Editor

ಹಣಕ್ಕಾಗಿ ಬ್ಲ್ಯಾಕ್ ಮೇಲ್| ಪವರ್ ಟಿವಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಮಹಿಳೆ ವಿರುದ್ಧ ಶಾಸಕ‌ ವಿನಯ್ ಕುಲಕರ್ಣಿ ದೂರು

ಸಮಗ್ರ ನ್ಯೂಸ್: ‘ನನ್ನ ವಿರುದ್ಧ ಮಹಿಳೆಯೊಬ್ಬರು ಕಿರುಕುಳ ಆರೋಪ ಹೊರಿಸಿದ್ದಾರೆ ಮತ್ತು ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥರೊಬ್ಬರು 2 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆʼ, ಎಂದು ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಗಳ ಮಧ್ಯೆ ಆ ಮಹಿಳೆಯು ಮಂಗಳವಾರ ಪ್ರತಿ ದೂರು ನೀಡಿದ್ದು, ಎಫ್‍ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ‘2022ರಲ್ಲಿ ಹಾವೇರಿ ಜಿಲ್ಲೆಯ ರೈತ ಹೋರಾಟಗಾರ್ತಿಯೊಬ್ಬರು ಎಂದು ಹೇಳಿಕೊಂಡು ಕರೆ […]

ಹಣಕ್ಕಾಗಿ ಬ್ಲ್ಯಾಕ್ ಮೇಲ್| ಪವರ್ ಟಿವಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಮಹಿಳೆ ವಿರುದ್ಧ ಶಾಸಕ‌ ವಿನಯ್ ಕುಲಕರ್ಣಿ ದೂರು Read More »

‘ತೆಲಗಿ ಮಾದರಿ’ಯಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ| ಸರ್ಕಾರದ ಬೊಕ್ಕಸಕ್ಕೆ ಭಾರೀ ಹಾನಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಮೈಸೂರು ಸಂಘದ ಕೆಲ ಪದಾಧಿಕಾರಿಗಳು ಸಹಸ್ರಾರು ಕೋಟಿ ರೂಪಾಯಿ ಮೌಲ್ಯದ ಮತ್ತೊಂದು ತೆಲಗಿ ಮಾದರಿಯ ನಕಲಿ ಛಾಪಾ ಕಾಗದ ಹಗರಣ ಎಸ್ ನಡೆಸಿದ್ದು, ಕಾನೂನು ಬಾಹಿರ ಫ್ರಾಂಕಿಂಗ್ ಸೇವೆಗಳ ಮೂಲಕ ಸರ್ಕಾರದ ಬೊಕ್ಕಸಕ್ಕೆ ಭಾರೀ ಪ್ರಮಾಣದಲ್ಲಿ ಹಾನಿ ಮಾಡಿದ್ದಾರೆ. ತಪ್ಪಿತಸ್ಥರನ್ನು ಹೆಡೆಮುರಿ ಕಟ್ಟುವ ಜೊತೆಗೆ ಈ ಕುರಿತು ವಿಶೇಷ ತನಿಖಾ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ

‘ತೆಲಗಿ ಮಾದರಿ’ಯಲ್ಲೇ ರಾಜ್ಯದಲ್ಲಿ ಮತ್ತೊಂದು ಬೃಹತ್ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ| ಸರ್ಕಾರದ ಬೊಕ್ಕಸಕ್ಕೆ ಭಾರೀ ಹಾನಿ Read More »

ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

ಸಮಗ್ರ ನ್ಯೂಸ್:ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ. 5 ವರ್ಷ ಇರುತ್ತಾರೊ 3 ವರ್ಷ ಇರುತ್ತಾರೊ ಅದು ನನಗೆ ಗೊತ್ತಿಲ್ಲ ಅದನ್ನು ನೀವು ಹೈಕಮಾಂಡ್ ಬಳಿ ಕೇಳಬೇಕು. ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅ.08 ರಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು. ಆದರೆ ಈಗ ಸಿದ್ದರಾಮಯ್ಯನವರೇ ನಮ್ಮ ಸಿಎಂ. ಅದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಅಂತಹ

ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ, 5 ವರ್ಷ ಇರುತ್ತಾರೊ, 3 ವರ್ಷ ಇರುತ್ತಾರೊ ನನಗೆ ಗೊತ್ತಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ Read More »

ಜಮ್ಮು – ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲ ಆಯ್ಕೆ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರನ್ನು ನೇಮಕ ಮಾಡಲಾಗುವುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ. ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು – ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲ ಆಯ್ಕೆ Read More »

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ. ಆರಂಭದಿಂದಲೂ ಎನ್ ಸಿ ಮತ್ತು ಕಾಂಗ್ರೆಸ್ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್ ಪ್ರಕಾರ ಎನ್ ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ 26, ಪಿಡಿಪಿ 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ

ಜಮ್ಮು- ಕಾಶ್ಮೀರ ಚುನಾವಣೆ| ಬಿಜೆಪಿಗೆ ಮುಖಭಂಗ| ಮೈತ್ರಿಗೆ ಎನ್ ಸಿ – ಕಾಂಗ್ರೆಸ್ ನಿರ್ಧಾರ Read More »

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್

ಸಮಗ್ರ ನ್ಯೂಸ್: ಹರಿಯಾಣದಲ್ಲಿ ಅತಿ ಹೆಚ್ಚು ಕುತೂಹಲ ಮೂಡಿಸಿರುವ ಜುಲಾನಾ ವಿಧಾನಸಭೆ ಕ್ಷೇತ್ರದಿಂದ ಸ್ಫರ್ಧಿಸಿದ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗಿಶ್ ವಿರುದ್ಧ 6 ಸಾವಿರಕ್ಕೂ ಹೆಚ್ಚು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಮೊದಲ ಎರಡು ಗಂಟೆ ಕಾಣಿಸಿಕೊಂಡಿದ್ದ ಟ್ರೆಂಡ್, ಸಂಪೂರ್ಣ ತಲೆಕೆಳಗಾಗಿದೆ. ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಉತ್ತಮ ಮುನ್ನಡೆ ಸಾಧಿಸಿತ್ತು. ಆದರೆ ಒಂದೆರಡು ಸುತ್ತಿನ ಮತ ಎಣಿಕೆಯಲ್ಲಿ ಸಂಪೂರ್ಣ ಚಿತ್ರಣ

ಹರಿಯಾಣ ವಿಧಾನಸಭೆ ಚುನಾವಣೆ| ಬಿಜೆಪಿ ವಿರುದ್ದ ಗೆದ್ದು ಬೀಗಿದ ಕುಸ್ತಿಪಟು ವಿನೇಶ್ ಪೋಗಟ್ Read More »

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್:ಪೊಲೀಸ್ ಅಧಿಕಾರಿಯನ್ನು ವಿವಾಹವಾಗಿದ್ದ ನವ ವಿವಾಹಿತೆ ತನ್ನ ಮನೆ ಮುಂದೆ ಕುಳಿತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. 23 ವರ್ಷದ ರೋಶನಿ ಹತ್ಯೆಯಾದ ನವ ವಿವಾಹಿತೆಯಾಗಿದ್ದು, ಈಕೆ ಬಿಹಾರದ ಕಥಿಹಾರ್ ಜಿಲ್ಲೆಯ ಪೋತಿಯಾದಲ್ಲಿರುವ ತನ್ನ ಪತಿ ಮನೆ ಮುಂದೆ ಕುಳಿತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ.ತೀವ್ರವಾಗಿ ಗಾಯಗೊಂಡಿದ್ದ ರೋಶನಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ರೋಶನಿ, ಬಿಹಾರದ

ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ Read More »

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ

ಸಮಗ್ರ ನ್ಯೂಸ್: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಫೈಟ್ ಶುರುವಾಗಿದೆ. ಆರಂಭದಲ್ಲಿ ಕಾಂಗ್ರೆಸ್‌ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಅಲ್ಪ ಮುನ್ನಡೆ ಸಾಧಿಸಿದೆ.ಬೆಳಗ್ಗೆ 10 ಗಂಟೆಯ ಟ್ರೆಂಡ್‌ ವೇಳೆ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ 41 ಕ್ಷೇತ್ರ ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಬಿಜೆಪಿ

ಹರಿಯಾಣ: ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ‌ ಕಾಯ್ದುಕೊಂಡ‌ ಬಿಜೆಪಿ| ರೋಚಕ ಫೈಂಟಿಂಗ್ ನಲ್ಲಿ ಕಾಂಗ್ರೆಸ್/ ಬಿಜೆಪಿ Read More »

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಲ್ತಾಜ್ ಅಲಿ ಮೃತದೇಹ 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರವಾಲ್, ಮಲ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಲ್ತಾಜ್ ಅಲಿ ಆತ್ಮಹತ್ಯೆಗೆ ಸಂಬಂಧಪಟ್ಟ ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್

ಉದ್ಯಮಿ ‘ಮುಮ್ರಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ Read More »