Editor

ನೀರು ಕುಡಿಯಲು ಸರಿಯಾದ ಸಮಯ ಯಾವುದು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ನೀರು ಕೀಲುಗಳನ್ನು ನಯಗೊಳಿಸಲು, ದೇಹದಾದ್ಯಂತ ಆಮ್ಲಜನಕವನ್ನು ತಲುಪಿಸಲು, ಮೂತ್ರಪಿಂಡದ ಹಾನಿಯನ್ನು ತಡೆಗಟ್ಟಲು ಹಾಗೂ ಅನೇಕ ದೈಹಿಕ ಕಾರ್ಯಗಳಿಗೆ ಮುಖ್ಯವಾಗಿದೆ.ದಿನಕ್ಕೆ 2ರಿಂದ 3 ಲೀಟ‌ರ್ ನೀರು ಕುಡಿಯಬೇಕೆಂದು ವೈದ್ಯರು ಹೇಳುತ್ತಾರೆ. ಬೆಳಿಗ್ಗೆ ಎದ್ದಕೂಡಲೆ ಮೊದಲು ನೀರು ಕುಡಿಯುವುದರಿಂದ ರಾತ್ರಿಯ ಉಪವಾಸದ ನಂತರ ದೇಹವನ್ನು ಪುನರ್ಜಲೀಕರಣಗೊಳಿಸಿ ಸಹಾಯ ಮಾಡುತ್ತದೆ. ಇದು ಚಯಾಪಚಯವನ್ನು ಹೆಚ್ಚಿಸುತ್ತದೆ, ಜೀರ್ಣಕ್ರಿಯೆಯನ್ನು ಕಿಕ್‌ಸ್ಟಾರ್ಟ್ ಮಾಡುತ್ತದೆ, ದೇಹದಿಂದ ವಿಷವನ್ನು ಹೊರಹಾಕುತ್ತದೆ ಮತ್ತು ದೇಹದ ವ್ಯವಸ್ಥೆಗಳನ್ನು ಪುನಶ್ಚತನಗೊಳಿಸುತ್ತದೆ. ಊಟಕ್ಕೂ 30 ನಿಮಿಷಗಳ ಮೊದಲು […]

ನೀರು ಕುಡಿಯಲು ಸರಿಯಾದ ಸಮಯ ಯಾವುದು Read More »

ಚುನಾವಣೆ ಹೊಸ್ತಿಲಲ್ಲಿ ಟ್ರಂಪ್ ನ 43 ಅಡಿ‌ ಎತ್ತರದ ಬೆತ್ತಲೆ ಪ್ರತಿಮೆ| ಅಮೇರಿಕಾ ರಾಜಕೀಯದಲ್ಲಿ ಕೋಲಾಹಲ

ಸಮಗ್ರ ನ್ಯೂಸ್: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸಮಯ ಸಮೀಪಿಸುತ್ತಿದೆ. ನವೆಂಬರ್‌ನಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ನಡುವೆ ಕಠಿಣ ಸ್ಪರ್ಧೆ ನಡೆಯಲಿದೆ. ಈ ನಡುವೆ ಲಾಸ್ ವೇಗಾಸ್‌ನಲ್ಲಿ ಡೊನಾಲ್ಡ್ ಟ್ರಂಪ್ ಅವರ ನಗ್ನ ಪ್ರತಿಮೆ ಕೋಲಾಹಲವನ್ನು ಸೃಷ್ಟಿಸಿದೆ. ಸೆಪ್ಟೆಂಬರ್ 29 ರಂದು ಕಮಲಾ ಹ್ಯಾರಿಸ್ ನೆವಾಡಾದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದರು. ಇದೇ ಸಂದರ್ಭದಲ್ಲಿ ಟ್ರಂಪ್‌ ಪ್ರತಿಮೆ ಗಮನ ಸೆಳೆದಿದೆ. ನಗರದ ಮುಖ್ಯ ಹೆದ್ದಾರಿಯಾದ ಇಂಟರ್‌ಸ್ಟೇಟ್ 15ರಲ್ಲಿ ಟ್ರಂಪ್‌ರ ಹೊಸ ನಗ್ನ

ಚುನಾವಣೆ ಹೊಸ್ತಿಲಲ್ಲಿ ಟ್ರಂಪ್ ನ 43 ಅಡಿ‌ ಎತ್ತರದ ಬೆತ್ತಲೆ ಪ್ರತಿಮೆ| ಅಮೇರಿಕಾ ರಾಜಕೀಯದಲ್ಲಿ ಕೋಲಾಹಲ Read More »

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ Read More »

ಭೂಮಿಗೆ ಬರ್ತಾ ಇದಾರೆ ಸುನೀತಾ ವಿಲಿಯಮ್ಸ್| ಯಾವಾಗ? ಹೇಗೆ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಕೋಟಿ ಕೋಟಿ ಭಾರತೀಯರು & ಇಡೀ ಪ್ರಪಂಚವೇ ಕಾಯುತ್ತಿರುವ ಘಳಿಗೆ ಇದೀಗ ಬಂದಿದ್ದು, ಬಾಹ್ಯಾಕಾಶ ಅಧ್ಯಯನಕ್ಕೆ ತೆರಳಿ ಅಲ್ಲೇ ಸಿಲುಕಿಕೊಂಡಿದ್ದ ಸುನಿತಾ ವಿಲಿಯಮ್ಸ್ ಅವರು ಇದೀಗ ಮರಳಿ ಭೂಮಿಗೆ ಬರುತ್ತಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿರುವ ಸುನಿತಾ ವಿಲಿಯಮ್ಸ್ ಅವರನ್ನ ಈಗ ಭೂಮಿಗೆ ಕರೆದುಕೊಂಡು ಬರಲು ‘ಸ್ಪೇಸ್ ಎಕ್ಸ್’ ಆಕಾಶಕ್ಕೆ ತಲುಪಿದೆ. ಭಾರತ ಮೂಲದ ನಂಟು ಹೊಂದಿರುವ ಬಾಹ್ಯಾಕಾಶ ವಿಜ್ಞಾನಿ ಸುನಿತಾ ವಿಲಿಯಮ್ಸ್ ಅವರು ಭೂಮಿಗೆ ಬರುತ್ತಿದ್ದಾರೆ. ಹಾಗಾದ್ರೆ ಇವರು ಇಷ್ಟುದಿನ ಎಲ್ಲಿ ಇದ್ದರು?

ಭೂಮಿಗೆ ಬರ್ತಾ ಇದಾರೆ ಸುನೀತಾ ವಿಲಿಯಮ್ಸ್| ಯಾವಾಗ? ಹೇಗೆ? ಇಲ್ಲಿದೆ ಡೀಟೈಲ್ಸ್ Read More »

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಟಾಟಾ ಇನ್ಸ್ಸ್ಟಿಟ್ಯೂಟ್ ಮುಂಭಾಗ ನಡೆದಿದೆ. ಈತ ಫುಲ್ ಹೆಲ್ಮೆಟ್ ಧರಿಸಿದ್ದರೂ ಜೀವ ಉಳಿದಿಲ್ಲ. ಈಶ್ವರ್(43) ಮೃತ ಬೈಕ್ ಸವಾರ. ಬಿಎಂಟಿಸಿ ಬಸ್ ಚಾಲಕರ ನಿರ್ಲಕ್ಷ್ಯಕ್ಕೆ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಲಹಂಕದಿಂದ ಯಶವಂತಪುರಕ್ಕೆ ಬಿಎಂಟಿಸಿ ಬಸ್ ತೆರಳುತ್ತಿದ್ದು, ಈ ವೇಳೆ ಕಾರ್ ಗೆ ಬೈಕ್ ಟಚ್ ಆಗಿ ಕೆಳಗೆಬಿದ್ದ ಈಶ್ವರ್ ತಲೆ

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು Read More »

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದು, ಇದೀಗ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ಇದೀಗ ಆಗುತ್ತಿರುವ ರಾಜಕೀಯ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ Read More »

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ Read More »

ರಾಜ್ಯ ಮಾತೆ ಹಸು/ ಮಹಾರಾಷ್ಟ್ರ ಸರ್ಕಾರ ಘೋಷಣೆ

ಸಮಗ್ರ ನ್ಯೂಸ್‌: ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಇಂದು ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ್ದು, ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದೆ. ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳನ್ನು ಎತ್ತಿ ತೋರಿಸುತ್ತಾ, ಮಹಾರಾಷ್ಟ್ರ ಸರ್ಕಾರವು ಸ್ಥಳೀಯ ಹಸುಗಳ ಸಂಖ್ಯೆಯಲ್ಲಿನ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು. ತನ್ನ ಅಧಿಕೃತ ಆದೇಶದಲ್ಲಿ ಮಹಾರಾಷ್ಟ್ರ ಸರ್ಕಾರವು ಕೃಷಿಯಲ್ಲಿ ಹಸುವಿನ ಸಗಣಿ ಬಳಕೆಯನ್ನು ಒತ್ತಿಹೇಳಿತು. ಅದರ

ರಾಜ್ಯ ಮಾತೆ ಹಸು/ ಮಹಾರಾಷ್ಟ್ರ ಸರ್ಕಾರ ಘೋಷಣೆ Read More »

ಮಂಗಳೂರು: ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ

ಸಮಗ್ರ ನ್ಯೂಸ್: ಶಿರೂರು ದುರಂತ ಸಂದರ್ಭ ಲಾರಿ ಚಾಲಕ ಅರ್ಜುನನ ಮೃತದೇಹವನ್ನು ಮೇಲೆತ್ತುವ ಕಾರ್ಯಾಚರಣೆ ಹಾಗೂ ಮೃತ ದೇಹವನ್ನು ಅರ್ಜುನನ ಊರು ಕೇರಳದ ಕಲ್ಲಿಕೋಟೆಯ ಕನ್ನಡಿಕ್ಕಲ್‌ಗೆ ಕೊಂಡು ಹೋಗಿ ಆತನ ಕುಟುಂಬಿಕರಿಗೆ ಒಪ್ಪಿಸುವಲ್ಲಿ ಮುಖ್ಯ ಪಾತ್ರ ವಹಿಸಿದ ಖ್ಯಾತ ಮುಳುಗು ತಜ್ಞ ಈಶ್ವರ್‌ ಮಲ್ಪೆ ಮತ್ತು ತಂಡದವರನ್ನು ಮಂಗಳೂರಿಗೆ ವಾಪಾಸು ಬರುವ ಸಂದರ್ಭದಲ್ಲಿ ನಂತೂರಿನ ಮೊಂಟಿಯಾರಾ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಸಮ್ಮಾನಿಸಿದರು. ನಿತ್ಯಾನಂದ ಶೆಟ್ಟಿ, ಸ್ವರೂಪ ಎನ್‌. ಶೆಟ್ಟಿ, ಪ್ರೇಮ್‌ ಡೇಸಾ, ಮೇರಿ ಲೋಬೋ, ಶ್ರೀನಾಥ್‌ ಅಡ್ಯಂತಾಯ, ಕೇದಾರ್‌ನಾಥ್‌

ಮಂಗಳೂರು: ಈಶ್ವರ್ ಮಲ್ಪೆ ತಂಡಕ್ಕೆ ಸನ್ಮಾನ Read More »

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ‌ ಶಾಕ್| ED ಯಿಂದ ECIR ದಾಖಲು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮುಡಾ ಹಗರಣದಲ್ಲಿ ಇಸಿಆರ್ ದಾಖಲಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ‌ ಶಾಕ್| ED ಯಿಂದ ECIR ದಾಖಲು Read More »