Editor

ಸುರತ್ಕಲ್: ಸರಣಿ ಅಪಘಾತಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ಸರಣಿ ಅಪಘಾತ ನಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ.ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ […]

ಸುರತ್ಕಲ್: ಸರಣಿ ಅಪಘಾತಕ್ಕೆ ಮೂವರು ಬಲಿ Read More »

ಮಹಾಘಟಬಂಧನ್ ಸ್ಪೋಟಿಸಿದ ಎನ್ ಡಿಎ| ಮತ್ತೆ ನಿತೀಶ್ ಕೊರಳಿಗೆ ಬಿ’ಹಾರ’

ಸಮಗ್ರ ನ್ಯೂಸ್: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಗವಾಗಿ ಸಾಗುತ್ತಿರುವ ನಡುವಿನಲ್ಲಿ, ಎನ್‌ಡಿಎ ಮೈತ್ರಿಕೂಟವು 190ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಪಕ್ಷವು ಡಬಲ್‌ ಡಿಜಿಟ್‌ ದಾಟಲು ಸವಾಲುಗಳನ್ನು ಎದುರಿಸುತ್ತಿದೆ. ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಯ ಮುನ್ನದ ದಿನದವರೆಗೂ ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆ ಸಮಸ್ಯೆ ಇತ್ತು. ವಿಶೇಷವಾಗಿ, ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಸ್ಪಷ್ಟವಾಗಿ ಗೋಚರಿಸಿತು. ಪಕ್ಷದ ರಾಜ್ಯಾಧ್ಯಕ್ಷರು ಹಣ ನೀಡಿದವರಿಗೆ ಟಿಕೆಟ್‌ ಹಂಚಿಕೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಕೊನೆಗೆ ಆರ್‌ಜೆಡಿಯೊಂದಿಗೆ ನಡೆದ ಮಾತುಕತೆ ಬಳಿಕ

ಮಹಾಘಟಬಂಧನ್ ಸ್ಪೋಟಿಸಿದ ಎನ್ ಡಿಎ| ಮತ್ತೆ ನಿತೀಶ್ ಕೊರಳಿಗೆ ಬಿ’ಹಾರ’ Read More »

ಜಮ್ಮು- ಕಾಶ್ಮೀರದ ನಾಗ್ರೋಟ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ನಾಗ್ರೋಟ ಉಪ ಚುನಾವಣೆಯಲ್ಲಿ ಬಿಜೆಪಿ ಉತ್ಕೃಷ್ಟ ಪ್ರದರ್ಶನ ನೀಡಿದೆ. ನಾಗ್ರೋಟ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇವಯಾನಿ ರಾಣಾ 24,647 ಮತದ ಭಾರಿ ಅಂತರದ ಜಯ ಸಾಧಿಸಿದ್ದಾರೆ. ನಾಗ್ರೋಟ ಉಪ ಚುನಾವಣೆಯಲ್ಲಿ ಜಯದ ಸಂಭ್ರಮದಲ್ಲಿದ್ದ ದೇವಯಾನಿ ರಾಣಾ, “ನಮ್ಮ ಕುಟುಂಬದ ಪರಂಪರೆ, ಈ ಜನರ ಬೆಂಬಲ ಇಲ್ಲದೆ ಸಾಧ್ಯವಾಗಲಿಲ್ಲ” ಎಂಬ ಮಾತುಗಳಿಂದ ಭಾವುಕರಾಗಿದ್ದರು. ಇವರ ತಂದೆ ದೇವೇಂದ್ರ ಸಿಂಗ್ ರಾಣಾ ಈ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಅಕಾಲಿಕ ಮರಣದಿಂದ ಶಾಸಕ ಸ್ಥಾನ ತೆರವಾಗಿತ್ತು. ತೆರವಾಗಿರುವ

ಜಮ್ಮು- ಕಾಶ್ಮೀರದ ನಾಗ್ರೋಟ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ Read More »

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಮದುವೆ ಮಾಡಿಕೊಡಲಾಗುತ್ತದೆ. ಆದ್ರೆ ಚಿಕ್ಕಯ್ಯ-ತಿಮ್ಮಯ್ಯ ದಂಪತಿಗೆ ಮಕ್ಕಳಾಗುವುದಿಲ್ಲ. ಮಕ್ಕಳಿಲ್ಲದ ದುಃಖವನ್ನು ಮರೆಯಲು ತಿಮ್ಮಕ್ಕ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ Read More »

ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ| ಒಟ್ಟು 20 ರಜೆಗಳಿಗೆ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದ್ದು, 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 20 ಸಾರ್ವತ್ರಿಕ ರಜೆ ದಿನ ಹಾಗೂ 21 ಪರಿಮಿತ ರಜಾ ದಿನಗಳ ಪಟ್ಟಿಗೆ ಮಂಜೂರಾತಿ ನೀಡಿದ್ದು, ಭಾನುವಾರ ಬರುವ ಮಹಾ ಶಿವರಾತ್ರಿ (ಫೆ.15), ಮಹರ್ಷಿ ವಾಲ್ಮೀಕಿ ಜಯಂತಿ (ಅ.25), ಕನ್ನಡ ರಾಜ್ಯೋತ್ಸವ (ನ.1) ಹಾಗೂ ನರಕ ಚತುರ್ದಶಿ (ನ.8) ಮತ್ತು ಎರಡನೇ

ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ| ಒಟ್ಟು 20 ರಜೆಗಳಿಗೆ ಸಚಿವ ಸಂಪುಟ ಅನುಮೋದನೆ Read More »

ಮೇಕೆದಾಟು ಯೋಜನೆ| ಕರ್ನಾಟಕಕ್ಕೆ ಸುಪ್ರೀಂ ನಲ್ಲಿ ಗೆಲುವು; ತಮಿಳುನಾಡು ರಿಟ್ ಅರ್ಜಿ ವಜಾ

ಸಮಗ್ರ ನ್ಯೂಸ್: ಮೇಕೆದಾಟು ಯೋಜನೇ ಸಂಬಂಧ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಕಳೆದ 7 ವರ್ಷಗಳಿಂದ ತಮಿಳುನಾಡು ಮೆಕೇದಾಟು ಯೋಜನೆಗೆ ಅಡ್ಡಗಾಲು ಹಾಕಿತ್ತು. ಸುಪ್ರೀಂಕೋರ್ಟ್ ನಲ್ಲಿ ತಮಿಳುನಾಡು ಅರ್ಜಿ ಸಲ್ಲಿಸಿ ಅಡ್ಡಗಾಲು ಹಾಕಿತ್ತು. ಇದೀಗ ತಮಿಳುನಾಡು ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಜಯ ದೊರೆತಿದೆ. ಇದರಲ್ಲಿ ಮಧ್ಯ ಪ್ರವೇಶ ಮಾಡಲ್ಲ ಅಂತ ಸುಪ್ರೀಂ

ಮೇಕೆದಾಟು ಯೋಜನೆ| ಕರ್ನಾಟಕಕ್ಕೆ ಸುಪ್ರೀಂ ನಲ್ಲಿ ಗೆಲುವು; ತಮಿಳುನಾಡು ರಿಟ್ ಅರ್ಜಿ ವಜಾ Read More »

ಇಂದು ಬಿಹಾರ ಚುನಾವಣೆ ಫಲಿತಾಂಶ ಪ್ರಕಟ| ಯಾರಿಗೆ ಒಲಿಯಲಿದೆ ಗದ್ದುಗೆ

ಸಮಗ್ರ ನ್ಯೂಸ್: ಬಿಹಾರ ಚುನಾವಣಾ ಫಲಿತಾಂಶ ಶುಕ್ರವಾರ ಹೊರಬೀಳಲಿದ್ದು, ಇಡೀ ದೇಶದ ಗಮನವೇ ಬಿಹಾರದತ್ತ ನೆಟ್ಟಿದೆ. ಕಾಂಗ್ರೆಸ್‌ ಒಕ್ಕೂಟವಾದ ಇಂಡಿ ಅಲೈಯನ್ಸ್‌ ಹಾಗೂ ಬಿಜೆಪಿ ಒಕ್ಕೂಟವಾದ ಎನ್‌ಡಿಎ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿನ ಕದನ ನಡೆದಿದ್ದು ಮತದಾರ ಯಾರಿಗೆ ಒಲಿದಿದ್ದಾನೆಂದು ಇಂದು ತಿಳಿಯಲಿದೆ. ಬಿಜೆಪಿ ಕಾಂಗ್ರೆಸ್‌ ಹೊರತುಪಡಿಸಿ ಪ್ರಶಾಂತ್‌ ಕಿಶೋರ್‌ ರ ಜನಸೂರಜ್‌ ಪಕ್ಷ ಹಾಗೂ ಅಸಾದುದ್ದೀನ್‌ ಓವೈಸಿ ನೇತೃತ್ವದ ಎಐಎಂಐಎಂ ಸಹ ಕಣಕ್ಕಿಳಿದಿದೆ. ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಹಾಗೂ ಲಾಲೂ ಪ್ರಸಾದ್‌ ಯಾದವ್‌ ಪುತ್ರ ತೇಜಸ್ವಿ

ಇಂದು ಬಿಹಾರ ಚುನಾವಣೆ ಫಲಿತಾಂಶ ಪ್ರಕಟ| ಯಾರಿಗೆ ಒಲಿಯಲಿದೆ ಗದ್ದುಗೆ Read More »

ಪೋಕ್ಸೋ ಕೇಸ್ ನಲ್ಲಿ ಪ್ರಕರಣದಲ್ಲಿ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ‌ನಕಾರ| ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ಶಾಕ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವಂತ ಪೋಕ್ಸೋ ಕೇಸ್ ಪ್ರಕರಣದಲ್ಲಿ ನೀಡಲಾಗಿರುವ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್ ನಲ್ಲಿ ನೀಡಲಾಗಿದ್ದಂತ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠವು ನಡೆಸಿತು. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು. ಅಂದಹಾಗೇ ಬಿಎಸ್ ಯಡಿಯೂರಪ್ಪ

ಪೋಕ್ಸೋ ಕೇಸ್ ನಲ್ಲಿ ಪ್ರಕರಣದಲ್ಲಿ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ‌ನಕಾರ| ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ಶಾಕ್ Read More »

ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ

ಸಮಗ್ರ ನ್ಯೂಸ್:  ಚಿನ್ನದ ಬೆಲೆಯಲ್ಲಿ ಮತ್ಎ ಏರಿಕೆಯಾಗಿದೆ. ಕೇವಲ 24 ಗಂಟೆಗಳಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹2,000ಕ್ಕೂ ಅಧಿಕ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ ಶುದ್ಧ ಚಿನ್ನದ (ಅಪರಂಜಿ) 10 ಗ್ರಾಂ ಬೆಲೆ ಈಗ ₹1,25,850ಕ್ಕೆ ತಲುಪಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ₹1,15,360 ಆಗಿದೆ. ಬೆಳ್ಳಿಯೂ ಹಿಂದೆ ಸರಿಯದೆ 1 ಕೆಜಿ ₹1,71,900ರವರೆಗೆ ಏರಿದೆ. ವಿವಿಧ ಕಾರಣಗಳಿಗೆ ಚಿನ್ನದ ಬೆಲೆಯಲ್ಲಿ ಏರಿಳಿತವಾಗುವುದು ಮುಂದುವರಿದಿದೆ. ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟದ ಘಟನೆಯಿಂದಾಗಿ ದೆಹಲಿಯ

ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ Read More »

ರಾಜ್ಯದ ಮಹಿಳಾ‌ ನೌಕರರಿಗೆ ಋತುಚಕ್ರ ರಜೆ ಮಂಜೂರುಗೊಳಿಸಿ‌ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಮಹಿಳಾ ನೌಕರರಿಗೆ ಒಂದು ದಿನ ‘ಋತುಚಕ್ರ ರಜೆ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18

ರಾಜ್ಯದ ಮಹಿಳಾ‌ ನೌಕರರಿಗೆ ಋತುಚಕ್ರ ರಜೆ ಮಂಜೂರುಗೊಳಿಸಿ‌ ಆದೇಶ Read More »