Editor

ಸಕಲೇಶಪುರ: ಬಾಳ್ಳುಪೇಟೆ ಬಳಿ ಮತ್ತೆ ಹಳಿ ಮೇಲೆ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ಬಂದ್

ಸಮಗ್ರ ನ್ಯೂಸ್: ಸಕಲೇಶಪುರ ತಾಲೂಕಿನ ಆಚಂಗಿ ಸಮೀಪ ಕಳೆದ ವಾರ ರೈಲು ಹಳಿಯ ಮೇಲೆ ಭೂ ಕುಸಿತ ಉಂಟಾಗಿ ರೈಲು ಸಂಚಾರ ರದ್ದುಗೊಂಡಿತ್ತು. ಕಳೆದ 2 ದಿನಗಳ ಹಿಂದೆ ರೈಲು ಸಂಚಾರ ಪುನರ್ ಆರಂಭಗೊಂಡಿತ್ತು. ಇದೀಗ ಶುಕ್ರವಾರ ಬೆಳಿಗ್ಗೆ ಮತ್ತೊಮ್ಮೆ ಹಳಿಗಳ ಮೇಲೆ ಭೂ ಕುಸಿತ ಉಂಟಾಗಿದೆ. ಇದರಿಂದಾಗಿ ರೈಲು ಸಂಚಾರ ರದ್ದಾಗಿದ್ದು ಬೆಂಗಳೂರು – ಕಾರವಾರ ನಡುವಿನ ರೈಲು ಬಾಳ್ಳುಪೇಟೆ ಬಳಿ ನಿಂತಿದ್ದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬಳಿಕ […]

ಸಕಲೇಶಪುರ: ಬಾಳ್ಳುಪೇಟೆ ಬಳಿ ಮತ್ತೆ ಹಳಿ ಮೇಲೆ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ಬಂದ್ Read More »

ಮೊಸಳೆ ಸೆರೆ ಹಿಡಿದ ಅಧಿಕಾರಿಗಳು.

ಚಿಕ್ಕೋಡಿ:- ಪ್ರವಾಹ‌ ಸಂದರ್ಭದಲ್ಲಿ ನದಿ ತೀರದ ಗ್ರಾಮಗಳಲ್ಲಿ ಮೋಸಳೆಯೊಂದು ಕಾಣಿಸಿಕೊಂಡಿದ್ದರಿಂದ ಜನರಿಗೆ ಆತಂಕ ಹೆಚ್ಚಾಗಿತ್ತು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ, ಉಗಾರ, ಕುಸನಾಳ,ಗ್ರಾಮ‌ದ ಜನರು ಮೊಸಳೆಯಿಂದ ಭಯಭೀತರಾಗಿದ್ದರು .ಇಂದು ಆ ಮೊಸಳೆಯನ್ನ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದು ನದಿ ತೀರದ ಜನರ ಆಂತಕ ದೂರಾಗಿದ್ದು ನಿಟ್ಟುಸಿರು ಬಿಡುವಂತಾಗಿದೆ. ಅರಣ್ಯ ಅಧಿಕಾರಿಗಳಾದ ರಾಕೇಶ್ ಅರ್ಜುನವಾಡೆ, ಪ್ರಶಾಂತ್ ಗಂಗಾಧರ ಸೇರಿದಂತೆ ಹಲವು ಅರಣ್ಯ ಇಲಾಖೆ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಸತತ ಕಾರ್ಯಾಚರಣೆ ನಡೆಸಿ ಮೊಸಳೆಯನ್ನ ಸೆರೆ ಹಿಡಿದಿದ್ದಾರೆ.ಅರಣ್ಯ ಅಧಿಕಾರಿಗಳ

ಮೊಸಳೆ ಸೆರೆ ಹಿಡಿದ ಅಧಿಕಾರಿಗಳು. Read More »

ವಿದ್ಯುತ್ ಶಾಕ್ ಗೆ ಇಂಜಿನಿಯರ್ ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್‍ನಿಂದ ಯುವ ಇಂಜಿನಿಯರ್ ಸಾವಿಗೀಡಾದ ಘಟನೆ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ನಿವಾಸಿ ಕೌಶಿಕ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ವಿದ್ಯುತ್ ತಗಲಿದೆ. ಕೂಡಲೆ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ಅವರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ

ವಿದ್ಯುತ್ ಶಾಕ್ ಗೆ ಇಂಜಿನಿಯರ್ ಬಲಿ Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ| ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ

ಸಮಗ್ರ ನ್ಯೂಸ್: ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು (ಆ.16) ಮುಂಜಾನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ‌ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ| ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ Read More »

ಸವಣೂರು:ಎಸ್.ಡಿ.ಪಿ.ಐ ಸವಣೂರು ಗ್ರಾಮ ಸಮಿತಿ ವತಿಯಿಂದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ

ಸಮಗ್ರ ನ್ಯೂಸ್: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸವಣೂರು ಗ್ರಾಮ ಸಮಿತಿ ವತಿಯಿಂದ 78ನೇ ಸ್ವಾತಂತ್ರೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್.ಡಿ.ಪಿ.ಐ ಸವಣೂರು ಗ್ರಾಮ ಸಮಿತಿ ಅಧ್ಯಕ್ಷ ಇಕ್ಬಾಲ್ ಕೆನರಾ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮತ್ತು ಸವಣೂರು ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಝಾಕ್ ಕೆನರಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬೆಳ್ಳಾರೆ ಬ್ಲಾಕ್ ಅಧ್ಯಕ್ಷರು ಸವಣೂರು ಗ್ರಾಮ ಪಂಚಾಯತ್ ಸದಸ್ಯ ರಫೀಕ್. ಎಂ ಎ ಸಂದೇಶ ಭಾಷಣ ಮಾಡಿದರು.

ಸವಣೂರು:ಎಸ್.ಡಿ.ಪಿ.ಐ ಸವಣೂರು ಗ್ರಾಮ ಸಮಿತಿ ವತಿಯಿಂದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ Read More »

ವಿದ್ಯುತ್ ಶಾಕ್ ಗೆ ಧರ್ಮಗುರು ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ತಗುಲಿ ಧರ್ಮಗುರುವೊಬ್ಬರು ಮೃತಪಟ್ಟ ಘಟನೆ ಗುರುವಾರ ಸಂಜೆ ಮೃತಪಟ್ಟ ಘಟನೆ ಮುಳ್ಳೇರಿಯ ದಲ್ಲಿ ನಡೆದಿದೆ. ಮುಳ್ಳೇರಿಯಾ ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ಫಾ. ಮ್ಯಾಥ್ಯೂ ಶಿನ್ಸ್ ಕುಡಿಲಿಲ್ ( 30) ಮೃತಪಟ್ಟವರು . ಇವರು ಮೂಲತಃ ಕಣ್ಣೂರು ಇರಿಟ್ಟಿ ನಿವಾಸಿಯಾಗಿದ್ದರು. ಜೊತೆಗಿದ್ದ ಧರ್ಮಗುರು ಫಾ. ಸೆಬಿನ್ ಜೋಸೆಫ್ ( 29) ಗಾಯಗೊಂಡಿದ್ದಾರೆ. ದೇಲಂಪಾಡಿ ಸಂತ ಮೇರಿಸ್ ಚರ್ಚ್ ಧರ್ಮಗುರು ಆಗಿದ್ದ ಫಾ . ಮ್ಯಾಥ್ಯೂ , ಗುರುವಾರ ಸಂಜೆ ಮುಳ್ಳೇರಿಯಾ

ವಿದ್ಯುತ್ ಶಾಕ್ ಗೆ ಧರ್ಮಗುರು ಬಲಿ Read More »

ಕಾರವಾರ: ಕಾಳಿ ನದಿಯಲ್ಲಿ ಮುಳುಗಿದ್ದ ಲಾರಿ ಕೊನೆಗೂ ದಡಕ್ಕೆ

ಸಮಗ್ರ ನ್ಯೂಸ್: ಕಳೆದ ಆ.7ರಂದು ರಾಷ್ಟ್ರೀಯ ಹೆದ್ದಾರಿ 66ರ ಗೋವಾ- ಕಾರವಾರ ಸಂಪರ್ಕಿಸುವ ಕೋಡಿಬಾಗ್‌ನ ಕಾಳಿ ಬ್ರಿಡ್ಜ್‌ ನಲ್ಲಿ ಲಾರಿ ಚಾಲಕನ ಸಮೇತ ಬಿದ್ದಿದ್ದ ತಮಿಳುನಾಡು ಮೂಲದ ಲಾರಿಯನ್ನು ಎಂಟು ದಿನದ ನಂತರ ಕಾರ್ಯಾಚರಣೆ ನಡೆಸಿ ಇಂದು ಹೊರತೆಗೆಯಲಾಯಿತು. ಗುರವಾರ ಬೆಳಗ್ಗೆ ಕಾರ್ಯಾಚರಣೆಗೆ ಐಆರ್‌ಬಿ ಕಂಪನಿಯು ಮೂರು ಕ್ರೇನ್ ಹಾಗೂ ಎರಡು ಬೋಟ್ ಬಳಸಿ ಕಾರ್ಯಾಚರಣೆಗೆ ಇಳಿದಿತ್ತು. ಆದರೆ ಲಾರಿ ಹೆಸ್ಕಾಂನ ತಂತಿಯ ಮೇಲೆ ತೇಲುತ್ತಿತ್ತು. ತಂತಿ ಕಟ್ ಮಾಡಿದಲ್ಲಿ ಲಾರಿ ಇನ್ನೂ ಕೆಳಕ್ಕೆ ಹೋಗುವ ಆತಂಕವಿತ್ತು.

ಕಾರವಾರ: ಕಾಳಿ ನದಿಯಲ್ಲಿ ಮುಳುಗಿದ್ದ ಲಾರಿ ಕೊನೆಗೂ ದಡಕ್ಕೆ Read More »

ತುಮಕೂರು: ವಿದ್ಯುತ್ ಕಂಬದ ವೈರ್‌ ತಗುಲಿ ಬಾಲಕ ಸಾವು

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ತಗುಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ (8) ಮೃತ ವಿದ್ಯಾರ್ಥಿ. ಈತ ಎಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹೇಮಂತ್ 2ನೇ ತರಗತಿ ಓದುತ್ತಿದ್ದ. ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿ ತೆರಳಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುವಾಗ ರಸ್ತೆ ಭಾಗದಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬದ

ತುಮಕೂರು: ವಿದ್ಯುತ್ ಕಂಬದ ವೈರ್‌ ತಗುಲಿ ಬಾಲಕ ಸಾವು Read More »

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

ಸಮಗ್ರ ನ್ಯೂಸ್: ವರ ಮಹಾಲಕ್ಷ್ಮೀ ಹಬ್ಬವಾದ ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಕಡಿಮೆ ಆಗಿದೆ. ಕಳೆದ ದಿನ ಕೂಡ ಭಾರತದಲ್ಲಿ ಚಿನ್ನದ ಬೆಲೆ ಇಳಿದಿತ್ತು. ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,510 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಅಗ್ನಿ ಕ್ಷಿಪಣಿಗಳ ಪಿತಾಮಹ ನರೈನ್ ಅಗರ್ವಾಲ್ ವಿಧಿವಶ

ಸಮಗ್ರ ನ್ಯೂಸ್: ಅಗ್ನಿ ಕ್ಷಿಪಣಿಗಳ ಪಿತಾಮಹ, DRDO ಖ್ಯಾತ ವಿಜ್ಞಾನಿ ರಾಮ್ ನರೈನ್ ಅಗರ್ವಾಲ್(84) ನಿಧನರಾಗಿದ್ದಾರೆ. ಭಾರತದ ರಕ್ಷಣಾ ಸಂಶೋಧನೆಯಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಖ್ಯಾತ ವಿಜ್ಞಾನಿ ರಾಮ್ ನಾರಾಯಣ್ ಅಗರ್ವಾಲ್ ಅವರು ಗುರುವಾರ ಹೈದರಾಬಾದ್‌ ನಲ್ಲಿ ನಿಧನರಾಗಿದ್ದಾರೆ. “ಅಗ್ನಿ ಕ್ಷಿಪಣಿಗಳ ಪಿತಾಮಹ” ಎಂದೇ ಕರೆಯಲ್ಪಡುವ ಅಗರ್ವಾಲ್ ಅವರು ಭಾರತದ ದೀರ್ಘಾವಧಿಯ ರಕ್ಷಣಾ ಸಂಶೋಧನೆ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಆಶ್ರಯದಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮ ಭಾರತದ ಕ್ಷಿಪಣಿ ತಂತ್ರಜ್ಞಾನಕ್ಕೆ ಅಗರ್ವಾಲ್

ಅಗ್ನಿ ಕ್ಷಿಪಣಿಗಳ ಪಿತಾಮಹ ನರೈನ್ ಅಗರ್ವಾಲ್ ವಿಧಿವಶ Read More »