Editor

ಜಮೀನಿನಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವು..!

ಸಮಗ್ರ ನ್ಯೂಸ್:ದಾವಣಗೆರೆಯ ಜಗಳೂರಿನ ಅಸಗೋಡು ಗ್ರಾಮದಲ್ಲಿ ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ಧಾರೆ. ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ,ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನಿನಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವು..! Read More »

ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ

ಸಮಗ್ರ ನ್ಯೂಸ್:ನಟ ಗೋವಿಂದ ಅವರು ತಮ್ಮದೇ ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ.ಮುಂಜನೆ 5 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ನಡೆದಿರೋ ಘಟನೆ. ಬುಲೆಟ್‌ ಫೈಯರ್ ಆಗಿದ್ದು, ಅವರ ಕಾಲಿಗೆ ತಾಗಿದೆ.ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್‌ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು

ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ Read More »

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕಾಲಿವುಡ್ ನಟ ರಜನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ನೀರು ಕುಡಿಯಲು ಸರಿಯಾದ ಸಮಯ ಯಾವುದು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ನೀರು ಕೀಲುಗಳನ್ನು ನಯಗೊಳಿಸಲು, ದೇಹದಾದ್ಯಂತ ಆಮ್ಲಜನಕವನ್ನು ತಲುಪಿಸಲು, ಮೂತ್ರಪಿಂಡದ ಹಾನಿಯನ್ನು ತಡೆಗಟ್ಟಲು ಹಾಗೂ ಅನೇಕ ದೈಹಿಕ ಕಾರ್ಯಗಳಿಗೆ ಮುಖ್ಯವಾಗಿದೆ.ದಿನಕ್ಕೆ 2ರಿಂದ 3 ಲೀಟ‌ರ್ ನೀರು ಕುಡಿಯಬೇಕೆಂದು ವೈದ್ಯರು ಹೇಳುತ್ತಾರೆ. ಬೆಳಿಗ್ಗೆ ಎದ್ದಕೂಡಲೆ ಮೊದಲು ನೀರು ಕುಡಿಯುವುದರಿಂದ ರಾತ್ರಿಯ ಉಪವಾಸದ ನಂತರ ದೇಹವನ್ನು ಪುನರ್ಜಲೀಕರಣಗೊಳಿಸಿ ಸಹಾಯ ಮಾಡುತ್ತದೆ. ಇದು ಚಯಾಪಚಯವನ್ನು ಹೆಚ್ಚಿಸುತ್ತದೆ, ಜೀರ್ಣಕ್ರಿಯೆಯನ್ನು ಕಿಕ್‌ಸ್ಟಾರ್ಟ್ ಮಾಡುತ್ತದೆ, ದೇಹದಿಂದ ವಿಷವನ್ನು ಹೊರಹಾಕುತ್ತದೆ ಮತ್ತು ದೇಹದ ವ್ಯವಸ್ಥೆಗಳನ್ನು ಪುನಶ್ಚತನಗೊಳಿಸುತ್ತದೆ. ಊಟಕ್ಕೂ 30 ನಿಮಿಷಗಳ ಮೊದಲು

ನೀರು ಕುಡಿಯಲು ಸರಿಯಾದ ಸಮಯ ಯಾವುದು Read More »

ಚುನಾವಣೆ ಹೊಸ್ತಿಲಲ್ಲಿ ಟ್ರಂಪ್ ನ 43 ಅಡಿ‌ ಎತ್ತರದ ಬೆತ್ತಲೆ ಪ್ರತಿಮೆ| ಅಮೇರಿಕಾ ರಾಜಕೀಯದಲ್ಲಿ ಕೋಲಾಹಲ

ಸಮಗ್ರ ನ್ಯೂಸ್: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸಮಯ ಸಮೀಪಿಸುತ್ತಿದೆ. ನವೆಂಬರ್‌ನಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ನಡುವೆ ಕಠಿಣ ಸ್ಪರ್ಧೆ ನಡೆಯಲಿದೆ. ಈ ನಡುವೆ ಲಾಸ್ ವೇಗಾಸ್‌ನಲ್ಲಿ ಡೊನಾಲ್ಡ್ ಟ್ರಂಪ್ ಅವರ ನಗ್ನ ಪ್ರತಿಮೆ ಕೋಲಾಹಲವನ್ನು ಸೃಷ್ಟಿಸಿದೆ. ಸೆಪ್ಟೆಂಬರ್ 29 ರಂದು ಕಮಲಾ ಹ್ಯಾರಿಸ್ ನೆವಾಡಾದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದರು. ಇದೇ ಸಂದರ್ಭದಲ್ಲಿ ಟ್ರಂಪ್‌ ಪ್ರತಿಮೆ ಗಮನ ಸೆಳೆದಿದೆ. ನಗರದ ಮುಖ್ಯ ಹೆದ್ದಾರಿಯಾದ ಇಂಟರ್‌ಸ್ಟೇಟ್ 15ರಲ್ಲಿ ಟ್ರಂಪ್‌ರ ಹೊಸ ನಗ್ನ

ಚುನಾವಣೆ ಹೊಸ್ತಿಲಲ್ಲಿ ಟ್ರಂಪ್ ನ 43 ಅಡಿ‌ ಎತ್ತರದ ಬೆತ್ತಲೆ ಪ್ರತಿಮೆ| ಅಮೇರಿಕಾ ರಾಜಕೀಯದಲ್ಲಿ ಕೋಲಾಹಲ Read More »

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ Read More »

ಭೂಮಿಗೆ ಬರ್ತಾ ಇದಾರೆ ಸುನೀತಾ ವಿಲಿಯಮ್ಸ್| ಯಾವಾಗ? ಹೇಗೆ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಕೋಟಿ ಕೋಟಿ ಭಾರತೀಯರು & ಇಡೀ ಪ್ರಪಂಚವೇ ಕಾಯುತ್ತಿರುವ ಘಳಿಗೆ ಇದೀಗ ಬಂದಿದ್ದು, ಬಾಹ್ಯಾಕಾಶ ಅಧ್ಯಯನಕ್ಕೆ ತೆರಳಿ ಅಲ್ಲೇ ಸಿಲುಕಿಕೊಂಡಿದ್ದ ಸುನಿತಾ ವಿಲಿಯಮ್ಸ್ ಅವರು ಇದೀಗ ಮರಳಿ ಭೂಮಿಗೆ ಬರುತ್ತಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿರುವ ಸುನಿತಾ ವಿಲಿಯಮ್ಸ್ ಅವರನ್ನ ಈಗ ಭೂಮಿಗೆ ಕರೆದುಕೊಂಡು ಬರಲು ‘ಸ್ಪೇಸ್ ಎಕ್ಸ್’ ಆಕಾಶಕ್ಕೆ ತಲುಪಿದೆ. ಭಾರತ ಮೂಲದ ನಂಟು ಹೊಂದಿರುವ ಬಾಹ್ಯಾಕಾಶ ವಿಜ್ಞಾನಿ ಸುನಿತಾ ವಿಲಿಯಮ್ಸ್ ಅವರು ಭೂಮಿಗೆ ಬರುತ್ತಿದ್ದಾರೆ. ಹಾಗಾದ್ರೆ ಇವರು ಇಷ್ಟುದಿನ ಎಲ್ಲಿ ಇದ್ದರು?

ಭೂಮಿಗೆ ಬರ್ತಾ ಇದಾರೆ ಸುನೀತಾ ವಿಲಿಯಮ್ಸ್| ಯಾವಾಗ? ಹೇಗೆ? ಇಲ್ಲಿದೆ ಡೀಟೈಲ್ಸ್ Read More »

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಟಾಟಾ ಇನ್ಸ್ಸ್ಟಿಟ್ಯೂಟ್ ಮುಂಭಾಗ ನಡೆದಿದೆ. ಈತ ಫುಲ್ ಹೆಲ್ಮೆಟ್ ಧರಿಸಿದ್ದರೂ ಜೀವ ಉಳಿದಿಲ್ಲ. ಈಶ್ವರ್(43) ಮೃತ ಬೈಕ್ ಸವಾರ. ಬಿಎಂಟಿಸಿ ಬಸ್ ಚಾಲಕರ ನಿರ್ಲಕ್ಷ್ಯಕ್ಕೆ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಲಹಂಕದಿಂದ ಯಶವಂತಪುರಕ್ಕೆ ಬಿಎಂಟಿಸಿ ಬಸ್ ತೆರಳುತ್ತಿದ್ದು, ಈ ವೇಳೆ ಕಾರ್ ಗೆ ಬೈಕ್ ಟಚ್ ಆಗಿ ಕೆಳಗೆಬಿದ್ದ ಈಶ್ವರ್ ತಲೆ

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು Read More »

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದು, ಇದೀಗ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ಇದೀಗ ಆಗುತ್ತಿರುವ ರಾಜಕೀಯ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ Read More »

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ Read More »