Editor

ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರಿ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಭಾಗ್ಯ ಸಿಕ್ಕಿದೆ. ಈಗಾಗಲೇ 10ನೇ ತರಗತಿಯ ವರೆಗೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ ಸಿಗುತ್ತಿದೆ. ಇದೀಗ ಹೊಸದಾಗಿ ಪಿಯೂ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಲು ಸರ್ಕಾರ ಚಿಂತಿಸಿದೆ. ರಾಜ್ಯದಲ್ಲಿ ಸುಮಾರು […]

ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ Read More »

ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಸಾಯಲು ಹೊರಟಿದ್ದ ಕುಟುಂಬ ಬಚಾವ್| ವೈರಲ್ ಆಗಿತ್ತು‌ ‘ಸಾಯೋದು ಬೇಡಪ್ಪಾ’ ಎಂದ ಮಗುವಿನ ಮಾತು!!

ಸಮಗ್ರ ನ್ಯೂಸ್: ಸಂಸಾರದಲ್ಲಿನ ಕಲಹಕ್ಕೆ ಬೇಸತ್ತ ಯುವಕನೊಬ್ಬ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಕಾವೂರಿನಲ್ಲಿ ಈ ಘಟನೆ ನಡೆದಿದೆ. ಕಾವೂರು ಅಂಬಿಕಾ ನಗರ ನಿವಾಸಿ ರಾಜೇಶ್ (35) ಸಾಯಲು ಹೋಗಿ ಪೊಲೀಸರಿಂದ ರಕ್ಷಿಸಲ್ಪಟ್ಟವನು. ಹೆಂಡತಿ ಜೊತೆ ಜಗಳಕ್ಕೆ ಬೇಸತ್ತ ಪತಿ ರಾಜೇಶ್ ಸೋಮವಾರ ಸಂಜೆ ತನ್ನ ಮಗಳನ್ನು ಕರೆದುಕೊಂಡಿ ತಣ್ಣೀರುಬಾವಿ ಬೀಚ್ ಗೆ ಹೋಗಿದ್ದು ‘ನಾವು ಸಾಯೋಣ ಮಗಳೇ, ಅವಳಿಗೆ ಬೇಕಾದ ರೀತಿ ಇರಲಿ,

ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಸಾಯಲು ಹೊರಟಿದ್ದ ಕುಟುಂಬ ಬಚಾವ್| ವೈರಲ್ ಆಗಿತ್ತು‌ ‘ಸಾಯೋದು ಬೇಡಪ್ಪಾ’ ಎಂದ ಮಗುವಿನ ಮಾತು!! Read More »

ಹವಾಮಾನ ವರದಿ| ರಾಜ್ಯದ ಹಲವೆಡೆ ಭಾರೀ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 5 ರ ಇಂದಿನಿಂದ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ

ಹವಾಮಾನ ವರದಿ| ರಾಜ್ಯದ ಹಲವೆಡೆ ಭಾರೀ ಮಳೆ‌ ಮುನ್ಸೂಚನೆ Read More »

ಬೆಂಗಳೂರು: ಶಾಸಕ ಹೆಚ್.ವೈ ಮೇಟಿ ಇನ್ನಿಲ್ಲ

ಸಮಗ್ರ ನ್ಯೂಸದ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು(ನ.4) ನಿಧನರಾಗಿದ್ದಾರೆ. 79 ವರ್ಷ ವಯಸ್ಸಿನ ಮಾಜಿ ಸಚಿವ ಹೆಚ್.ವೈ.ಮೇಟಿ ಇತ್ತೀಚೆಗೆ ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಮಾಜಿ ಸಚಿವ ಹೆಚ್.ವೈ.ಮೇಟಿ ಅವರು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಇತ್ತೀಚೆಗೆ ಆರೋಗ್ಯ ವಿಚಾರಿಸಿದ್ದರು. ಅವರು ಚೇತರಿಸಿಕೊಳ್ಳುವಂತೆ ಹಾರೈಸಿದ್ದರು. ಆದರೆ ದುರಾದೃಷ್ಟವಶಾತ್ ಮೇಟಿ ಅವರು ಇಂದು

ಬೆಂಗಳೂರು: ಶಾಸಕ ಹೆಚ್.ವೈ ಮೇಟಿ ಇನ್ನಿಲ್ಲ Read More »

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಮಗುವಿಗೆ ಮಿಡಿದ ತಾಯಿಹೃದಯ| ಚಂದ್ರಪ್ರಭಾ ಗೌಡ ಕಾರ್ಯಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ಪರ್ಪುಂಜದಲ್ಲಿ ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಪರ್ಪುಂಜದಲ್ಲಿ ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಆಟೋದಲ್ಲಿದ್ದ ಬಾಲಕಿ ಮತ್ತು ಮಹಿಳೆಯೊಬ್ಬರು ಸಾವನಪ್ಪಿದ್ದರು. ಈ ಘಟನೆ ಬಗ್ಗೆ ಮಾಹಿತಿ ಅರಿತ ಕೂಡಲೇ ಪುತ್ತೂರು ಬ್ಲಾಕ್ ಕಾಂಗ್ರೆಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಮಗುವಿಗೆ ಮಿಡಿದ ತಾಯಿಹೃದಯ| ಚಂದ್ರಪ್ರಭಾ ಗೌಡ ಕಾರ್ಯಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ Read More »

ಪುತ್ತೂರು: ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಬಳಿಕ ತಂದೆಯೂ ಸಾವು

ಸಮಗ್ರ ನ್ಯೂಸ್: ಅಪೂರ್ವ ಭಟ್ ಚೇತರಿಕೆಗೆ ಇಡೀ ರಾಜ್ಯ ಪ್ರಾರ್ಥಿಸಿತ್ತು. ರಸ್ತೆ ಅಪಘಾತದಲ್ಲಿ ಗಾಯಗೊಂಡ ಅಪೂರ್ವ ಭಟ್ ಬರುವಿಕೆಗಾಗಿ ಮೂರು ವರ್ಷದ ಮಗಳು, ಪತಿ ಆಶಿಶ್ ಸಾರಡ್ಕ ಹಗಳಿರುಳು ಪ್ರಾರ್ಥಿಸಿದ್ದರು. ಆದರೆ ಬರೋಬ್ಬರಿ 130 ದಿನ ಕೋಮಾದಲ್ಲಿದ್ದ ಅಪೂರ್ವ ಭಟ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೇ ಅಪಘಾತದಲ್ಲಿ ಗಾಯಗೊಂಡಿದ್ದ ಅಪೂರ್ವ ಭಟ್ ತಂದೆ ಈಶ್ವರ್ ಭಟ್ ನಿಧನರಾಗಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈಶ್ವರ್ ಭಟ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ 9 ತಿಂಗಳ ಹಿಂದೆ ಮಾಣಿ

ಪುತ್ತೂರು: ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಬಳಿಕ ತಂದೆಯೂ ಸಾವು Read More »

ಬೆಂಗಳೂರು: ನಟಿಗೆ ಗುಪ್ತಾಂಗದ ವಿಡಿಯೋ ತೋರಿಸಿದ ಕಾಮುಕ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೇಸ್ಬುಕ್ ನಲ್ಲಿ ಗುಪ್ತಾಂಗದ ಫೋಟೋ, ವಿಡಿಯೋ ಕಳುಹಿಸಿ ನಟಿಗೆ ಕಿರುಕುಳ ನೀಡಲಾಗಿದೆ. ತೆಲುಗು ಮತ್ತು ಕನ್ನಡ ಧಾರವಾಹಿಯಲ್ಲಿ ನಟಿಸಿರುವ ಸಂತ್ರಸ್ತೆಗೆ ಆರೋಪಿ ಕಳೆದ ಮೂರು ತಿಂಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ. ಫೇಸ್ ಬುಕ್ ನಲ್ಲಿ ಮೊದಲು ಆರೋಪಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಆದರೆ ರಿಕ್ವೆಸ್ಟ್ ಸ್ವೀಕರಿಸದ ಹಿನ್ನೆಲೆಯಲ್ಲಿ ಮೆಸೆಂಜರ್ ನಲ್ಲಿ ಮೆಸೇಜ್ ಮಾಡಿದ್ದಾನೆ. ಮೆಸೇಜ್ ಮಾಡದಂತೆ ಆರೋಪಿಗೆ ನಟಿ ಎಚ್ಚರಿಕೆ ಕೂಡ

ಬೆಂಗಳೂರು: ನಟಿಗೆ ಗುಪ್ತಾಂಗದ ವಿಡಿಯೋ ತೋರಿಸಿದ ಕಾಮುಕ ಅರೆಸ್ಟ್ Read More »

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್ ಗೆ ಹಾಜರ್

ಸಮಗ್ರ ನ್ಯೂಸ್: ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಪತ್ತೆಯಾಗಿದ್ದು, 50 ದಿನಗಳ ಬಳಿಕ ಮಹೇಶ್ ಶೆಟ್ಟಿ ತಿಮರೋಡಿ ಪ್ರತ್ಯಕ್ಷರಾಗಿದ್ದು, ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಬರೋಬ್ಬರಿ 50 ದಿನಗಳ ಬಳಿಕ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್‌ಐಟಿ ನೋಟಿಸ್ ಎದುರಿಸುತ್ತಿರುವ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಅವರ ಮೇಲೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್ ಗೆ ಹಾಜರ್ Read More »

ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾಂಡೂರು ಡಿಪೋಗೆ ಸೇರಿದ ಆರ್ ಟಿಸಿ ಬಸ್ ಗೆ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಚೇವೆಲ್ಲಾ ಮಂಡಲದ ಮಿರ್ಜಾಗುಡಾ ಬಳಿ ಈ ಘಟನೆ ನಡೆದಿದೆ. ಬಸ್ ಮೇಲೆ ಜಲ್ಲಿಕಲ್ಲು ಲೋಡ್ ಬಿದ್ದಿದ್ದು, ಹಲವು ಪ್ರಯಾಣಿಕರು ಅದರಲ್ಲಿ ಸಿಲುಕಿಕೊಂಡರು. ಈ ಅಪಘಾತದಲ್ಲಿ ಟಿಪ್ಪರ್

ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು Read More »

ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ

ಸಮಗ್ರ ನ್ಯೂಸ್: ”ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಬಹಿರಂಗವಾಗಿ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಸೇರಿ ಏಳೆಂಟು ‌ಹಿರಿಯ ಸಚಿವರು ಮುಖ್ಯಮಂತ್ರಿಯಾಗಲು ಆಸೆವ್ಯಕ್ತಪಡಿಸುತ್ತಿದ್ದಾರೆ‌. ಇದರ ಪರಿಣಾಮ ಆಡಳಿತದ ಮೇಲೂ ಬೀಳುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ‌. ವಿಜಯೇಂದ್ರ ಹೇಳಿದರು. ಭಾನುವಾರ ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನವೆಂಬರ್ ಕ್ರಾಂತಿ ಎಂದು ಬಿಜೆಪಿಯವರು ಹೇಳಿಲ್ಲ. ಆಡಳಿತ ಪಕ್ಷದ ಸಚಿವರೇ ಹೇಳಿದ್ದು’ ಎಂದ ಅವರು ‘ರಾಜ್ಯದಲ್ಲಿ ಅಭಿವೃದ್ಧಿ

ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ Read More »