Editor

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ವತಿಯಿಂದ ಹಿರಿಯರ ಸಂಸ್ಮರಣೆ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜಹೋಬಳಿ ಘಟಕದ ವತಿಯಿಂದ ಸ್ವಾತಂತ್ರ್ಯ ನಂತರ ನಾಡಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯರ ಸಂಸ್ಮರಣೆ ಕಾರ್ಯಕ್ರಮವು ಆ.15 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಪಂಜದಲ್ಲಿ ನಡೆಯಿತು ಹೋಬಳಿ ಘಟಕದ ಅಧ್ಯಕ್ಷರಾದ ಬಾಬುಗೌಡ ಅಚ್ರಪ್ಪಾಡಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು  ಸುಳ್ಯ ತಾಲೂಕು ಕ.ಸಾ.ಪ.ಅಧ್ಯಕ್ಷರಾದ ಚಂದ್ರಶೇಖರ ಪೇರಾಲ್ ಇವರು ದೀಪ ಹಚ್ಚುವ ಮೂಲಕ ಉದ್ಘಾಟಿಸಿ ಮಾತನಾಡಿ” ಈ ನಾಡು.ನುಡಿ.ಮಣ್ಣಿಗಾಗಿ ದುಡಿದವರನ್ನು ಸ್ಮರಿಸುವುದು ಉತ್ತಮ ಕಾರ್ಯ, ನಮ್ಮ […]

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ವತಿಯಿಂದ ಹಿರಿಯರ ಸಂಸ್ಮರಣೆ ಕಾರ್ಯಕ್ರಮ Read More »

ಶೇಖ್ ಹಸೀನಾರನ್ನು ಹಸ್ತಾಂತರಿಸಿ/ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯ

ಸಮಗ್ರ ನ್ಯೂಸ್‌: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯಿಸಿದೆ. ʼನೀವು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಾನೂನು ರೀತಿಯಲ್ಲಿ ಹಸ್ತಾಂತರಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ದೇಶದ ಜನರು ಅವರ ವಿಚಾರಣೆಗೆ ಕಾದಿದ್ದಾರೆ. ಆಕೆ ಆ ವಿಚಾರಣೆಯನ್ನು ಎದುರಿಸಲಿ’ ಎಂದು BNP ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಹೇಳಿದ್ದಾರೆ. ಶೇಖ್ ಹಸೀನಾ ಬಾಂಗ್ಲಾದೇಶದಲ್ಲಿ 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು

ಶೇಖ್ ಹಸೀನಾರನ್ನು ಹಸ್ತಾಂತರಿಸಿ/ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಒತ್ತಾಯ Read More »

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ/ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ನೇಮಕ

ಸಮಗ್ರ ನ್ಯೂಸ್‌: ಸೆಪ್ಟೆಂಬರ್ 18 ರಿಂದ 3 ಹಂತಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ, ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ಅವರನ್ನು ಚುನಾವಣಾ ಉಸ್ತುವಾರಿಗಳನ್ನು ಬಿಜೆಪಿ ನೇಮಕ ಮಾಡಿದೆ. ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಅದೇ ದಿನ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ/ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ನೇಮಕ Read More »

ವಯನಾಡ್‌ ಭೂಕುಸಿತ/ 119 ಮಂದಿ ಇನ್ನೂ ಕಣ್ಮರೆ

ಸಮಗ್ರ ನ್ಯೂಸ್‌: ವಯನಾಡ್‌ನಲ್ಲಿ ಭೂಕುಸಿತದಿಂದ 119 ಮಂದಿ ಈಗಲೂ ಕಣ್ಮರೆಯಾಗಿದ್ದಾರೆ. ಇದುವರೆಗೂ ಗುರುತಿಸಲಾದ 179 ಮೃತದೇಹಗಳ ಪೈಕಿ ಐದು ಮಂದಿ ಅವಲಂಬಿತರನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಮೃತಪಟ್ಟ 59 ಮಂದಿ ಅವಲಂಬಿತರಿಗೆ ಸರ್ಕಾರದಿಂದ ತಲಾ 6 ಲಕ್ಷ ಆರ್ಥಿಕ ನೆರವು ನೀಡಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. 91 ಮಂದಿ ಸಂಬಂಧಿಕರ ಡಿಎನ್ಎ ಸ್ಯಾಂಪಲ್ಸ್ ಸಂಗ್ರಹಿಸಲಾಗಿದ್ದು, ಅದನ್ನು ಹೊಂದಾಣಿಕೆ ಮಾಡಿ ನೋಡುವ ಕೆಲಸವು ಪ್ರಗತಿಯಲ್ಲಿದೆ. ನಿರಾಶ್ರಿತ ಶಿಬಿರದಲ್ಲಿ ಆಶ್ರಯ ಪಡೆದಿರುವವರಿಗೆ ತಾತ್ಕಾಲಿಕ ನೆಲೆ ಕಲ್ಪಿಸಲು ಕ್ರಮ

ವಯನಾಡ್‌ ಭೂಕುಸಿತ/ 119 ಮಂದಿ ಇನ್ನೂ ಕಣ್ಮರೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಮೂರು ದಿನದಲ್ಲಿ ಎಸ್‌ಐಟಿ ಪೊಲೀಸರ ಕೈ ಸೇರಲಿದೆ ಎಫ್‌ಎಸ್‌ಎಲ್‌ ವರದಿ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ (FSL Report) ಮೂರು ದಿನದಲ್ಲಿ ಎಸ್‌ಐಟಿ ಪೊಲೀಸರ ಕೈ ಸೇರಲಿದೆ. ಈಗಾಗಲೇ 70% ವರದಿ ಪೊಲೀಸರ ಕೈಸೇರಿದೆ. ಉಳಿದ 30% ವರದಿ ಎಫ್‌ಎಸ್‌ಎಲ್‌ನಿಂದ ಬರಬೇಕಾಗಿತ್ತು. ಬರಬೇಕಾದ ಅಷ್ಟೂ ವರದಿಗಳು ಎಲೆಕ್ಟ್ರಾನಿಕ್ ಸಾಧನಗಳಿಗೆ ಸಂಬಂಧಿಸಿದ ವರದಿಯಾಗಿದೆ. ಆರೋಪಿಗಳ ಐಪೋನ್ ಡೇಟಾ ರಿಟ್ರೀವ್ ಮತ್ತು ಡಿಲೀಟ್ ಮಾಡಿದ ದೃಶ್ಯಗಳ ರಿಟ್ರೀವ್ ಮಾಡಲು ಹೈದರಾಬಾದ್ ಗೆ ಕಳುಹಿಸಲಾಗಿತ್ತು. ರಿಟ್ರೀವ್ ವಿಡಿಯೋಗಳನ್ನು ಪರಿಶೀಲನೆಗಾಗಿ ಮತ್ತೆ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುತ್ತದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ| ಮೂರು ದಿನದಲ್ಲಿ ಎಸ್‌ಐಟಿ ಪೊಲೀಸರ ಕೈ ಸೇರಲಿದೆ ಎಫ್‌ಎಸ್‌ಎಲ್‌ ವರದಿ Read More »

‘ಅನ್ನಭಾಗ್ಯ’ಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಬೇಕಿರುವಂತ ಅಕ್ಕಿ ಕೊಡುತ್ತಿಲ್ಲ ಎನ್ನುವ ಕಾರಣಕ್ಕಾಗಿ ಪಡಿತರ ಚೀಟಿದಾರರಿಗೆ ಅಕ್ಕಿ ಬದಲಾಗಿ ಹಣವನ್ನೇ ನೀಡಲಾಗುತ್ತಿತ್ತು. ಆದರೇ ಈಗ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವಂತ ಅಕ್ಕಿ ನೀಡಲು ಮುಂದಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅನ್ನ ಭಾಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಅಗತ್ಯವಾದ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ

‘ಅನ್ನಭಾಗ್ಯ’ಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ Read More »

ಹೀಲಿಯಂ ಗ್ಯಾಸ್ ಸೇವಿಸಿ ಸಕಲೇಶಪುರ ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ 22 ವರ್ಷದ ಟೆಕ್ಕಿ ಹೀಲಿಯಂ ಗ್ಯಾಸ್‌ (Helium Gas) ಬಳಸಿ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಪ್ರತಿಷ್ಟಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿರುವ ಈತ, ಬಲೂನ್‌ಗೆ ತುಂಬಲು ಬಳಸುವ ಹೀಲಿಯಂ ಗ್ಯಾಸ್ ಮೂಲಕ ಜೀವ ತೆಗೆದುಕೊಂಡಿದ್ದಾನೆ. ಸಕಲೇಶಪುರ ಮೂಲದ ಯಾಜ್ಙಿಕ್ (22) ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂನಲ್ಲಿದ್ದ ಟೆಕ್ಕಿ, ಎಂಟೆಕ್ ಎಕ್ಸಾಂ ಬರೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಹೋಟೆಲ್‌ನಲ್ಲಿ ಆಗಸ್ಟ್ 16ರಂದು

ಹೀಲಿಯಂ ಗ್ಯಾಸ್ ಸೇವಿಸಿ ಸಕಲೇಶಪುರ ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಸಮಗ್ರ ನ್ಯೂಸ್: ಕೋಲ್ಕತ್ತಾದ ಸರ್ಕಾರಿ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಹತ್ಯೆಗೀಡಾದ ಟ್ರೈನಿ ವೈದ್ಯೆಯ ಹೆಸರು, ಫೋಟೋಗಳು ಮತ್ತು ವೀಡಿಯೊಗಳನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಗುರುತನ್ನು ಬಹಿರಂಗಪಡಿಸುವುದು ನಿಪುನ್ ಸಕ್ಸೇನಾ

ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ Read More »

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ

ಸಮಗ್ರ ನ್ಯೂಸ್: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ. ಕೊಲೆಯಾದ ಎಸ್.ಪಿ.ಬಾಲಕೃಷ್ಣ ಭಟ್ (73) ಅವರು ನಿವೃತ್ತ ಶಿಕ್ಷಕ ಎನ್ನಲಾಗಿದೆ. ಅವರ ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಲಾಗಿದೆ ಎನ್ನಲಾಗಿದ್ದು, ತಲೆಗೆ ಭಾರೀ ಹೊಡೆತ ಬಿದ್ದಿದೆ ಎಂದು ಪ್ರಕರಣ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಧಾವಿಸಿದ್ದು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಕೊಲೆಯನ್ನು ಯಾರು, ಯಾಕೆ

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ Read More »

‘ಸಹೋದರನೊಂದಿಗೆ ಸೆಲ್ಫಿ’ ಫೋಟೋ ಅಂಕಣ

ಸಮಗ್ರ ನ್ಯೂಸ್: ಶ್ರಾವಣ ಮಾಸದಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ರಕ್ಷಾ ಬಂಧನ ಅಥವಾ ರಾಖಿ ಹಬ್ಬ ಸಹೋದರ ಸಹೋದರಿಯರ ನಡುವಿನ ಪವಿತ್ರ ಸಂಬಂಧವನ್ನು ಸಂಕೇತಿಸುತ್ತದೆ. ಅಂತೆಯೇ ಸಮಗ್ರ ಸಮಾಚಾರವು ‘ಸಹೋದರನೊಂದಿಗೆ ಸೆಲ್ಪಿ’ ಫೋಟೋ ಆಹ್ವಾನ ಮಾಡಿದ್ದು‌ ಇದಕ್ಕೆ ಓದುಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ವಾಟ್ಸ್ಯಾಪ್ ಮೂಲಕ ಬಂದಿರುವ ಆಯ್ದ ಕೆಲವು ಫೋಟೋಗಳನ್ನು ಪ್ರಕಟಿಸಲಾಗಿದೆ. ಸಹೋದರ ಸಹೋದರಿಗೆ ರಾಖಿ ಕಟ್ಟಿ ಹಬ್ಬ ಆಚರಿಸಿ ಫೋಟೋ ತೆಗೆದು ಕಳುಹಿಸಿದ ಎಲ್ಲರಿಗೂ ಅಭಿನಂದನೆಗಳು. https://www.facebook.com/share/9KoP3GmyY3bd33qR/?mibextid=xfxF2i

‘ಸಹೋದರನೊಂದಿಗೆ ಸೆಲ್ಫಿ’ ಫೋಟೋ ಅಂಕಣ Read More »