Editor

ಯಾರು ಏನೇ ಬೈದರೂ ನೀರಿನ ಬೆಲೆ ಏರಿಕೆ ಮಾಡೇ ಮಾಡುತ್ತೇನೆ: ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ ಮಾಡಬೇಕಿದೆ. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡಲು ಹಣವಿಲ್ಲ. ಯಾರು ಏನು ಹೇಳಿದರೂ ನಾನು ನೀರಿನ ಬೆಲೆ ಏರಿಕೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. 8-9 ವರ್ಷದಿಂದ ನೀರಿನ ದರ ಏರಿಕೆ ಮಾಡಿಲ್ಲ. ನೀರಿನ‌ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗಬೇಕು. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡೋಕೆ‌ ಆಗುತ್ತಿಲ್ಲ. ಮಂಡಳಿಯ ವಿದ್ಯುತ್ ದರವೂ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್‌ಗೆ ನೋಡಿ ದರ […]

ಯಾರು ಏನೇ ಬೈದರೂ ನೀರಿನ ಬೆಲೆ ಏರಿಕೆ ಮಾಡೇ ಮಾಡುತ್ತೇನೆ: ಡಿ.ಕೆ ಶಿವಕುಮಾರ್ Read More »

ಹೊಸ ಪಕ್ಷದ ಧ್ವಜ ಬಿಡುಗಡೆ ಮಾಡಿದ ದಳಪತಿ ವಿಜಯ್‌

ಸಮಗ್ರ ನ್ಯೂಸ್: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ ಅವರು ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂನ ಧ್ವಜ ಮತ್ತು ಚಿಹ್ನೆಯನ್ನು ಇಂದು ಅನಾವರಣಗೊಳಿಸಿದ್ದಾರೆ. ಮೆರೂನ್ (ಕೆಂಗಂದು) ಮತ್ತು ಹಳದಿ ಬಣ್ಣವಿರುವ ಧ್ವಜದ ಮಧ್ಯದಲ್ಲಿ ಎರಡು ಆನೆಗಳು ಮತ್ತು ನಕ್ಷತ್ರಗಳಿಂದ ಸುತ್ತುವರಿದ ನವಿಲಿನ ಗುರುತು ಇದೆ. ಈ ಧ್ವಜವನ್ನು ಪನೈಯೂರ್ ಪಕ್ಷದ ಕಚೇರಿಯಲ್ಲಿ ವಿಜಯ್ ಧ್ವಜಾರೋಹಣ ಮಾಡಿ ಬಳಿಕ ರಾಜಕೀಯ ಪಕ್ಷದ ಅಧಿಕೃತ ಹಾಡನ್ನು ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿಯಲ್ಲಿ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ

ಹೊಸ ಪಕ್ಷದ ಧ್ವಜ ಬಿಡುಗಡೆ ಮಾಡಿದ ದಳಪತಿ ವಿಜಯ್‌ Read More »

ಸಿಎಂ ನೇತೃತ್ವದಲ್ಲಿ ಇಂದು ಸಂಪುಟ ಸಭೆ.. ಬೆಂಗಳೂರಿನಲ್ಲಿ ಸುರಂಗ ಮಾರ್ಗಕ್ಕೆ ಅಸ್ತು..!

ಸಮಗ್ರ ನ್ಯೂಸ್: ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಯಿತು. ಇದರಲ್ಲಿ ಬೆಂಗಳೂರಿನ ಸುರಂಗ ಮಾರ್ಗ, ಟಿಡಿಆರ್ ಸೇರಿದಂತೆ ಪ್ರಮುಖ ಕಾಮಗಾರಿಗಳ ಸೇರಿದಂತೆ 40ಕ್ಕೂ ಹೆಚ್ಚು ಅಭಿವೃದ್ಧಿ ವಿಷಯಗಳ ಮೇಲೆ ಚರ್ಚೆ ಮಾಡಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಬೆಂಗಳೂರಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ. 250 ಅಡಿ ಎತ್ತರದ 500 ಕೋಟಿ ರೂ. ವೆಚ್ಚದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಅನುಮೋದಿಸಲಾಗಿದ್ದು, ಇನ್ನೂ ಕೂಡ

ಸಿಎಂ ನೇತೃತ್ವದಲ್ಲಿ ಇಂದು ಸಂಪುಟ ಸಭೆ.. ಬೆಂಗಳೂರಿನಲ್ಲಿ ಸುರಂಗ ಮಾರ್ಗಕ್ಕೆ ಅಸ್ತು..! Read More »

ದರ್ಶನ್ ಭೇಟಿಯಾದ ರಚಿತಾ ರಾಮ್… ಭಾವುಕರಾದ ರಚ್ಚುಗೆ ದಚ್ಚು ಸಾಂತ್ವನ..!

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಅವರನ್ನು ನೋಡಲು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಡಿಂಪಲ್ ಕ್ವೀನ್ ರಚಿತಾ ರಾಮ್ ಭೇಟಿ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ನನ್ನ ಗುರು ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ರಚಿತಾರಾಮ್‌ ಇಂದು ಮಧ್ಯಾಹ್ನ ಮೂರು ಗಂಟೆ ನಂತರ ದರ್ಶನ್ ಆಪ್ತ ಸಚ್ಚಿದಾನಂದ್ ಜೊತೆಗೆ ಜೈಲಿಗೆ ಆಗಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರಾಜನನ್ನ ರಾಜನ ರೀತಿ ನೋಡೋಕೆ ನನಗಿಷ್ಟ, ಈ ರೀತಿಯಲ್ಲಿ ನೋಡೋಕೆ ಕಷ್ಟ

ದರ್ಶನ್ ಭೇಟಿಯಾದ ರಚಿತಾ ರಾಮ್… ಭಾವುಕರಾದ ರಚ್ಚುಗೆ ದಚ್ಚು ಸಾಂತ್ವನ..! Read More »

ಫೇಸ್‌ಬುಕ್‌ನಲ್ಲಿ ಬಣ್ಣ ಬಣ್ಣದ ಮಾತುಗಳಿಂದ ಅರ್ಚಕನನ್ನು ಬಲೆಗೆ ಬೀಳಿಸಿದ ಸುಂದರಿ| ಲಕ್ಷ ಲಕ್ಷ ಪಂಗನಾಮ ಹಾಕಿ ಲಪಟಾಯಿಸಿ ಪರಾರಿ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಯುವತಿ, ಮಂಡ್ಯದ ಪಾಂಡವಪುರ ಮೂಲದ ಅರ್ಚಕನಿಗೆ(60) ಜೊತೆ ಚಾಟಿಂಗ್ ಮಾಡಿದ ಲಕ್ಷ, ಲಕ್ಷ ಪಂಗನಾಮ ಹಾಕಿದ್ದಾಳೆ. ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ ವಿಜಯ್ ಕುಮಾರ್ ಹಣ ಕಳೆದುಕೊಂಡು, ಸೈಬ‌ರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವಿಜಯಕುಮಾರ್ ಕುಟುಂಬದಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದರು. ಇವರಿಗೆ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಒಬ್ಬಳು ಸುಂದರಿ ಪರಿಚಯವಾಗಿದ್ದಾಳೆ. ಹೀಗಾಗಿ ಆಕೆ ಜತೆ ಪ್ರತಿ ದಿನ ಚಾಟಿಂಗ್ ಮಾಡುತ್ತಿದ್ದ ವಿಜಯ್ ಕುಮಾರ್ ಬಗ್ಗೆ

ಫೇಸ್‌ಬುಕ್‌ನಲ್ಲಿ ಬಣ್ಣ ಬಣ್ಣದ ಮಾತುಗಳಿಂದ ಅರ್ಚಕನನ್ನು ಬಲೆಗೆ ಬೀಳಿಸಿದ ಸುಂದರಿ| ಲಕ್ಷ ಲಕ್ಷ ಪಂಗನಾಮ ಹಾಕಿ ಲಪಟಾಯಿಸಿ ಪರಾರಿ Read More »

ಕೊಟ್ಟಿಗೆಹಾರ: ಗೂಗಲ್ ಮಿಸ್‌ಗೈಡ್| ರಾಣಿಝರಿಗೆ ಅಧಿಕಾರಿಗಳ ದೌಡು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಆ.21 ರಂದು ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ ರಾಣಿ ಝರಿ ಪ್ರವಾಸಿತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಾರಿ ಮಳೆಯಾಗುತ್ತಿದೆ. ಗೂಗಲ್ ಮ್ಯಾಪ್‌ನಲ್ಲಿ ಬಿರುಕು ಕಂಡು ಬರುತ್ತಿರುವ ಹಿನ್ನೆಲೆ ಪುತ್ತೂರು ಉಪವಿಭಾಗಧಿಕಾರಿಗಳು ರಾಣಿಝರಿ ಸಮೀಪಬಾರಿ ಮಳೆಯಾಗುತ್ತಿರುವುದರಿಂದ `ಭೂಮಿಕುಸಿತವಾಗುವ ಸಂಭವವಿದೆ ಎಂದು ಚಿಕ್ಕಮಗಳೂರು ಉಪವಿಭಾಗಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೊಟ್ಟಿಗೆಹಾರ: ಗೂಗಲ್ ಮಿಸ್‌ಗೈಡ್| ರಾಣಿಝರಿಗೆ ಅಧಿಕಾರಿಗಳ ದೌಡು Read More »

ಸಂಪಾಜೆ: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು| ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಸಾವು

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಕೆವಿಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ 64 ವರ್ಷ ಪ್ರಾಯದ ಗಣೇಶ್ ಎಂಬವರು ಮೃತಪಟ್ಟ ದುರ್ದೈವಿ. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಗಣೇಶ್ ರವರಿಗೆ ಎದೆಗೆ ಗಂಭೀರ ಗಾಯಗಳಾಯಿತು. ಕೂಡಲೇ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ

ಸಂಪಾಜೆ: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು| ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಸಾವು Read More »

ದಸರಾಕ್ಕೆ ಪೂರ್ವ ತಯಾರಿ/ ಗಜಪಯಣಕ್ಕೆ ನಾಗರಹೊಳೆಯಲ್ಲಿ ಚಾಲನೆ

ಸಮಗ್ರ ನ್ಯೂಸ್‌: ವಿಶ್ವವಿಖ್ಯಾತ ಮೈಸೂರು ದಸರಾದ ವಿಶೇಷ ಆಕರ್ಷಣೆಯಾದ ಜಂಬೂಸವಾರಿಯ ಆನೆಗಳನ್ನು ಸ್ವಾಗತಿಸುವ ಗಜಪಯಣಕ್ಕೆ ಬುಧವಾರ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಚಾಲನೆ ನೀಡಲಾಗಿದ್ದು, ಒಂಬತ್ತು ಆನೆಗಳು ಅರಮನೆ ನಗರಿಯತ್ತ ಹೆಜ್ಜೆ ಹಾಕಿದವು. ಮೈಸೂರು ದಸರಾಕ್ಕೆ ಆಗಮಿಸುವ ಅಭಿಮನ್ಯು ನೇತೃತ್ವದ ಗಜ ಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಭರ್ಜರಿ ಸ್ವಾಗತವನ್ನು ನೀಡಲಾಯಿತು. ಪ್ರತಿ ವರ್ಷ ಗಜಪಯಣದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕುಮ್ಮಿ ಆನೆಗಳು ದಸರಾ ಉತ್ಸವದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ತರಬೇತಿಗಾಗಿ ಮೈಸೂರಿಗೆ ಹೋಗುತ್ತವೆ. ಈ

ದಸರಾಕ್ಕೆ ಪೂರ್ವ ತಯಾರಿ/ ಗಜಪಯಣಕ್ಕೆ ನಾಗರಹೊಳೆಯಲ್ಲಿ ಚಾಲನೆ Read More »

ಶೇಖ್‌ ಹಸೀನಾರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿದ ಬಾಂಗ್ಲಾ ಸರಕಾರ

ಸಮಗ್ರ ನ್ಯೂಸ್‌: ಬಾಂಗ್ಲಾದೇಶದ ಸರ್ಕಾರವು ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಮಾಜಿ ಸಂಸದರ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸಿದೆ. ಈ ಹಿಂದೆ ಆಯ್ದ ದೇಶಗಳಿಗೆ ವೀಸಾ-ಮುಕ್ತ ಪ್ರಯಾಣದಂತಹ ವಿವಿಧ ಸವಲತ್ತುಗಳನ್ನು ನೀಡುತ್ತಿದ್ದ ಈ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಹಸೀನಾ ಅವರ ಆಡಳಿತದಲ್ಲಿ ಸಂಸದರಿಗೆ ನೀಡಲಾಗಿತ್ತು. ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಶೇಖ್ ಹಸೀನಾ ಆಗಸ್ಟ್ 5ರಿಂದ ಭಾರತದಲ್ಲಿ ನೆಲೆಸಿದ್ದು, ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅವರ ಸುರಕ್ಷತೆಗೆ ಬೆದರಿಕೆಗಳ ಮಧ್ಯೆ

ಶೇಖ್‌ ಹಸೀನಾರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿದ ಬಾಂಗ್ಲಾ ಸರಕಾರ Read More »

ರೇವಣ್ಣ ದಂಪತಿ ಸೇರಿ ಒಂಬತ್ತು ಅರೋಪಿಗಳಿಗೆ ಸಮನ್ಸ್‌/ ಖುದ್ದು ಹಾಜರಾಗುವಂತೆ ಸೂಚನೆ

ಸಮಗ್ರ ನ್ಯೂಸ್‌: ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ, ಆಗಸ್ಟ್ 28 ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ನಿಂದ ಸಮನ್ಸ್‌ ಜಾರಿ ಮಾಡಲಾಗಿದೆ. ಸತೀಶ್ ಬಾಬು, ಮನುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಮತ್ತು ಅಜಿತ್‌ ಕುಮಾರ್‌ಗೆ ಐಪಿಸಿ ಸೆಕ್ಷನ್ 364 A ಕೈಬಿಟ್ಟು ಉಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದೆ. ಆರೋಪಿ ಭವಾನಿ ರೇವಣ್ಣಗೆ ಹೈಕೋರ್ಟ್ ನೀಡಿದ್ದ

ರೇವಣ್ಣ ದಂಪತಿ ಸೇರಿ ಒಂಬತ್ತು ಅರೋಪಿಗಳಿಗೆ ಸಮನ್ಸ್‌/ ಖುದ್ದು ಹಾಜರಾಗುವಂತೆ ಸೂಚನೆ Read More »