Editor

ಜೈಲಿನಲ್ಲಿರುವ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ

ಸಮಗ್ರ ನ್ಯೂಸ್: ಅತ್ಯಾಚಾರ, ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಫ್ಎಸ್ಎಲ್ ತಂಡದ ಜತೆಗೇ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

ಜೈಲಿನಲ್ಲಿರುವ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ Read More »

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| ಆರೋಪಿಗಳು ಪರಾರಿ

ಸಮಗ್ರ ನ್ಯೂಸ್: ಕೊಕ್ಕಡ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಗುರುವಾರ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ಗೋಮಾಂಸ ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿನ ಉಸ್ಮಾನ್‌ ಅವರ ಅಡಿಕೆ ತೋಟದಲ್ಲಿ ಗೋಹತ್ಯೆಗೈದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸುಳಿವು ದೊರೆತ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಸುಮಾರು 10 ಕೆ.ಜಿ. ಜಾನುವಾರಿನ ಮಾಂಸ, ಜಾನುವಾರಿನ ದೇಹದ ಇತರ ಭಾಗಗಳು, ಬ್ಯಾಟರಿ ಚಾಲಿತ ತೂಕದ ಯಂತ್ರ-1,

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| ಆರೋಪಿಗಳು ಪರಾರಿ Read More »

ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಆರೋಪ| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಆದೇಶ ನೀಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶದ ಸ್ವರೂಪದಲ್ಲೇ ಕೋರ್ಟ್ ಸೀತಾರಾಮನ್ ಅವರ ವಿಚಾರದಲ್ಲೂ ಆದೇಶ ಕೊಟ್ಟಿದೆ. ಚುನಾವಣಾ ಬಾಂಡ್​​​ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ

ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಆರೋಪ| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ Read More »

Helth tips: ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ಗೊತ್ತಾ?

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್:ಅಧಿಕ ತೂಕದ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಈ ಸಮಸ್ಯೆಯಿಂದ ಬಳಲುತ್ತಿರುವವರು ಕೊತ್ತಂಬರಿ ಸೊಪ್ಪಿನ ರಸವನ್ನು ಸೇವಿಸುವುದರಿಂದ ಸುಲಭವಾಗಿ ತೂಕವನ್ನು ಕಡಿಮೆಮಾಡಬಹುದು,ಮೂಳೆಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಮೆಗ್ನಿಸಿಯಮ್ನಲ್ಲಿ ಸಮೃದ್ಧವಾಗಿದೆ.ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ,ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಕೊತ್ತಂಬರಿ ಸೊಪ್ಪಿನ ರಸವನ್ನು ಸೇವಿಸುವುದರಿಂದ ಪ್ರಯೋಜನ ಪಡೆಯಬಹುದು ಹಾಗೂ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಸಮಸ್ಯೆ ಇದ್ದಲ್ಲಿ ಹಸಿ ಕೊತ್ತಂಬರಿ ಸೊಪ್ಪಿನ ರಸವನ್ನು

Helth tips: ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ಗೊತ್ತಾ? Read More »

ಪಂಜ: ಪೋಷಣ್ ಮಾಸಾಚರಣೆ

ಸಮಗ್ರ ನ್ಯೂಸ್:ಪೋಷಣ್‌ ಮಾಸಾಚರಣೆ ಕರ್ನಾಟಕ ಸರ್ಕಾರ ದ.ಕ ಜಿ.ಪಂ ಸುಳ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪಂಜ, ತುಳಸಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಪಂಜ ಇದರ ಸಂಯುಕ್ತ ಆಶ್ರಯದಲ್ಲಿ ಸೆ.24 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಾರ್ವತಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್

ಪಂಜ: ಪೋಷಣ್ ಮಾಸಾಚರಣೆ Read More »

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯ ಸೇರಿ ಐದು ಮಂದಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ ಐಆರ್ ದಾಖಲಾಗಿದೆ. ಸಿಆರ್‌ ಪಿಸಿ ಅಡಿಯಲ್ಲಿ ಎಫ್ ​ಐಆರ್​ ದಾಖಲಿಸಿ ಎಂದು ಕೋರ್ಟ್​

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯ ಸೇರಿ ಐದು ಮಂದಿ ವಿರುದ್ಧ ಎಫ್ಐಆರ್ Read More »

ತಿರುಪತಿ ಲಡ್ಡು ವಿವಾದ/ ಇಂದಿನಿಂದ ತಿರುಪತಿ ದೇವಾಲಯದ ಪವಿತ್ರೋತ್ಸವ

ಸಮಗ್ರ ನ್ಯೂಸ್‌: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ವಿವಾದಕ್ಕೆ ಸಂಬಂಧಿಸಿದಂತೆ ಇಂದಿನಿಂದ ನಾಲ್ಕು ದಿನ ತಿರುಪತಿ ದೇವಾಲಯದ ಪವಿತ್ರೋತ್ಸವ ನಡೆಯುತ್ತಿದೆ. ಇಂದಿನಿಂದ ಸೋಮವಾರದವರೆಗೆ, ಪ್ರತಿ ದಿನ ಸಂಜೆ 6:30 ರ ಹೊತ್ತಿಗೆ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ದೇವಾಲಯದಲ್ಲಿ ಶುದ್ಧಿಕಾರ್ಯ ನಡೆಯಲಿದೆ. ಮೊದಲ ದಿನ ಆಚಾರ್ಯವರನಮ್, ಎರಡನೇ ದಿನ ಹೋಮ, ಮೂರನೇ ದಿನ ಪವಿತ್ರ ಸಮರ್ಪಣ ಮತ್ತು ನಾಲ್ಕನೇ ದಿನ ಪವಿತ್ರೋತ್ಸವ ನಡೆಸಲಾಗುವುದು. ಈ ಕಾರ್ಯಕ್ರಮಗಳಿಗೆ ತಿರುಪತಿಯಿಂದ 10 ಅರ್ಚಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರ್ಚಕರು ಮೂರು ದಿನದ

ತಿರುಪತಿ ಲಡ್ಡು ವಿವಾದ/ ಇಂದಿನಿಂದ ತಿರುಪತಿ ದೇವಾಲಯದ ಪವಿತ್ರೋತ್ಸವ Read More »

ಕೆಕೆಆರ್‌ ತಂಡ ಸೇರಿದ ಡ್ವೇನ್‌ ಬ್ರಾವೋ/ ಗಂಭೀರ್‌ ಸ್ಥಾನ ತುಂಬಲಿರುವ ಕೆರೆಬಿಯನ್‌ ಆಟಗಾರ

ಸಮಗ್ರ ನ್ಯೂಸ್‌: ಐಪಿಎಲ್‌ನ ಕಳೆದ ಆವೃತ್ತಿಯ ಚಾಂಪಿಯನ್ ಕೆಕೆಆರ್ ತಂಡಕ್ಕೆ ಹೊಸಬರ ಎಂಟ್ರಿಯಾಗಿದ್ದು, ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರ ಸ್ಥಾನಕ್ಕೆ ಅನುಭವಿ ಕ್ರಿಕೆಟಿಗ ಡ್ರೈನ್ ಬ್ರಾವೋ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆಕೆಆರ್ ಫ್ರಾಂಚೈಸಿ ತಿಳಿಸಿದೆ. ಪ್ರಸ್ತುತ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿದ್ದ ಬ್ರಾವೋ, ಗಾಯದ ಕಾರಣದಿಂದಾಗಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಇದೀಗ ಐಪಿಎಲ್‌ ನಲ್ಲಿ ಹೊಸ ತಂಡದೊಂದಿಗೆ ಕಾಣಿಸಿಕೊಳ್ಳಲಿದ್ದು, ಸಿಎಸ್‌ಕೆ ತಂಡದೊಂದಿಗಿನ ಬಹಳ ವರ್ಷಗಳ

ಕೆಕೆಆರ್‌ ತಂಡ ಸೇರಿದ ಡ್ವೇನ್‌ ಬ್ರಾವೋ/ ಗಂಭೀರ್‌ ಸ್ಥಾನ ತುಂಬಲಿರುವ ಕೆರೆಬಿಯನ್‌ ಆಟಗಾರ Read More »

ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..!

ಸಮಗ್ರ ನ್ಯೂಸ್: ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದ ಶಾಲೆಯಲ್ಲಿ, ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಸೆ.26 ರಂದು ನಡೆದಿದೆ. ಬಿಸಿಯೂಟ ಸೇವಿಸಿದ್ದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಷೇತ್ರಾಧಿಕಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! Read More »

ಪಡಿತರ ಚೀಟಿದಾರರೇ E-KYC ಮಾಡಿಸದಿದ್ದರೇ ಮುಂದಿನ ತಿಂಗಳು ರೇಷನ್ ಸ್ಥಗಿತ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದ್ದು,ಇನ್ನೂ ಕೆಲವರು ಇ-ಕೆವೈಸಿ ಮಾಡಿರುವುದಿಲ್ಲ. ಇಂತಹವರಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ನಿಲ್ಲಿಸಲಾಗಿದೆ. ಈ ಕುರಿತಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮಾಹಿತಿ ನೀಡಿದ್ದು, ಪ್ರತಿಯೊಂದು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದಿದ್ದಾರೆ. ಸೆ.30 ರ ಒಳಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಡಲಾಗಿದೆ.ಇ-ಕೆವೈಸಿ

ಪಡಿತರ ಚೀಟಿದಾರರೇ E-KYC ಮಾಡಿಸದಿದ್ದರೇ ಮುಂದಿನ ತಿಂಗಳು ರೇಷನ್ ಸ್ಥಗಿತ Read More »