Editor

ಮಂಗಳೂರು: ಹೊಸ ಅಡಿಕೆ ದರದಲ್ಲಿ ಏರಿಕೆ

ಸಮಗ್ರ ನ್ಯೂಸ್: ಹೊಸ ಅಡಿಕೆ (ಚಾಲಿ) ದರದಲ್ಲಿ ಏರಿಕೆಯಾಗಿದ್ದು, ಇಲ್ಲಿನ ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿಗೆ ₹400 ಧಾರಣೆ ದೊರೆತಿದೆ. ಜೂನ್-ಜುಲೈ ತಿಂಗಳಿನಲ್ಲಿ ಕೆ.ಜಿಗೆ ₹375ರಿಂದ ₹385ರ ಆಸುಪಾಸಿನಲ್ಲಿದ್ದ ದರವು ಆಗಸ್ಟ್ ಮೊದಲ ವಾರದಲ್ಲಿ ತುಸು ಏರಿಕೆಯಾಗಿತ್ತು. ಅಡಿಕೆ ವಹಿವಾಟು ನಡೆಸುವ ಕ್ಯಾಂಪ್ಕೊದಲ್ಲಿ ಶುಕ್ರವಾರ ಗರಿಷ್ಠ ದರ ₹390 ಇದ್ದರೆ, ಸುಳ್ಯ ತಾಲ್ಲೂಕು ಬೆಳ್ಳಾರೆಯ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ₹400 ದರ ದಾಖಲಾಯಿತು. ಮಾರ್ಚ್‌ ಎರಡನೇ ವಾರದಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ ₹352 ಇದ್ದರೆ, ಏಪ್ರಿಲ್ […]

ಮಂಗಳೂರು: ಹೊಸ ಅಡಿಕೆ ದರದಲ್ಲಿ ಏರಿಕೆ Read More »

ಸಿಎಂ ಕೊರಳಿಗೆ ‘ಮುಡಾ’ ಉರುಳು| ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಶುರುವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ದಾಖಲೆಗಳ ಜೊತೆ ಬರುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅಲ್ಲದೆ ಟಿ.ಜೆ.ಅಬ್ರಾಹಂ ಅವರಿಗೆ ಬೆಳಿಗ್ಗೆ 10 ಗಂಟೆಗೆ ರಾಜಭವನಕ್ಕೆ ಬಂದು ಭೇಟಿಯಾಗಲು ರಾಜ್ಯಪಾಲರು ಸೂಚಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ

ಸಿಎಂ ಕೊರಳಿಗೆ ‘ಮುಡಾ’ ಉರುಳು| ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು Read More »

ಹತ್ತು ಎಸೆತಗಳಲ್ಲಿ 60 ರನ್ ಚಚ್ಚಿದ ಇಶಾನ್ ಕಿಶನ್| ಟೀಂ‌ ಇಂಡಿಯಾದಿಂದ ಹೊರಬಿದ್ದಿದ್ದಕ್ಕೆ ಸೇಡು‌ ತೀರಿಸಿಕೊಂಡರಾ ಕ್ರಿಕೆಟ್ ಸ್ಟಾರ್?

ಸಮಗ್ರ ನ್ಯೂಸ್: ಟೀಂ ಇಂಡಿಯಾದಿಂದ ಹೊರಬಿದ್ದ ಇಶಾನ್ ಕಿಶನ್ ಇದೀಗ ಟೀಕಾಕಾರರಿಗೆ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ತಮಿಳುನಾಡಿನಲ್ಲಿ ನಡೆಯುತ್ತಿರುವ ಬುಚ್ಚಿ ಬಾಬು ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಈ ಎಡಗೈ ಬ್ಯಾಟ್ಸ್‌ಮನ್ ಸ್ಫೋಟಕ ಶತಕ ಸಿಡಿಸಿದ್ದಾರೆ. ಈ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್ ಬುಚ್ಚಿ ಬಾಬು. ಇಶಾನ್ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದರು. ರಾಮ್‌ವೀರ್ ಗುರ್ಜರ್, ಅಧೀರ್ ಪ್ರತಾಪ್ ಸಿಂಗ್ ಮತ್ತು ಆಕಾಶ್ ರಾಜಾವತ್ ವಿರುದ್ಧ ಹೆಚ್ಚು ರನ್ ಗಳಿಸಿದ ಇಶಾನ್‌,

ಹತ್ತು ಎಸೆತಗಳಲ್ಲಿ 60 ರನ್ ಚಚ್ಚಿದ ಇಶಾನ್ ಕಿಶನ್| ಟೀಂ‌ ಇಂಡಿಯಾದಿಂದ ಹೊರಬಿದ್ದಿದ್ದಕ್ಕೆ ಸೇಡು‌ ತೀರಿಸಿಕೊಂಡರಾ ಕ್ರಿಕೆಟ್ ಸ್ಟಾರ್? Read More »

ಮಡಿಕೇರಿ: ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ|ಓರ್ವ ತಯಾರಕ, ಮೂವರು ಖರೀದಿದಾರರ ಬಂಧನ

ಸಮಗ್ರ ನ್ಯೂಸ್: ಮಡಿಕೇರಿಯ ಭಾಗಮಂಡಲದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ಆ.15 ರಂದು ನಡೆದಿದೆ. ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ ಮೂವರನ್ನು ಬಂಧಿಸಿದ್ದಾರೆ. ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್, ಡಿಎಸ್‌ಪಿ, ಮಡಿಕೇರಿ ಉಪವಿಭಾಗ, ಅನೂಪ್ ಮಾದಪ್ಪ, ಸಿಪಿಐ, ಮಡಿಕೇರಿ ಗ್ರಾಮಾಂತರ ವೃತ್ತ, ಹಾಗೂ

ಮಡಿಕೇರಿ: ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ|ಓರ್ವ ತಯಾರಕ, ಮೂವರು ಖರೀದಿದಾರರ ಬಂಧನ Read More »

ಆ .17 ಕೊಡಗಿನಲ್ಲಿಯೂ ವೈದ್ಯಕೀಯ ಸೇವೆಗಳು ಬಂದ್ – ಐಎಂಎ ಘೋಷಣೆ

ಸಮಗ್ರ ನ್ಯೂಸ್: ಕೋಲ್ಕೋತ್ತಾದ ಆರ್ ಜಿ ಆರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಹಾಗೂ ಆಸ್ಪತ್ರೆ ಮೇಲೆ ದುಷ್ಕಮಿ೯ಗಳ ದಾಳಿಯನ್ನ ಖಂಡಿಸಿ ಆಗಸ್ಟ್ 17 ರಿಂದ 18 ರ ಬೆಳಗ್ಗಿನವರೆಗೆ ರಾಷ್ಟ್ರವ್ಯಾಪಿ ವೈದ್ಯಕೀಯ ಸೇವೆಗಳನ್ನು ಬಂದ್ ಮಾಡುವುದಾಗಿ ಭಾರತೀಯ ವೈದ್ಯಕೀಯ ಸಂಘ ಘೋಷಿಸಿದೆ. ಕೊಡಗಿನಲ್ಲಿಯೂ ವೈದ್ಯಕೀಯ ಸೇವೆಗಳು ಬಂದ್ ಆಗಲಿದೆ ಎಂದು ಸಂಘದ ಜಿಲ್ಲಾ ಘಟಕ ಮಾಹಿತಿ ನೀಡಿದೆ. ಕೊಡಗು ಜಿಲ್ಲೆಯ ಸಕಾ೯ರಿ ಮತ್ತು ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ ಗಳಲ್ಲಿ

ಆ .17 ಕೊಡಗಿನಲ್ಲಿಯೂ ವೈದ್ಯಕೀಯ ಸೇವೆಗಳು ಬಂದ್ – ಐಎಂಎ ಘೋಷಣೆ Read More »

ರಾಷ್ಟ್ರ ಧ್ವಜದ ಮೇಲೆ ಇಸ್ಪೀಟ್ ಆಡಿದ ಮಹಾನುಭಾವರು| ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆಯ ಬಳಿಕ ಧ್ವಜವನ್ನು ಇಳಿಸಿ ಅದನ್ನು ಎಲ್ಲೆಂದರಲ್ಲಿ ಎಸೆಯುವಂತಿಲ್ಲ. ಅದು ಶಿಕ್ಷಾರ್ಹ ಅಪರಾಧ. ಆದರೆ, ಇಲ್ಲೊಂದಷ್ಟು ಮಹಾನುಭವರು ಈ ಬಗ್ಗೆ ತಿಳಿವಳಿಕೆ ಇದ್ದರೂ ಕೂಡಾ ರಾಷ್ಟ್ರಧ್ವಜವನ್ನು ಗೌರವಿಸದೆ, ಆ ಧ್ವಜವನ್ನು ನೆಲದ ಮೇಲೆ ಹಾಸಿ ಇಸ್ಪೀಟ್ ಆಡಿದ್ದಾರೆ. ಇವರ ಈ ಕೃತ್ಯಕ್ಕೆ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಮಥುರಾದಲ್ಲಿ ಮಾತ್ರ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದಂತಹ ಘಟನೆ ನಡೆದಿದೆ. ಮಥುರಾ ಜಿಲ್ಲೆಯ ಲಕ್ಷ್ಮಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನಾ

ರಾಷ್ಟ್ರ ಧ್ವಜದ ಮೇಲೆ ಇಸ್ಪೀಟ್ ಆಡಿದ ಮಹಾನುಭಾವರು| ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ Read More »

SBI, PNB ಬ್ಯಾಂಕ್ ಖಾತೆಗಳನ್ನು ಮುಚ್ಚಲು ಕಾಂಗ್ರೆಸ್ ಸರ್ಕಾರ ನಿರ್ಧಾರ ಅಚ್ಚರಿಪಡಿಸಿದೆ; ಲಹರ್ ಸಿಂಗ್ ಸಿರೋಯಾ

ಸಮಗ್ರ ನ್ಯೂಸ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾತೆಗಳನ್ನು ಮುಚ್ಚಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದೆ. ರಾಜ್ಯ ಸರ್ಕಾರದ ನಿರ್ಧಾರ ನಿರಂಕುಶ ಮನಸ್ಥಿತಿ ಮತ್ತು ಅನುಮಾನಾಸ್ಪದವಾಗಿದೆ. ಈ ಕುರಿತು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಗಮನ ಹರಿಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು. ‘ಸ್ಟೇಟ್

SBI, PNB ಬ್ಯಾಂಕ್ ಖಾತೆಗಳನ್ನು ಮುಚ್ಚಲು ಕಾಂಗ್ರೆಸ್ ಸರ್ಕಾರ ನಿರ್ಧಾರ ಅಚ್ಚರಿಪಡಿಸಿದೆ; ಲಹರ್ ಸಿಂಗ್ ಸಿರೋಯಾ Read More »

ಸಕಲೇಶಪುರ: ಹಳಿ ಮೇಲೆ ಮತ್ತೆ ಭೂಕುಸಿತ| ರೈಲು ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಆ.16; ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ದಿಢೀರ್ ಸ್ಥಗಿತಗೊಳಿಸಲಾಗಿದೆ. ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಮಣ್ಣು ಕುಸಿದಿದೆ. ಈ ಪರಿಣಾಮವಾಗಿ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಕಳೆದ ಅರ್ಧ ಗಂಟೆಯಿಂದ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಿಂತಿದೆ. ರೈಲು

ಸಕಲೇಶಪುರ: ಹಳಿ ಮೇಲೆ ಮತ್ತೆ ಭೂಕುಸಿತ| ರೈಲು ಸಂಚಾರ ಸ್ಥಗಿತ Read More »

ಕಾರವಾರ: ತಿಂಗಳು ಕಳೆದರೂ ನಾಪತ್ತೆಯಾದವರಿಗಾಗಿ ಮುಂದುವರಿದ ಶೋಧ ಕಾರ್ಯ| ರೆಡಾರ್ ಮೂಲಕ ನದಿ ಭಾಗದಲ್ಲಿ ಹುಡುಕಾಟ

ಸಮಗ್ರ ನ್ಯೂಸ್: ಶಿರೂರಿನಲ್ಲಿ ಭೂಕುಸಿತವಾಗಿ ಒಂದು ತಿಂಗಳು ಕಳೆದರು ಶುಕ್ರವಾರ (ಆ.16) ಸಹ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಕಾಣೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಘಟ್ಟ ಪ್ರದೇಶದಲ್ಲಿ ಮಳೆಯಿಂದ ನದಿ ನೀರು ಮಣ್ಣು ಮಿಶ್ರಿತವಾಗಿದ್ದು, ಇದರಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ. ಈ ಹಿನ್ನಲೆಯಲ್ಲಿ ಇಂದು ಗಂಗಾವಳಿ ನದಿಯಲ್ಲಿ ಬಿದ್ದಿರುವ ಎರಡು ಆಲದ ಮರವನ್ನು ಹೊರೆತೆಗೆಯಲು ನೌಕಾದಳ ಸಿದ್ಧತೆ ಮಾಡಿಕೊಂಡಿದೆ. ಕಾರ್ಯಾಚರಣೆಯಲ್ಲಿ NDRF ಹಾಗೂ SDRF ತಂಡ ಸಹ ಭಾಗಿಯಾಗಿದೆ. ನದಿ ನೀರಿನ ಪ್ರಮಾಣ ಕಡಿಮೆ ಇದ್ದು, ಗಂಗಾವಳಿ ನದಿಯಲ್ಲಿ

ಕಾರವಾರ: ತಿಂಗಳು ಕಳೆದರೂ ನಾಪತ್ತೆಯಾದವರಿಗಾಗಿ ಮುಂದುವರಿದ ಶೋಧ ಕಾರ್ಯ| ರೆಡಾರ್ ಮೂಲಕ ನದಿ ಭಾಗದಲ್ಲಿ ಹುಡುಕಾಟ Read More »

‘ಕಾಂತಾರ’ದ ಅತ್ಯುತ್ತಮ ನಟನೆಗೆ ‘ರಾಷ್ಟ್ರಪ್ರಶಸ್ತಿ’ ಬಾಚಿಕೊಂಡ ರಿಷಬ್ ಶೆಟ್ಟಿ

ಸಮಗ್ರ ನ್ಯೂಸ್:ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2024 ವಿಜೇತ ಪಟ್ಟಿಯನ್ನು ಪ್ರಕಟಿಸಿದ್ದು, ಭಾರತ ಪ್ರತಿಷ್ಠಿತ ಸಿನಿಮಾ ರಂಗದ ರಾಷ್ಟ್ರ ಪ್ರಶಸ್ತಿಯನ್ನು ಕನ್ನಡದ ‘ಕಾಂತಾರ’ ಚಲನಚಿತ್ರ ಬಾಚಿಕೊಂಡಿದೆ. ಡಿವೈನ್ ಸ್ಟಾರ್ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಒಲಿದಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ಸಂಭ್ರಮ ಮನೆ ಮಾಡಿದೆ. ಈ ಹಿಂದೆ ನಾತಿಚರಾಮಿ ಚಿತ್ರಕ್ಕೆ ಪ್ರಶಸ್ತಿ ಲಭಿಸಿತ್ತು. ತದನಂತರದಲ್ಲಿ ಮತ್ತೆ ಕನ್ನಡಕ್ಕೆ ಪ್ರಶಸ್ತಿಗಳೇ ಬಂದಿರಲಿಲ್ಲ. ಇನ್ನು ಪೈಪೋಟಿಯಲ್ಲಿ ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ ಅವರ ‘ನನ್ನಕಲ್

‘ಕಾಂತಾರ’ದ ಅತ್ಯುತ್ತಮ ನಟನೆಗೆ ‘ರಾಷ್ಟ್ರಪ್ರಶಸ್ತಿ’ ಬಾಚಿಕೊಂಡ ರಿಷಬ್ ಶೆಟ್ಟಿ Read More »