Editor

ಕೇಂದ್ರ ಸಚಿವ ಹೆಚ್‌.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..!

ಸಮಗ್ರ ನ್ಯೂಸ್: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್‌ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ನೀಡಿದ್ದರು. ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ.ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ […]

ಕೇಂದ್ರ ಸಚಿವ ಹೆಚ್‌.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..! Read More »

ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್:ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ನಮ್ (25) ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ಆರೋಪಿಸಿಯಿಂದ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಅತನನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ Read More »

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ

ಸಮಗ್ರ ನ್ಯೂಸ್: ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳನ್ನು ಕೂಡ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ. ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಈ ಪರೀಕ್ಷೆಗಳು ನಡೆಯುತ್ತಿತ್ತು.ಇದೀಗ ಕನ್ನಡದಲ್ಲಿ ಮುಂಬಡ್ತಿ ಪರೀಕ್ಷೆ ನಡೆಸಲಾಗುವುದು. ಕರ್ನಾಟಕದ ರೈಲ್ವೆ ಸಿಬ್ಬಂದಿಗಳಿಗೆ ಇದರಿಂದ ಅನುಕೂಲವಾಗುತ್ತದೆ ಎಂದು ಸಚಿವರ ಕಚೇರಿಯಿಂದ ಪ್ರಕಟಣೆ ನೀಡಲಾಗಿದೆ.

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ Read More »

Helth tips:ಹುರುಳಿ ಕಾಳು ಸೇವನೆಯಿಂದ ಆರೋಗ್ಯಕರ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಹುರುಳಿ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದ ಗುಣಗಳು ಸಮೃದ್ಧವಾಗಿವೆ.ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೆಟ್ ಮತ್ತು ಹೆಚ್ಚಿನ ಪ್ರೊಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ. ಹುರುಳಿ ಕಾಳು ಪುರುಷರ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಕಡಿಮೆ ವೀರ್ಯಾಣು ಸಂಖ್ಯೆಯ ಸಮಸ್ಯೆ ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ.ಕಿಡ್ನಿ ಸ್ಟೋನ್‌ ಸಮಸ್ಯೆ ಇದ್ದರೆ ಕೆಲವು ದಿನಗಳವರೆಗೆ ಹುರುಳಿ ಕಾಳು ನಿಯಮಿತವಾಗಿ ಸೇವಿಸಿದರೆ ಪರಿಹಾರ ಸಿಗುತ್ತದೆ. ಮಧುಮೇಹದ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ತುಂಬಾ

Helth tips:ಹುರುಳಿ ಕಾಳು ಸೇವನೆಯಿಂದ ಆರೋಗ್ಯಕರ ಪ್ರಯೋಜನಗಳು Read More »

ರಾಜ್ಯ ರಾಜಧಾನಿಯಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ| ಅಕ್ರಮ ದಾಖಲೆಗಳನ್ನಿಟ್ಟು ವಾಸಿಸುತ್ತಿದ್ದ ಖದೀಮರು| ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳು ಅಕ್ರಮವಾಗಿ ದಾಖಲೆಗಳನ್ನಿಟ್ಟುಕೊಂಡು ವಾಸ ಮಾಡುತ್ತಿರುವ ವಿಚಾರ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಪೀಣ್ಯದಲ್ಲಿ ವಾಸವಿದ್ದ ಪಾಕಿಸ್ತಾನ ಮೂಲದ ಮೂವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಜಿಗಣಿಯಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ, ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ದಾವಣೆಗರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬುಧವಾರವಷ್ಟೇ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದರು. ಕಳೆದ ಸೋಮವಾರ ಜಿಗಣಿ

ರಾಜ್ಯ ರಾಜಧಾನಿಯಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ| ಅಕ್ರಮ ದಾಖಲೆಗಳನ್ನಿಟ್ಟು ವಾಸಿಸುತ್ತಿದ್ದ ಖದೀಮರು| ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು Read More »

ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾದ ನೌಕರರು

ಸಮಗ್ರ ನ್ಯೂಸ್: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ. ಇದರಿಂದಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು ಸ್ತಬ್ಧವಾಗಲಿವೆ. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ

ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾದ ನೌಕರರು Read More »

ರಾಜ್ಯಕ್ಕೆ ನೂತನ ಮುಖ್ಯಮಂತ್ರಿ? ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಹೀಗೇಕೆ ಹೇಳಿದ್ರು?

ಸಮಗ್ರ ನ್ಯೂಸ್: ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳೇ ಪುಷ್ಠಿ ನೀಡಿವೆ. ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣ ಮಾಡುವಾಗ, ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ.

ರಾಜ್ಯಕ್ಕೆ ನೂತನ ಮುಖ್ಯಮಂತ್ರಿ? ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಹೀಗೇಕೆ ಹೇಳಿದ್ರು? Read More »

14 ದೇವಾಲಯಗಳಿಂದ ಸಾಯಿಬಾಬಾ ಪ್ರತಿಮೆ ತೆರವು ಪ್ರಕರಣ

ಸಮಗ್ರ ನ್ಯೂಸ್:ವಾರಣಾಸಿಯ ದೇವಾಲಯಗಳಿಂದ ಸಾಯಿಬಾಬಾ ಮೂರ್ತಿಗಳನ್ನು ತೆರವು ಅಭಿಯಾನ ನಡೆಸುತ್ತಿದ್ದ ಸ್ಥಳೀಯ ಹಿಂದೂ ಸಂಘಟನೆಯಾದ ಸನಾತನ ರಕ್ಷಕ ದಳದ ಮುಖ್ಯಸ್ತನಾದ ಅಜಯ್ ಶರ್ಮಾರವರನ್ನು ಶಾಂತಿ ಭಂಗದ ಆರೋಪದ ಮೇಲೆ ಅ.2ರಂದು ಬಂಧಿಸಲಾಗಿದೆ. ಲೊಹಾಟಿಯಾದ ಬಡಾ ಗಣೇಶ ದೇವಸ್ಥಾನದಲ್ಲಿರುವ ಸಾಯಿಬಾಬಾ ವಿಗ್ರಹ ಸೇರಿದಂತೆ ಇದುವರೆಗೆ 14 ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹವನ್ನು ತೆಗೆದುಹಾಕಲಾಗಿದೆ ಎಂದು ಶರ್ಮಾ ಅವರು ಬುಧವಾರ ಹೇಳಿದ್ದಾರೆ ಮತ್ತು ಇನ್ನೂ 50 ದೇವಾಲಯಗಳಿಂದ ಸಾಯಿಬಾಬಾ ವಿಗ್ರಹವನ್ನು ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.ಈ ಕ್ರಮಕ್ಕೆ ಹಲವು ಸಾಯಿಬಾಬಾ ಭಕ್ತರು ವಿರೋಧ

14 ದೇವಾಲಯಗಳಿಂದ ಸಾಯಿಬಾಬಾ ಪ್ರತಿಮೆ ತೆರವು ಪ್ರಕರಣ Read More »

ಪುತ್ತೂರುದ ಪಿಲಿಗೊಬ್ಬು, ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ

ಸಮಗ್ರ ನ್ಯೂಸ್:ಪಿಲಿಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಹಾಗೂ ಅ.6 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ವಿಜಯ ಸಾಮ್ರಾಟ್ ನ, ಪಿಲಿಗೊಬ್ಬು ಸಾರಥಿ ಸಹಜ್‌ ರೈ ಬಳಜ್ಜ ಹೇಳಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಅಶೋಕ್‌ ಕುಮಾ‌ರ್ ರೈ ಮಾಡಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಹಿರಿಯ ವೃದ್ಯ ಡಾ.ಪ್ರಸಾದ್ ಭಂಡಾರಿ, ಡಿವೈಎಸ್ ಪಿ ಅರುಣ್

ಪುತ್ತೂರುದ ಪಿಲಿಗೊಬ್ಬು, ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ Read More »

ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಮಾಂಸಾಹಾರಿಯಾಗಿದ್ದರು

ಸಮಗ್ರ ನ್ಯೂಸ್:ಬೆಂಗಳೂರಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾವರ್ಕರ್ ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮತ್ತು ಮಾಂಸಹಾರಿ ಎಂದು ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗೆ ನೋಡಿದರೆ ಸಾವರ್ಕರ್ ಒಂದು ರೀತಿಯಲ್ಲಿ ಮಾಡರ್ನಿಸ್ಟ್ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತವಾದಿಯಾಗಿದ್ದರುಇದು ಭಾರತ ದೇಶದ ಸಂಸ್ಕೃತಿಯಲ್ಲ.ಗಾಂಧೀಜಿಯವರು ಸಸ್ಯಹಾರಿ, ನಮ್ಮ ಸಂಸ್ಕೃತಿ ಸಂಪ್ರದಾಯಗಳ ಮೇಲೆ ಗಾಂಧೀಜಿಯವರಿಗೆ ಅಪಾರವಾದ ನಂಬಿಕೆ ಇತ್ತು.

ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಮಾಂಸಾಹಾರಿಯಾಗಿದ್ದರು Read More »