುಕೋರರ ಹತ್ಯೆ

ಸಮಗ್ರ ನ್ಯೂಸ್: ಹಿಜ್ಜುಲ್ಲಾ-ಇಸ್ರೇಲ್ ನಡುವಿನ ಯುದ್ಧ ಮುಂದುವರೆದಿದ್ದು. ಲೆಬನಾನ್ ಮೇಲೆ ಇಸ್ರೇಲ್ ಮತ್ತೆ ಕ್ಷಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ 50 ಕ್ಕೂ ಹೆಚ್ಚು ಹಿಬ್ಬುಲ್ಲಾ ಬಂಡೋಕರರು ಸಾವನ್ನಪ್ಪಿದ್ದಾರೆ. ಬೈರುತ್ ಮತ್ತು ದಕ್ಷಣ ನಗರಗಳಲ್ಲಿ ಬಾಂಬ್ ದಾಳಿಗಳು ಮುಂದುವರೆದಿದ್ದು, ಇಸ್ರೇಲ್ ಸೇನೆಯು ಹಿಬ್ಬುಲ್ಲಾವನ್ನು ಗುರಿಯಾಗಿಸಿಕೊಂಡು ತನ್ನ ದಾಳಿಯನ್ನು ಮುಂದುವರಿಸಿದ್ದರಿಂದ ಇಸ್ರೇಲ್ ಸೇನೆಯು ತನ್ನ ವೈಮಾನಿಕ ದಾಳಿಯನ್ನು ಉತ್ತರ ಲೆಬನಾನ್ ಗೆ ವಿಸ್ತರಿಸಿದೆ. ದಕ್ಷಣ ಲೆಬನಾನ್ ನ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿರುವ ಇಸ್ರೇಲ್ ಸೇನೆಯು ಈಗ ತನ್ನ ವೈಮಾನಿಕ ದಾಳಿಯನ್ನು ಉತ್ತರ

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ 50 ಹಿಬ್ಬುಲ್ಲಾ ಬಂಡುಕೋರರ ಹತ್ಯೆ Read More »

ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : A1 ಆರೋಪಿ ಆಯಿಷಾ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಲ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿತ್ತು.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎ ಒನ್ ಆರೋಪಿ ಆಗಿರುವ ರೆಹಮದ್ ಅಲಿಯಾಸ್ ಆಯೀಷಳನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್‌ ಹಾಗೂ ಸಿರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಘಟನೆ ಬಳಿಕ ಎ ಒನ್ ಆರೋಪಿಯಾಗಿರುವ ಆಯೀಷಾ ಮೊಬೈಲ್‌ ಸ್ವಿಚ್

ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : A1 ಆರೋಪಿ ಆಯಿಷಾ ಅರೆಸ್ಟ್ Read More »

ಕೊಟ್ಟಿಗೆಹಾರ: 12 ಅಡಿ ಉದ್ದದ ಕಾಳಿಂಗಸರ್ಪ ಸೆರೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ ಬೆಟ್ಟಗೆರೆಯ ಸಮೀಪದ ಕಾಫಿ ತೋಟದ ಹತ್ತಿರದ ಮನೆಯ ಬಳಿ ಇದ್ದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಸೆರೆ ಹಿಡಿದರು. ಬೆಟ್ಟಗೆರೆಯ ಧರಣೇಂದ್ರ ಜೈನ್ ಅವರ ಮನೆಯ ಸಮೀಪ ಕಾಣಿಸಿಕೊಂಡ 12ಅಡಿ ಉದ್ದದ ಕಾಳಿಂಗ ಸರ್ಪವನ್ನು ಬಣಕಲ್ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅವರು ಸರ್ಪವನ್ನು ಹರಸಾಹಸ ಪಟ್ಟು ಹಿಡಿದು ಚಾರ್ಮಾಡಿ ಘಾಟ್ ಸುರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಉಪ ವಲಯ

ಕೊಟ್ಟಿಗೆಹಾರ: 12 ಅಡಿ ಉದ್ದದ ಕಾಳಿಂಗಸರ್ಪ ಸೆರೆ Read More »

ಮನೆ ಬಾಗಿಲಿಗೆ ಬಂದ ಕಾಡಾನೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದಲ್ಲಿ ಮನೆ ಸಮೀಪವೇ ಕಾಡಾನೆ ಬಂದು ದಾಂದಲೆ ನಡೆಸಿರುವ ಘಟನೆ ಮಂಗಳವರ ರಾತ್ರಿ ನಡೆದಿದೆ. ದೇವನಗುಳಗ್ರಾಮದ ಬೆಳ್ಳಾಚಾರ್ ಮನೆಯ ಸುತ್ತಮುತ್ತ ಇದ್ದ ಬಾಳೆ ತೆಂಗು ಅಡಿಕೆ ಮರಗಳನ್ನು ನಾಶ ಮಾಡಿದೆ ಕೊಟ್ಟಿಗೆ ಹಾರ ಸುತ್ತಮುತ್ತ ಒಂದೆಡೆ ಅತಿಯಾದ ಮಳೆಗೆ ಕಾಫಿ ಮೆಣಸು ಮೊದಲಾದ ಬೆಳೆಗಳು ನೆಲಕಚ್ಚಿದರೆ ಇನ್ನೊಂದೆಡೆ ಕಾಡಾನೆ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ ಕಾಡಿನಲ್ಲಿ ಆನೆಗಳಿಗೆ ಆಹಾರದ ಕೊರತೆ ಇರುವುದರಿಂದ ಊರಿನತ್ತ ಮುಖ ಮಾಡಿದೆ ಅರಣ್ಯ ಇಲಾಖೆ ಶಾಶ್ವತ

ಮನೆ ಬಾಗಿಲಿಗೆ ಬಂದ ಕಾಡಾನೆ Read More »

ಹೊಸ ಅಡಿಕೆ ಧಾರಣೆ ಚೇತರಿಕೆ| ಬೆಳೆಗಾರ ಫುಲ್ ಖುಷ್

ಸಮಗ್ರ ನ್ಯೂಸ್: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು ಜಿಗಿತ ಕಂಡಿದ್ದು ಬೆಳೆಗಾರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದೆ. ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆ ಧಾರಣೆಯಲ್ಲಿ 40 ರೂ.ನಷ್ಟು ವ್ಯತ್ಯಾಸ ಕಂಡು ಬಂದಿದೆ. ಅ. 7ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಅಡಿಕೆಗೆ 350 ರೂ. ಇತ್ತು. ಸಿಂಗಲ್‌ ಚೋಲ್‌, ಡಬ್ಬಲ್‌ ಚೋಲ್‌ ಧಾರಣೆ ಎರಡೂ ಕಡೆಗಳಲ್ಲಿ

ಹೊಸ ಅಡಿಕೆ ಧಾರಣೆ ಚೇತರಿಕೆ| ಬೆಳೆಗಾರ ಫುಲ್ ಖುಷ್ Read More »