Editor

ಪೊಲೀಸ್ ಹುದ್ದೆ‌ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್| ವಯೋಮಿತಿ 27ರಿಂದ 33ಕ್ಕೆ ಏರಿಕೆಗೆ ನಿರ್ಧಾರ – ಸಿಎಂ

ಸಮಗ್ರ ನ್ಯೂಸ್: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು […]

ಪೊಲೀಸ್ ಹುದ್ದೆ‌ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್| ವಯೋಮಿತಿ 27ರಿಂದ 33ಕ್ಕೆ ಏರಿಕೆಗೆ ನಿರ್ಧಾರ – ಸಿಎಂ Read More »

Helth tips:ಒಂದು ಕಿವಿ ಹಣ್ಣು ತಿಂದ್ರೆ ಸಾವಿರ ಆರೋಗ್ಯ ಸಮಸ್ಯೆಗೆ ಮುಕ್ತಿ ಸಿಗುತ್ತೆ

ಸಮಗ್ರ ನ್ಯೂಸ್: ಕಿವಿ ಹಣ್ಣಿನಲ್ಲಿ ಪೋಷಕಾಂಶಗಳು, ವಿಟಮಿನ್‌ಗಳು ಹೆಚ್ಚಾಗಿಯೇ ಇದೆ.ಈ ಹಣ್ಣನ್ನು ಹೃದಯರಕ್ತನಾಳದ ಕಾಯಿಲೆಗಳು, ಅಧಿಕ ರಕ್ತದೊತ್ತಡ ಮತ್ತು ಕಣ್ಣಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದು ವಿಟಮಿನ್ ಕೆ, ವಿಟಮಿನ್ ಸಿ, ವಿಟಮಿನ್ ಇ, ಪೊಟ್ಯಾಸಿಯಮ್ ಇತ್ಯಾದಿಗಳ ಉತ್ತಮ ಮೂಲವಾಗಿದೆ.ಈ ಹಣ್ಣು ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.ಚರ್ಮದ ಮೇಲಿನ ದದ್ದುಗಳು, ಮೊಡವೆಗಳು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ. ಇದು ವಿಟಮಿನ್-ಸಿ, ಉತ್ಕರ್ಷಣ ನಿರೋಧಕಗಳ ಅತ್ಯುತ್ತಮ ಮೂಲವಾಗಿದೆ. ಇದು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ

Helth tips:ಒಂದು ಕಿವಿ ಹಣ್ಣು ತಿಂದ್ರೆ ಸಾವಿರ ಆರೋಗ್ಯ ಸಮಸ್ಯೆಗೆ ಮುಕ್ತಿ ಸಿಗುತ್ತೆ Read More »

ಮೈಸೂರು: ದಸರಾ ಆನೆಗಳ ಗುದ್ದಾಟ.. ಏಕಾಏಕಿ ಅರಮನೆಯಿಂದ ಓಡಿದ ಗಜಪಡೆ

ಸಮಗ್ರ ನ್ಯೂಸ್: ನಾಡ ಹಬ್ಬದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆ ನಡುವೆ ಗಲಾಟೆಯಾಗಿದೆ. ‘ಕಂಜನ್’ ಆನೆ ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ಓಡಿ ಬಂದ ಘಟನೆ ಶುಕ್ರವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ನಡೆದಿದೆ. ರಾತ್ರಿ ಊಟ ಮಾಡುವ ವೇಳೆ ‘ಧನಂಜಯ’ ಮತ್ತು ‘ಕಂಜನ್’ ಆನೆ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಕಂಜನ್ ಆನೆ ಮೇಲಿದ್ದ ಮಾವುತ ಕೆಳಕ್ಕೆ ಬಿದ್ದಿದ್ದಾನೆ. ಧನಂಜಯ ಆನೆ ಕಂಜನ್ ಆನೆಯನ್ನು ಓಡಿಸಿಕೊಂಡು ಹೋಗಿದೆ. ಆನೆಯು ಏಕಾಏಕಿ ಅರಮನೆಯಿಂದ

ಮೈಸೂರು: ದಸರಾ ಆನೆಗಳ ಗುದ್ದಾಟ.. ಏಕಾಏಕಿ ಅರಮನೆಯಿಂದ ಓಡಿದ ಗಜಪಡೆ Read More »

ದಕ್ಷಿಣ ಕನ್ನಡದಲ್ಲಿ ಕಾಲರಾ ಸೊಂಕು ಪತ್ತೆ| ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕಾಲರಾ ಸೋಂಕು ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಹೋಸ್ಮಾರು ಬಳಿಯ ಹೋಟೆಲ್ ಒಂದರಲ್ಲಿ ಸಾಮೂಹಿಕವಾಗಿ ಕಾಲರಾ ಹರಡಿರುವಂತ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಇಂದು ಡಿಹೆಚ್ ಓ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿದರು. ಇಂದಿನ ಹೋಟೆಲ್ ಮಾಲೀಕರ ಸಭೆಯಲ್ಲಿ ಆಹಾರ ಗುಣಮಟ್ಟದ ಬಗ್ಗೆ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಕಾಲರಾ ಸೊಂಕು ಪತ್ತೆ| ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ Read More »

ಕಾಫಿ, ಊಟದ ವಿರಾಮ ವೇಳೆ ಸಹೋದ್ಯೋಗಿಗಳ ಜೊತೆ ಸೆಕ್ಸ್ ಕಡ್ಡಾಯಗೊಳಿಸಿ ಆದೇಶ| ಜನನ ಪ್ರಮಾಣ ಹೆಚ್ಚುಗೊಳಿಸಲು ವಿಶೇಷ ರೂಲ್ಸ್ ತಂದ ಈ ದೇಶ!!

ಸಮಗ್ರ ನ್ಯೂಸ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ. ಈಗಲೂ ಎರಡೂ ದೇಶಗಳು ಹಿಂದೆ ಸರಿಯುತ್ತಿಲ್ಲ. ವಿಶ್ವಸಂಸ್ಥೆಯ ಜೊತೆಗೆ ಹಲವು ದೇಶಗಳು ಕೂಡ ಉಭಯ ದೇಶಗಳ ನಡುವೆ ಸೌಹಾರ್ದತೆ ತರಲು ಪ್ರಯತ್ನ ನಡೆಸಿವೆ. ಆದರೆ ರಷ್ಯಾ ಮತ್ತು ಉಕ್ರೇನ್ ಹಿಂದೆ ಸರಿಯುತ್ತಿಲ್ಲ ಎಂದು ಹೇಳಬಹುದು. ವಿಶ್ವದ ಕೆಲವು ದೇಶಗಳು ರಷ್ಯಾವನ್ನು ಬೆಂಬಲಿಸುತ್ತಿದ್ದರೆ, ಇತರರು ಉಕ್ರೇನ್‌ಗೆ ಸಹಾಯ ಮಾಡುತ್ತಿದ್ದಾರೆ. ಈಗಂತೂ ಆರು ದೇಶಗಳು ಪರಸ್ಪರ ಬಾಂಬ್‌ಗಳ ಮಳೆಗರೆದಿವೆ. ಈ ಮಧ್ಯ ರಷ್ಯಾದಲ್ಲಿ ಕೆಲವು ಲಕ್ಷ ಜನರು ದೇಶವನ್ನು

ಕಾಫಿ, ಊಟದ ವಿರಾಮ ವೇಳೆ ಸಹೋದ್ಯೋಗಿಗಳ ಜೊತೆ ಸೆಕ್ಸ್ ಕಡ್ಡಾಯಗೊಳಿಸಿ ಆದೇಶ| ಜನನ ಪ್ರಮಾಣ ಹೆಚ್ಚುಗೊಳಿಸಲು ವಿಶೇಷ ರೂಲ್ಸ್ ತಂದ ಈ ದೇಶ!! Read More »

ತಿರುಪತಿ ಲಡ್ಡು ವಿವಾದದ ಹಿನ್ನೆಲೆ| ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ನಂದಿನಿ’ ತುಪ್ಪ ಮಾತ್ರ ಬಳಕೆಗೆ ಸುತ್ತೋಲೆ

ಸಮಗ್ರ ನ್ಯೂಸ್: ತಿರುಪತಿ ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಶುಕ್ರವಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಲಾಗಿದೆ.

ತಿರುಪತಿ ಲಡ್ಡು ವಿವಾದದ ಹಿನ್ನೆಲೆ| ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ನಂದಿನಿ’ ತುಪ್ಪ ಮಾತ್ರ ಬಳಕೆಗೆ ಸುತ್ತೋಲೆ Read More »

ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ವ್ಯಕ್ತಿ ಆತ್ಮಹತ್ಯೆ| ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಸಮಗ್ರ ನ್ಯೂಸ್: ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವರು ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.19ರಂದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47ವ.) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇಅವರು ಮದ್ಯಪಾನ ಸೇವಿಸುವ ಚಟ ಹೊಂದಿದ್ದರು ಎನ್ನಲಾಗಿದೆ . ಹೀಗಾಗಿ ದಂಪತಿಗಳ ನಡುವೆ ಮನಸ್ತಾಪಗೊಂಡು ಪತ್ನಿ ತನ್ನ ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ತನ್ನ ತಾಯಿ ಮನೆಗೆ ಹೋಗಿದ್ದರು.

ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ವ್ಯಕ್ತಿ ಆತ್ಮಹತ್ಯೆ| ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ Read More »

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಹಂ.ಪ ನಾಗರಾಜಯ್ಯ/ ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್‌: ಮೈಸೂರು ದಸರಾವನ್ನು ಸಾಹಿತಿ ಹಂ.ಪ ನಾಗರಾಜಯ್ಯ ಅವರು ಈ ಬಾರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಅ.3ರಂದು ದಸರಾ ಉದ್ಘಾಟನೆಯಾಗಲಿದೆ. ಈ ಬಾರಿಯ ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಹಂ.ಪ ನಾಗರಾಜಯ್ಯ/ ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್:ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಅಂತರ್ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಪ್ರಥಮ ಬಿಕಾಂ ನ ಯಶ್ವಿನ್ ಎತ್ತರ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ಬಿಸಿಎ ವಿಭಾಗದ ವರ್ಷಾ ಹ್ಯಾಮ‌ರ್ ಎಸೆತದಲ್ಲಿ ಬೆಳ್ಳಿಪದಕಗಳನ್ನು ಪಡೆದು ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಬಿಕಾಂನ ಪ್ರಥ್ವಿ ಹ್ಯಾಮರ್ ತ್ರೋದಲ್ಲಿ, ದ್ವಿತೀಯ ಬಿಎಸ್ಸಿಯ ಚೈತ್ರಿಕಾ, ಪ್ರಥಮ ಬಿಬಿಎ ವಿಭಾಗದ ಕೀರ್ತನ್ 400ಮೀ

ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ತರಾಟೆ

ಸಮಗ್ರ ನ್ಯೂಸ್: ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಕರೆದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಹೈಕೋರ್ಟ್ ನಿಂದ ವರದಿ ಕೇಳಿ, ತರಾಟೆಗೆ ತೆಗೆದುಕೊಂಡಿದೆ. ಜಮೀನ್ದಾರ-ಬಾಡಿಗೆದಾರ ವಿವಾದವನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಶ್ರೀಶಾನಂದ, ಬೆಂಗಳೂರಿನಲ್ಲಿ ಮುಸ್ಲಿಂ ಬಹುಸಂಖ್ಯಾತ ಪ್ರದೇಶವನ್ನು ಗೋರಿಪಾಳ್ಯವನ್ನು “ಪಾಕಿಸ್ತಾನ” ಎಂದು ಉಲ್ಲೇಖಿಸಿದರು ಮತ್ತು ಮಹಿಳಾ ವಕೀಲರನ್ನು ಒಳಗೊಂಡ ಸ್ತ್ರೀ ವಿರೋಧಿ

ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ತರಾಟೆ Read More »