Editor

ರಾಜಧಾನಿಯಲ್ಲಿ ಮತ್ತೊಂದು ನಿಗೂಢ‌ ಸ್ಪೋಟ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅನುಮಾನಾಸ್ಪದ ಸ್ಪೋಟ ವರದಿಯಾಗಿದೆ. ನಗರದ ಜೆಪಿ ನಗರ 24. ಮೇನ್ ಉಡುಪಿ ಉಪಹಾರ ಬಳಿ ಘಟನೆ ನಡೆದಿದೆ. ಈ ಸ್ಪೋಟ ಕೂಡ ರಾಮೇಶ್ವರಂ ಕೆಫೆ ಬ್ಲಾಸ್ಟ್‌ ರೀತಿಯಲ್ಲೇ ನಿಗೂಢವಾಗಿದೆ ಎನ್ನಲಾಗಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್‌ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಅದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿತ್ತು. ಅದೇ ಮಾದರಿಯಲ್ಲಿ ಜೆಪಿ ನಗರದಲ್ಲಿ ನಡೆದಿರುವ ಸ್ಪೋಟವೂ ಕೂಡ ಅನುಮಾನಾಸ್ಪದವಾಗಿದೆ. ಜೆಪಿ ನಗರದ ಮನೆಯಲ್ಲಿ ಈ ಘಟನೆ ನಡೆದಿದ್ದು,ಪ್ರಕರಣದಲ್ಲಿ ಇಬ್ಬರಿಗೆ ಗಾಯವಾಗಿದೆ. […]

ರಾಜಧಾನಿಯಲ್ಲಿ ಮತ್ತೊಂದು ನಿಗೂಢ‌ ಸ್ಪೋಟ; ಇಬ್ಬರು ಗಂಭೀರ Read More »

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

ಸಮಗ್ರ ನ್ಯೂಸ್: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಇಂದು ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ. ಈತ ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದ. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..! Read More »

ಪುತ್ತೂರು: ಭಿನ್ನಕೋಮಿನ ಜೋಡಿಗೆ ರೂಂ ನೀಡಿದ ಲಾಡ್ಜ್ ಗೆ ಪೊಲೀಸ್ ದಾಳಿ| ದಾಳಿ ವೇಳೆ ಗೊತ್ತಾದ ಅಸಲಿ ಸತ್ಯ ಏನು?

ಸಮಗ್ರ ನ್ಯೂಸ್: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್ ಒಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಹರು ನಗರದಲ್ಲಿ ನಡೆದಿದೆ. ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ನೆಹರು ನಗರದಲ್ಲಿರುವ ಲಾಡ್ಜ್‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ- ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ ರೂಮ್ ನೀಡಲಾಗಿದೆ ಎನ್ನುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ ಎಂದು

ಪುತ್ತೂರು: ಭಿನ್ನಕೋಮಿನ ಜೋಡಿಗೆ ರೂಂ ನೀಡಿದ ಲಾಡ್ಜ್ ಗೆ ಪೊಲೀಸ್ ದಾಳಿ| ದಾಳಿ ವೇಳೆ ಗೊತ್ತಾದ ಅಸಲಿ ಸತ್ಯ ಏನು? Read More »

ದರ್ಶನ್ ಗ್ಯಾಂಗ್ ಗೆ ಮತ್ತೆ ಬಂಧನ ವಿಸ್ತರಿಸಿ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವ ಅವರಿಗೆ ಈಗ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಇಂದು (ಆ.14) ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು, ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅವಧಿಯನ್ನು ಆ.28ರವರೆಗೆ ವಿಸ್ತರಿಸಿ ಆದೇಶಿಸಿದೆ.

ದರ್ಶನ್ ಗ್ಯಾಂಗ್ ಗೆ ಮತ್ತೆ ಬಂಧನ ವಿಸ್ತರಿಸಿ ಕೋರ್ಟ್ ಆದೇಶ Read More »

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ

ಸಮಗ್ರ ನ್ಯೂಸ್: ಪುತ್ತೂರು ಕೃಷ್ಣನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘವನ್ನು ಆ. 10ರಂದು ರಚಿಸಲಾಯಿತು. ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾಗಿ ಕಾವ್ಯ ಕೆ., ಕಾರ್ಯದರ್ಶಿಯಾಗಿ ಶಾಲಾ ಪ್ರಾಂಶುಪಾಲೆ ಸವಿತಾ ರವರು ಆಯ್ಕೆಯಾದರು. ಹಾಗೂ ಸದಸ್ಯರಾಗಿ ಯೋಗೀಶ್, ಸುಮಲತಾ, ಅಶ್ವಿನಿ, ರಾಧಿಕಾ ಹರೀಶ್ ಕೆ. ತೆಂಕಪಾಡಿ ಇವರು ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅವರು

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ Read More »

ಚಿಕ್ಕಮಗಳೂರು : ಹುಡುಗಿಗಾಗಿ ಬುರ್ಖಾ ಧರಿಸಿ ಬಂದ ಯುವಕ…!

ಸಮಗ್ರ ನ್ಯೂಸ್: ಯುವಕನೊಬ್ಬ ತನ್ನ ಹುಡುಗಿಗಾಗಿ ಬುರ್ಖಾ ಧರಿಸಿ ಬಂದ ಘಟನೆ ಚಿಕ್ಕಮಗಳೂರು ನಗರದ ಮಲ್ಲಂದೂರು ಎಂಬಲ್ಲಿ ಆ.13 ರಂದು ನಡೆದಿದೆ. ಬುರ್ಖಾ ತೊಟ್ಟು, ಬೆರಳಿಗೆ ನೈಲ್ ಪಾಲಿಶ್ ಹಾಕಿ ಶೃಂಗಾರ ಮಾಡಿಕೊಂಡಿದ್ದ ಪ್ರೇಮಿ ಚಿಕ್ಕಮಗಳೂರು ನಗರದಲ್ಲಿ ಓಡಾಡುತ್ತಿದ್ದ. ಅವನ ಕೈ, ಬೆರಳು, ಕಾಲುಗಳನ್ನು ನೋಡಿ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದರು. ಬಾಳೆಹೊನ್ನೂರು ಮೂಲದ ಯುವಕನಾಗಿದ್ದು, ತನ್ನ ಹುಡುಗಿಯನ್ನು ನೋಡಲು ಬುರ್ಖಾ ಧರಿಸಿ ಬಂದಿದ್ದಾಗಿ ಹೇಳಿಕೆ ನೀಡಿದ್ದಾನೆ. ಅಲ್ಲದೆ, ಬುರ್ಖಾ ಒಳಗೆ ಚಾಕು ಸಹ ಇಟ್ಟುಕೊಂಡಿದ್ದ ಎಂದು

ಚಿಕ್ಕಮಗಳೂರು : ಹುಡುಗಿಗಾಗಿ ಬುರ್ಖಾ ಧರಿಸಿ ಬಂದ ಯುವಕ…! Read More »

ಪ್ರಧಾನಿ ಮೋದಿಯ ಗಡ್ಡ ಎಳೆದು‌ ಮುದ್ದಾಡುತ್ತಿರುವ ಈ ಬಾಲೆಯ ಹಿನ್ನೆಲೆ ಗೊತ್ತೇ? ಕರುಳು ಹಿಂಡುವ ಸ್ಟೋರಿ ಇಲ್ಲಿದೆ ನೋಡಿ…

ಸಮಗ್ರ ನ್ಯೂಸ್: ಮೋದಿಯ ಗಡ್ಡ ಹಿಡಿದು ಎಳೆದು, ಮೋದಿಯ ಕನ್ನಡಕ ಮುಟ್ಟುತ್ತಾ, ಮುದ್ದಾಡುತ್ತಿರುವ ಮೂರು ವರ್ಷದ ಆ ಮಗಳ ವೀಡಿಯೋ ವೈರಲ್‌ ಆಗುತ್ತಿದೆ. ಆ ವಿಡಿಯೋ ನೋಡುತ್ತಿದ್ದರೆ ಎಂಥವರ ಮುಖದಲ್ಲಿಯೂ ನಗು ಮೂಡುವುದು. ಆ ಮಗುವಿಗೆ ತನ್ನ ಎದುರಿಗಿರುವುದು ಪ್ರಧಾನಿಯೆಂದು ಗೊತ್ತಿಲ್ಲ, ಆದರೆ ಆ ವ್ಯಕ್ತಿಯನ್ನು ನೋಡಿದಾಗ ಮಗುವಿಗೆ ರಕ್ಷಕಂತೆ ಅಥವಾ ತುಂಬಾ ಆಪ್ತನಂತೆ ಅನಿಸಿರಬಹುದು, ಇಲ್ಲದಿದ್ದರೆ ಹತ್ರಕ್ಕೂ ಬರಲ್ಲ, ಆದರೆ ಈ ಮಗು ಮೋದಿಯನ್ನು ತುಂಬಾ ಚೆನ್ನಾಗಿ ಗೊತ್ತಿರುವಂತೆ ಮೋದಿಯನ್ನು ಅಪ್ಪಿಕೊಂಡು ಬಿಳಿಗಡ್ಡ ಎಳೆದು ಮೋದಿಯನ್ನು

ಪ್ರಧಾನಿ ಮೋದಿಯ ಗಡ್ಡ ಎಳೆದು‌ ಮುದ್ದಾಡುತ್ತಿರುವ ಈ ಬಾಲೆಯ ಹಿನ್ನೆಲೆ ಗೊತ್ತೇ? ಕರುಳು ಹಿಂಡುವ ಸ್ಟೋರಿ ಇಲ್ಲಿದೆ ನೋಡಿ… Read More »

ಕ್ಯಾನ್ಸರ್ ಅಪಾಯವನ್ನು ತಡೆಗಟ್ಟಬೇಕೇ? ಇಲ್ಲಿದೆ ಸರಳ ಮನೆಮದ್ದು|

ಸಮಗ್ರ ನ್ಯೂಸ್: ಆಯುರ್ವೇದ ಚಿಕಿತ್ಸೆಯಲ್ಲಿ ಬಳಸುವ ಕೆಲವು ರೀತಿಯ ಗಿಡಮೂಲಿಕೆಗಳು ಮತ್ತು ಪದಾರ್ಥಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.ಅವು ನೈಸರ್ಗಿಕವಾಗಿ ದೇಹದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತವೆ ಮತ್ತು ರೋಗವನ್ನು ಉಂಟುಮಾಡುವ ಕೋಶಗಳನ್ನು ತೆಗೆದುಹಾಕುತ್ತವೆ. ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವ ಗುಣಲಕ್ಷಣಗಳನ್ನು ಹೊಂದಿರುವ ಕೆಲವು ಆಯುರ್ವೇದ ಗಿಡಮೂಲಿಕೆಗಳು ಮತ್ತು ಪದಾರ್ಥಗಳನ್ನು ನೋಡೋಣ. ಅಮೃತ ಬಳ್ಳಿ:ಅಮೃತ ಬಳ್ಳಿ ಶಕ್ತಿಯುತ ಇಮ್ಯುನೊಮೋಡ್ಯುಲೇಟರ್ ಆಗಿ ಕಾರ್ಯನಿರ್ವಹಿಸುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಕ್ಯಾನ್ಸರ್ ಅನ್ನು ನಿಯಂತ್ರಿಸುತ್ತದೆ. ಅಮೃತ ಬಳ್ಳಿಯಲ್ಲಿರುವ ಉರಿಯೂತ ನಿವಾರಕ

ಕ್ಯಾನ್ಸರ್ ಅಪಾಯವನ್ನು ತಡೆಗಟ್ಟಬೇಕೇ? ಇಲ್ಲಿದೆ ಸರಳ ಮನೆಮದ್ದು| Read More »

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ‌ರೆಡ್ಡಿ‌ ನೇಮಕ

ಸಮಗ್ರ ನ್ಯೂಸ್: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ, ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸದ್ಯ ಪುಷ್ಪಾ ಅಮರನಾಥ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು. ಕರ್ನಾಟಕದ, ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿ ಪತ್ರಿಕಾ ಪ್ರಕಟಣೆ ನೀಡಿದೆ. ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ‌ರೆಡ್ಡಿ‌ ನೇಮಕ Read More »

ಜನನಿಬಿಡ ಪ್ರದೇಶದಲ್ಲಿ ಇಬ್ಬರು ಮಹಿಳೆಯರ ಜೊತೆ ಕಾರೊಳಗೆ ಯುವಕನ ಸರಸ

ಸಮಗ್ರ ನ್ಯೂಸ್: ಕಾರಿನೊಳಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಸೆಕ್ಸ್‌ನಲ್ಲಿ ತೊಡಗುವುದು ಹೀಗೆ ಹಲವಾರು ಘಟನೆಗಳು ಕೇಳಿಬಂದಿದೆ. ಇದೀಗ ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ-ಅಯೋಧ್ಯೆ ಎನ್‌ಎಚ್ 27 ರಲ್ಲಿ ಇನ್ನೋವಾ ಕಾರಿನೊಳಗೆ ಇಬ್ಬರು ಮಹಿಳೆಯರ ಜೊತೆ ಪುರುಷನೊಬ್ಬ ಸರಸಸಲ್ಲಾಪದಲ್ಲಿ ತೊಡಗಿರುವ ಆಘಾತಕಾರಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್‍ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್‍ನ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯುಪಿ 33 ಎಎಲ್ 0011

ಜನನಿಬಿಡ ಪ್ರದೇಶದಲ್ಲಿ ಇಬ್ಬರು ಮಹಿಳೆಯರ ಜೊತೆ ಕಾರೊಳಗೆ ಯುವಕನ ಸರಸ Read More »