Editor

ಅನರ್ಹತೆ ಬೆನ್ನಲ್ಲೇ ಕುಸ್ತಿ ಅಖಾಡಕ್ಕೆ ಗುಡ್ ಬೈ ಹೇಳಿದ ವಿನೇಶ್ ಪೋಗಟ್

ಸಮಗ್ರ ನ್ಯೂಸ್: ಅನರ್ಹತೆ ಬೆನ್ನಲ್ಲೇ ಕುಸ್ತಿ ಅಖಾಡಖ್ಕೆ ವಿನೇಶ್ ಫೋಗಟ್ ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನಿವೃತ್ತಿ ಘೋಷಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಿಂದ ವಿನೇಶ್ ಅವರನ್ನು ಅನರ್ಹಗೊಳಿಸಲಾಯಿತು ಮತ್ತು ಬುಧವಾರ ಬೆಳಿಗ್ಗೆ 100 ಗ್ರಾಂ ಹೆಚ್ಚು ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿತ್ತು. ಒಲಿಂಪಿಕ್ ಕ್ರೀಡಾಕೂಟದ ಫೈನಲ್ ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ […]

ಅನರ್ಹತೆ ಬೆನ್ನಲ್ಲೇ ಕುಸ್ತಿ ಅಖಾಡಕ್ಕೆ ಗುಡ್ ಬೈ ಹೇಳಿದ ವಿನೇಶ್ ಪೋಗಟ್ Read More »

ಶಿರೂರು-ಉಳವರೆಗೆ ಭೇಟಿ ನೀಡಿ ಮಾನವೀಯ ನೆರವು ಚಾಚಿದ ಮಂಗಳೂರಿನ ಪತ್ರಕರ್ತರು

ಸಮಗ್ರ ನ್ಯೂಸ್: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಮಾನವೀಯ ನೆರವು ಚಾಚಿದರು. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಉಂಟಾದ ದುರಂತದ ಪರಿಣಾಮ ಗಂಗಾವಳಿ ನದಿ ತೀರದಲ್ಲಿರುವ ಉಳವರೆ ಗ್ರಾಮದ 27 ಕುಟುಂಬಗಳು ಮನೆ ಮಠ ಕಳೆದುಕೊಂಡಿದ್ದರೆ 6 ಮನೆಗಳು‌ ಸಂಪೂರ್ಣ ನಾಶವಾಗಿತ್ತು. ಸದ್ಯಉಳವರೆ ಗ್ರಾಮ‌

ಶಿರೂರು-ಉಳವರೆಗೆ ಭೇಟಿ ನೀಡಿ ಮಾನವೀಯ ನೆರವು ಚಾಚಿದ ಮಂಗಳೂರಿನ ಪತ್ರಕರ್ತರು Read More »

ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್ : ಜೋಕಟ್ಟೆಯ ಬಾಡಿಗೆ ಮನೆಗೆ ಅತಿಥಿಯಾಗಿ ಬಂದಿದ್ದ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಳೆದ 6 ತಿಂಗಳಿನಿಂದ ಜೋಕಟ್ಟೆಯಲ್ಲಿ ವಾಸಿಸುತ್ತಿದ್ದ ಬೆಳಗಾವಿ ಜಿಲ್ಲೆ ಪರಸಘಡ ನಿವಾಸಿ ಫಕ್ಕೀರಪ್ಪ ಹಣಮಪ್ಪ ಮಾದರ (51) ಕೊಲೆ ಆರೋಪಿ. ಆರೋಪಿಯು ಜೋಕಟ್ಟೆಯಲ್ಲಿ ವಿಜಯ ವಿಠಲ ಭಜನಾ ಮಂದಿರದ ಹಿಂಭಾಗದಲ್ಲಿ ಕೇಶವ ಎಂಬವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಆರೋಪಿಯು ಜೋಕಟ್ಟೆ ಪರಿಸರದಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ. ಕೃತ್ಯ ನಡೆದ

ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ

ಸಮಗ್ರ ನ್ಯೂಸ್: ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ- ಕಡಗರವಳ್ಳಿ ನಡುವಿನಲ್ಲಿ

ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ Read More »

ಬೆಂಗಳೂರಿಗೆ ಮೆಟ್ರೋಸಿಟಿ ಸ್ಥಾನಮಾನ/ ನಿರಾಕರಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಬಹು ದಿನಗಳ ಬೇಡಿಕೆಯಾಗಿದ್ದ, ಬೆಂಗಳೂರಿಗೆ ಮೆಟ್ರೋ ಸಿಟಿ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಆದಾಯ ತೆರಿಗೆ ನಿಯಮಗಳು, 1962ರ ನಿಯಮ 2 ಎ ಅಡಿಯಲ್ಲಿ ಮೆಟ್ರೋ ನಗರಗಳು ಮತ್ತು ಇತರ ನಗರಗಳ ನಡುವೆ ವ್ಯತ್ಯಾಸವಿದೆ ಎಂದು ಹೇಳಿದರು. ಪ್ರಸ್ತುತ ದೇಶದ ನಾಲ್ಕು ಪ್ರಮುಖ ನಗರಗಳಾದ ಮುಂಬೈ, ದೆಹಲಿ, ಕೋಲ್ಕತಾ ಮತ್ತು ಚೆನ್ನೈಯನ್ನು ಮೆಟ್ರೋ ಸಿಟಿ ಎಂದು ಗುರುತಿಸಲಾಗುತ್ತಿದೆ ಮೆಟ್ರೋ ಸ್ಥಾನಮಾನ ದೊರೆತರಿಗೆ ಆ ನಗರಕ್ಕೆ ಮನೆ ಬಾಡಿಗೆ ಭತ್ಯೆ ತೆರಿಗೆ ವಿನಾಯಿತಿ ಸೇರಿದಂತೆ

ಬೆಂಗಳೂರಿಗೆ ಮೆಟ್ರೋಸಿಟಿ ಸ್ಥಾನಮಾನ/ ನಿರಾಕರಿಸಿದ ಕೇಂದ್ರ ಸರ್ಕಾರ Read More »

ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ/ ಸೆಪ್ಟೆಂಬರ್ 3 ರಂದು ಮತದಾನ

ಸಮಗ್ರ ನ್ಯೂಸ್: ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಸೆಪ್ಟೆಂಬ‌ರ್ 3ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶ ಹೊರಬರಲಿದೆ. ನಾಮಪತ್ರ ಹಿಂಪಡೆಯಲು ಆಗಸ್ಟ್ 26 ಮತ್ತು 27 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ/ ಸೆಪ್ಟೆಂಬರ್ 3 ರಂದು ಮತದಾನ Read More »

ಉಡುಪಿ: ಹಾಡಹಗಲೇ ಕಾರೊಳಗೆ ಕಾಮಕೇಳಿಗೆ ಇಳಿದ ಜೋಡಿ| ಸಾರ್ವಜನಿಕರ ಕೈಗೆ ಸಿಕ್ಕಿಬೀಳುವ ಭಯದಲ್ಲಿ ಕಾರು ಬಿಟ್ಟು ಪರಾರಿ

ಸಮಗ್ರ ನ್ಯೂಸ್: ಉಡುಪಿ ನಗರದಲ್ಲಿ ಹಾಡಹಗಲಲ್ಲೇ ಕಾರಿನೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಅಲ್ಲಿಂದ ಪರಾರಿಯಾದ ಘಟನೆ ಬುಧವಾರ (ಆಗಸ್ಟ್ 7) ರಂದು ನಡೆದಿದೆ. ಕವಿ ಮುದ್ದಣ ಮಾರ್ಗದಿಂದ ಚಿತ್ತರಂಜನ್ ಸರ್ಕಲ್ ಸಂಪರ್ಕಿಸುವ ರಸ್ತೆಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಈ ಘಟನೆ ನಡೆದಿದೆ. ಕಾರು ನಿಲ್ಲಿಸಿ ಒಳ ಭಾಗದಲ್ಲಿ ಹಾಡ ಹಗಲಲ್ಲೇ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಈ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಕಾರನ್ನು ಸ್ಥಳದಲ್ಲಿ ಬಿಟ್ಟು

ಉಡುಪಿ: ಹಾಡಹಗಲೇ ಕಾರೊಳಗೆ ಕಾಮಕೇಳಿಗೆ ಇಳಿದ ಜೋಡಿ| ಸಾರ್ವಜನಿಕರ ಕೈಗೆ ಸಿಕ್ಕಿಬೀಳುವ ಭಯದಲ್ಲಿ ಕಾರು ಬಿಟ್ಟು ಪರಾರಿ Read More »

ನೆಲಮಂಗಲದಲ್ಲಿ ಭೀಕರ ಅಪಘಾತ: ಪತಿ ಎದುರೇ ತುಂಬು ಗರ್ಭಿಣಿ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಟಿಪ್ಪರ್‌ ಲಾರಿಗೆ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟ ಘಟನೆ ನಡೆದಿದೆ.ಘಟನೆಯಿಂದ ಹೊಟ್ಟೆಯಲ್ಲಿದ್ದ ಮಗು ಸಹಿತ ಹೊಟ್ಟೆಯಿಂದ ಹೊರಬಂದು ಸಾವಿಗೀಡಾಗಿದೆ. ಎಡೇಹಳ್ಳಿಯ ಸಿಂಚನಾ (30) ಮೃತದುರ್ದೈವಿ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಿಂಚನಾಗೆ ಬರುವ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್​ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಪೂಜೆ ಸಲ್ಲಿಸಿ ಮರಳಿ

ನೆಲಮಂಗಲದಲ್ಲಿ ಭೀಕರ ಅಪಘಾತ: ಪತಿ ಎದುರೇ ತುಂಬು ಗರ್ಭಿಣಿ ಸಾವು Read More »

ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ನಿರ್ವಾಹಕನಿಗೆ ಪರಚಿದ ಪ್ರಯಾಣಿಕ| ಠಾಣೆಯಲ್ಲಿ ಪ್ರಕರಣ ಇತ್ಯರ್ಥ

ಸಮಗ್ರ ನ್ಯೂಸ್: ಟಿಕೆಟ್ ವಿಚಾರಕ್ಕೆ ಪ್ರಯಾಣಿಕನೊಬ್ಬ ಕಂಡೆಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ನಲ್ಲಿ ವಿಪರೀತ ಪ್ರಯಾಣಿಕರು, ಶಾಲಾ ಮಕ್ಕಳು ತುಂಬಿ ತುಳುಕುತ್ತಿದ್ದರು. ಈ ವೇಳೆ ಕೆಮ್ಮಾರ ಬಳಿ ತಲುಪುತ್ತಿದ್ದಂತೆ ಪ್ರಯಾಣಿಕನೊಬ್ಬನಲ್ಲಿ ಕಂಡಕ್ಟರ್ ರಫೀಕ್ ಅವರು ಟಿಕೇಟ್ ಕೇಳಿದ್ದಾರೆ. ಬಳಿಕ ಈತ ಚಿಲ್ಲರೆ ವಿಚಾರದಲ್ಲಿ ತಗಾದೆ ತೆಗೆದಿದ್ದಾನೆ ಎನ್ನಲಾಗಿದೆ. ಪ್ರಯಾಣಿಕ ಜಗಳ ಮಾಡಿದ್ದಲ್ಲದೇ ಬಸ್ ನಲ್ಲಿ ರಂಪಾಟವಾಡಿ ಬಸ್ ಕಿಟಕಿಗೆ

ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ನಿರ್ವಾಹಕನಿಗೆ ಪರಚಿದ ಪ್ರಯಾಣಿಕ| ಠಾಣೆಯಲ್ಲಿ ಪ್ರಕರಣ ಇತ್ಯರ್ಥ Read More »

ವಿನೇಶ್ ಪೋಗಟ್ ಗೆ ಅನರ್ಹತೆ ಭೀತಿ| ಫೈನಲ್ ಪಂದ್ಯದಿಂದ ಹೊರಕ್ಕೆ!

ಸಮಗ್ರ ನ್ಯೂಸ್: ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಳ್ಳುವ ಭೀತಿ ಎದುರಾಗಿದೆ. ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್

ವಿನೇಶ್ ಪೋಗಟ್ ಗೆ ಅನರ್ಹತೆ ಭೀತಿ| ಫೈನಲ್ ಪಂದ್ಯದಿಂದ ಹೊರಕ್ಕೆ! Read More »