Editor

‘ಮಿಸ್ಟರ್ ಟೀನ್ ಸೂಪರ್ ಗ್ಲೋಬ್’ ಪ್ರಶಸ್ತಿ ಪಡೆದ ಮಂಗಳೂರು ಮೂಲದ ಪೋರ

ಸಮಗ್ರ ನ್ಯೂಸ್: ಮಂಗಳೂರು ಮೂಲದ 13ರ ಹರೆಯದ ಬಾಲಕ ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್‌ ಟೀನ್‌ ಸೂಪರ್‌ ಗ್ಲೋಬ್‌ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಲಿಡಿವಿನ್‌ ಡಿ’ಕೋಸ್ಟಾ ಮತ್ತು ವಿನ್ಸೆಂಟ್‌ ಡಿ’ಕೋಸ್ಟಾ ಅವರ ಪುತ್ರ ಬಜಪೆ ಸೈಂಟ್‌ ಜೋಸೆಫ್ ಹೈಸ್ಕೂಲ್‌ನ ವಿದ್ಯಾರ್ಥಿ ವರುಣ್‌ ಡಿ’ಕೋಸ್ಟಾ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತರಬೇತುದಾರ ವಿಜೇ ಡಿಕ್ಸನ್‌ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಸ್ಪರ್ಧೆಯು ಫ್ಯಾಶನ್‌, ಮಾಡೆಲಿಂಗ್‌ ಹಾಗೂ ಪ್ರತಿಭಾ ಪ್ರದರ್ಶನವನ್ನು ಒಳಗೊಂಡಿರುತ್ತದೆ. ಆ. 7ರಿಂದ 10ರ ವರೆಗೆ ಥೈಲ್ಯಾಂಡ್‌ನ‌ಲ್ಲಿ […]

‘ಮಿಸ್ಟರ್ ಟೀನ್ ಸೂಪರ್ ಗ್ಲೋಬ್’ ಪ್ರಶಸ್ತಿ ಪಡೆದ ಮಂಗಳೂರು ಮೂಲದ ಪೋರ Read More »

ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ ಸಂಗ್ರಹ| ಆರೋಪಿಗಳನ್ನು ವಶಕ್ಕೆ ಪಡೆದ ಮಂಗಳೂರು ಠಾಣಾ ಪೊಲೀಸರು

ಸಮಗ್ರ ನ್ಯೂಸ್: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಮಂಗಳೂರು ಠಾಣೆಯ ಪೊಲೀಸರು. ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್‌ ಕಾರ್ಡ್‌‌ಗಳು, 2 ಮೊಬೈಲ್‌ ಫೊನ್‌ಗಳು ಮತ್ತು ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ (26) ಮತ್ತು ಮಹಮ್ಮದ್ ಅಜೀಂ (19) ಶಮದ್ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದರು. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್ನ ಸಾಜೀದ್ನ

ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ ಸಂಗ್ರಹ| ಆರೋಪಿಗಳನ್ನು ವಶಕ್ಕೆ ಪಡೆದ ಮಂಗಳೂರು ಠಾಣಾ ಪೊಲೀಸರು Read More »

ಬೈಂದೂರು::ಮುಸ್ಲಿಂ ಭಾಂಧವರಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಸಮಗ್ರ ನ್ಯೂಸ್: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತಬೈಂದೂರು ಜಾಮೀಯ ಮಸೀದಿ ಹಾಗೂ ಅಂಜುಮಾನ್ ಶಬಾಬುಲ್ ವೆಲ್ಪೇರ್ ಟ್ರಸ್ಟಿನ ವತಿಯಿಂದ ಬೈಂದೂರು ಜಾಮೀಯ ಮಸೀದಿಯ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಆಚರಿಸಲಾಯಿತು. ಜಾಮೀಯ ಮಸೀದಿಯ ಇಮಾಮರಾದ ತಯ್ಯಬ್ ಹುಸೇನ್ ನೂರಿಯವರು ಧ್ವಜಾರೋಹಣ ನೆರವೇರಿಸಿದರು. ಈ ಶುಭಸಂದರ್ಭದಲ್ಲಿ ಬೈಂದೂರು ನೂರ್ ಮಸೀದಿಯ ಇಮಾಮ್ ಇಬ್ನು ಮಸೂದ್, ಮುಸ್ಲಿಂ ಮುಖಂಡರಾದ ನಾಗೂರು ನಾಸಿರ್ ಅಹ್ಮದ್, ನ್ಯೂ ಪಾದರಕ್ಷಾ ಫುಟ್’ವೇರ್ ಮಾಲಿಕರಾದ ತಲ್ಹಾ ಬೈಂದೂರು, ಹಾಗೂ ಅಂಜುಮಾನ್ ಶಬಾಬುಲ್ ಇಸ್ಲಾಂ ವೆಲ್ಪೇರ್

ಬೈಂದೂರು::ಮುಸ್ಲಿಂ ಭಾಂಧವರಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕೋಲಾರ: ಕತ್ತುಕೊಯ್ದು ಶಿಕ್ಷಕಿಯ ಹತ್ಯೆ| ಜೊತೆಗಿದ್ದ ಮಗಳ ಕೊಲೆಗೂ ಯತ್ನ

ಸಮಗ್ರ ನ್ಯೂಸ್: ಕೋಲಾರ ಸರಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಮುತ್ಯಾಲಪೇಟೆ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ಶಿಕ್ಷಕಿಯನ್ನು ದಿವ್ಯಶ್ರೀ (42) ಅವರನ್ನು ಮೂವರು ಸುಪಾರಿ ಕಿಲ್ಲರ್ಸ್ ಹಂತಕರಿಂದ ಈ ಕೃತ್ಯ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹಲವು ದಿನಗಳಿಂದ ಶಿಕ್ಷಕಿಯ ಚಲನವಲನ ಗಮನಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅವರು ಮುಳಬಾಗಿಲು ತಾಲ್ಲೂಕು ಮುಡಿಯನೂರು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದರು. ಮನೆಯಲ್ಲಿ ತನ್ನ ಮಗಳೊಂದಿಗೆ ಇದ್ದಾಗ

ಕೋಲಾರ: ಕತ್ತುಕೊಯ್ದು ಶಿಕ್ಷಕಿಯ ಹತ್ಯೆ| ಜೊತೆಗಿದ್ದ ಮಗಳ ಕೊಲೆಗೂ ಯತ್ನ Read More »

ಸುಳ್ಯ: ಅರೆಭಾಷೆ ಅಕಾಡೆಮಿ, ಲಯನ್ಸ್ ಕ್ಲಬ್ ವತಿಯಿಂದ ‘ಆಟಿ ವೈಭವ’ ಕಾರ್ಯಕ್ರಮ

ಸಮಗ್ರ ನ್ಯೂಸ್: ಕರ್ನಾಟಕ ಸರಕಾರ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಮಡಿಕೇರಿ ಹಾಗೂ ಲಯನ್ಸ್ ಕ್ಲಬ್ ಆಟಿ ಸಂಸ್ಕೃತಿ ನೆಂಪಿಸುವ ಆಟಿ ವೈಭವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆ.15 ರಂದು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪಬೆಳಗಿಸುವ ಮೂಲಕ ಲಯನ್ ಚಂದ್ರಶೇಖರ ಕೆ. ಎಸ್ ಉದ್ಘಾಟಿಸಿದರು.ಲಯನ್ಸ್ ಕ್ಲಬ್ ನ ಅಧ್ಯಕ್ಷ ರಾಮಕೃಷ್ಣ ರೈ ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಲಯನ್ ಗಂಗಾಧರ್ ರೈ, ವಲಯಧ್ಯಕ್ಷರು ಲಯನ್ ರೂಪಶ್ರೀ ಜೆ ರೈ, ಲಯನ್ ರಮೇಶ್ ಶೆಟ್ಟಿ

ಸುಳ್ಯ: ಅರೆಭಾಷೆ ಅಕಾಡೆಮಿ, ಲಯನ್ಸ್ ಕ್ಲಬ್ ವತಿಯಿಂದ ‘ಆಟಿ ವೈಭವ’ ಕಾರ್ಯಕ್ರಮ Read More »

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿಯ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಸಮಗ್ರ ನ್ಯೂಸ್: ಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆಯು ಆ.14 ರಂದು ಸುಳ್ಯದಲ್ಲಿ ನಡೆಯಿತು. ಬೃಹತ್ ಪಂಜಿನ ಮೆರವಣಿಗೆಯು ಶಾಸ್ತ್ರೀ ವೃತ್ತದಿಂದ ಪ್ರಾರಂಭಗೊಂಡು ಶ್ರೀ ಚೆನ್ನಕೇಶವ ದೇವಸ್ಥಾನದ ಎದುರು ಸಮಾಪನಗೊಂಡಿತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಪ್ರದೀಪ್ ಸರಿಪಳ್ಳ ಮಾತನಾಡಿದರು. ವೇದಿಕೆಯಲ್ಲಿ ಭಜರಂಗದಳ ಪ್ರಖಂಡ ಅಧ್ಯಕ್ಷ ಸೋಮಶೇಖರ ಫೈಕ,. ಮುಖ್ಯ ಅತಿಥಿ ನಿವೃತ್ತ ಯೋಧ ಬಿ ಎಸ್.ಎಫ್ ಎಂ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿಯ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ Read More »

ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಸಮಗ್ರ ನ್ಯೂಸ್: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ ನೀಡಲಾಗುವ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕರ್ನಾಟಕದ ರಾಜ್ಯದ 19 ಪೊಲೀಸ್‌ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಹಿರಿಯ ಐಪಿಎಸ್​ ಅಧಿಕಾರಿ ಚಂದ್ರಶೇಖರ್​ M(ಎಡಿಜಿಪಿ, ಐಎಸ್​ಡಿ, ಬೆಂಗಳೂರು) ಅವರು ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಉಳಿದ 18 ಪೊಲೀಸ್​ ಅಧಿಕಾರಿಗಳು ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅಧಿಕಾರಿಗಳ ವಿವರ ಈ ಕೆಳಕಂಡಂತಿದೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ

ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ Read More »

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕದ‌ ಕನಸು ಭಗ್ನ| ವಿನೇಶ್ ಪೋಗಟ್ ಸಲ್ಲಿಸಿದ್ದ ಅರ್ಜಿ ವಜಾ

ಸಮಗ್ರ ನ್ಯೂಸ್: 2024 ರ ಒಲಿಂಪಿಕ್ಸ್’ನಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಜಾಗೊಳಿಸಿದೆ ಎಂದು ವರದಿಯಾಗಿದೆ. ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಬೆಳ್ಳಿ ಪದಕಕ್ಕಾಗಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ (CAS)ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದರ ವಿಚಾರಣೆ ಈಗಾಗಲೇ ಮುಗಿದಿದೆ, ಆದರೆ ತೀರ್ಪಿನ ದಿನಾಂಕವನ್ನು ನಿರಂತರವಾಗಿ ಮುಂದೂಡಲಾಗುತ್ತಿತ್ತು. ಸಧ್ಯ ಈ ಪ್ರಕರಣದಲ್ಲಿ ಇಂದು (ಆಗಸ್ಟ್ 14) ನಿರ್ಧಾರ ಬಂದಿದೆ. ವಿನೇಶ್ ಅವರ ಮನವಿಯನ್ನ ಸಿಎಎಸ್ ವಜಾಗೊಳಿಸಿದೆ.

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕದ‌ ಕನಸು ಭಗ್ನ| ವಿನೇಶ್ ಪೋಗಟ್ ಸಲ್ಲಿಸಿದ್ದ ಅರ್ಜಿ ವಜಾ Read More »

ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿ ದೊಡ್ಡ ಗಣೇಶ್ ಆಯ್ಕೆ

ಸಮಗ್ರ ನ್ಯೂಸ್: ಕೀನ್ಯಾ ಪುರುಷರ ತಂಡದ ಹೆಡ್ ಕೋಚ್ ಆಗಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ನೇಮಕಗೊಂಡಿದ್ದಾರೆ. ಭಾರತದ ದಿಗ್ಗಜ ದೊಡ್ಡ ಗಣೇಶ್ ಆಟಗಾರನನ್ನು ತಂಡದ ಮುಖ್ಯ ಕೋಚ್ ಆಗಿ ನೇಮಿಸಿರುವ ನಿರ್ಧಾರವನ್ನು ಕ್ರಿಕೆಟ್ ಕೀನ್ಯಾ ಸಿಇಒ ರೊನಾಲ್ಡ್ ಬುಕುಸಿ ಪ್ರಕಟಿಸಿದ್ದಾರೆ. ದೊಡ್ಡ ಗಣೇಶ್ ಅವರ ಮುಂದಾಳತ್ವದಲ್ಲಿ ತಂಡವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದಿದ್ದಾರೆ. ಕೀನ್ಯಾ ತಂಡ 2011ರಲ್ಲಿ ಕೊನೆ ಬಾರಿ ಐಸಿಸಿ ವಿಶ್ವಕಪ್ ಆಡಿದೆ. 24ನೇ ವಯಸ್ಸಿಗೆ ಟೀಮ್ ಇಂಡಿಯಾ ಪರ

ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿ ದೊಡ್ಡ ಗಣೇಶ್ ಆಯ್ಕೆ Read More »

ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಮಾರ್ನೆ ಮಾರ್ಕೆಲ್ ನೇಮಕ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮಾರ್ನೆ ಮಾರ್ಕೆ‌ಲ್ ಆಯ್ಕೆಯಾಗಿದ್ದಾರೆ. ಮಾರ್ನೆ ಮಾರ್ಕೆಲ್ ನೇಮಕಾತಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ. ಸೆಪ್ಟೆಂಬರ್ 1 ರಿಂದ ಬೌಲಿಂಗ್ ಕೋಚ್ ಆಗಿ ಮೊರ್ಕೆಲ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ . ಬಾಂಗ್ಲಾದೇಶದ ವಿರುದ್ಧ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಮೊರ್ಕೆಲ್ ಅವರು ಕೋಚ್ ಜವಾಬ್ದಾರಿ ಆರಂಭವಾಗಲಿದೆ. ಬೌಲಿಂಗ್ ಕೋಚ್ ನೇಮಕದಿಂದಾಗಿ ಭಾರತದ ಮುಖ್ಯ ಕೋಚ್ ಗೌತಮ್

ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಮಾರ್ನೆ ಮಾರ್ಕೆಲ್ ನೇಮಕ Read More »