Editor

ರಾಜ್ಯದಲ್ಲಿ ‌ಮತ್ತೆ ಮುಂಗಾರು!! ಇನ್ನೆರಡು ದಿನ ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ರಾಜ್ಯಾದ್ಯಂತ ಐದು ದಿನ ಉತ್ತಮ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 25 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆ. 26ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.ಸೆಪ್ಟೆಂಬರ್ […]

ರಾಜ್ಯದಲ್ಲಿ ‌ಮತ್ತೆ ಮುಂಗಾರು!! ಇನ್ನೆರಡು ದಿನ ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್| ರಾಜ್ಯಾದ್ಯಂತ ಐದು ದಿನ ಉತ್ತಮ ಮಳೆ ಮುನ್ಸೂಚನೆ Read More »

helth tips:ಕಿವಿ ಹಣ್ಣನ್ನು ತಿನ್ನುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಕಿವಿಯಲ್ಲಿರುವ ಫೈಬರ್ ಜೀರ್ಣಕಾರಿ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ. ಈ ಹಣ್ಣು ಪ್ರಿಬಯಾಟಿಕ್‌ಗಳಿಂದ ತುಂಬಿದ್ದು, ಇದು ಹೊಟ್ಟೆಯನ್ನು ಸ್ವಚ್ಛವಾಗಿಡುವ ಉತ್ತಮ ಬ್ಯಾಕ್ಟಿರಿಯಾದ ಸೃಷ್ಟಿಗೆ ಕಾರಣವಾಗುತ್ತದೆ. ಹೊಟ್ಟೆ ನೋವು ಮತ್ತು ಹೊಟ್ಟೆ ಉಬ್ಬರದಿಂದ ಬಳಲುತ್ತಿರುವಾಗ ಜನರು ಹೆಚ್ಚಾಗಿ ಈ ಹಣ್ಣನ್ನು ಸೇವಿಸಬೇಕು.ಕಿವಿ ಹಣ್ಣು ಚರ್ಮದ ಆರೋಗ್ಯಕ್ಕೆ ಉತ್ತಮ ಕೊಡುಗೆ ನೀಡುತ್ತದೆ.ಇದರಲ್ಲಿರುವ ವಿಟಮಿನ್ ‘ಸಿ’ ದೇಹದಲ್ಲಿ ಕಾಲಜನ್ ಅನ್ನು ಉತ್ಪಾದಿಸುತ್ತದೆ. ಈ ಅಗಾಧವಾದ ವಿಟಮಿನ್ ಸಿ ಸಂಯೋಜನೆಯು ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಗೆ ಕಾರಣವಾಗಿದೆ.ಕಿವಿ ಹಣ್ಣು

helth tips:ಕಿವಿ ಹಣ್ಣನ್ನು ತಿನ್ನುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳು Read More »

KSRTC ಮಂಗಳೂರು ವಿಭಾಗದಿಂದ ‘ದಸರಾ ದರ್ಶಿನಿ’ ವಿಶೇಷ ಪ್ಯಾಕೇಜ್| ಇಲ್ಲಿದೆ ಸಂಪೂರ್ಣ ವಿವರ…

ಸಮಗ್ರ ನ್ಯೂಸ್: ಕೆ.ಎಸ್.ಅರ್.ಟಿ.ಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣ ದರದ ವಿವರ ಇಂತಿದೆ… ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ :ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ – ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ

KSRTC ಮಂಗಳೂರು ವಿಭಾಗದಿಂದ ‘ದಸರಾ ದರ್ಶಿನಿ’ ವಿಶೇಷ ಪ್ಯಾಕೇಜ್| ಇಲ್ಲಿದೆ ಸಂಪೂರ್ಣ ವಿವರ… Read More »

ಹೈಕೋರ್ಟ್‌ನಲ್ಲಿ ಹಿನ್ನಡೆ/ ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದ ಸಿಎಂ

ಸಮಗ್ರ ನ್ಯೂಸ್‌: ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ರಿಯಾಕ್ಷನ್ ನೀಡಿದ್ದು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಕೋರ್ಟ್ ತಿರಸ್ಕರಿಸಿದೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮ ಪ್ರಕರಣ ಹೊರಡಿಸಿದ್ದು. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ

ಹೈಕೋರ್ಟ್‌ನಲ್ಲಿ ಹಿನ್ನಡೆ/ ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದ ಸಿಎಂ Read More »

ಮುಡಾ ಅಕ್ರಮ ಹಗರಣ|ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಅಕ್ರಮ ಸಂಬಂಧಿಸಿದಂತೆ ಹೈಕೋರ್ಟ್‌ ತೀರ್ಪು ಪ್ರಕಟಿಸಿದ್ದು ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆದಿತ್ತು. 30 ಗಂಟೆಗೂ ಅಧಿಕ ಸಮಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಾದ-ಪ್ರತಿವಾದವನ್ನು ನ್ಯಾಯಾಧೀಶರು ಆಲಿಸಿದ್ದರು. ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದ ಸಿಎಂ ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ನೇತೃತ್ವದ ತಂಡ ವಾದ ಮಂಡಿಸಿತ್ತು. ರಾಜ್ಯಪಾಲರ ಕಚೇರಿ ಪರ ಸುಪ್ರೀಂ ಕೋರ್ಟ್ ಸಾಲಿಸಿಟರ್‌ ಜನರಲ್

ಮುಡಾ ಅಕ್ರಮ ಹಗರಣ|ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್ Read More »

ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹ ವೀಕ್ಷಣೆ ಗಂಭೀರ ಅಪರಾಧ: ಐತಿಹಾಸಿಕ ತೀರ್ಪು ಪ್ರಕಟಿಸಿದ ಸುಪ್ರೀಂ

ಸಮಗ್ರ ನ್ಯೂಸ್‌: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ ಲೋಡ್ ಮಾಡುವುದಷ್ಟೇ ಅಲ್ಲ ನೋಡುವುದು ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಿಸುವ (ಪೋಕ್ಸ್) ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಉದ್ದೇಶವಿಟ್ಟುಕೊಂಡು ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ಪ್ರಕಟಿಸಿದೆ. 28 ವರ್ಷದ ಯುವಕನೊಬ್ಬ ತನ್ನ ಫೋನ್‌ಲ್ಲಿ ಮಕ್ಕಳ ಅಶ್ಲೀಲ ಚಿತ್ರ ಡೌನ್ ಲೋಡ್ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ ಲೋಡ್ ಮಾಡುವುದು ಮತ್ತು

ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹ ವೀಕ್ಷಣೆ ಗಂಭೀರ ಅಪರಾಧ: ಐತಿಹಾಸಿಕ ತೀರ್ಪು ಪ್ರಕಟಿಸಿದ ಸುಪ್ರೀಂ Read More »

ಕಾವೇರಿ ನೀರು ಮನೆ ಬಾಗಿಲಿಗೆ/ ಶೀಘ್ರದಲ್ಲೆ ನನಸಾಗಲಿದೆ ಬಿಬಿಎಂಪಿಯಲ್ಲಿ ವಿಲೀನಗೊಂಡ 110 ಗ್ರಾಮಗಳ ಜನರ ಕನಸು

ಸಮಗ್ರ ನ್ಯೂಸ್‌: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾವೇರಿ 5ನೇ ಹಂತದ ಯೋಜನೆ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ವಿಜಯದಶಮಿ ವೇಳೆ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಕೆಂಗೇರಿಯಲ್ಲಿ ನಡೆಯುತ್ತಿರುವ ಪೈಪ್‌ಲೈನ್ ಕಾಮಗಾರಿ, ಕನಕಪುರ ತಾಲೂಕಿನ ಹಾರೋಹಳ್ಳಿ ಪಂಪ್ ಸ್ಟೇಷನ್, ಮಳವಳ್ಳಿ ತಾಲೂಕಿನ ತೊರೆ ಕಡ್ಡಹಳ್ಳಿಯ ನೀರು ಶುದ್ದೀಕರಣ ಘಟಕ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ಡಿಕೆ.ಶಿವಕುಮಾರ್ ಅವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಕಾವೇರಿ ನೀರು ಮನೆ ಬಾಗಿಲಿಗೆ/ ಶೀಘ್ರದಲ್ಲೆ ನನಸಾಗಲಿದೆ ಬಿಬಿಎಂಪಿಯಲ್ಲಿ ವಿಲೀನಗೊಂಡ 110 ಗ್ರಾಮಗಳ ಜನರ ಕನಸು Read More »

ಗುಂಡ್ಯ: KSRTC ಬಸ್ ಹಾಗೂ ಟ್ಯಾಂಕರ್ ‌ನಡುವೆ ಡಿಕ್ಕಿ| ಹಲವು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಂಕರ್‌ ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್‌ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಟ್ಯಾಂಕರ್‌ ಹಾಗೂ ಬಸ್‌ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ ಚಾಲಕ ಹಾಗೂ ನಿರ್ವಾಹಕನನ್ನು ಪುತ್ತೂರಿನ ಸರಕಾರಿ

ಗುಂಡ್ಯ: KSRTC ಬಸ್ ಹಾಗೂ ಟ್ಯಾಂಕರ್ ‌ನಡುವೆ ಡಿಕ್ಕಿ| ಹಲವು ಪ್ರಯಾಣಿಕರಿಗೆ ಗಾಯ Read More »

ಲೆಬನಾನ್: ಇಸ್ರೇಲ್ ವೈಮಾನಿಕ ದಾಳಿಗೆ 492 ಮಂದಿ ಬಲಿ| ಸಾವಿನ ಸಂಖ್ಯೆ ಇನ್ನಷ್ಟು ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಲೆಬನಾನ್‌ನಲ್ಲಿ ಹೆಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಸೋಮವಾರ (ಸೆ.23) ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ 492 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ಹೇಳಿದ್ದು, ಕಳೆದ 20 ವರ್ಷಗಳ ಸಂಘರ್ಷದಲ್ಲಿ ಅತಿ ದೊಡ್ಡ ದಾಳಿ ಇದು ಎಂದು ತಿಳಿಸಿದೆ. ಸೆ.24ರ ಬೆಳಿಗ್ಗಿನವರೆಗೆ 492 ಜನರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿತ್ತು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.‌ ಸತ್ತವರಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರು ಸೇರಿದ್ದಾರೆ. ದಾಳಿಯಲ್ಲಿ 1,645 ಜನರು ಗಾಯಗೊಂಡಿದ್ದಾರೆ ಎಂದು

ಲೆಬನಾನ್: ಇಸ್ರೇಲ್ ವೈಮಾನಿಕ ದಾಳಿಗೆ 492 ಮಂದಿ ಬಲಿ| ಸಾವಿನ ಸಂಖ್ಯೆ ಇನ್ನಷ್ಟು ಏರಿಕೆ ಸಾಧ್ಯತೆ Read More »

ಮೊಸಂಬಿಯನ್ನು ಪ್ರತಿ ದಿನವೂ ಏಕೆ ತಿನ್ನಬೇಕು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಮೋಸಂಬಿ ಹಣ್ಣಿನಲ್ಲಿ ಅನೇಕ ಆರೋಗ್ಯಕಾರಿ ಲಾಭಗಳು ಅಡಗಿವೆ.ಬೇಸಿಗೆಯಲ್ಲಿ ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ, ಏಕೆಂದರೆ ನೈಸರ್ಗಿಕ ದ್ರವಗಳು, ಜೀವಸತ್ವಗಳು ಮತ್ತು ಖನಿಜಗಳು ಅದರಲ್ಲಿ ಹೇರಳವಾಗಿ ಕಂಡುಬರುತ್ತವೆ. ಉತ್ತಮ ಪ್ರಮಾಣದ ವಿಟಮಿನ್ ಸಿ, ವಿಟಮಿನ್ ಎ ಮತ್ತು ಫೈಬರ್ ಕಂಡುಬರುತ್ತದೆ,ಇದು ನಿಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ ಮತ್ತು ಇದರ ಸೇವನೆಯು ದೇಹದಲ್ಲಿ ಅನೇಕ ಪೋಷಕಾಂಶಗಳ ಕೊರತೆಯನ್ನು ಉಂಟುಮಾಡುವುದಿಲ್ಲ. ಮೂಸಂಬಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಶೀತ, ಕೆಮ್ಮು,

ಮೊಸಂಬಿಯನ್ನು ಪ್ರತಿ ದಿನವೂ ಏಕೆ ತಿನ್ನಬೇಕು Read More »