Editor

ಕೊಟ್ಟಿಗೆಹಾರ: ಸಹೋದರನ ಅತ್ತೆಯನ್ನು ಕೊಲೆ ಮಾಡಿ ಶಶಿಧರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅತ್ತೆ ಯಮುನಾ ಕುಡಿದ ಮತ್ತಿನಲ್ಲಿದ್ದ ಅಳಿಯನಿಗೆ ಬುದ್ದಿ ಹೇಳಿದ ಕಾರಣಕ್ಕೆ ಅವನ ಸಹೋದರ ಶಶಿಧರ್ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆ ಮಾಡಿದ ಬಳಿಕ ಶಶಿಧರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಬಣಕಲ್ ಪೊಲೀಸರು ನಿನ್ನೆ ಮೊದಲು ತನಿಖೆ ಆರಂಭಿಸಿದ್ದರು. ಶಶಿಧರ್ ನನ್ನು ಪತ್ತೆ ಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು. ಫೆ.18 ರಂದು ಭಾರತೀಬೈಲು ಕಾಫಿತೋಟದಲ್ಲಿ ಶಶಿಧರ್ ನೇಣು […]

ಕೊಟ್ಟಿಗೆಹಾರ: ಸಹೋದರನ ಅತ್ತೆಯನ್ನು ಕೊಲೆ ಮಾಡಿ ಶಶಿಧರ್ ಆತ್ಮಹತ್ಯೆ Read More »

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಸಮಗ್ರ ನ್ಯೂಸ್: ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ ವರ್ಷ ಮಾರ್ಚ್ ನಿಂದ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಕುಮಾರ್ ಆಗಿದ್ದಾರೆ, ಇದು ಚುನಾವಣಾ ಆಯೋಗದ

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ Read More »

ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು| ಶವಕ್ಕಾಗಿ ಶೋಧ ಮುಂದುವರಿಕೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಎನ್.ಆರ್.ಪುರ ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ. ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಡಿದರೂ ಸಾಧ್ಯವಾಗಲಿಲ್ಲ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ

ಭದ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು| ಶವಕ್ಕಾಗಿ ಶೋಧ ಮುಂದುವರಿಕೆ Read More »

ಚಿನ್ನದ ದರದಲ್ಲಿ ಮತ್ತೆ ಏರಿಕೆ| ಇಂದಿನ ಚಿನ್ನದ‌ ದರ ನೋಡಿ…

ಸಮಗ್ರ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ 500 ರೂ. ಏರಿಕೆಯಾಗಿ 79,550 ರೂಪಾಯಿಗಳಲ್ಲಿ ವಹಿವಾಟು ನಡೆಸಿದೆ. 24 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ 550 ರೂಪಾಯಿ ಹೆಚ್ಚಾಗಿ 86,770 ರೂ.ಗೆ ದಾಖಲಾಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 55 ರೂ ಹೆಚ್ಚಳವಾಗಿ 8662 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 79,400 ರೂ

ಚಿನ್ನದ ದರದಲ್ಲಿ ಮತ್ತೆ ಏರಿಕೆ| ಇಂದಿನ ಚಿನ್ನದ‌ ದರ ನೋಡಿ… Read More »

ದೆಹಲಿಯಲ್ಲಿ ರೈಲು ಏರುವ ಧಾವಂತದಲ್ಲಿ ಕಾಲ್ತುಳಿತ| ಪ್ರಯಾಗರಾಜ್ ಗೆ ತೆರಳುತ್ತಿದ್ದ ಭಕ್ತರ ಸಾವು

ಸಮಗ್ರ ನ್ಯೂಸ್: ಮಹಾಕುಂಭ ಮೇಳಕ್ಕೆಂದು ತೆರಳುತ್ತಿದ್ದ ಜನ ದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ ದುರಂತ ಘಟನೆ ಕಳೆದ ದಿನ ರಾತ್ರಿ ಸಂಭವಿಸಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಾ ಕುಂಭಮೇಳಕ್ಕೆ ಎರಡು ರೈಲುಗಳು ವಿಳಂಬವಾಗಿದ್ದರಿಂದ ಶನಿವಾರ ರಾತ್ರಿ ಜನದಟ್ಟಣೆ ಉಂಟಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಿಂದಾಗಿ ಪ್ರಧಾನಿ ಮೋದಿ ಸೇರಿದಂತೆ ಇತರ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ 10 ಮಹಿಳೆಯರು, ಮೂವರು ಮಕ್ಕಳು ಮತ್ತು

ದೆಹಲಿಯಲ್ಲಿ ರೈಲು ಏರುವ ಧಾವಂತದಲ್ಲಿ ಕಾಲ್ತುಳಿತ| ಪ್ರಯಾಗರಾಜ್ ಗೆ ತೆರಳುತ್ತಿದ್ದ ಭಕ್ತರ ಸಾವು Read More »

ಕೆಎಸ್ಎಸ್ ಕಾಲೇಜಿನಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ದಲ್ಲಿ ಹಿಂದಿ ವಿಭಾಗದ ವತಿಯಿಂದ ವಿಶ್ವ ಹಿಂದಿ ದಿವಸ ಕಾರ್ಯಕ್ರಮವನ್ನು ಫೆ.15 ರಂದು ಆಚರಿಸಲಾಯಿತು. ವಿಶ್ವಹಿಂದಿ ದಿವಸದ ಪ್ರಯುಕ್ತ “ಹಿಂದಿ ಭಾಷೆ ಮತ್ತು ಉದ್ಯೋಗ” ಎಂಬ ವಿಷಯದ ಕುರಿತು ವಿಶೇಷ ವ್ಯಾಖ್ಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಜ್ಯೋತಿ ಜ್ಞಾನೇಶ್ವರಿ ಸಹಾಯಕ ಪ್ರಾಧ್ಯಾಪಕಿ, ಹಿಂದಿ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಹಿಂದಿ ಪ್ರಚಾರ ಮದ್ರಾಸ್ ಇವರು ನಡೆಸುವ ಪರೀಕ್ಷೆಗಳಲ್ಲಿ

ಕೆಎಸ್ಎಸ್ ಕಾಲೇಜಿನಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಬುದ್ದಿವಂತರು ಈ ನಾಲ್ಕು ಸ್ಥಳಗಳಲ್ಲಿ ಎಂದೂ ಮಾತನಾಡಲ್ಲ| ಚಾಣಕ್ಯ ಹೇಳಿದ ಆ ಸ್ಥಳಗಳಾವುವು?

ಸಮಗ್ರ ನ್ಯೂಸ್: ಚಾಣಕ್ಯ ನೀತಿ ಕೇವಲ ಮನುಷ್ಯನ ಗುಣಗಳನ್ನು ವಿವರಿಸುವುದಲ್ಲದೆ ಅನೇಕ ದೋಷಗಳ ಬಗ್ಗೆಯೂ ಹೇಳುತ್ತದೆ. ಇದು ಮಾತ್ರವಲ್ಲ, ಮನುಷ್ಯ ಯಾವಾಗ ಮಾತನಾಡಬೇಕು ಮತ್ತು ಯಾವಾಗ ಅಲ್ಲ ಎಂಬುದರ ಬಗ್ಗೆಯೂ ಉಲ್ಲೇಖಿಸುತ್ತದೆ. ಚಾಣಕ್ಯ ನೀತಿಯಲ್ಲಿ ಹೇಳಿರುವ ವಿಷಯಗಳನ್ನು ಯಾರು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೋ ಅವರು ಪ್ರತಿಯೊಂದು ಕಷ್ಟವನ್ನು ಸುಲಭವಾಗಿ ಜಯಿಸಬಹುದು, ಏಕೆಂದರೆ ಅವರು ವ್ಯಕ್ತಿಯನ್ನು ನಿರ್ಣಯಿಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಅಂತೆಯೇ, ಚಾಣಕ್ಯ ನೀತಿಯಲ್ಲಿ ಒಬ್ಬ ವ್ಯಕ್ತಿಯು ತನ್ನ ನಾಲಿಗೆಯನ್ನು ನಿಯಂತ್ರಿಸಬೇಕು ಎಂದು ಹೇಳಲಾಗಿದೆ. ಎಲ್ಲೆಂದರಲ್ಲಿ ಮಾತನಾಡುವುದು ಸರಿಯಲ್ಲ. ಕೆಲವು

ಬುದ್ದಿವಂತರು ಈ ನಾಲ್ಕು ಸ್ಥಳಗಳಲ್ಲಿ ಎಂದೂ ಮಾತನಾಡಲ್ಲ| ಚಾಣಕ್ಯ ಹೇಳಿದ ಆ ಸ್ಥಳಗಳಾವುವು? Read More »

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ| 250ಕ್ಕೂ ಗಿಡಗಳಿಗೆ ಹಾನಿ

ಸಮಗ್ರ ನ್ಯೂಸ್: ಅಡಿಕೆ ತೋಟದಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೊಟ್ಟು ಎಂಬಲ್ಲಿ ನಡೆದಿದೆ. ಪಡ್ಯೊಟ್ಟು ನಿವಾಸಿ ಯತೀಶ್‌ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು 1 ಎಕ್ರೆ ಪ್ರದೇಶದಲ್ಲಿನ ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಸುಮಾರು 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿದ್ದು ಸಾವಿರಾರು ರೂಪಾಯಿ ನ‌r ಸಂಭವಿಸಿದೆ. ಘಟನೆ ವೇಳೆ ಪುತ್ತೂರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ದಳಕ್ಕೆ ಬೆಂಕಿಯನ್ನು

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ| 250ಕ್ಕೂ ಗಿಡಗಳಿಗೆ ಹಾನಿ Read More »

ಪುತ್ತೂರು: ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ನೇಮಕ

ಸಮಗ್ರ ನ್ಯೂಸ್: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ

ಪುತ್ತೂರು: ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ನೇಮಕ Read More »

ಮೈಲಾರ ಕಾರ್ಣಿಕೋತ್ಸವ ಸಂಪನ್ನ| ದೈವವಾಣಿ ನುಡಿದ ಗೊರವಯ್ಯ

ಸಮಗ್ರ ನ್ಯೂಸ್: ಹೂವಿನ ಹಡಗಲಿಯ ಐತಿಹಾಸಿಕ ತಾಲೂಕಿನ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಇಂದು ಸಂಜೆ(ಫೆ.14) ಲಕ್ಷಾಂತರ ಭಕ್ತರ ಮಧ್ಯೆ ಸಂಪನ್ನವಾಯಿತು. ಭರತ ಹುಣ್ಣಿಮೆ ಹಿನ್ನೆಲೆಯಲ್ಲಿ ಕಾರ್ಣಿಕೋತ್ಸವದಲ್ಲಿ ‘ತುಂಬಿದ ಕೊಡ ತುಳುಕಿತಲೇ ಪರಾಕ್’ ಎಂದು ಗೊರವಯ್ಯ ಅವರು ದೈವವಾಣಿ ನುಡಿದರು. ಪ್ರತಿವರ್ಷದಂತೆ ಈ ಬಾರಿಯೂ ಪ್ರತಿವರ್ಷ ಈ ದೇವರು ನುಡಿಯುವ ಕಾರ್ಣಿಕ ನುಡಿಗೆ ಲಕ್ಷಾಂತರ ಭಕ್ತರು ಕಾದು ಕುಳಿತಿರುದ್ದರು. ಈ ದೇವರು ನುಡಿಯುವ ಭವಿಷ್ಯದ ನುಡಿ ಎಂದೂ ಸುಳ್ಳಾಗಲ್ಲ ಎಂಬ ನಂಬಿಕೆ ಜನರಲ್ಲಿದೆ. ಅದರಂತೆ ಗೋರವಯ್ಯ ‘ತುಂಬಿದ ಕೊಡ

ಮೈಲಾರ ಕಾರ್ಣಿಕೋತ್ಸವ ಸಂಪನ್ನ| ದೈವವಾಣಿ ನುಡಿದ ಗೊರವಯ್ಯ Read More »