ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು/ ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರ್ಕಾರ
ಸಮಗ್ರ ನ್ಯೂಸ್: ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಯವ್ ಅವರು ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ. ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ […]
ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು/ ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರ್ಕಾರ Read More »










