Editor

ಹಿರಿಯ ನಟಿ ಆಶಾ ಶರ್ಮಾ ಇನ್ನಿಲ್ಲ

ಸಮಗ್ರ ನ್ಯೂಸ್: ಟಾಲಿವುಡ್ ಖ್ಯಾತ ನಟ ಡಾರ್ಲಿಂಗ್ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟಿ ಆಶಾ ಶರ್ಮಾ(88) ನಿಧನರಾಗಿದ್ದಾರೆ. ಏಕ್ತಾ ಕಪೂರ್‌ ಅವರ ಖ್ಯಾತ ಕಾರ್ಯಕ್ರಮ ʻಕುಂಕುಮ್‌ ಭಾಗ್ಯʼ ಮೂಲಕ ಆಶಾ ಶರ್ಮಾ ಜನಪ್ರಿಯರಾಗಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯುತ್ತಿದ್ದರು, ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ʻಕುಂಕುಮ್‌ ಭಾಗ್ಯʼ ಡ್ರಾಮಾ ಶೋ ಮೂಲಕ ಜನಪ್ರಿಯವಾಗಿದ್ದ ನಟಿ ಹೆಚ್ಚಾಗಿ ತಾಯಿ ಮತ್ತು ಅಜ್ಜಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಕೊನೆಯದಾಗಿ ಪ್ರಭಾಸ್‌ ಹಾಗೂ ಕೃತಿ ಸನೋನ್‌ ನಟನೆಯ […]

ಹಿರಿಯ ನಟಿ ಆಶಾ ಶರ್ಮಾ ಇನ್ನಿಲ್ಲ Read More »

ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ| ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು| ಶೀಘ್ರದಲ್ಲಿ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ – ಸಿಎಂ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಆಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದಡಿ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್‌ ಶರಣಪ್ಪ ಪ್ರಭು, ಎಸ್‌ ಖಂಡೇಲ್‌ ವಾಲ್, ಅಸಿಸ್ಟೆಂಟ್ ಜೈಲರ್‌ ಎಲ್‌.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲ್ವಾರ್, ಹೆಡ್‌ ವಾರ್ಡರ್‌ ವೆಂಕಪ್ಪ, ಸಂಪತ್ ಕುಮಾರ್, ವಾರ್ಡರ್ ಬಸಪ್ಪ ತೇಲಿ ಎಂಬವರನ್ನು ಅಮಾನತು ಮಾಡಲಾಗಿದೆ ಎಂದು

ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ| ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು| ಶೀಘ್ರದಲ್ಲಿ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ – ಸಿಎಂ Read More »

ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ/ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆಯಾದ ಚಿರಾಗ್ ಪಾಸ್ವಾನ್

ಸಮಗ್ರ ನ್ಯೂಸ್‌: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರನ್ನು ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಿದೆ. ಲೋಕಜನಶಕ್ತಿ ಪಕ್ಷದ(ರಾಮ್ ವಿಲಾಸ್) ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾದ ಕೇಂದ್ರ ಆಹಾರ ಸಂಸ್ಕರಣೆ ಮತ್ತು ಕೈಗಾರಿಕೆಗಳ ಸಚಿವ ಮತ್ತು ಹಾಜಿಪುರ ಲೋಕಸಭಾ ಕ್ಷೇತ್ರದ ಸಂಸದ ಚಿರಾಗ್ ಪಾಸ್ವಾನ್ ಅವರಿಗೆ ಹೃತ್ತೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ರಾಷ್ಟ್ರೀಯ ಕಾರ್ಯಕಾರಿ ಸಭೆ ಪಾಸ್ವಾನ್ ಅವರ ನಾಯಕತ್ವದಲ್ಲಿ ತನ್ನ

ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ/ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆಯಾದ ಚಿರಾಗ್ ಪಾಸ್ವಾನ್ Read More »

ಕುಕ್ಕೆ ಸುಬ್ರಹ್ಮಣ್ಯ: ಪಾರ್ಕಿಂಗ್ ನಿಯಮ ಉಲ್ಲಂಘಿಸಿದರೆ ದಂಡ ಫಿಕ್ಸ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದ ಪೇಟೆಯಲ್ಲಿ ಸುಗಮ ಸಂಚಾರ ಹಿನ್ನೆಲೆಯಲ್ಲಿ ಇತ್ತೀಚೆಗೆ ಹೊಸದಾಗಿ ಜಾರಿ ಮಾಡಲಾಗಿರುವ ಪಾರ್ಕಿಂಗ್‌ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ಶನಿವಾರದಿಂದ ದಂಡ ವಾಪತಿಸಬೇಕಾದ ನಿಯಮ ಜಾರಿಗೆ ಬಂದಿದೆ. ಪ್ರಸಿದ್ಧ ಯಾತ್ರಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ವಾಹನ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಸುಬ್ರಹ್ಮಣ್ಯ ಪೊಲೀಸ್‌ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌, ವಿವಿಧ ಇಲಾಖೆಗಳು, ಸಾರ್ವಜನಿಕರ ಸಭೆ ನಡೆಸಿ ಹೊಸ ಪಾರ್ಕಿಂಗ್‌ ಹಾಗೂ ಸಂಚಾರ ನಿಯಮ ಜಾರಿಗೊಳಿಸಲಾಗಿತ್ತು. ಹೊಸ ನಿಯಮದ ಬಗ್ಗೆ

ಕುಕ್ಕೆ ಸುಬ್ರಹ್ಮಣ್ಯ: ಪಾರ್ಕಿಂಗ್ ನಿಯಮ ಉಲ್ಲಂಘಿಸಿದರೆ ದಂಡ ಫಿಕ್ಸ್ Read More »

ಸಹಜ ಸ್ಥಿತಿಗೆ ಮರಳುತ್ತಿರುವ ಬಾಂಗ್ಲಾ/ ಸಾರಿಗೆ ಸೇವೆಗಳು ಪುನರಾರಂಭ

ಸಮಗ್ರ ನ್ಯೂಸ್‌: ಹಿಂಸಾಚಾರದಿಂದ ಕಂಗೆಟ್ಟಿದ್ದ ಬಾಂಗ್ಲಾದೇಶದಲ್ಲಿ ಇದೀಗ ಮೆಟ್ರೊ, ಬಸ್, ಟ್ಯಾಕ್ಸಿಗಳಂತಹ ಸೇವೆಗಳು ಪುನರಾರಂಭಗೊಂಡಿದ್ದು ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ದೇಶದಾದ್ಯಂತ ವ್ಯಾಪಾರ- ವಹಿವಾಟುಗಳು ಪುನಾರಂಭಗೊಳ್ಳುತ್ತಿವೆ. ರಾಜಧಾನಿ ಢಾಕಾದಲ್ಲಿ ಪರಿಸ್ಥಿತಿ ಇನ್ನೂ ಸಂಪೂರ್ಣವಾಗಿ ಸಹಜ ಸ್ಥಿತಿಗೆ ಮರಳಿಲ್ಲವಾದರೂ ನಿಧಾನವಾಗಿ ಸುಧಾರಿಸುತ್ತಿದೆ. ಸರ್ಕಾರಿ ನೇಮಕಾತಿಯಲ್ಲಿನ ಮೀಸಲಾತಿ ವಿರೋಧಿಸಿ ಸರ್ಕಾರದ ವಿರುದ್ಧ ಬಾಂಗ್ಲಾದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳು ಪ್ರಾರಂಭಿಸಿದ ಪ್ರತಿಭಟನೆಯು ತೀವ್ರ ಹಿಂಸಾಚಾರಕ್ಕೆ ತಿರುಗಿತು. ಇದರಿಂದಾಗಿ ಆ.5ರಂದು ಮಾಜಿ ಪ್ರಧಾನಿ ಶೇಕ್ ಹಸೀನಾ ಅವರು ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ

ಸಹಜ ಸ್ಥಿತಿಗೆ ಮರಳುತ್ತಿರುವ ಬಾಂಗ್ಲಾ/ ಸಾರಿಗೆ ಸೇವೆಗಳು ಪುನರಾರಂಭ Read More »

ಜೈಲಿನಲ್ಲಿ ‌ರಾಜವೈಭೋಗ ಅನುಭವಿಸುತ್ತಿರುವ ದರ್ಶನ್| ವಿಡಿಯೋ ವೈರಲ್ ಬೆನ್ನಲ್ಲೇ ಗರಂ ಆದ ಸಚಿವ ಡಾ. ಪರಮೇಶ್ವರ್| ತನಿಖೆ ನಡೆಸಿ ವರದಿ ನೀಡಲು ಡಿಜಿಗೆ ಸೂಚನೆ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ ಅವರು ರೌಡಿಶೀಟರ್ ಗಳ ಜೊತೆಗೆ ಕಾಫಿ ಕುಡಿಯುತ್ತಾ ಹಾಗೂ ಸಿಗರೇಟ್ ಸಿಗುತ್ತಾ ಕುಳಿತಿರುವ ಫೋಟೋ ವೈರಲ್ ಆಗಿತ್ತು. ಈ ಕುರಿತಂತೆ ಗೃಹ ಸಚಿವ ಜಿ ಪರಮೇಶ್ವರ್ ಕಾರಾಗೃಹದ ಇಲಾಖೆಯ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರೊಂದಿಗೆ ಚರ್ಚೆ ಮಾಡಿದ್ದು ಆಂತರಿಕತೆ ಕರೆ ಮಾಡಿ ಕೊಡಲಿ ವರದಿ ಸಲ್ಲಿಸಿ ಎಂದು ಸಿಟ್ಟಾಗಿದ್ದಾರೆ. ಈ ಕುರಿತಂತೆ ಬಂದಿಖಾನೆ ಡಿಜಿ ಮಾಲಿನಿ‌ ಕೃಷ್ಣಮೂರ್ತಿ ಜೊತೆ ಗೃಹ ಸಚಿವ ಪರಮೇಶ್ವರ್

ಜೈಲಿನಲ್ಲಿ ‌ರಾಜವೈಭೋಗ ಅನುಭವಿಸುತ್ತಿರುವ ದರ್ಶನ್| ವಿಡಿಯೋ ವೈರಲ್ ಬೆನ್ನಲ್ಲೇ ಗರಂ ಆದ ಸಚಿವ ಡಾ. ಪರಮೇಶ್ವರ್| ತನಿಖೆ ನಡೆಸಿ ವರದಿ ನೀಡಲು ಡಿಜಿಗೆ ಸೂಚನೆ Read More »

ಸುಳ್ಯ: ಅಪಘಾತದಲ್ಲಿ ಸಾವನ್ನಪ್ಪಿದ ಜೊತೆಗಾರ| ಮನಕಲಕಿದ ಶ್ವಾನಗಳ ಮೂಕರೋದನೆ

ಸಮಗ್ರ ನ್ಯೂಸ್: ಅಪಘಾತದಲ್ಲಿ ನಾಯಿಯೊಂದು ಸಾವನ್ನಪ್ಪಿದ್ದು, ಸದಾ ಅದರ ಜತೆಗಿರುತ್ತಿದ್ದ ಇತರ ನಾಯಿಗಳು ಮೃತದೇಹದ ಬಳಿ ರೋದಿಸುತ್ತಿದ್ದ ಮನಕಲಕುವ ದೃಶ್ಯ ಸುಳ್ಯ ಪೈಚಾರ್‌ ಜಂಕ್ಷನ್‌ನಲ್ಲಿ ಕಂಡುಬಂತು. ಮಾಣಿ- ಮೈಸೂರು ಹೆದ್ದಾರಿಯ ಪೈಚಾರ್‌ ಜಂಕ್ಷನ್‌ನಲ್ಲಿ 4-5 ನಾಯಿಗಳು ಓಡಾಡಿಕೊಂಡಿದ್ದು, ಇವುಗಳಲ್ಲೊಂದು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದೆ. ಇದರ ಮೃತದೇಹದ ಬಳಿಯಲ್ಲಿ ನೆರೆದ ಇತರ ನಾಯಿಗಳು ತುಂಬಾ ರೋದಿಸಿದವು. ಇದರ ವೀಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದೆ. ಬಳಿಕ ನಾಯಿಯ ಮೃತದೇಹವನ್ನು ತೆರವು ಮಾಡಲಾಯಿತು.

ಸುಳ್ಯ: ಅಪಘಾತದಲ್ಲಿ ಸಾವನ್ನಪ್ಪಿದ ಜೊತೆಗಾರ| ಮನಕಲಕಿದ ಶ್ವಾನಗಳ ಮೂಕರೋದನೆ Read More »

ಪುತ್ತೂರು: ಚೂರಿ ಇರಿತ ಪ್ರಕರಣದ ವಿದ್ಯಾರ್ಥಿಗಳಿಬ್ಬರ ಮನೆಗೆ ಶಾಸಕ ಅಶೋಕ್ ರೈ ಭೇಟಿ

ಸಮಗ್ರ ನ್ಯೂಸ್: ಪುತ್ತೂರಿ‌ನ ಕೊಂಬೆಟ್ಟು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯು ಸಹ ಪಾಠಿ ವಿದ್ಯಾರ್ಥಿ ವಿರುದ್ಧ ಚೂರಿ ಇರಿತದ ಆರೋಪದ ಬಗ್ಗೆ ತನಿಖೆ ನಡೆಯು ತ್ತಿದ್ದು, ಶಾಸಕ ಅಶೋಕ್‌ ಕುಮಾರ್‌ ರೈ ವಿದ್ಯಾರ್ಥಿಗಳಿಬ್ಬರ ಮನೆಗೂ ಭೇಟಿ ನೀಡಿದರು. ಬಳಿಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಯತೀಶ್‌ ಎನ್‌. ಬಳಿ ದೂರವಾಣಿ ಮೂಲಕ ಮಾತನಾಡಿದ ಶಾಸಕರು, ಕಾಲೇಜಿನಲ್ಲಿ ಏನು ಘಟನೆ ನಡೆದಿದೆಯೋ ಅದರ ಬಗ್ಗೆ ಕೂಲಂಕಷವಾಗಿ, ನ್ಯಾಯಯುತವಾಗಿ ತನಿಖೆ ನಡೆಸಬೇಕು. ಇದರಲ್ಲಿ ಯಾವುದೇ ರಾಜಕೀಯ ಒತ್ತಡವಿಲ್ಲ. ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರ ತನ್ನಿ.

ಪುತ್ತೂರು: ಚೂರಿ ಇರಿತ ಪ್ರಕರಣದ ವಿದ್ಯಾರ್ಥಿಗಳಿಬ್ಬರ ಮನೆಗೆ ಶಾಸಕ ಅಶೋಕ್ ರೈ ಭೇಟಿ Read More »

ಚಿಕ್ಕಮಗಳೂರು:ರಸ್ತೆ ಮಧ್ಯೆ ಧಗ-ಧಗ ಹೊತ್ತಿ ಉರಿದ ಓಮ್ನಿ ಕಾರು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯೆ ಓಮ್ನಿ ಬೆಂಕಿಗಾಹುತಿಯಾದ ಘಟನೆ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಗ್ರಾಮದ ಬಳಿ ನಡೆದಿದೆ. ಬೇಗಾರು ಗ್ರಾಮದಿಂದ ಶೃಂಗೇರಿಗೆ ಆಗಮಿಸುತ್ತಿದ್ದ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರು ಪ್ರಯಾಣಿಕರು ಕಾರಿನಿಂದಿಳಿದು ಓಡಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು:ರಸ್ತೆ ಮಧ್ಯೆ ಧಗ-ಧಗ ಹೊತ್ತಿ ಉರಿದ ಓಮ್ನಿ ಕಾರು Read More »

ಸದ್ಯದಲ್ಲೇ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ರಿಲೀಸ್| ಆನಂದ ನ್ಯಾಮಗೌಡರಿಂದ ಹೊಸ ಬಾಂಬ್

ಸಮಗ್ರ ನ್ಯೂಸ್: ಸದ್ಯದಲ್ಲೇ ಬಿಜೆಪಿ ಮಾಜಿ ಸಿಎಂ ಅವರ ಅಶ್ಲೀಲ ವಿಡಿಯೋ ಹೊರಬರಲಿದೆ ಎಂದು ಜಮಖಂಡಿಯ ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಆನಂದ ನ್ಯಾಮಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಈ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ. ಆನಂದ ನ್ಯಾಮಗೌಡ ಅವರು ಹೇಳಿದ ಆ ಬಿಜೆಪಿ ಮಾಜಿ ಸಿಎಂ ಯಾರು ಎನ್ನುವ ಪ್ರಶ್ನೆಗಳು ಉದ್ಬವಿಸಿವೆ. ರಮೇಶ್ ಜಾರಕಿಹೊಳಿ ಹಾಗೂ ಪ್ರಜ್ವಲ್ ರೇವಣ್ಣ ಬಳಿಕ ಮತ್ತೆ ಸಿಡಿ ವಿಚಾರ ಸದ್ದು ಮಾಡಿದೆ. ಇಂದು ಜಮಖಂಡಿಯಲ್ಲಿ ಪ್ರತಿಭಟನೆಯ

ಸದ್ಯದಲ್ಲೇ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ರಿಲೀಸ್| ಆನಂದ ನ್ಯಾಮಗೌಡರಿಂದ ಹೊಸ ಬಾಂಬ್ Read More »