Editor

ಬೆಳ್ತಂಗಡಿ ತಾಲೂಕಿನ ‌’ಕುತ್ಲೂರು’ ಗ್ರಾಮ ರಾಷ್ಟ್ರಪ್ರಶಸ್ತಿ ಗೆ ಆಯ್ಕೆ| ಅತ್ಯುತ್ತಮ ಪ್ರವಾಸಿ ಹಳ್ಳಿಯಾಗಿ ಆಯ್ಕೆಯಾದ ದ.ಕ ಜಿಲ್ಲೆಯ ಪುಟ್ಟ ಗ್ರಾಮ

ಸಮಗ್ರ ನ್ಯೂಸ್: “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ಎಂಬ ಹೆಗ್ಗಳಿಕೆಯಲ್ಲಿ ದಕ್ಷಿಣ ಕನ್ನಡ‌ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಇದರ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆಪ್ಟೆಂಬರ್ 27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ. ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ […]

ಬೆಳ್ತಂಗಡಿ ತಾಲೂಕಿನ ‌’ಕುತ್ಲೂರು’ ಗ್ರಾಮ ರಾಷ್ಟ್ರಪ್ರಶಸ್ತಿ ಗೆ ಆಯ್ಕೆ| ಅತ್ಯುತ್ತಮ ಪ್ರವಾಸಿ ಹಳ್ಳಿಯಾಗಿ ಆಯ್ಕೆಯಾದ ದ.ಕ ಜಿಲ್ಲೆಯ ಪುಟ್ಟ ಗ್ರಾಮ Read More »

Helth tips: ನಿಂಬೆ ಹಣ್ಣಿನಿಂದ ಆಗುವ ಆರೋಗ್ಯ ಪ್ರಯೋಜನೆಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ನಿಂಬೆಹಣ್ಣಿನ ಬಳಕೆ ಕೊರೊನ ಕಾಲದಿಂದ ಹೆಚ್ಚಾಗಿದೆ. ಏಕೆಂದರೆ ಇದರಲ್ಲಿ ವಿಟಮಿನ್ ‘ಸಿ’ ಇದೆ ಎನ್ನುವ ಕಾರಣಕ್ಕೆ. ಇದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ ಎನ್ನುವ ಮಾತಿದೆ. ಅದರಲ್ಲೂ ಸಕ್ಕರೆ ಕಾಯಿಲೆ ಇರುವವರಿಗೆ ನಿಂಬೆಹಣ್ಣಿನಿಂದ ಪ್ರಯೋಜನ ಜಾಸ್ತಿ ಎಂದು ತಿಳಿದುಬಂದಿದೆ.ಒಂದು ವೇಳೆ ನೀವು ಕೂಡ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರೆ ನಿಮ್ಮ ಆಹಾರ ಪದ್ಧತಿಯಲ್ಲಿ ನಿಂಬೆ ಹಣ್ಣನ್ನು ಸೇರಿಸಿಕೊಳ್ಳಿ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲ, ಪೊಟಾಸಿಯಂ, ಮತ್ತು ಇನ್ನಿತರ ಆರೋಗ್ಯಕರ ಅಂಶಗಳು

Helth tips: ನಿಂಬೆ ಹಣ್ಣಿನಿಂದ ಆಗುವ ಆರೋಗ್ಯ ಪ್ರಯೋಜನೆಗಳು Read More »

ಮುಂದುವರಿದ ಮಳೆಯಬ್ಬರ| ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ

ಮುಂದುವರಿದ ಮಳೆಯಬ್ಬರ| ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಪ್ಯಾರಾಸಿಟಮಾಲ್ ಸೇರಿದಂತೆ ಈ ಮಾತ್ರೆಗಳು ಕ್ವಾಲಿಟಿ ಚೆಕ್ ನಲ್ಲಿ ಫೇಲ್| ಬಳಸುವ ಮುನ್ನ ಈ ಸುದ್ದಿ ಓದಿ…

ಸಮಗ್ರ ನ್ಯೂಸ್: ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ 3 ಪೂರಕಗಳು, ಮಧುಮೇಹ ವಿರೋಧಿ ಮಾತ್ರೆಗಳು ಮತ್ತು ಅಧಿಕ ರಕ್ತದೊತ್ತಡದ ಔಷಧಿಗಳು ಸೇರಿದಂತೆ 50ಕ್ಕೂ ಹೆಚ್ಚು ಔಷಧಿಗಳು ಭಾರತದ ಔಷಧ ನಿಯಂತ್ರಕರಿಂದ ಗುಣಮಟ್ಟದ ಪರೀಕ್ಷೆಗಳಲ್ಲಿ ವಿಫಲವಾಗಿವೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತನ್ನ ಇತ್ತೀಚಿನ ಮಾಸಿಕ ಡ್ರಗ್ ಅಲರ್ಟ್ ಪಟ್ಟಿಯಲ್ಲಿ, 53 ಔಷಧಿಗಳನ್ನು “ಸ್ಟ್ಯಾಂಡರ್ಡ್ ಕ್ವಾಲಿಟಿ (NSQ) ಅಲರ್ಟ್” ಎಂದು ಘೋಷಿಸಿದೆ. ವಿಟಮಿನ್ ಸಿ ಮತ್ತು ಡಿ 3 ಮಾತ್ರೆಗಳು ಶೆಲ್ಕಲ್, ವಿಟಮಿನ್ ಬಿ ಕಾಂಪ್ಲೆಕ್ಸ್

ಪ್ಯಾರಾಸಿಟಮಾಲ್ ಸೇರಿದಂತೆ ಈ ಮಾತ್ರೆಗಳು ಕ್ವಾಲಿಟಿ ಚೆಕ್ ನಲ್ಲಿ ಫೇಲ್| ಬಳಸುವ ಮುನ್ನ ಈ ಸುದ್ದಿ ಓದಿ… Read More »

ಕೌನ್ ಬನೇಗಾ ಕರೋಡ್ ಪತಿ| ಕೋಟಿ ಗೆದ್ದ ಕಾಶ್ಮೀರಿ ಯುವಕ ಚಂದರ್ ಪ್ರಕಾಶ್

ಸಮಗ್ರ ನ್ಯೂಸ್: KBC 16 ತನ್ನ ಮೊದಲ ಕೋಟ್ಯಾಧಿಪತಿಯನ್ನು ಪಡೆದುಕೊಂಡಿದೆ. ಚಂದರ್ ಪ್ರಕಾಶ್ 1 ಕೋಟಿ ರೂಪಾಯಿಗಳನ್ನು ಗೆದ್ದಿದ್ದಾರೆ. ಕೌನ್ ಬನೇಗಾ ಕರೋಡ್ ಪತಿ 16 ಇಂದು(ಸೆ.25) ರಾತ್ರಿಯ ಸಂಚಿಕೆಯಲ್ಲಿ ಋತುವಿನ ಮೊದಲ ಕೋಟ್ಯಾಧಿಪತಿಯನ್ನು ಪಡೆದುಕೊಂಡಿದೆ. UPSC ಆಕಾಂಕ್ಷಿಯಾಗಿರುವ ಜಮ್ಮು ಮತ್ತು ಕಾಶ್ಮೀರದ ಚಂದರ್ ಪ್ರಕಾಶ್ ಅವರು ಇಂದು ರಾತ್ರಿಯ ಸಂಚಿಕೆಯಲ್ಲಿ ರೋಲ್-ಓವರ್ ಸ್ಪರ್ಧಿಯಾಗಿದ್ದರು. ಹಿಂದಿನ ಸಂಚಿಕೆಯಲ್ಲಿ, ಅವರು ಒಂಬತ್ತು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದಾರೆ. ಇದುವರೆಗೆ 1,60,000 ರೂ. ಗಳಿಸಿದ್ದ ಅವರು ಇವತ್ತು ರಾತ್ರಿ 10ನೇ ಪ್ರಶ್ನೆಯಿಂದ

ಕೌನ್ ಬನೇಗಾ ಕರೋಡ್ ಪತಿ| ಕೋಟಿ ಗೆದ್ದ ಕಾಶ್ಮೀರಿ ಯುವಕ ಚಂದರ್ ಪ್ರಕಾಶ್ Read More »

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ

ಸಮಗ್ರ ನ್ಯೂಸ್: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ. ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ Read More »

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ

ಸಮಗ್ರ ನ್ಯೂಸ್: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ. ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ Read More »

ವ್ಯಾಪಾರಿಗಳು ಗುರುತು ಪ್ರಕಟಿಸುವುದು ಕಡ್ಡಾಯ/ ಹಿಮಾಚಲ ಪ್ರದೇಶ ಸರ್ಕಾರ ಆದೇಶ

ಸಮಗ್ರ ನ್ಯೂಸ್‌: ಪ್ರತಿಯೊಬ್ಬ ಅಂಗಡಿ ಮಾಲೀಕ ಹಾಗೂ ಬೀದಿ ಬದಿಯ ವ್ಯಾಪಾರಿ ತಮ್ಮ ಗುರುತನ್ನು ಪ್ರಕಟಿಸುವುದನ್ನು ಹಿಮಾಚಲ ಪ್ರದೇಶ ಸರ್ಕಾರ ಕೂಡ ಕಡ್ಡಾಯಗೊಳಿಸಿದೆ. ಲೋಕೋಪಯೋಗಿ ನಗರ ಇಲಾಖೆ ಹಾಗೂ ಪುರಸಭಾ ನಿಗಮದೊಂದಿಗೆ ಸಭೆ ನಡೆಸಿದ ಬಳಿಕ ಔಟ್ ಲೆಟ್ ಗಳ ವ್ಯಾಪಾರಿಗಳು ತಮ್ಮ ಗುರುತನ್ನು ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ, ಸಚಿವ, ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ. ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಆಹಾರದ ಶುದ್ಧತೆ ಬಗ್ಗೆ ಅನುಮಾನಗಳು ಮೂಡುತ್ತಿರುವುದರ ಬಗ್ಗೆ ಜನತೆ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ವ್ಯಾಪಾರಿಗಳು ಗುರುತು ಪ್ರಕಟಿಸುವುದು ಕಡ್ಡಾಯ/ ಹಿಮಾಚಲ ಪ್ರದೇಶ ಸರ್ಕಾರ ಆದೇಶ Read More »

ತಿರುಪತಿ ಲಡ್ಡು ವಿವಾದ/ ಪುರಿಯ ಜಗನ್ನಾಥ ದೇವಸ್ಥಾನದಲ್ಲೂ ತುಪ್ಪದ ಪರೀಕ್ಷೆಗೆ ಸಿದ್ಧತೆ

ಸಮಗ್ರ ನ್ಯೂಸ್‌: ತಿರುಪತಿ ಲಡ್ಡು ಪ್ರಸಾದದ ವಿವಾದದ ಬೆನ್ನಲ್ಲೇ ಒಡಿಶಾದ ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ಪ್ರಸಾದಕ್ಕೆ ಬಳಸಲಾಗುವ ತುಪ್ಪದ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ನೈವೇದ್ಯ ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಒಡಿಶಾ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಗನ್ನಾಥ ದೇಗುಲದಲ್ಲಿ ಕಲಬೆರಕೆಯಂತಹ ಯಾವುದೇ ಆರೋಪಗಳಿಲ್ಲ. ಅದಾಗ್ಯೂ ಆಡಳಿತ ಮಂಡಳಿಯು ‘ಕೋತ ಬೋಗ’ (ದೇವತೆಗಳಿಗೆ ಪ್ರಸಾದ) ಮತ್ತು ‘ಬಾರಾಡಿ ಭೋಗ’ (ಆದೇಶದ ಮೇರೆಗೆ ಪ್ರಸಾದ) ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು

ತಿರುಪತಿ ಲಡ್ಡು ವಿವಾದ/ ಪುರಿಯ ಜಗನ್ನಾಥ ದೇವಸ್ಥಾನದಲ್ಲೂ ತುಪ್ಪದ ಪರೀಕ್ಷೆಗೆ ಸಿದ್ಧತೆ Read More »

ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ/ ಎರಡನೇ ಹಂತದಲ್ಲಿ ಶೇಕಡಾ 54 ರಷ್ಟು ಮತದಾನ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ ಮುಕ್ತಾಯವಾಗಿದ್ದು, ಸಂಜೆ 5 ಗಂಟೆಯವರೆಗೆ ಶೇಕಡಾ 54 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದ. 26 ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ 239 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಬಿಗಿ ಭದ್ರತೆಯ ನಡುವೆ 26 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ನಡೆದಿದೆ. ಜಮ್ಮು ಪ್ರದೇಶದ ಗುಲಾಬ್‌ಗಡ (ST) ಕ್ಷೇತ್ರದಲ್ಲಿ ಅತ್ಯಧಿಕ ಅಂದರೆ ಶೇಕಡಾ 65.57

ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ/ ಎರಡನೇ ಹಂತದಲ್ಲಿ ಶೇಕಡಾ 54 ರಷ್ಟು ಮತದಾನ Read More »