Editor

ಮಂಗಳೂರು: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾರ್ಯಕರ್ತರ ಪುಂಡಾಟ| ಬಸ್ ಗೆ ಕಲ್ಲು ತೂರಿದ ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲು ಹೊಡೆದ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಾಹುಲ್ ಹಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ‌ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು […]

ಮಂಗಳೂರು: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾರ್ಯಕರ್ತರ ಪುಂಡಾಟ| ಬಸ್ ಗೆ ಕಲ್ಲು ತೂರಿದ ಮೂವರು ಅರೆಸ್ಟ್ Read More »

ದಶಕದ ಬಳಿಕ‌ ರಬ್ಬರ್ ದರದಲ್ಲಿ ಚೇತರಿಕೆ| ಕರಾವಳಿಯ ರಬ್ಬರ್ ಬೆಳೆಗಾರರ ಮುಖದಲ್ಲಿ ಮಂದಹಾಸ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಬ್ಬರ್​ ದರ ಏರಿಕೆಯಾಗಿದ್ದು, ಬೆಳೆಗಾರರ ​​ಮುಖದಲ್ಲಿ ಮಂದಹಾಸ ಮೂಡಿದೆ. ಬರೋಬ್ಬರಿ 13 ವರ್ಷಗಳ ನಂತರ ರಬ್ಬರ್ ಬೆಲೆ ಏರಿಕೆಯಾಗಿದೆ. ಅಂದರೆ 2011ರಲ್ಲಿ ರಬ್ಬರ್​ ಬೆಲೆ ಕೆಜಿಗೆ 242ರೂ. ಈ ಬಳಿಕ ರಬ್ಬರ್​ ಬೆಲೆ ಕಳೆದ ವರ್ಷ ರಬ್ಬರ್​ ಬೆಲೆ ಕೆಜಿಗೆ 149 ರೂ.ಗೆ ಇಳಿಕೆಯಾಗಿತ್ತು. ಈ ವರ್ಷ ರಬ್ಬರ್ (ಆರ್‌ಎಸ್‌ಎಸ್ 4 ಗ್ರೇಡ್) ಕೆಜಿಗೆ 239 ರೂ., ಆರ್‌ಎಸ್‌ಎಸ್ 5 ಗ್ರೇಡ್ ಕೆಜಿಗೆ 234 ರೂ. ಮತ್ತು ಲ್ಯಾಟೆಕ್ಸ್ ಬೆಲೆಯು ಕೆಜಿಗೆ

ದಶಕದ ಬಳಿಕ‌ ರಬ್ಬರ್ ದರದಲ್ಲಿ ಚೇತರಿಕೆ| ಕರಾವಳಿಯ ರಬ್ಬರ್ ಬೆಳೆಗಾರರ ಮುಖದಲ್ಲಿ ಮಂದಹಾಸ Read More »

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ/ ರಾಜ್ಯಾದ್ಯಂತ ಹೈ ಆಲರ್ಟ್‌

ಸಮಗ್ರ ನ್ಯೂಸ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದ್ದು ಈ ಹಿನ್ನೆಲೆಯಲ್ಲಿ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಂಘಟನೆಗಳು, ಸಿದ್ದರಾಮಯ್ಯ ಅಭಿಮಾನಿಗಳ ಸಂಘಗಳು ಇಂದು ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು,

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ/ ರಾಜ್ಯಾದ್ಯಂತ ಹೈ ಆಲರ್ಟ್‌ Read More »

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ/ ತುರ್ತು ಸಭೆ ಕರೆದ ರಾಜ್ಯಪಾಲ ಆನಂದ್ ಬೋಸ್

ಸಮಗ್ರ ನ್ಯೂಸ್‌: ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸಂಬಂಧ ರಾಜ್ಯಪಾಲ ಆನಂದ್ ಬೋಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ವಿಭಾಗಗಳ ಪ್ರತಿನಿಧಿಗಳ ತುರ್ತು ಸಭೆ ಕರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಪಡೆಯಲಿದ್ದು, ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಮಾಜಿ ಕ್ರಿಕೆಟಿಗ ಹರ್ಭನ್ ಸಿಂಗ್ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜಭವನಕ್ಕೆ ಪತ್ರ ಬರೆದಿದ್ದಕ್ಕೆ ರಾಜ್ಯಪಾಲರು ತ್ವರಿತವಾಗಿ ಸ್ಪಂದಿಸಿದ್ದು, ರಾಜ್ಯಪಾಲರು ಈ ವಿಷಯದಲ್ಲಿ ತೆಗೆದುಕೊಂಡ ಕ್ರಮದ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ/ ತುರ್ತು ಸಭೆ ಕರೆದ ರಾಜ್ಯಪಾಲ ಆನಂದ್ ಬೋಸ್ Read More »

ಇಂದು ರಕ್ಷಾ ಬಂಧನ ಸಂಭ್ರಮ| ರಾಖಿ ಕಟ್ಟಲು ಉತ್ತಮ‌ ಸಮಯ ಯಾವುದು ಗೊತ್ತಾ?

ಸಮಗ್ರ ನ್ಯೂಸ್: ರಕ್ಷಾ ಬಂಧನ ಹಬ್ಬವನ್ನ ಭಾರತದಲ್ಲಿ ಬಹಳ ಜೋರಾಗಿಯೇ ಆಚರಿಸಲಾಗುತ್ತದೆ. ಸಹೋದರ ಹಾಗೂ ಸಹೋದರಿಯರ ನಡುವಿನ ಬಾಂಧವ್ಯವನ್ನು ಗಟ್ಟಿ ಮಾಡುವ ಹಬ್ಬ ಇದು ಎನ್ನಬಹುದು. ಪ್ರತಿಯೊಬ್ಬ ತಂಗಿಗೆ ಅಣ್ಣ ಶ್ರೀರಕ್ಷೆಯಾಗಿ ನಿಂತರೆ, ತಂಗಿ ಅಣ್ಣನಿಗೆ ಎರಡನೇ ಅಮ್ಮನ ರೀತಿ ಮಮತೆಯನ್ನು ತೋರುತ್ತಾಳೆ. ಇಂತಹ ಪವಿತ್ರ ಬಂಧವನ್ನು ಬೆಸೆಯುವ ಹಬ್ಬವೇ ರಕ್ಷಾ ಬಂಧನ. ಈ ಹಬ್ಬವನ್ನು ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನದಂದು, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವುದರಿಂದ ಇಬ್ಬರ ನಡುವಿನ

ಇಂದು ರಕ್ಷಾ ಬಂಧನ ಸಂಭ್ರಮ| ರಾಖಿ ಕಟ್ಟಲು ಉತ್ತಮ‌ ಸಮಯ ಯಾವುದು ಗೊತ್ತಾ? Read More »

ಟ್ರಕ್ ಓಡಿಸುತ್ತಲೇ ಯೂಟ್ಯೂಬರ್ ಆದ ಟ್ರಕ್ ಡ್ರೈವರ್| ಈತನ ಆದಾಯ ಕೇಳಿದ್ರೆ ನೀವ್ ಶಾಕ್ ಆಗೋದು ಪಕ್ಕಾ!!

ಸಮಗ್ರ ನ್ಯೂಸ್: ಆತ ಟ್ರಕ್ ಓಡಿಸಿದ್ದು ಬರೋಬ್ಬರಿ 25 ವರ್ಷ. ಟ್ರಕ್​ ಡ್ರೈವರ್​ ಆಗಿಯೇ ಭಾರತದ ರಸ್ತೆಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಅಡುಗೆ ಮಾಡುವುದೆಂದರೆ ಬಲು ಪ್ರೀತಿ. ಪ್ರಯಾಣದ ವೇಳೆ ತಿನ್ನಲು ಸ್ವತಃ ತಾನೇ ಅಡುಗೆ ಮಾಡಿಕೊಳ್ಳುತ್ತಿದ್ದರು. ಇದನ್ನೆಲ್ಲಾ ವಿಡಿಯೋ ಮೂಲಕ ಸೆರೆ ಹಿಡಿಯುತ್ತಿದ್ದ ಈತ ತನ್ನ ಯೂಟ್ಯೂಬ್​ ಚಾನೆಲ್​ಗೆ ಅಪ್​ಲೋಡ್ ಮಾಡುತ್ತಿದ್ದರು. ಈಗ ಯೂಟ್ಯೂಟ್ ಮೂಲಕ ಗಳಿಸಿದ ಆದಾಯದಿಂದ ಹೊಸ ಮನೆಯನ್ನೇ ಕಟ್ಟುವ ಮೂಲಕ ಗಮನ ಸೆಳೆದಿದ್ದಾರೆ! ಟ್ರಕ್ ಡ್ರೈವರ್ ಹೆಸರು ರಾಜೇಶ್ ರಾವಾನಿ.

ಟ್ರಕ್ ಓಡಿಸುತ್ತಲೇ ಯೂಟ್ಯೂಬರ್ ಆದ ಟ್ರಕ್ ಡ್ರೈವರ್| ಈತನ ಆದಾಯ ಕೇಳಿದ್ರೆ ನೀವ್ ಶಾಕ್ ಆಗೋದು ಪಕ್ಕಾ!! Read More »

ಸಿಲಿಕಾನ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ| ಮಗನ ಮುಂದೆಯೇ ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಮಗನ ಮುಂದೆಯೇ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ರೌಡಿಶೀಟರ್ ಗ್ಯಾಂಗ್ ನಿಂದ ಪೈಶಾಚಿಕ ಕೃತ್ಯ ನಡೆದಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಮಹಿಳೆ ಮೇಲೆ ಕಾಮುಕರು ಎರಗಿ ಚಿತ್ರಹಿಂಸೆ ನೀಡಿ ಅಟ್ಟಹಾಸ ಮೆರೆದಿದ್ದಾರೆ. 40 ವರ್ಷದ ತಾಯಿ ಮೇಲೆ ತನ್ನ ಕಣ್ಣ‌ ಮುಂದೆಯೇ ತಾಯಿ‌ ಮೇಲೆ ಅತ್ಯಾಚಾರವಾದ್ರೂ ಸಹ 20 ವರ್ಷದ ಮಗ ನಿಸ್ಸಹಾಯಕನಾಗಿದ್ದಾನೆ. ಇನ್ನೂ ಮಹಿಳೆ ಮೇಲಿನ ಅತ್ಯಾಚಾರಕ್ಕೆ ಇಬ್ಬರು ಮಹಿಳೆಯರು

ಸಿಲಿಕಾನ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ| ಮಗನ ಮುಂದೆಯೇ ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ Read More »

ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನ

ಸಮಗ್ರ ನ್ಯೂಸ್: ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಅವರು ಭಾನುವಾರ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಲ್ ಅವರು ಕಳೆದ ವರ್ಷ ಜುಲೈ 19 ರಂದು ಭಾರತೀಯ ಕೋಸ್ಟ್ ಗಾರ್ಡ್ನ 25 ನೇ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಪಾಲ್ ಅವರನ್ನು ಚೆನ್ನೈನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಕೋಸ್ಟ್ ಗಾರ್ಡ್ ಮಹಾನಿರ್ದೇಶಕರು ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ನಿಧನ Read More »

ರಾಜ್ಯಪಾಲರ ವಿರುದ್ದ ನಾಲಿಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ

ಸಮಗ್ರ ನ್ಯೂಸ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರವಾಗಿ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಇದೀಗ ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮಳವಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ ನಾಲಿಗೆ ಹರಿಬಿಟ್ಟಿದ್ದಾರೆ. ವಾಗ್ದಾಳಿ ಬರದಲ್ಲಿ ಅಸಬಂದ್ದ ಪದ ಬಳಸಿದ್ದು, ‘ಸುಪ್ರೀಂ ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಟ್ಟಾಳನ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟೀಸ್ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗೋಕೆ

ರಾಜ್ಯಪಾಲರ ವಿರುದ್ದ ನಾಲಿಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ Read More »

ಪುತ್ತೂರು: ಪುಳುವಾರು ಗ್ರಾಮ ದೈವಸ್ಥಾನ ಮತ್ತು ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಬಳಗದ ಜಂಟಿ ಆಶ್ರಯದಲ್ಲಿ ಆ.25 ರಂದು ಕೇಸರ್ಡ್ ಒಂಜಿ ದಿನ| ಆಮಂತ್ರಣ ಬಿಡುಗಡೆ

ಸಮಗ್ರ ನ್ಯೂಸ್: ಪುತ್ತೂರಿನ ಚಿಕ್ಕ ಮುಡ್ನೂರು ಗ್ರಾಮ ಪುಳುವಾರು ಗ್ರಾಮ ದೈವಸ್ಥಾನ ಮತ್ತು ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಬಳಗದ ಜಂಟಿ ಆಶ್ರಯದಲ್ಲಿ ಆ.25 ರಂದು ನಡೆಯಲಿರುವ ಕೇಸರ್ಡ್ ಒಂಜಿ ದಿನ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು (ಆ.18) ನಡೆಯಿತು.

ಪುತ್ತೂರು: ಪುಳುವಾರು ಗ್ರಾಮ ದೈವಸ್ಥಾನ ಮತ್ತು ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಬಳಗದ ಜಂಟಿ ಆಶ್ರಯದಲ್ಲಿ ಆ.25 ರಂದು ಕೇಸರ್ಡ್ ಒಂಜಿ ದಿನ| ಆಮಂತ್ರಣ ಬಿಡುಗಡೆ Read More »