Editor

Helth tips:ಸಪೋಟ ಹಣ್ಣಿನ ಉಪಯೋಗಗಳು ಗೊತ್ತಾದರೆ ದಿನ ತಿನ್ನುವಿರ.| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಇದು ವಿರೇಚಕ ಗುಣವನ್ನು ಸಪೋಟ ಹಣ್ಣು ಹೊಂದಿದೆ.ವಿಟಮಿನ್ ಸಿ,ಎ,ನಿಯಾಸಿನ್ ಫಾಲಟೆ ಮತ್ತು ಖನಿಜಾಂಶಗಳಾಗಿರುವಂತಹ ಕಬ್ಬಿನಾಂಶ, ಪೊಟಾಶಿಯಂ ಮತ್ತು ತಾಮ್ರವಿದೆ. 100 ಗ್ರಾಂ ಸಪೋಟ ದಲ್ಲಿ 83 ಕ್ಯಾಲರಿ ಇದೆ.ಸಪೋಟ ಹಣ್ಣಿನಲ್ಲಿ ಸಸ್ಯಜನ್ಯವಾಗಿರುವಂತಹ ಪಾಲಿಪೆನಾಲ್‌ ಇದ್ದು, ಹೊಟ್ಟೆಯಲ್ಲಿ ಇದು ಆಮ್ಲದ ಸ್ರವಿಸುವಿಕೆಯನ್ನು ತಟಸ್ಥಗೊಳಿಸುವುದು. ಪರಾವಲಂಬಿ ವಿರೋಧಿ, ವೈರಲ್ ವಿರೋಧಿ, ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟಿರಿಯಾ ವಿರೋಧಿ ಗುಣ ಹೊಂದಿದೆ. ಗ್ಯಾಸ್ಟ್ರಿಕ್ ಹಾಗೂ ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಮಲಬದ್ಧತೆ ಇರುವವರಿಗೆ ವಿರೇಚಕವಾಗಿ […]

Helth tips:ಸಪೋಟ ಹಣ್ಣಿನ ಉಪಯೋಗಗಳು ಗೊತ್ತಾದರೆ ದಿನ ತಿನ್ನುವಿರ.| ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಗಂಡುಮಗುವಿಗೆ ಜನ್ಮ ನೀಡಿದ ಕವಿತಾ ಗೌಡ| ಖುಷಿ ಹಂಚಿಕೊಂಡ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದನ್ ಗೌಡ

ಸಮಗ್ರ ನ್ಯೂಸ್: ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಸುದ್ದಿಯನ್ನು ಚಂದನ್ ಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ತಿಳಿಸಿದ್ದಾರೆ. ಕವಿತಾ ಗೌಡ ಆಸ್ಪತ್ರೆಗೆ ತೆರಳುತ್ತಿದ್ದಂತೆ ಪೋಸ್ಟ್ ಮಾಡಿದ್ದ ಚಂದನ್ ಇದೀಗ ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಮಗನ ಪುಟ್ಟ ಕಾಲುಗಳನ್ನು ತಮ್ಮ

ಗಂಡುಮಗುವಿಗೆ ಜನ್ಮ ನೀಡಿದ ಕವಿತಾ ಗೌಡ| ಖುಷಿ ಹಂಚಿಕೊಂಡ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದನ್ ಗೌಡ Read More »

ಕೃಷಿ ಭಾಗ್ಯ’ ಯೋಜನೆ ಮತ್ತೆ ಶುರು – ಸಚಿವ ಖಂಡ್ರೆ

‘ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕೃಷಿ ಭಾಗ್ಯ ಯೋಜನೆಯನ್ನು ಪುನಾರಂಭ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಕೃಷಿ ಭಾಗ್ಯ ಯೋಜನೆ ಪುನರಾರಂಭ ಮಾಡಲಾಗಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯ ಲಾಭ ಪಡೆಯಲು ಆಸಕ್ತ ರೈತರು ಕೃಷಿ ಇಲಾಖೆ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಈಶ್ವರ ಖಂಡ್ರೆ

ಕೃಷಿ ಭಾಗ್ಯ’ ಯೋಜನೆ ಮತ್ತೆ ಶುರು – ಸಚಿವ ಖಂಡ್ರೆ Read More »

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ

ಸಮಗ್ರ ನ್ಯೂಸ್: ಮಹಿಳೆಯರನ್ನು ಸ್ನೇಹ, ಪ್ರೇಮದ ನಾಟಕವಾಡಿ ಬಲೆಗೆ ಬೀಳಿಸಿ ಆಭರಣ, ನಗದು ಇತ್ಯಾದಿಗಳನ್ನು ದೋಚುತ್ತಿದ್ದ ಕಾರ್ಕಳದ ಬೆಲ್ಮಣ್ ನಿವಾಸಿ ರೋಹಿತ್ ಮಥಾಯಿಸ್ (33) ಎಂಬಾತನನ್ನು ಸೆ.17 ರಂದು ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ಧಾರೆ. 2021ರಲ್ಲಿ ಮಂಗಳೂರಿನ ಕುಲಶೇಖರದ ಕಾಸ್ತಾಲಿನೊ ಕಾಲೋನಿ ಸೆಕ್ರೆಡ್ ಹಾರ್ಟ್ ಎಂಬಲ್ಲಿರುವ ಮಹಿಳೆಯೊಬ್ಬರ ಜೊತೆ ಕೆಲ ಸಮಯ ವಾಸವಿದ್ದು ಅವರ ಚಿನ್ನಾಭರಣ ಮತ್ತು ನಗದು ಲಪಟಾಯಿಸಿಕೊಂಡು ಮುಂಬಯಿಯಲ್ಲಿ ತಲೆಮರಿಸಿಕೊಂಡಿದ್ದ. ಇದೇ ರೀತಿ ಮಂಗಳೂರಿನ ಇನ್ನೋರ್ವ ಮಹಿಳೆಯನ್ನು ಬುಟ್ಟಿಗೆ ಹಾಕಿಕೊಳ್ಳಲು ಆತ ಪ್ರಯತ್ನಿಸಿದ್ದ. ಆರಂಭದಲ್ಲಿ

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ Read More »

HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 ಕ್ಕೆ ಮುಂದೂಡಲಾಗಿದ್ದು, ವಾಹನ ಸವಾರರಿಗೆ ರಿಲೀಫ್

HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ Read More »

HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 ಕ್ಕೆ ಮುಂದೂಡಲಾಗಿದ್ದು, ವಾಹನ ಸವಾರರಿಗೆ ರಿಲೀಫ್

HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ Read More »

ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನ/ 99 ರೂ.ಗೆ ಸಿನಿಮಾ ಟಿಕೆಟ್

ಸಮಗ್ರ ನ್ಯೂಸ್‌: ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನವಾಗಿದ್ದು, ಈ ಹಿನ್ನಲೆಯಲ್ಲಿ ಸಿನಿಮಾ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೇ ಈ ದಿನದಂದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗಿದೆ. ರಾಷ್ಟ್ರ ವ್ಯಾಪ್ತಿ ಚಿತ್ರಮಂದಿರಗಳಲ್ಲಿ 99 ರೂ.ಗೆ ಟಿಕೆಟ್ ಬೆಲೆ ಇಳಿಕೆ ಮಾಡಲು ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್ ಆಫ್ ಇಂಡಿಯಾ ನಿರ್ಧರಿಸಿದೆ. ಸೆ.20ರಂದು ಪಿವಿಆರ್, ಸಿನಿಪೊಲೀಸ್, ಮಿರಜ್, ಐನಾಕ್ಸ್, ಸಿಟಿಪ್ರೈಡ್ ಸೇರಿದಂತೆ 4000ಕ್ಕೂ ಹೆಚ್ಚು ಚಿತ್ರಮಂದಿರಗಳು ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಿಸಲಿದ್ದಾರೆ. ಈ ದಿನದಂದು ದೇಶಾದ್ಯಂತ

ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನ/ 99 ರೂ.ಗೆ ಸಿನಿಮಾ ಟಿಕೆಟ್ Read More »

ಒಂದು ರಾಷ್ಟ್ರ, ಒಂದು ಚುನಾವಣೆ/ ಕೇಂದ್ರ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್‌: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ. ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ, ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ನರೇಂದ್ರ ಮೋದಿ ಅವರ ಈ ಹೇಳಿಕೆಯ ಬಳಿಕ ಈ ಬೆಳವಣಿಗೆ

ಒಂದು ರಾಷ್ಟ್ರ, ಒಂದು ಚುನಾವಣೆ/ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ಗ್ರಾಹಕರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ/ ಮತ್ತೆ ಹೆಚ್ಚಾಗುತ್ತಿದೆ ಬೆಲೆ

ಸಮಗ್ರ ನ್ಯೂಸ್‌: ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಾಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿರುವ ಹಿನ್ನಲೆಯಲ್ಲಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ. ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಪರಿಣಾಮವಾಗಿ ಪೂರೈಕೆ ಕೂಡ ಕಡಿಮೆಯಾಗಿದೆ. ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದೆ. ದಸರಾ

ಗ್ರಾಹಕರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ/ ಮತ್ತೆ ಹೆಚ್ಚಾಗುತ್ತಿದೆ ಬೆಲೆ Read More »

ಅಪ್ರಾಪ್ತರು ಸಿಕ್ಕಾಪಟ್ಟೆ ಇನ್ಸ್ಟಾಗ್ರಾಂ ಖಾತೆ ತೆರೆಯುವಂತಿಲ್ಲ| ಟೀನೇಜ್ ಜನರಿಗೆ ಶಾಕ್ ನೀಡಿದ ಮೆಟಾ

ಸಮಗ್ರ ನ್ಯೂಸ್: ಸಾಮಾಜಿಕ ಮಾಧ್ಯಮವಾಗಿರುವ ಇನ್‌ಸ್ಟಾಗ್ರಾಮ್ ಯುವಜನರ ಮೇಲೆ ಪರಿಣಾಮ ಬೀರುತ್ತಿದೆ. ಪ್ರಮುಖವಾಗಿ ಹದಿಹರೆಯದ ಮಕ್ಕಳು ಹಾಗೂ ಅಪ್ರಾಪ್ತರ ಬದುಕಿನ ಶೈಲಿಯ ಅಡ್ಡ ಪರಿಣಾಮ ಬೀರುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಇನ್‌ಸ್ಟಾಗ್ರಾಮ್‌ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಪ್ರತ್ಯೇಕ ಖಾತೆಯನ್ನು ನಿಗದಿ ಮಾಡಿದೆ. ಅಮೆರಿಕ, ಇಂಗ್ಲೆಂಡ್‌ , ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ಮಂಗಳವಾರದಿಂದ ಇದು ಜಾರಿಗೆ ಬಂದಿದೆ. ಇನ್‌ಸ್ಟಾಗ್ರಾಮ್‌ ಸೈನ್ ಅಪ್ ಮಾಡುವ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಇನ್ನೂ ಟೀನೇಜ್ ಅಕೌಂಟ್‌ನಲ್ಲಿ ಉಳಿದುಕೊಳ್ಳಲಿದ್ದಾರೆ. ಅದೇ ರೀತಿ

ಅಪ್ರಾಪ್ತರು ಸಿಕ್ಕಾಪಟ್ಟೆ ಇನ್ಸ್ಟಾಗ್ರಾಂ ಖಾತೆ ತೆರೆಯುವಂತಿಲ್ಲ| ಟೀನೇಜ್ ಜನರಿಗೆ ಶಾಕ್ ನೀಡಿದ ಮೆಟಾ Read More »