Editor

ಮೂಡುಬಿದಿರೆ: ಅಪ್ರಾಪ್ತೆ ಮಗಳನ್ನೇ ಗರ್ಭಿಣಿಯನ್ನಾಗಿಸಿದ ತಂದೆ| ಪೋಕ್ಸೊ ಕೇಸು ದಾಖಲು

ಸಮಗ್ರ ನ್ಯೂಸ್: ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇರೆಗೆ ವಿಕೃಕಾಮಿ ತಂದೆಯೊಬ್ಬನನ್ನು ಮೂಡುಬಿದಿರೆ ಪೋಲಿಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. 55 ವರ್ಷ ಪ್ರಾಯದ ಕೂಲಿ ಕಾರ್ಮಿಕ ಬಂಧಿತನಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 ತಿಂಗಳ […]

ಮೂಡುಬಿದಿರೆ: ಅಪ್ರಾಪ್ತೆ ಮಗಳನ್ನೇ ಗರ್ಭಿಣಿಯನ್ನಾಗಿಸಿದ ತಂದೆ| ಪೋಕ್ಸೊ ಕೇಸು ದಾಖಲು Read More »

ಡಾ.ಬ್ರೋ ತಿಂಗಳ ಆದಾಯ ಎಷ್ಟು? ಗಗನ್ ನೀಡಿದ ಉತ್ತರ ಇಲ್ಲಿದೆ…

ಸಮಗ್ರ ನ್ಯೂಸ್: ಡಾ. ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್ ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವವರೆಗೂ ಪರಿಚಿತ. ಡಾಕ್ಟರ್ ಬ್ರೋ ಹಳ್ಳಿಯ ಗಲ್ಲಿ-ಗಲ್ಲಿಯಿಂದ ಹಿಡಿದು ಬೇರೆ ಬೇರೆ ದೇಶಗಳೆಲ್ಲಾ ಸುತ್ತಿ ಬಂದಿದ್ದಾರೆ. ಪಾಕಿಸ್ತಾನ, ಆಫ್ಘಾನಿಸ್ತಾನ, ಚೀನಾ, ತಾಂಜಾನಿಯಾ, ನೇಪಾಳ, ಉಗಾಂಡ, ಥೈಲ್ಯಾಂಡ್, ರಷ್ಯಾ, ದುಬೈನಂತಾ ದೇಶಗಳಲ್ಲಿ ಸುತ್ತಾಡಿ ಅಲ್ಲಿನ ಜನಜೀವನ, ಸಂಸ್ಕೃತಿ ಪರಿಚಯ ಮಾಡಿದ್ದಾರೆ. ಡಾಕ್ಟರ್ ಬ್ರೋ ಯೂಟ್ಯೂಬ್ ಚಾನೆಲ್ ಶುರುವಾಗಿದ್ದು ಬರೀ 6 ವರ್ಷದ ಹಿಂದೆ.. 2018ರಲ್ಲಿ ಗಗನ್ ಶ್ರೀನಿವಾಸ್ ಡಾಕ್ಟರ್ ಬ್ರೋ ಅಂತ ಯೂಟ್ಯೂಬ್ ಚಾನೆಲ್ ಶುರುಮಾಡಿದ್ರು.

ಡಾ.ಬ್ರೋ ತಿಂಗಳ ಆದಾಯ ಎಷ್ಟು? ಗಗನ್ ನೀಡಿದ ಉತ್ತರ ಇಲ್ಲಿದೆ… Read More »

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ಇದು ಆಗಸ್ಟ್‌ ತಿಂಗಳ ಕೊನೆಯ ವಾರ. 25 ರಿಂದ 31 ರವರೆಗೆ ಇರಲಿದೆ. ಸೂರ್ಯನು ಸಿಂಹದಲ್ಲಿ ಇರುವನು. ಕುಜನೂ ನೀಚಗಾಮಿಯಾಗಿ ಶತ್ರುಸ್ಥಾನಕ್ಕೆ ಬಂದಿದ್ದಾನೆ. ಶುಕ್ರನು ನೀಚನಾಗಿ ತನ್ನ ಎಲ್ಲ ಶುಭಪ್ರದವಾದ ಕೊಡುಗೆಯನ್ನು ಕೊಡಲು ಅಸಮರ್ಥನಾಗಿದ್ದಾನೆ. ಬುಧನು ಸ್ವಕ್ಷೇತ್ರಕ್ಕೂ ಉಚ್ಚ ಕ್ಷೇತ್ರಕ್ಕೂ ಪ್ರವೇಶಿಸುವ ಹುನ್ನಾರದಲ್ಲಿದ್ದಾನೆ.‌ ಎರಡು ಗ್ರಹಗಳು ಶುಭವನ್ನು ಉಳಿದವು ಅಶುಭವನ್ನೂ ನೀಡಲಿವೆ. ಇಷ್ಟದೇವರಲ್ಲಿ ಎಲ್ಲರೂ ಶುಭಫಲವನ್ನೇ ಕೊಡುವಂತೆ ಆಗಲಿ‌ ಎಂದು ಪ್ರಾರ್ಥಿಸಿ ಮುನ್ನಡೆಯಿರಿ. ಮೇಷ ರಾಶಿ :ಈ ವಾರದಲ್ಲಿ ನಿಮಗೆ ಶುಭಪ್ರದವಾದ ಸುದ್ದಿಗಳು ಹೆಚ್ಚು

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ Read More »

ಕುಕ್ಕೆ ಸುಬ್ರಹ್ಮಣ್ಯ: KSS ಕಾಲೇಜಿನಲ್ಲಿ ಮಾದ್ಯಮ ಸಂವಾದ| ಆಧುನಿಕ ಯುಗದಲ್ಲಿ ಮಾಧ್ಯಮದ ಪಾತ್ರ ಮಹತ್ತರ – ನಾಯರ್ ಕೆರೆ

ಸಮಗ್ರ ನ್ಯೂಸ್: ಆಂತರಿಕ ಗುಣಮಟ್ಟದ ಭರವಸೆ ಕೋಶ ಹಾಗೂ ಪ್ರೆಸ್ ಮತ್ತು ಪಬ್ಲಿಸಿಟಿ ಸೆಲ್ ಇದರ ವತಿಯಿಂದ ಮಾಧ್ಯಮ ಸಂವಾದ ಕಾರ್ಯಕ್ರಮವು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕಾಲೇಜಿನಲ್ಲಿ ಆ.23ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ದಿನೇಶ್ ಪಿ.ಟಿ ವಹಿಸಿದ್ದರು. ಪತ್ರಕರ್ತ ದುರ್ಗಾ ಕುಮಾರ್ ನಾಯರ್ ಕೆರೆ, ಮಾಧ್ಯಮ ಅನ್ನುವುದು ಬದುಕಿಗೆ ಕೈಗನ್ನಡಿ. ಜನತೆಗೆ ಬೇಕಾದ ಮಹತ್ವದ ಜ್ಞಾನವನ್ನು ನೀಡುತ್ತದೆ, ಸಾಮಾಜಿಕ ದೃಷ್ಟಿಕೋನ ಇರಿಸಿಕೊಂಡು ಜನತೆಯ ಹಿತಕ್ಕಾಗಿ ಪತ್ರಿಕೆಗಳು ಅನನ್ಯ ಕಾರ್ಯವನ್ನು ನಿರ್ವಹಿಸುತ್ತಾ ಬಂದಿದೆ. ಆಧುನಿಕ ಯುಗದಲ್ಲಿ

ಕುಕ್ಕೆ ಸುಬ್ರಹ್ಮಣ್ಯ: KSS ಕಾಲೇಜಿನಲ್ಲಿ ಮಾದ್ಯಮ ಸಂವಾದ| ಆಧುನಿಕ ಯುಗದಲ್ಲಿ ಮಾಧ್ಯಮದ ಪಾತ್ರ ಮಹತ್ತರ – ನಾಯರ್ ಕೆರೆ Read More »

ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು‌ ನಡುವೆ ಅಪಘಾತ

ಸಮಗ್ರ ನ್ಯೂಸ್: ಮಡಿಕೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ 275ರ ಬೋಯಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು‌ ನಡುವೆ ಅಪಘಾತವಾಗಿದ್ದು ಕಾರಿನಲ್ಲಿ ಗಾಯಗೊಂಡ ತಾಯಿ ಮಗುವನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ ಮೈಸೂರಿನಿಂದ ಮಡಿಕೇರಿಗೆ ಬರುತ್ತಿತ್ತು. ಇತ್ತ ಕಾರಿನಲ್ಲಿ ಒಟ್ಟು ಆರು ಮಂದಿ ಕೇರಳದಿಂದ ಊಟಿಗೆ ತೆರಳುತ್ತಿದ್ದರು. ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿದ್ದು, ಕಾರು ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್‌ಗೆ ಕಾರು ಗುದ್ದಿದ ರಭಸಕ್ಕೆ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು. ಇನ್ನೂ ಈ

ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು‌ ನಡುವೆ ಅಪಘಾತ Read More »

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ| ಅಳಿಯ ಮತ್ತು ಮೊಮ್ಮಗನಿಂದ ನಡೆದಿತ್ತು ಕೃತ್ಯ| ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲುವಿನಲ್ಲಿ ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೃತರ ಮಗಳ ಗಂಡ ರಾಘವೇಂದ್ರ ಕೆದಿಲಾಯ ಹಾಗೂ ಮೊಮ್ಮಗ ಮುರುಳಿಕೃಷ್ಣ ಎಂದು ಗುರುತಿಸಲಾಗಿದೆ. ಮೃತ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರು ತಮ್ಮ ಮಗಳಿಗೆ ಆಸ್ತಿ ನೀಡದ ಕೋಪಕ್ಕೆ ಮಗಳ ಗಂಡ ಹಾಗೂ ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ ಮಾಡಿರುವ ಭಯಾನಕ ಸತ್ಯ ಬಯಲಾಗಿದೆ. ಹಂತಕರಿಬ್ಬರನ್ನು ಕೂಡ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ| ಅಳಿಯ ಮತ್ತು ಮೊಮ್ಮಗನಿಂದ ನಡೆದಿತ್ತು ಕೃತ್ಯ| ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು Read More »

ಸಮಗ್ರ ಸಮಾಚಾರ ಲಕ್ಕಿ ಕೃಷ್ಣ ಫೋಟೋ ಸ್ಪರ್ಧೆ-2024 | ಆ.31 ಫೋಟೋ ಕಳುಹಿಸಲು ಕೊನೆಯ ದಿನ

ಸಮಗ್ರ ನ್ಯೂಸ್: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಮಗ್ರ ಸಮಾಚಾರ ಅರ್ಪಿಸುವ ಲಕ್ಕಿ ಕೃಷ್ಣ ಫೋಟೋ ಸ್ಪರ್ಧೆಗೆ ಫೋಟೋ ಕಳುಹಿಸಲು ಆ. 31 ಕೊನೆಯ ದಿನವಾಗಿರುತ್ತದೆ. ಸ್ಪರ್ಧಿಸಲು ಇನ್ನಷ್ಟೇ ದಿನಗಳು ಬಾಕಿ ಇದ್ದು, ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಮೂರು ವರ್ಷದ ಒಳಗಿನ ಮಾತ್ರ ಅವಕಾಶವಿದ್ದು, 50/- ರೂಪಾಯಿ ಪ್ರವೇಶ ಶುಲ್ಕವಿರುತ್ತದೆ. ಮಗುವಿನ ಫೋಟೋ, ವಿಳಾಸ ಮತ್ತು ಜನನ ಪ್ರಮಾಣ ಪತ್ರವನ್ನು 9108131193ಗೆ ವ್ಯಾಟ್ಸ್ಯಾಪ್ ಮಾಡಿ. ನೀವು ಕಳುಹಿಸಿದ ಮುದ್ದು ಕೃಷ್ಣನ ಫೋಟೋವನ್ನು samagrasamachara.com ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಿಸಲಾಗುತ್ತದೆ.

ಸಮಗ್ರ ಸಮಾಚಾರ ಲಕ್ಕಿ ಕೃಷ್ಣ ಫೋಟೋ ಸ್ಪರ್ಧೆ-2024 | ಆ.31 ಫೋಟೋ ಕಳುಹಿಸಲು ಕೊನೆಯ ದಿನ Read More »

ಉಡುಪಿ: ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ಯುವತಿ ಅಸ್ವಸ್ಥ| ಬಸ್ ಅನ್ನು ಆಸ್ಪತ್ರೆ ಕಡೆ ತಿರುಗಿಸಿ ಪ್ರಾಣ ಉಳಿಸಿದ ಸಿಬ್ಬಂದಿ

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೋರ್ವಳು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ (AKMS) ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಜೀವ ಉಳಿಸಿದ ಮಾನವೀಯ ಘಟನೆ ಕೃಷ್ಣ ನಗರಿ ಉಡುಪಿಯಲ್ಲಿ ಗುರುವಾರ ನಡೆದಿದೆ. ಬೆಳಗ್ಗೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ AKMS ಖಾಸಾಗಿ ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿ ಯೊಬ್ಬಳು ಹತ್ತಿದ್ದಾಳೆ. ಆದರೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ಈ ವಿದ್ಯಾರ್ಥಿನಿ ಏಕಾಏಕಿ ಅಸ್ವಸ್ಥಗೊಂಡಿದ್ದಳು. ಇದನ್ನು ಗಮನಿಸಿದ ಬಸ್ಸಿನ ಚಾಲಕ ನಸೀಫ್ ಹಾಗೂ ನಿರ್ವಾಹಕ

ಉಡುಪಿ: ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ಯುವತಿ ಅಸ್ವಸ್ಥ| ಬಸ್ ಅನ್ನು ಆಸ್ಪತ್ರೆ ಕಡೆ ತಿರುಗಿಸಿ ಪ್ರಾಣ ಉಳಿಸಿದ ಸಿಬ್ಬಂದಿ Read More »

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ| ಪೊಲೀಸರ ಚಾರ್ಜ್ ಶೀಟ್ ನಲ್ಲಿ ಎಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ಕಾಮಪುರಾಣ ಬಯಲು

ಸಮಗ್ರ ನ್ಯೂಸ್: ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಮತ್ತು ಮಗ ಪ್ರಜ್ವಲ್ ರೇವಣ್ಣ ರಾಸಲೀಲೆಗಳು ಈಗ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಪ್ರಜ್ವಲ್ ಬಸವನಗುಡಿಯ ಮನೆಯಲ್ಲಿ ದೂರುದಾರ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವುದು ನಿಜ ಎಂದು ಚಾರ್ಜ್ ಶೀಟ್ ನಲ್ಲಿ ಹೇಳಲಾಗಿದೆ. ಇನ್ನು ಎಚ್ ಡಿ ರೇವಣ್ಣ ಹಣ್ಣು ಕೊಡುವ ನೆಪದಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ| ಪೊಲೀಸರ ಚಾರ್ಜ್ ಶೀಟ್ ನಲ್ಲಿ ಎಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ಕಾಮಪುರಾಣ ಬಯಲು Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಶಿಖರ್ ಧವನ್

ಸಮಗ್ರ ನ್ಯೂಸ್‌: ಭಾರತೀಯ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ 38 ವರ್ಷ ವಯಸ್ಸಿನ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್‌ ವಿದಾಯ ಹೇಳಿದ್ದಾರೆ. ಧವನ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. 2022ರ ಬಾಂಗ್ಲಾದೇಶ ಪ್ರವಾಸದ ನಂತರ ಧವನ್ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಅದರಲ್ಲೂ ದುಲೀಪ್ ಟ್ರೋಫಿಗೆ ಆಯ್ಕೆ ಮಾಡಲಾದ ನಾಲ್ಕು ತಂಡಗಳಲ್ಲೂ ಅವರ ಹೆಸರು

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಶಿಖರ್ ಧವನ್ Read More »