ಅಥಣಿ: ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ| ರಸ್ತೆಯಲ್ಲೇ ಮಲಗಿ ಪ್ರತಿಭಟನೆ
ಸಮಗ್ರ ನ್ಯೂಸ್: ರೈತರು ಕಷ್ಟಪಟ್ಟು ಬೆಳೆದ ಪ್ರತಿ ಟನ್ ಕಬ್ಬಿಗೆ ₹3500 ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹೆಸರು ಸೇನೆ ವತಿಯಿಂದ ಕಬ್ಬು ಬೆಳೆಗಾರರ ಹೋರಾಟ ಸಮಿತಿ ಆಶ್ರಯದಲ್ಲಿ ಬೆಳಗಾವಿಯ ಅಥಣಿ ಪಟ್ಟಣದ ಎಲ್ಲ ಪ್ರಮುಖ ವೃತ್ತಗಳಲ್ಲಿ ನೂರಾರು ರೈತರು ಧರಣಿ ಹಮ್ಮಿಕೊಂಡು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಅಥಣಿ ಸಂಪೂರ್ಣ ಸ್ಥಬ್ದಗೊಂಡು ರೈತರಿಗೆ ಬೆಂಬಲ ನೀಡಿತು. ಪಟ್ಟಣದ ಶಿವಯೋಗಿ ವೃತ್ತದಲ್ಲಿ ಸೋಮವಾರ ತಡರಾತ್ರಿ ಒಂದು ಗಂಟೆಯಿಂದ ರಸ್ತೆಯಲ್ಲೇ ಮಲಗಿ […]
ಅಥಣಿ: ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ| ರಸ್ತೆಯಲ್ಲೇ ಮಲಗಿ ಪ್ರತಿಭಟನೆ Read More »









