Editor

ಗ್ರಾಹಕನಿಗೆ ಕಣ್ಣೀರು ತರಲು ಸಿದ್ದವಾದ ಈರುಳ್ಳಿ| ಬೆಳ್ಳುಳ್ಳಿ ದರದಲ್ಲೂ ಭಾರಿ ಏರಿಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತ ಕಂಡಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರದೇ ಇರುವುದು ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳುವುದರಿಂದ ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ. ಹಬ್ಬದ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯಾತೆ ಇದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ […]

ಗ್ರಾಹಕನಿಗೆ ಕಣ್ಣೀರು ತರಲು ಸಿದ್ದವಾದ ಈರುಳ್ಳಿ| ಬೆಳ್ಳುಳ್ಳಿ ದರದಲ್ಲೂ ಭಾರಿ ಏರಿಕೆ Read More »

‘ಗೃಹಲಕ್ಷ್ಮಿ’ ಯೋಜನೆಗೆ ವರ್ಷದ ಹರ್ಷ| ಇದುವರೆಗೂ ಮಹಿಳೆಯರ ಖಾತೆ ಸೇರಿದ ಮೊತ್ತ ಎಷ್ಟು ಗೊತ್ತಾ?

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. ಜಮಾ ಮಾಡಲಾಗಿದೆ. 2023ರ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ್ ರಾಹುಲ್ ಗಾಂಧಿ ಯೋಜನೆಗೆ ಚಾಲನೆ ನೀಡಿದ್ದರು. ಬಜೆಟ್ ನಲ್ಲಿ 28,608 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಯೋಜನೆಗೆ ಹಣಕಾಸು ಮುಗ್ಗಟ್ಟು ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 9.83 ಲಕ್ಷ ಫಲಾನುಭವಿಗಳಿದ್ದು,

‘ಗೃಹಲಕ್ಷ್ಮಿ’ ಯೋಜನೆಗೆ ವರ್ಷದ ಹರ್ಷ| ಇದುವರೆಗೂ ಮಹಿಳೆಯರ ಖಾತೆ ಸೇರಿದ ಮೊತ್ತ ಎಷ್ಟು ಗೊತ್ತಾ? Read More »

ಪುತ್ತೂರು: ಆಡಿಯೋ ವೈರಲ್ ಬೆನ್ನಲ್ಲೇ ಮಹಿಳೆಗೆ ಬೆದರಿಕೆ ಕರೆ; ದೂರು ದಾಖಲು

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಮಹಿಳೆಯದ್ದು ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಮಹಿಳೆ ನಿನ್ನೆ ರಾತ್ರಿ (ಆ.29) ಆರೋಪಿಸಿ ದೂರು ನೀಡಲು ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿರುವ ಬಗ್ಗೆ ತಿಳಿದುಬಂದಿದೆ. ಆಡಿಯೋ ವೈರಲ್ ಬಳಿಕ ಮಹಿಳೆಗೆ ಹಲವಾರು ಬೆದರಿಕೆ ಕರೆಗಳು ಬಂದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದು ಪೊಲೀಸ್ ಇನ್ಸ್ಪೆಕ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ತಡರಾತ್ರಿ

ಪುತ್ತೂರು: ಆಡಿಯೋ ವೈರಲ್ ಬೆನ್ನಲ್ಲೇ ಮಹಿಳೆಗೆ ಬೆದರಿಕೆ ಕರೆ; ದೂರು ದಾಖಲು Read More »

ಹವಾಮಾನ ವರದಿ: ವಾಯುಭಾರ ಕುಸಿತ ಹಿನ್ನೆಲೆ| ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ| ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಡಗು, ಕಲಬರಗಿ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದ್ದು,

ಹವಾಮಾನ ವರದಿ: ವಾಯುಭಾರ ಕುಸಿತ ಹಿನ್ನೆಲೆ| ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ| ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ Read More »

ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯಲ್ಲಿ VRL ಬಸ್ ಡ್ರೈವರ್ ನ ಹುಚ್ಚಾಟ| ವೈರಲ್ ವಿಡಿಯೋ ಬಳಿಕ ಪೊಲೀಸರಿಂದ ಅರೆಸ್ಟ್

ಸಮಗ್ರ ನ್ಯೂಸ್: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ನಿಯಮ ಉಲ್ಲಂಘಿಸಿ VRL ಬಸ್ ಚಾಲಕ ಹುಚ್ಚಾಟ ಮೆರೆದಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಬಸ್ ಚಾಲಕನ ಹುಚ್ಚಾಟದ ವಿಡಿಯೋ ವೈರಲ್ ಆಗಿದೆ. ಸದ್ಯ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಬಸ್ ಜಪ್ತಿ ಮಾಡಲಾಗಿದೆ. ಘಟನೆ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.24 ರಂದು ಶ್ರೀರಂಗಪಟ್ಟಣದ ಬ್ರಹ್ಮಪುರದ ಬಳಿಯ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಖಾಸಗಿ ಬಸ್ ಚಾಲಕ ನಿಯಮ ಉಲ್ಲಂಘಿಸಿ ಅತಿ ಸ್ಪೀಡ್ ಆಗಿ ರ್‍ಯಾಶ್ ಡ್ರೈವಿಂಗ್

ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯಲ್ಲಿ VRL ಬಸ್ ಡ್ರೈವರ್ ನ ಹುಚ್ಚಾಟ| ವೈರಲ್ ವಿಡಿಯೋ ಬಳಿಕ ಪೊಲೀಸರಿಂದ ಅರೆಸ್ಟ್ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸಂಸದ ಚೌಟ ನೇತೃತ್ವದಲ್ಲಿ ಪರ್ಸನಲ್ ಮೀಟಿಂಗ್!! ಕುತೂಹಲ ಮೂಡಿಸಿದ ಕೇಸರಿ ಪಾಳಯದ ನಡೆ

ಸಮಗ್ರ ನ್ಯೂಸ್: ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಗುರುವಾರ ರಹಸ್ಯ ಸಭೆ ನಡೆದಿದ್ದು ಕುತೂಹಲ ಮೂಡಿಸಿದೆ. ಬಿಜೆಪಿ ಪಾಳಯದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಯ ಜತೆಗೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಆಕಾಂಕ್ಷಿತರು ಇನ್ನಿಲ್ಲದ ಕಸರತ್ತು ನಡೆಸಿದ್ದು ಹೀಗಾಗಿ ಚೌಟ ಅವರ ನೇತೃತ್ವದಲ್ಲಿ ಗೌಪ್ಯ ಸಭೆ ನಡೆದಿದೆ ಎನ್ನಲಾಗಿದೆ. ಸುಳ್ಯ ಕ್ಷೇತ್ರದ ಭೇಟಿ ನಡುವೆ ಸಂಸದ ಚೌಟ ಅವರು ದಿಢೀರ್ ಆಗಿ ಪುತ್ತೂರು ಪಕ್ಷದ ಕಚೇರಿಗೆ ಆಗಮಿಸಿದ್ದರು. ಸಂಸದರ ಆಗಮನದ ಬಗ್ಗೆ

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸಂಸದ ಚೌಟ ನೇತೃತ್ವದಲ್ಲಿ ಪರ್ಸನಲ್ ಮೀಟಿಂಗ್!! ಕುತೂಹಲ ಮೂಡಿಸಿದ ಕೇಸರಿ ಪಾಳಯದ ನಡೆ Read More »

ಪುತ್ತೂರು: ಮನೆಯಲ್ಲಿ ಅನುಮಾನಾಸ್ಪದ ಚಟುವಟಿಕೆ ಹಿನ್ನೆಲೆ| ಪೊಲೀಸರಿಂದ ದಿಢೀರ್ ದಾಳಿ

ಸಮಗ್ರ ನ್ಯೂಸ್: ಮನೆಯೊಂದಕ್ಕೆ ದಿಢೀರ್‌ ದಾಳಿ ನಡೆಸಿದ ಪುತ್ತೂರು ನಗರ ಠಾಣೆ ಪೊಲೀಸರು ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದ ಘಟನೆ ಪುತ್ತೂರು ನಗರದ ಹೊರವಲಯ ಬನ್ನೂರಿನಲ್ಲಿ ಆ 29 ರಂದು ಸಂಜೆ ನಡೆದಿದೆ. ಆ ಮನೆಯಲ್ಲಿ ಅನುಮಾನಸ್ಪದ ಚಟುವಟಿಕೆ ನಡೆಯುತ್ತಿದೆ ಎಂಬ ದೂರು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ . ಪೊಲೀಸರು ಭೇಟಿ ನೀಡಿದ ವೇಳೆ ಆ ಮನೆಯಲ್ಲಿ ಮನೆ ಒಡತಿಯ ಯೊಂದಿಗೆ ಮತ್ತೊಬ್ಬರು ಮಹಿಳೆಯೂ ಇದ್ದರು. ಇವರ ಹೊರತು ಮನೆಯಲ್ಲಿ ಬೇರೆ

ಪುತ್ತೂರು: ಮನೆಯಲ್ಲಿ ಅನುಮಾನಾಸ್ಪದ ಚಟುವಟಿಕೆ ಹಿನ್ನೆಲೆ| ಪೊಲೀಸರಿಂದ ದಿಢೀರ್ ದಾಳಿ Read More »

ಕೊಟ್ಟಿಗೆಹಾರ: ಕುಸಿಯುವ ಹಂತದಲ್ಲಿ ಅತ್ತಿಗೆರೆ ಅಂಗನವಾಡಿ ಕೇಂದ್ರ | ಪುಟಾಣಿಗಳ ಕಲಿಕಾ ಕೇಂದ್ರ ಈಗ ಹಾವುಗಳ ಆವಾಸಸ್ಥಾನ!!

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಅಂಗನವಾಡಿ ಕೇಂದ್ರ ತೀರಾ ಶಿಥಿಲಾವಸ್ತೆಯಲ್ಲಿದ್ದು ಕುಸಿಯುವ ತಲುಪಿದೆ. ದುಃಸ್ಥಿತಿ ಬಗ್ಗೆ ಅನೇಕ ಬಾರಿ ಸ್ಥಳೀಯ ಆಡಳಿತದ ಗಮನ ಸೆಳೆದಿದ್ದರು ಯಾವುದೇ ಪ್ರಯೋಜನ ಆಗಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ. ಅಂಗನವಾಡಿಯ ಈ ಶಿಥಿಲ ಸ್ಥಿತಿಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಸುತ್ತಮುತ್ತ ಪೊದೆಗಳು ಇರುವುದರಿಂದ ಹಾವುಗಳ ಕಾಟವು ಅಧಿಕವಾಗಿದ್ದು ಕಳೆದ ಒಂದು ವಾರದಲ್ಲಿ ಮೂರು ಬಾರಿ ಹಾವು ಪತ್ತೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಶಿಥಿಲ ಗೊಂಡ ಕಟ್ಟಡವನ್ನು ದುರಸ್ತಿಪಡಿಸುವ ಬದಲಾಗಿ, ಹೊಸದಾಗಿ

ಕೊಟ್ಟಿಗೆಹಾರ: ಕುಸಿಯುವ ಹಂತದಲ್ಲಿ ಅತ್ತಿಗೆರೆ ಅಂಗನವಾಡಿ ಕೇಂದ್ರ | ಪುಟಾಣಿಗಳ ಕಲಿಕಾ ಕೇಂದ್ರ ಈಗ ಹಾವುಗಳ ಆವಾಸಸ್ಥಾನ!! Read More »

ಮುಡಾ ಹಗರಣ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಅನುಮತಿ ಪ್ರಕರಣ| ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಆಲಿಸಿದಂತ ನ್ಯಾಯಪೀಠವು ಆಗಸ್ಟ್.31ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ನ್ಯಾಯಪೀಠದಲ್ಲಿ ನಡೆಸಲಾಯಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ರಾಜ್ಯಪಾಲರು ತರಾತುರಿಯಲ್ಲಿ ಪ್ರಾಸಿಕ್ಯೂಷನ್ ಗೆ

ಮುಡಾ ಹಗರಣ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಅನುಮತಿ ಪ್ರಕರಣ| ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ Read More »

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಅಪ್ರೆಂಟಿಸ್ಗಳ ನೇಮಕಾತಿ ಆರಂಭ| ಸೆ. 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 1961ರ ಅಪ್ರೆಂಟಿಸ್ ಕಾಯಿದೆಯಡಿ ಅಪ್ರೆಂಟಿಸ್ ಕಾರ್ಯಕ್ರಮದ ಮೂಲಕ ನೇಮಕಾತಿ ಡ್ರೈವ್ ಘೋಷಿಸಿದೆ. ನೇಮಕಾತಿಗೆ ಡ್ರೈವ್ ಭಾರತದ ವಿವಿಧ ರಾಜ್ಯಗಳಲ್ಲಿ ಅಪ್ರೆಂಟಿಸ್‌ಗಳನ್ನು ತೊಡಗಿಸಿಕೊಳ್ಳುವ ಗುರಿಯನ್ನು ಹೊಂದಿದೆ ಮತ್ತು ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ತರಬೇತಿಯನ್ನು ನೀಡುತ್ತದೆ. ಈ ನೇಮಕಾತಿ ಡ್ರೈವ್ ಮೂಲಕ UBI 500 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 1961 ರ ಅಪ್ರೆಂಟಿಸ್ ಕಾಯಿದೆಯಡಿ ಅಪ್ರೆಂಟಿಸ್ ಕಾರ್ಯಕ್ರಮದ ಮೂಲಕ ನೇಮಕಾತಿ ಡ್ರೈವ್ ಅನ್ನು ಘೋಷಿಸಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಅಪ್ರೆಂಟಿಸ್ಗಳ ನೇಮಕಾತಿ ಆರಂಭ| ಸೆ. 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Read More »