ದೇವರ ಆಭರಣವನ್ನೇ ಲಪಾಯಿಟಿಸಿದ ಅರ್ಚಕ
ಸಮಗ್ರ ನ್ಯೂಸ್:ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ 21 ಲಕ್ಷ ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದು ಅದಕ್ಕೆ ಕೆಲವು ನಕಲಿ ಚಿನ್ನಾಭರಣಗಳನ್ನು ದೇವರ ಮೂರ್ತಿ ಮೇಲೆ ಹಾಕಿ ವಂಚಿಸಿದ ಘಟನೆ ಗಂಗೊಳ್ಳಿಯಯಲ್ಲಿ ಸಂಭವಿಸಿದೆ. ಶಿರಸಿ ತಾಲೂಕಿನ ಸಾಲಕಣಿ ಗ್ರಾಮದ ಮೂರೆಗಾರ ಎಂಬಲ್ಲಿನ ನರಸಿಂಹ ಭಟ್ (43) ಬಂಧಿತ ಆರೋಪಿ.ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೂರ್ತಿಗೆ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಸೇವೆ, ಹರಕೆ ರೂಪದಲ್ಲಿ ನೀಡಿದ ಚಿನ್ನಾಭರಣಗಳು ಪ್ರತಿದಿನ ದೇವರ ಮೂರ್ತಿಯ ಮೇಲೆ ಇರುತ್ತಿದ್ದವು. ಸೆ.21ರಂದು ಸಂಜೆ […]
ದೇವರ ಆಭರಣವನ್ನೇ ಲಪಾಯಿಟಿಸಿದ ಅರ್ಚಕ Read More »









