Editor

ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಾಸ್ಕ್​ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ತ್ರಿವಿಕ್ರಂಗೆ ಗಾಯ ಆಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಅವರು ಆಸ್ಪತ್ರೆಗೆ ಸೇರಿದ್ದಾರೆ ಎಂದು ವರದಿ ಆಗಿದೆ. ಟಾಸ್ಕ್ ವೇಳೆ ಆದ ಅವಘಡದಿಂದ ಇಡೀ ಬಿಗ್ ಬಾಸ್ ಮನೆ ಆತಂಕಕ್ಕೆ ಒಳಗಾಗಿದೆ. ತ್ರಿವಿಕ್ರಂ ಆದಷ್ಟು ಬೇಗ ಚೇತರಿಕೆ ಕಂಡು ಬರಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ. ಇದೇ ವೇಳೆ ಗೋಲ್ಡ್ ಸುರೇಶ್​ಗೂ ಪೆಟ್ಟಾಗಿದೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ […]

ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು Read More »

ತಿರುಪತಿ ಲಡ್ಡು ವಿವಾದ| ಎಸ್ಐಟಿ ತನಿಖೆಗೆ ಸುಪ್ರೀಂ ಆದೇಶ

ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಎಸ್ ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಿಶೇಷ ತನಿಖಾ ತಂಡದಲ್ಲಿ ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಹಿರಿಯ ಅಧಿಕಾರಿಗಳು ಇರಲಿದ್ದಾರೆ ಎಂದು ನ್ಯಾಯಾಲಯವು ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು, ಈ ವಿಷಯದಲ್ಲಿ ರಾಜಕೀಯ ಬಯಸುವುದಿಲ್ಲ, ಇದು ಪ್ರಪಂಚದಾದ್ಯಂತದ

ತಿರುಪತಿ ಲಡ್ಡು ವಿವಾದ| ಎಸ್ಐಟಿ ತನಿಖೆಗೆ ಸುಪ್ರೀಂ ಆದೇಶ Read More »

ಸಚಿವರೊಂದಿಗಿನ ಮಾತುಕತೆ ಸಕ್ಸಸ್| ವಾರದಿಂದ ನಡೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ವಾಪಾಸ್

ಸಮಗ್ರ ನ್ಯೂಸ್: ಕಳೆದು ಒಂದು ವಾರಗಳಿಂದ ತಮ್ಮ ವಿವಿಧ ಭೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗಿನ ಮಾತುಕತೆ ಸಕ್ಸಸ್ ಆಗಿರುವ ಕಾರಣ, ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಕಳೆದ ಒಂದು ವಾರದಿಂದ ಪ್ರತಿಭಟನೆ ನಿರತರಾಗಿದ್ದ ಗ್ರಾಮ ಆಡಳಿತ ಅಧಿಕಾರಿಗಳು ಇಂದು ನನ್ನನ್ನು ಭೇಟಿಯಾಗಿ ಚರ್ಚಿಸಿದರು. ಎಲ್ಲರೂ ಒಟ್ಟಾಗಿ ಜನಪರ ಕೆಲಸಕ್ಕೆ ಮುಂದಾಗೋಣ ಎಂಬ ಮಾತನ್ನು

ಸಚಿವರೊಂದಿಗಿನ ಮಾತುಕತೆ ಸಕ್ಸಸ್| ವಾರದಿಂದ ನಡೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ವಾಪಾಸ್ Read More »

ಕೇಂದ್ರ ಸಚಿವ ಹೆಚ್‌.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..!

ಸಮಗ್ರ ನ್ಯೂಸ್: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್‌ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ನೀಡಿದ್ದರು. ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ.ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ

ಕೇಂದ್ರ ಸಚಿವ ಹೆಚ್‌.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..! Read More »

ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್:ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ನಮ್ (25) ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ಆರೋಪಿಸಿಯಿಂದ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಅತನನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ Read More »

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ

ಸಮಗ್ರ ನ್ಯೂಸ್: ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳನ್ನು ಕೂಡ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ. ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಈ ಪರೀಕ್ಷೆಗಳು ನಡೆಯುತ್ತಿತ್ತು.ಇದೀಗ ಕನ್ನಡದಲ್ಲಿ ಮುಂಬಡ್ತಿ ಪರೀಕ್ಷೆ ನಡೆಸಲಾಗುವುದು. ಕರ್ನಾಟಕದ ರೈಲ್ವೆ ಸಿಬ್ಬಂದಿಗಳಿಗೆ ಇದರಿಂದ ಅನುಕೂಲವಾಗುತ್ತದೆ ಎಂದು ಸಚಿವರ ಕಚೇರಿಯಿಂದ ಪ್ರಕಟಣೆ ನೀಡಲಾಗಿದೆ.

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ Read More »

Helth tips:ಹುರುಳಿ ಕಾಳು ಸೇವನೆಯಿಂದ ಆರೋಗ್ಯಕರ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಹುರುಳಿ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದ ಗುಣಗಳು ಸಮೃದ್ಧವಾಗಿವೆ.ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೆಟ್ ಮತ್ತು ಹೆಚ್ಚಿನ ಪ್ರೊಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ. ಹುರುಳಿ ಕಾಳು ಪುರುಷರ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಕಡಿಮೆ ವೀರ್ಯಾಣು ಸಂಖ್ಯೆಯ ಸಮಸ್ಯೆ ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ.ಕಿಡ್ನಿ ಸ್ಟೋನ್‌ ಸಮಸ್ಯೆ ಇದ್ದರೆ ಕೆಲವು ದಿನಗಳವರೆಗೆ ಹುರುಳಿ ಕಾಳು ನಿಯಮಿತವಾಗಿ ಸೇವಿಸಿದರೆ ಪರಿಹಾರ ಸಿಗುತ್ತದೆ. ಮಧುಮೇಹದ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ತುಂಬಾ

Helth tips:ಹುರುಳಿ ಕಾಳು ಸೇವನೆಯಿಂದ ಆರೋಗ್ಯಕರ ಪ್ರಯೋಜನಗಳು Read More »

ರಾಜ್ಯ ರಾಜಧಾನಿಯಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ| ಅಕ್ರಮ ದಾಖಲೆಗಳನ್ನಿಟ್ಟು ವಾಸಿಸುತ್ತಿದ್ದ ಖದೀಮರು| ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳು ಅಕ್ರಮವಾಗಿ ದಾಖಲೆಗಳನ್ನಿಟ್ಟುಕೊಂಡು ವಾಸ ಮಾಡುತ್ತಿರುವ ವಿಚಾರ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಪೀಣ್ಯದಲ್ಲಿ ವಾಸವಿದ್ದ ಪಾಕಿಸ್ತಾನ ಮೂಲದ ಮೂವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಜಿಗಣಿಯಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ, ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ದಾವಣೆಗರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬುಧವಾರವಷ್ಟೇ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದರು. ಕಳೆದ ಸೋಮವಾರ ಜಿಗಣಿ

ರಾಜ್ಯ ರಾಜಧಾನಿಯಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ| ಅಕ್ರಮ ದಾಖಲೆಗಳನ್ನಿಟ್ಟು ವಾಸಿಸುತ್ತಿದ್ದ ಖದೀಮರು| ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು Read More »

ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾದ ನೌಕರರು

ಸಮಗ್ರ ನ್ಯೂಸ್: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ. ಇದರಿಂದಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು ಸ್ತಬ್ಧವಾಗಲಿವೆ. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ

ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾದ ನೌಕರರು Read More »

ರಾಜ್ಯಕ್ಕೆ ನೂತನ ಮುಖ್ಯಮಂತ್ರಿ? ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಹೀಗೇಕೆ ಹೇಳಿದ್ರು?

ಸಮಗ್ರ ನ್ಯೂಸ್: ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳೇ ಪುಷ್ಠಿ ನೀಡಿವೆ. ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣ ಮಾಡುವಾಗ, ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ.

ರಾಜ್ಯಕ್ಕೆ ನೂತನ ಮುಖ್ಯಮಂತ್ರಿ? ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಹೀಗೇಕೆ ಹೇಳಿದ್ರು? Read More »