ಸಂಪಾಜೆ: ಮೋರಿಗೆ ಬೈಕ್ ಗುದ್ದಿ ಸವಾರರು ಸಾವನ್ನಪ್ಪಿದ ಪ್ರಕರಣ| ಧರ್ಮಸ್ಥಳಕ್ಕೆ ಹೊರಟವರು ಮಸಣಕ್ಕೆ
ಸಮಗ್ರ ನ್ಯೂಸ್: ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ರವಿವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಮೈಸೂರು ಮೂಲದ ಯುವಕರಾದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಧರ್ಮಸ್ಥಳಕ್ಕೆ ಬುಲೆಟ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಳೆದ ರಾತ್ರಿ ವೇಳೆ ಕೊಯ್ನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ತಲುಪಿದಾಗ ನಿಯಂತ್ರಣ ತಪ್ಪಿದ […]
ಸಂಪಾಜೆ: ಮೋರಿಗೆ ಬೈಕ್ ಗುದ್ದಿ ಸವಾರರು ಸಾವನ್ನಪ್ಪಿದ ಪ್ರಕರಣ| ಧರ್ಮಸ್ಥಳಕ್ಕೆ ಹೊರಟವರು ಮಸಣಕ್ಕೆ Read More »









