Editor

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್

ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ತನಗೆ ಹಿಂದೂ ಯುವಕ ಚೂರಿ ಇರಿದಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ‌ನಡೆದಿದ್ದು, ಪ್ರಕರಣ ಬೇರೆಯದೇ ತಿರುವು ಪಡೆದುಕೊಂಡಿದೆ. ಪುತ್ತೂರು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದಾಗಿ ಆರೋಪ ಮಾಡಿದ್ದು ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು […]

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ. ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,‌ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ Read More »

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಲಿದೆ. ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ Read More »

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಲಿದೆ. ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ Read More »

ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ|

ಸಮಗ್ರ ನ್ಯೂಸ್: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಗಾಯಗೊಂಡ ಘಟನೆ ಇಂದು (ಆ.20) ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಗಾಯಗೊಂಡ ಧನುಷ್(30) ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಕಾಡು ಹಂದಿ ದಾಳಿ ನಡೆಸಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು

ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ| Read More »

ದೇಶದಲ್ಲಿ ಮಂಕಿಪಾಕ್ಸ್ ಭೀತಿ/ ಎಚ್ಚರವಹಿಸಲು ಕೇಂದ್ರ ಆರೋಗ್ಯ ಇಲಾಖೆ ಸೂಚನೆ

ಸಮಗ್ರ ನ್ಯೂಸ್‌: ದೇಶದಲ್ಲಿ ಮಂಕಿಪಾಕ್ಸ್ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಭೂ ಬಂದರುಗಳಲ್ಲಿನ ಅಧಿಕಾರಿಗಳಿಗೆ ಒಳಬರುವ ಪ್ರಯಾಣಿಕರ ಬಗ್ಗೆ ಎಚ್ಚರದಿಂದಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಆರೋಗ್ಯ ಸಚಿವಾಲಯವು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ, ಸಫರ್‌ಜಂಗ್ ಆಸ್ಪತ್ರೆ ಮತ್ತು ಲೇಡಿ ಹಾರ್ಡಿಂಜ್ ಆಸ್ಪತ್ರೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ಮಂಕಿಪಾಕ್ಸ್ ರೋಗಿಯ ಪ್ರತ್ಯೇಕತೆ, ನಿರ್ವಹಣೆ ಮತ್ತು ಚಿಕಿತ್ಸೆಗಾಗಿ ನೋಡಲ್ ಕೇಂದ್ರಗಳಾಗಿ ಗುರುತಿಸಿದೆ. ಅಂತಹ ಗೊತ್ತುಪಡಿಸಿದ

ದೇಶದಲ್ಲಿ ಮಂಕಿಪಾಕ್ಸ್ ಭೀತಿ/ ಎಚ್ಚರವಹಿಸಲು ಕೇಂದ್ರ ಆರೋಗ್ಯ ಇಲಾಖೆ ಸೂಚನೆ Read More »

ಮುಡಾ ಭೂ ಹಗರಣ| ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ತಕ್ಷಣ ಯಾವುದೇ ಕ್ರಮಕೈಗೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಇಂದು ಆದೇಶಿಸಿದೆ. ಮುಂದಿನ ವಿಚಾರಣೆ ನಡೆಯುವ ಆಗಸ್ಟ್‌ 29ರ ತನಕ ಈ ಮಧ್ಯಂತರ ತೀರ್ಪು ಜಾರಿಯಲ್ಲಿರಲಿದೆ. ರಾಜ್ಯಪಾಲರ ಕ್ರಮ ಕಾನೂನುಬಾಹಿರ ಹಾಗೂ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದು ತಮ್ಮ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ. ಅಲ್ಲದೇ

ಮುಡಾ ಭೂ ಹಗರಣ| ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ನೀಡಿದ ಹೈಕೋರ್ಟ್ Read More »

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಲ್ಲಿ ವಿದ್ಯಾರ್ಥಿಯ ಕಿಡ್ನಾಪ್

ಸಮಗ್ರ ನ್ಯೂಸ್: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿಕೊಂಡು ದುಷ್ಕರ್ಮಿಗಳು ವಿದ್ಯಾರ್ಥಿಯೊಬ್ಬನನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಪಹರಣವಾದ ವಿದ್ಯಾರ್ಥಿ ಜೀವನ್ ಜೈನ್ ಅಪಹರಣ ಮಾಡಿದ ನಾಲ್ವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್, ಕಳೆದ ವರ್ಷ ಆಯುಷ್ಶ್ರೀನಿವಾಸ್ ಎಂಬಾತನಿಂದ ಮೂರು

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಲ್ಲಿ ವಿದ್ಯಾರ್ಥಿಯ ಕಿಡ್ನಾಪ್ Read More »

ಉಪ್ಪಿನಂಗಡಿ: ಜಾರ್ಖಂಡ್ ಮೂಲದ ಬಾಲಕಿ ನೇಣು‌ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕರಾಯ ಗ್ರಾಮದ ಕೊಂಬೆಟ್ಟಿಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಕುಟುಂಬವೊಂದರ 14 ರ ಹರೆಯದ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆ.18ರ ರಾತ್ರಿ ಸಂಭವಿಸಿದೆ. ಮೂಲತಃ ಜಾಖಂಡ್ ರಾಜ್ಯದ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್ಪಾ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ತನ್ನ ಪತ್ನಿ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಒರ್ವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ಬಾಲಕಿ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುತ್ತಾಳೆ ಎಂದು

ಉಪ್ಪಿನಂಗಡಿ: ಜಾರ್ಖಂಡ್ ಮೂಲದ ಬಾಲಕಿ ನೇಣು‌ಬಿಗಿದು ಆತ್ಮಹತ್ಯೆ Read More »

ಸಕಲೇಶಪುರ: ರೈಲು ಹಳಿಗಳ ಮೇಲೆ‌ ಕುಸಿದ ಮಣ್ಣು ತೆರವು| ಇಂದಿನಿಂದ (ಆ.20) ರೈಲು ಸಂಚಾರ ಪುನರಾರಂಭ

ಸಮಗ್ರ ನ್ಯೂಸ್: ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆಯೇ ಮಳೆಯಿಂದಾಗಿ ಭೂಕುಸಿತಗೊಂಡು ಕುಸಿದಿದ್ದ ಮಣ್ಣನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದ್ದು, ಇಂದಿನಿಂದ (ಆ.20) ಈ ಮಾರ್ಗದಲ್ಲಿ ಕೆಲ ರೈಲುಗಳ ಸಂಚಾರ ಪುನರಾರಂಭವಾಗಲಿದೆ‌. ರೈಲು ಸಂಚಾರದ ಬಗ್ಗೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಪುನಃಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಸದ್ಯ ಹಳಿಯಲ್ಲಿನ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲಾಗಿದೆ ಮತ್ತು ಸಂಜೆ 4:45 ರವರೆಗೆ ಹಳಿಯ ಎಲ್ಲಾ ರೈಲು ಕಾರ್ಯಾಚರಣೆಗಳನ್ನು

ಸಕಲೇಶಪುರ: ರೈಲು ಹಳಿಗಳ ಮೇಲೆ‌ ಕುಸಿದ ಮಣ್ಣು ತೆರವು| ಇಂದಿನಿಂದ (ಆ.20) ರೈಲು ಸಂಚಾರ ಪುನರಾರಂಭ Read More »