Editor

ಸುಳ್ಯ: ಸುಳ್ಳು ಸುದ್ದಿ ಪ್ರಸಾರ ಆರೋಪ| ವೆಬ್ ಸೈಟ್ ಹಾಗೂ ಸಂಪಾದಕರ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ, ವೆಬ್‌ ನ್ಯೂಸ್‌ನ ವರದಿಗಾರ ಹಾಗೂ ಸಂಪಾದಕರ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.20ರಂದು ರಾತ್ರಿ ಸಂಪಾಜೆ ಗ್ರಾಮದ ಕಲ್ಲುಗುಂಡಿ ಬಳಿ ಧನುಷ್‌ ಪಿ.ಎಸ್‌. ಎಂಬಾತನು ಕಲ್ಲುಗುಂಡಿ ಕಡೆಗೆ ಮಾರುತಿ ಆಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದವರೊಂದಿಗೆ ಯಾವುದೋ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಇದನ್ನು ಸುಳ್ಯದ ವೆಬ್‌ಸೈಟೊಂದು, “ಹಿಂದೂ ಹುಡುಗಿಯರ ಜತೆ ಅನ್ಯ ಕೋಮಿನ ಯುವಕರು; ಸಂಪಾಜೆ ತನಕ ತಡರಾತ್ರಿ ಕಾರನ್ನು ಬೆನ್ನಟ್ಟಿದ […]

ಸುಳ್ಯ: ಸುಳ್ಳು ಸುದ್ದಿ ಪ್ರಸಾರ ಆರೋಪ| ವೆಬ್ ಸೈಟ್ ಹಾಗೂ ಸಂಪಾದಕರ ವಿರುದ್ಧ ದೂರು ದಾಖಲು Read More »

ಎಸ್.ಎಸ್.ಎಲ್.ಸಿ ಮೊದಲ ಪರೀಕ್ಷೆಗೆ ದ.ಕ ಜಿಲ್ಲೆಯಲ್ಲಿ 229 ಮಂದಿ, ಉಡುಪಿ ಜಿಲ್ಲೆಯಲ್ಲಿ 65 ಮಂದಿ ಗೈರು 

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾ.21 ರ ಶುಕ್ರವಾರ ಮೊದಲ ದಿನದ ಎಸೆಸೆಲ್ಸಿ ಪರೀಕ್ಷೆ ಸಾಂಗವಾಗಿ ನಡೆದಿದೆ. ಜಿಲ್ಲೆಯಲ್ಲಿ ಒಟ್ಟು 92 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಪ್ರಥಮ ಭಾಷೆ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 28925 ವಿದ್ಯಾರ್ಥಿಗಳ ಪೈಕಿ 28728 ಮಂದಿ ಪರೀಕ್ಷೆ ಬರೆದಿದ್ದಾರೆ. ಹಾಗೂ 229 ಮಂದಿ ವಿವಿಧ ಕಾರಣಗಳಿಂದ ಗೈರು ಹಾಜರಾಗಿದ್ದಾರೆ. ಕನ್ನಡ ಭಾಷಾ ಪರೀಕ್ಷೆಗೆ 202, ಇಂಗ್ಲಿಷ್‌ ಗೆ 23 ಹಾಗೂ ಸಂಸ್ಕೃತ ಭಾಷಾ ಪರೀಕ್ಷೆಗೆ 4 ಮಂದಿ ಗೈರಾಗಿದ್ದಾರೆ. ಬಂಟ್ವಾಳದಲ್ಲಿ ಒಟ್ಟು

ಎಸ್.ಎಸ್.ಎಲ್.ಸಿ ಮೊದಲ ಪರೀಕ್ಷೆಗೆ ದ.ಕ ಜಿಲ್ಲೆಯಲ್ಲಿ 229 ಮಂದಿ, ಉಡುಪಿ ಜಿಲ್ಲೆಯಲ್ಲಿ 65 ಮಂದಿ ಗೈರು  Read More »

ಬೆಳ್ತಂಗಡಿ: ಐದು ತಿಂಗಳ‌ ಹಸುಗೂಸು ಕಾಡೊಳಗೆ ಅನಾಥವಾಗಿ ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಶನಿವಾರ (ಮಾ.22) ಬೆಳಗ್ಗೆ ಕಂಡುಬಂದಿದೆ. ಬೆಳಾಲು ಗ್ರಾ.ಪಂ. ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ ದಾರಿಹೋಕ ಮಹಿಳೆಗೆ ಕೇಳಿದ್ದು, ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಆರೋಗ್ಯ ಇಲಾಖೆ ದೌಡಾಯಿಸಿದ್ದು, ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ. ಈ

ಬೆಳ್ತಂಗಡಿ: ಐದು ತಿಂಗಳ‌ ಹಸುಗೂಸು ಕಾಡೊಳಗೆ ಅನಾಥವಾಗಿ ಪತ್ತೆ Read More »

ಹವಾಮಾನ ವರದಿ| ಗುಡುಗು,ಮಿಂಚಿನೊಂದಿಗೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ| ಐದು ದಿನಗಳ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಸಮಗ್ರ‌ ನ್ಯೂಸ್: ರಾಜ್ಯದಾದ್ಯಂತ ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾ. 23ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ,

ಹವಾಮಾನ ವರದಿ| ಗುಡುಗು,ಮಿಂಚಿನೊಂದಿಗೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ| ಐದು ದಿನಗಳ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಕೋರ್ಟ್ ಆದೇಶದನ್ವಯ ಸಮೀರ್ ಎಂ.ಡಿ ಮಾಡಿದ ವಿಡಿಯೋ ಡಿಲಿಟ್

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್‌ ಸಮೀರ್‌ ಎಂಡಿ ವಿರುದ್ಧ ಕೋರ್ಟ್‌ ಆದೇಶ ನೀಡಿದ್ದು, ಸಮೀರ್‌ ತನ್ನ ಯೂಟ್ಯೂಬ್‌ ಚಾನೆಲ್‌ ನಲ್ಲಿ ಹರಿಬಿಟ್ಟಿದ್ದ ವೀಡಿಯೋ ಮಾನ್ಯ ಪ್ರಧಾನ ಸಿಟಿ ಸಿವಿಲ್‌ ಕೋರ್ಟ್‌ ಆದೇಶದನ್ವಯ ಡಿಲೀಟ್ ಆಗಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾ. ಆರ್‌ ದೇವದಾಸ್‌ ಅವರಿದ್ದ ಏಕಸದಸ್ಯ ಪೀಠ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಅವರ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಕೋರ್ಟ್ ಆದೇಶದನ್ವಯ ಸಮೀರ್ ಎಂ.ಡಿ ಮಾಡಿದ ವಿಡಿಯೋ ಡಿಲಿಟ್ Read More »

ನಾಳೆ‌(ಮಾ.22) ಕರ್ನಾಟಕ ಬಂದ್| ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಬೃಹತ್‌ ಬಂದ್‌ಗೆ ಕರೆ ನೀಡಲಾಗಿದೆ. ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ, ರಾಜ್ಯದ ಹಲವು ಭಾಗಗಳಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಬಂದ್‌ನ ಮುಖ್ಯ ಉದ್ದೇಶ ಮಹಾರಾಷ್ಟ್ರದ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿದೆ. ಹಾಗೂ ಕರ್ನಾಟಕ ಗಡಿಭಾಗದ ಜನರ ಹಕ್ಕುಗಳನ್ನು ಕಾಪಾಡಲು ಸರ್ಕಾರದ ಗಮನ ಸೆಳೆಯುವುದಾಗಿದೆ. ನಾಳೆ ಬೆಳಗ್ಗೆ 6 ಗಂಟೆಗೆ ಶುರುವಾಗುಬ ಬಂದ್, ಸಂಜೆ 6 ಗಂಟೆಯವರೆಗೂ ಇರಲಿದೆ. ಈ ಬಂದ್‌ನಲ್ಲಿ ಕನ್ನಡ ಪರ ಸಂಘಟನೆಗಳು,

ನಾಳೆ‌(ಮಾ.22) ಕರ್ನಾಟಕ ಬಂದ್| ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ವಿಧಾನ ಸಭೆಯಲ್ಲಿ ‌ಗೌರವಕ್ಕೆ ಧಕ್ಕೆ| ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ‌ ಸ್ಪೀಕರ್ ಆದೇಶ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ ಕಾರಣವಾಗಿ ಸದನದ ಗೌರವಕ್ಕೆ ಧಕ್ಕೆ ತಂದಂತ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ. ಇಂದು ಮಧ್ಯಾಹ್ನದ ಭೋಜನ ವಿರಾಮದ ನಂತ್ರ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಸ್ಲೀಂ ಮೀಸಲಾತಿ ಮಸೂದೆ ಸೇರಿದಂತೆವಿವಿಧ ಮಸೂದೆ ವಿರೋಧಿಸಿ ಬಿಜೆಪಿಯ ಶಾಸಕರು ಪ್ರತಿಭಟನೆ, ಗದ್ದಲ ಕೋಲಾಹಲವನ್ನು ಉಂಟು ಮಾಡಿದರು. ಈ ಹಿನ್ನಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸ್ಪೀಕರ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಬಿಜೆಪಿಯ ದೊಡ್ಡಮಗೌಡ ಪಾಟೀಲ್, ಅಶ್ವತ್ಥನಾರಾಯಣ, ಭರತ್ ಶೆಟ್ಟಿ, ಉಮಾನಾಥ

ವಿಧಾನ ಸಭೆಯಲ್ಲಿ ‌ಗೌರವಕ್ಕೆ ಧಕ್ಕೆ| ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ‌ ಸ್ಪೀಕರ್ ಆದೇಶ Read More »

ಹನಿಟ್ರ್ಯಾಪ್ ಕುರಿತು ವಿಪಕ್ಷ ನಾಯಕ ಅಶೋಕ್ ಸೈಲೆಂಟ್ ಮೋಡ್| ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಶಾಸಕ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಪ್ರಕರಣದ ವಿಚಾರ ನಡೆಯುವಾಗ, ಈ ವಿಷಯವು ಗಂಭೀರ ಚರ್ಚೆಗೆ ಕಾರಣವಾಯಿತು. ಈ ಚರ್ಚೆಯು ರಾಜ್ಯದ ರಾಜಕೀಯ ವಾತಾವರಣವನ್ನು ತೀವ್ರವಾಗಿ ಪ್ರಭಾವಿತಗೊಳಿಸಿದೆ. ಸರ್ಕಾರದ ವಿರುದ್ಧ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಗಂಭೀರ ಆರೋಪಗಳನ್ನು ಮಾಡಿದರು. ಹನಿಟ್ರ್ಯಾಪ್ ಕುರಿತ ಚರ್ಚೆಯ ಮಧ್ಯೆ, ಬಿಜೆಪಿ ಪಾಳಯದಲ್ಲಿಯೇ ಗಲಾಟೆ ಉಂಟಾಗಿದೆ ಎಂಬುದು ಗಮನಾರ್ಹ ಸಂಗತಿ. ವಿರೋಧ ಪಕ್ಷದ ನಾಯಕ ಆರ್​. ಅಶೋಕ್ (R Ashoka) ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹನಿಟ್ರ್ಯಾಪ್ ಕುರಿತು ವಿಪಕ್ಷ ನಾಯಕ ಅಶೋಕ್ ಸೈಲೆಂಟ್ ಮೋಡ್| ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಶಾಸಕ ಸುನಿಲ್ ಕುಮಾರ್ Read More »

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮುಂಗಾರು ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ ಪಡೆದ ಸಚಿವ ಕೃಷ್ಣ ಬೈರೇಗೌಡ

ಸಮಗ್ರ ನ್ಯೂಸ್: ಪ್ರಸ್ತುತ ವರ್ಷದ ಮಾನ್ಸೂನ್ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಜೂನ್- ಸೆಪ್ಟೆಂಬರ್ ಅವಧಿಯಲ್ಲಿ ಮಾನ್ಸೂನ್ ಚುರುಕಾಗಲಿದೆ. ಏಪ್ರಿಲ್-ಮೇ ತಿಂಗಳಲ್ಲೂ ಉತ್ತಮ ಮಳೆ ನಿರೀಕ್ಷೆಯಿದೆ. ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ಉತ್ತರ ಕರ್ನಾಟಕ ಸೇರಿದಂತೆ

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮುಂಗಾರು ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ ಪಡೆದ ಸಚಿವ ಕೃಷ್ಣ ಬೈರೇಗೌಡ Read More »

ರಾಜ್ಯ ಸಚಿವರೊಬ್ಬರ ಮೇಲೆ ಎರಡು ಬಾರಿ‌ ಹನಿಟ್ರ್ಯಾಪ್| ಸ್ಪೋಟಕ ಹೇಳಿಕೆ ನೀಡಿದ ಸತೀಶ ಜಾರಕಿಹೋಳಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್ ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ಲೋಕೋಪಯೋಗಿ ಇಲಾಖೆಯ ಸಚಿವರಾದಂತಹ ಸತೀಶ್ ಜಾರಕಿಹೊಳಿಯವರು ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಆಗಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಚಿವ ಸತೀಶ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು, ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಸಚಿವರಿಗೆ ಹನಿಟ್ರ್ಯಾಪ್ ಆಗಿರುವುದು ನಿಜ. ಈ ಒಂದು ಹನಿಟ್ರ್ಯಾಪ್ ನಲ್ಲಿ ನಮ್ಮವರು ಅಷ್ಟೇ ಅಲ್ಲದೆ ಬೇರೆ ಪಕ್ಷದ ನಾಯಕರು

ರಾಜ್ಯ ಸಚಿವರೊಬ್ಬರ ಮೇಲೆ ಎರಡು ಬಾರಿ‌ ಹನಿಟ್ರ್ಯಾಪ್| ಸ್ಪೋಟಕ ಹೇಳಿಕೆ ನೀಡಿದ ಸತೀಶ ಜಾರಕಿಹೋಳಿ Read More »