ಮಂಗಳೂರು: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾರ್ಯಕರ್ತರ ಪುಂಡಾಟ| ಬಸ್ ಗೆ ಕಲ್ಲು ತೂರಿದ ಮೂವರು ಅರೆಸ್ಟ್
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲು ಹೊಡೆದ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಾಹುಲ್ ಹಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು […]
ಮಂಗಳೂರು: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾರ್ಯಕರ್ತರ ಪುಂಡಾಟ| ಬಸ್ ಗೆ ಕಲ್ಲು ತೂರಿದ ಮೂವರು ಅರೆಸ್ಟ್ Read More »










