Editor

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.22 ರಿಂದ 28ರವರೆಗೆ

ಸಮಗ್ರ ನ್ಯೂಸ್: ಇದು ಸಪ್ಟೆಂಬರ್ ತಿಂಗಳ ಕೊನೆಯ ವಾರ. 22 ರಿಂದ 28 ರವರೆಗೆ ಇರಲಿದೆ. ಸೂರ್ಯನು ಸ್ವಕ್ಷೇತ್ರದಿಂದ ಬುಧನ ಸ್ಥಾನಕ್ಕೆ ಹೋಗವನು. ಶುಕ್ರನು ನೀಚಸ್ಥಾನದಿಂದ ಸ್ವಕ್ಷೇತ್ರದಲ್ಲಿ ಇದ್ದಾನೆ. ಬುಧನೂ ಸ್ವಕ್ಷೇತ್ರ ಹಾಗೂ ಉಚ್ಚ ಕ್ಷೇತ್ರದಲ್ಲಿ ಇದ್ದು ಉತ್ತಮ‌ಫಲವನ್ನೇ ಕೊಡುವವನಾಗಿದ್ದಾನೆ. ಶನಿಯೂ ಸ್ವಕ್ಷೇತ್ರದಲ್ಲಿ ಇದ್ದಾನೆ. ಹೀಗೆ ನಾಲ್ಕು ಗ್ರಹಗಳು ಖಗೋಲದಲ್ಲಿ ಶ್ರೇಷ್ಠ ಸ್ಥಾನದಲ್ಲಿ ಇರುವುದು ಶುಭಫಲವನ್ನೇ ಕೊಡುವವರಾಗಿದ್ದಾರೆ. ಮೇಷ ರಾಶಿ :ಈ ರಾಶಿಯವರಿಗೆ ಈ ವಾರದಲ್ಲಿ ಶುಭ. ರಾಶಿಯ ಅಧಿಪತಿ ತೃತೀಯದಲ್ಲಿ ಇದ್ದುದು, ಶ್ರಮಕ್ಕೆ ಯೋಗ್ಯ ಫಲವು […]

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.22 ರಿಂದ 28ರವರೆಗೆ Read More »

ಅಂಕೋಲ ಗುಡ್ಡ ಕುಸಿತ ಪ್ರಕರಣ|ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆ

ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಮೂರನೇ ಹಂತದ ಕಾರ್ಯಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಶನಿವಾರ ಮಧ್ಯಾಹ್ನ (ಸೆ.21) ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದೆ. ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ. ಜುಲೈ 16ರಂದು ನಡೆದಿದ್ದ ಗುಡ್ಡಕುಸಿತ ದುರಂತದಲ್ಲಿ ಕೇರಳ ಮೂಲದ ಲಾರಿ ನಾಪತ್ತೆಯಾಗಿತ್ತು. ಲಾರಿಯಲ್ಲಿದ್ದ

ಅಂಕೋಲ ಗುಡ್ಡ ಕುಸಿತ ಪ್ರಕರಣ|ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆ Read More »

ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್

ಸಮಗ್ರ ನ್ಯೂಸ್: ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.

ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್ Read More »

ಮಂಗಳೂರು: ಬೈಕ್ – ಲಾರಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿ ದುರ್ಮರಣ

ಸಮಗ್ರ ನ್ಯೂಸ್: ಲಾರಿಯೊಂದು ಬೈಕ್‌ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಕುಂಟಿಕಾನದಲ್ಲಿ ನಡೆದಿದೆ‌. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿ.ಸಿ.ರೋಡ್ ಮೆಲ್ಕಾರ್ ನಿವಾಸಿ, ಕೂಳೂರು ಯೆನೆಪೊಯ ಕಾಲೇಜಿನ ಬಿಬಿಎ ಎರಡನೇ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಜಾಸಿಂ (18) ಮೃತಪಟ್ಟ ಯುವಕ. ಶಾಹಿದ್ ಸುಲೇಮಾನ್(20) ಎಂಬ ಗಾಯಾಳು ವಿದ್ಯಾರ್ಥಿ. ಶುಕ್ರವಾರ ಎಂದಿನಂತೆ ಕಾಲೇಜು ಮುಗಿಸಿಕೊಂಡು ಶಾಹಿದ್ ಸುಲೇಮಾನ್‌ ತಮ್ಮ ಸ್ನೇಹಿತ ಮೊಹಮ್ಮದ್ ಜಾಸಿಂನೊಂದಿಗೆ ಬೈಕ್‌ನಲ್ಲಿ

ಮಂಗಳೂರು: ಬೈಕ್ – ಲಾರಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿ ದುರ್ಮರಣ Read More »

ದಿ| ಮುತ್ತಪ್ಪ‌ ರೈ ಆಸ್ತಿ ವಿವಾದ| ರಾಜಿಯಲ್ಲಿ ಇತ್ಯರ್ಥಕ್ಕೆ ಕುಟುಂಬಸ್ಥರ‌ ಸಮ್ಮತಿ

ಸಮಗ್ರ ನ್ಯೂಸ್: ಖ್ಯಾತ ಉದ್ಯಮಿ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ದಿ|ಮುತ್ತಪ್ಪ ರೈ ಅವರ ಆಸ್ತಿ ವಿವಾದವನ್ನು ರಾಜಿ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಅವರ ಪುತ್ರರಾದ ರಿಕ್ಕಿ ರೈ, ರಾಕಿ ರೈ ಮತ್ತು ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧಾ ಪರಸ್ಪರ ಸಮ್ಮತಿ ಸೂಚಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರೈ ಒಡೆತನದ ಸುಮಾರು 500 ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಆಸ್ತಿಯ ಒಡೆತನಕ್ಕಾಗಿ ಮುತ್ತಪ್ಪ ರೈ ಪುತ್ರರ ವಿರುದ್ಧ ಅನುರಾಧಾ ನ್ಯಾಯಾಲಯದಲ್ಲಿ

ದಿ| ಮುತ್ತಪ್ಪ‌ ರೈ ಆಸ್ತಿ ವಿವಾದ| ರಾಜಿಯಲ್ಲಿ ಇತ್ಯರ್ಥಕ್ಕೆ ಕುಟುಂಬಸ್ಥರ‌ ಸಮ್ಮತಿ Read More »

ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ

ಸಮಗ್ರ ನ್ಯೂಸ್:ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್‌ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಲಾಯಿತು.ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಪವರ್‌ಮ್ಯಾನ್ ನೇಮಕಾತಿ ವಿಚಾರದಲ್ಲಿ ಸಚಿವರ ಜೊತೆ ಸುದೀರ್ಘ ಚರ್ಚೆ ನಡೆಸಿದರು.ಪುತ್ತೂರಿನಲ್ಲಿ ಪವ‌ರ್ ಮ್ಯಾನ್‌ಗಳ ಕೊರತೆ ಇದೆ. ಮಳೆಗಾಲದಲ್ಲಿ ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸುತ್ತಿದೆ.ಆಯಾ ಜಿಲ್ಲೆಯ ಆಕಾಂಕ್ಷಿಗಳು ಆಯಾ

ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ

ಸಮಗ್ರ ನ್ಯೂಸ್:ಕರ್ನಾಟಕದ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದ್ದು, ಎಲ್ಲಾ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ.ಮತ್ತೊಂದೆಡೆ ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ ಆ ದಿನ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಇರಲಿದೆ.ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆಯು

ಶಾಲೆಗಳಿಗೆ ದಸರಾ ರಜೆ ಘೋಷಣೆ Read More »

ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತ| 8ನೇ ತರಗತಿ ವಿದ್ಯಾರ್ಥಿ ಸಾವು

ಸಮಗ್ರ ವಾರ್ತೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮನೆಯಲ್ಲಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದ ಸಚಿನ್ ಎಂದು ತಿಳಿದುಬಂದಿದೆ. ಈತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ನಿನ್ನೆ ಇದ್ದಕ್ಕಿದ್ದಂತೆ ಸಚಿನ್‌ಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಟಿವಿ ನೋಡುತ್ತಿದ್ದ. ಈ ವೇಳೆ ಏಕಾಏಕಿ ಸಚಿನ್‌ಗೆ ಎದೆನೋವು ಕಾಣಿಸಿಕೊಂಡು, ಕುಳಿತಲ್ಲಿಯೇ

ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತ| 8ನೇ ತರಗತಿ ವಿದ್ಯಾರ್ಥಿ ಸಾವು Read More »

ರಾಷ್ಟ್ರ ರಾಜಧಾನಿಗೆ ನೂತನ ಮುಖ್ಯಮಂತ್ರಿ/ ಇಂದು ಎಎಪಿ ನಾಯಕಿ ಅತಿಶಿ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಸಮಗ್ರ ನ್ಯೂಸ್‌: ದೆಹಲಿ ಮುಖ್ಯಮಂತ್ರಿಯಾಗಿ ಎಎಪಿ ನಾಯಕಿ ಅತಿಶಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಮಧ್ಯಾಹ್ನ ರಾಜ್ ನಿವಾಸ್‌ನಲ್ಲಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಅಧಿಕಾರಿಗಳು, ರಾಷ್ಟ್ರಪತಿ ದೌಪದಿ ಮುರ್ಮು ಅವರು ಅತಿಶಿ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನಾಂಕದಿಂದ ನೇಮಕ ಮಾಡಿದ್ದಾರೆ ಮತ್ತು ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಯನ್ನು ಸಹ ಅಂಗೀಕರಿಸಿದ್ದಾರೆ ಎಂದು ಹೇಳಿದರು. ಐವರು ಸಚಿವರ ನೇಮಕಕ್ಕೆ ರಾಷ್ಟ್ರ ಪತಿಗಳು ಅನುಮತಿ ನೀಡಿದ್ದು, ಸಂಜೆ 4.30ಕ್ಕೆ ರಾಜ್

ರಾಷ್ಟ್ರ ರಾಜಧಾನಿಗೆ ನೂತನ ಮುಖ್ಯಮಂತ್ರಿ/ ಇಂದು ಎಎಪಿ ನಾಯಕಿ ಅತಿಶಿ ಪ್ರಮಾಣ ವಚನ ಸ್ವೀಕಾರ ಸಮಾರಂಭ Read More »

ಅಮೇರಿಕಾದಲ್ಲಿ ನಮೋ ಸಂಚಲನ/ ಕ್ವಾಡ್‌ ನಾಯಕರ ಶೃಂಗಸಭೆಯಲ್ಲಿ ಭಾಗಿ

ಸಮಗ್ರ ನ್ಯೂಸ್‌: ಮೂರು ದಿನಗಳ ಅಮೆರಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ತೆರಳಿದ್ದು, ಕ್ಯಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. “6 ನೇ ಕ್ಯಾಡ್ ಲೀಡರ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲು ಮತ್ತು ಯುಎನ್ ‘ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಯುಎಸ್‌ಎ ಗೆ ಹಾರಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಟ್ವೀಟ್‌‌ ಮಾಡಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮತ್ತು ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ. ಸೆಪ್ಟೆಂಬರ್ 21 ರಂದು

ಅಮೇರಿಕಾದಲ್ಲಿ ನಮೋ ಸಂಚಲನ/ ಕ್ವಾಡ್‌ ನಾಯಕರ ಶೃಂಗಸಭೆಯಲ್ಲಿ ಭಾಗಿ Read More »