Editor

ಮಂಗಳೂರು: ಕೆತ್ತಿಕಲ್ ಅವೈಜ್ಞಾನಿಕ ಕಾಮಗಾರಿ ನೋಡಿ ದಂಗಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್| ಉನ್ನತ ಮಟ್ಟದ ತನಿಖೆಗೆ ಸೂಚಿಸಿದ ಸಚಿವರು

ಸಮಗ್ರ ನ್ಯೂಸ್: ಮಂಗಳೂರು ನಗರದ‌‌‌ ಹೊರವಲಯದ ಕೆತ್ತಿಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಗುಡ್ಡ ಕಡಿದಿರುವ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ಗುಡ್ಡವನ್ನು ಬೇಕಾಬಿಟ್ಟಿ ಅಗೆದು ಮಣ್ಣು ತೆಗೆಯಲಾಗಿದೆ.‌ ಇಲ್ಲಿ ಮಣ್ಣು ಲಾಬಿಯ ಕೈವಾಡವೂ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಿರಂತರ ಮಳೆಯಾಗುತ್ತಿರುವುದರಿಂದ ಇಲ್ಲಿ ಭೂ ಕುಸಿತದ ಅಪಾಯ ಇದೆ. ಈ ಅವಾಂತರಕ್ಕೆ ಯಾರು ಕಾರಣ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. ಈ ತನಿಖೆಗೆ […]

ಮಂಗಳೂರು: ಕೆತ್ತಿಕಲ್ ಅವೈಜ್ಞಾನಿಕ ಕಾಮಗಾರಿ ನೋಡಿ ದಂಗಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್| ಉನ್ನತ ಮಟ್ಟದ ತನಿಖೆಗೆ ಸೂಚಿಸಿದ ಸಚಿವರು Read More »

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ| ಕೊಡಗು ಸೇರಿದಂತೆ ರಾಜ್ಯವ್ಯಾಪಿ ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಅರಣ್ಯ ಸಚಿವರು

ಸಮಗ್ರ ನ್ಯೂಸ್: ಕೊಡಗು , ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ| ಕೊಡಗು ಸೇರಿದಂತೆ ರಾಜ್ಯವ್ಯಾಪಿ ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಅರಣ್ಯ ಸಚಿವರು Read More »

ಆಟವಾಡುತ್ತ ಮೆಟ್ರೋ ಟ್ರ್ಯಾಕ್ ಮೇಲೆ ಬಿದ್ದ ಮಗು.. ತಪ್ಪಿದ ಭಾರೀ ದುರಂತ..

ಸಮಗ್ರ ನ್ಯೂಸ್: ನಮ್ಮ ಮೆಟ್ರೋದಲ್ಲಿ ದಿನನಿತ್ಯ ಒಂದಲ್ಲ ಒಂದು ಘಟನೆಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಮತ್ತೊಂದು ಅವಘಡಕ್ಕೆ ನಮ್ಮ ಮೆಟ್ರೋ ಕಾರಣವಾಗಿದೆ. ಹೌದು ನಿನ್ನೆ ಗುರುವಾರ ನಾಲ್ಕು ವರ್ಷದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೆಟ್ರೋ ರೈಲು ಬರಲು ನಾಲ್ಕೈದ ನಿಮಿಷಗಳು ಬಾಕಿ ಇದ್ವು. ಈ ವೇಳೆ ಆಟವಾಡುತ್ತಾ ಮಗು ಟ್ರ್ಯಾಕ್‌ ಮುಂದೆ ಬಂದಿದೆ. ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಆಯತಪ್ಪಿ

ಆಟವಾಡುತ್ತ ಮೆಟ್ರೋ ಟ್ರ್ಯಾಕ್ ಮೇಲೆ ಬಿದ್ದ ಮಗು.. ತಪ್ಪಿದ ಭಾರೀ ದುರಂತ.. Read More »

ಬೆಂಗಳೂರು: ತಾಯಿಯಿಂದಲೇ ಮಗು ಕಿಡ್ನ್ಯಾಪ್… ಸಿಸಿಟಿವಿಯಲ್ಲಿ ದೃಶ್ಯ ಬೆಳಕಿಗೆ

ಸಮಗ್ರ ನ್ಯೂಸ್: ಬೆಂಗಳೂರಿನ ಕೆ.ಆರ್.ಪುರಂನಲ್ಲಿ ತಾಯಿಯಿಂದಲೇ ಮಗುವಿನ ಅಪಹರಣವಾದ ಘಟನೆ ನಡೆದಿದೆ. ಮಗುವನ್ನು ಕಿಡ್ನ್ಯಾಪ್ ಮಾಡಿ ಎಸ್ಕೇಪ್‌ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆ.ಆರ್‌ ಪುರಂನ ಕ್ಯಾಸ ಗ್ರ್ಯಾಂಡ್ ರಾಯ್ಸಿ ಅಪಾರ್ಟ್ ಮೆಂಟ್ ಮುಂಭಾಗ ಬೆಳಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮಗುವಿನ ತಾಯಿ ಅನುಪಮ ಮತ್ತು ಆತನ ಸ್ನೇಹಿತನಿಂದ ಈ ಕೃತ್ಯ ನಡೆದಿದೆ. ಪತಿ ಸಿದ್ದಾರ್ಥ ಮತ್ತು ಪತ್ನಿ ಅನುಪಮ ನಡುವೆ ಕೌಟುಂಬಿಕ ಕಲಹವಿತ್ತು. ಹೀಗಾಗಿ ಈ ಇಬ್ಬರು ದೂರವಾಗಿದ್ದರು. ದೂರಾದ ಬಳಿಕ

ಬೆಂಗಳೂರು: ತಾಯಿಯಿಂದಲೇ ಮಗು ಕಿಡ್ನ್ಯಾಪ್… ಸಿಸಿಟಿವಿಯಲ್ಲಿ ದೃಶ್ಯ ಬೆಳಕಿಗೆ Read More »

ಸೋರುತಿಹುದು ನೂತನ‌‌ ಸಂಸತ್ ಭವನದ ಮಾಳಿಗೆ| ಕೋಟ್ಯಾಂತರ ರೂಪಾಯಿ ‌ವೆಚ್ಚದ ಭವನ‌ ವರ್ಷದೊಳಗೇ‌‌ ಲೀಕ್

ಸಮಗ್ರ ನ್ಯೂಸ್: ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ನೂತನ ಸಂಸತ್ ಭವನ ಸೋರುತ್ತಿದ್ದು, ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ವಿಪಕ್ಷ ನಾಯಕರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು

ಸೋರುತಿಹುದು ನೂತನ‌‌ ಸಂಸತ್ ಭವನದ ಮಾಳಿಗೆ| ಕೋಟ್ಯಾಂತರ ರೂಪಾಯಿ ‌ವೆಚ್ಚದ ಭವನ‌ ವರ್ಷದೊಳಗೇ‌‌ ಲೀಕ್ Read More »

ಕಡಬ: ಕುಮಾರಧಾರ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಅರ್ಬಿತೋಡು ಎಂಬಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ನಿವಾನಿ ರಮೇಶ ಎಂಬವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ನದಿಯಲ್ಲಿ ತೆಂಗಿನಕಾಯಿ ಹಿಡಿಯಲು ಹೋದಾಗ ಅವರು ಆಯತಪ್ಪಿ ನದಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

ಕಡಬ: ಕುಮಾರಧಾರ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಏರುತ್ತಲೇ‌ ಇದೆ ಸಾವಿನ ಸಂಖ್ಯೆ| ಬದುಕಿ ಉಳಿದವರ‌ ಗೋಳು ಹೇಳತೀರದು!!

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ. ಇನ್ನೂ ನೂರಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಭಾರತೀಯ ಸೇನೆ, ಎನ್‌ಡಿಆರ್‌ಎಫ್ ಸೇರಿದಂತೆ 40ಕ್ಕೂ ಹೆಚ್ಚು ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಮನೆಗಳು ಮತ್ತು ಇತರ ಕಟ್ಟಡಗಳ ಮೇಲೆ ಬಿದ್ದ ಮಣ್ಣು ಮತ್ತು ಬೃಹತ್ ಮರಗಳನ್ನು ತೆರವುಗೊಳಿಸಲಾಗ್ತಿದೆ. ಅಟ್ಟಮಲ ಮತ್ತು ಆರಣಮಲ, ಮುಂಡಕ್ಕೈ, ಪುಂಚಿರಿಮಟ್ಟಂ, ವೆಳ್ಳರಿಮಲ ಗ್ರಾಮ, ಜಿವಿಎಚ್‌ಎಸ್‌ಎಸ್ ವೆಳ್ಳರಿಮಲ, ಮತ್ತು ನದಿ ದಂಡೆಯಲ್ಲಿ

ಏರುತ್ತಲೇ‌ ಇದೆ ಸಾವಿನ ಸಂಖ್ಯೆ| ಬದುಕಿ ಉಳಿದವರ‌ ಗೋಳು ಹೇಳತೀರದು!! Read More »

ಪುತ್ತೂರು: ರಾ.ಹೆದ್ದಾರಿ 275ರ ತೆಂಕಿಲದಲ್ಲಿ ಗುಡ್ಡ ಕುಸಿತ| ರಸ್ತೆ ಬಂದ್; ವಾಹನ‌‌ ಸಂಚಾರಕ್ಕೆ ಬದಲಿ ವ್ಯವಸ್ಥೆ

ಸಮಗ್ರ ನ್ಯೂಸ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಪುತ್ತೂರು ಪೇಟೆ ಮೂಲಕ ವಾಹನ ಸಂಚರಿಸಲು ಅವಕಾಶ ನೀಡಲಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಕಳೆದ ಕೆಲ ದಿನಗಳಿಂದ ಆಗಾಗ ಗುಡ್ಡ ಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮಣ್ಣು‌ತೆರವು ಕಾರ್ಯಾಚರಣೆ ಸಾಗುತ್ತಿದೆ. ಗುಡ್ಡ ಮತ್ತಷ್ಟು ಕುಸಿಯುವ

ಪುತ್ತೂರು: ರಾ.ಹೆದ್ದಾರಿ 275ರ ತೆಂಕಿಲದಲ್ಲಿ ಗುಡ್ಡ ಕುಸಿತ| ರಸ್ತೆ ಬಂದ್; ವಾಹನ‌‌ ಸಂಚಾರಕ್ಕೆ ಬದಲಿ ವ್ಯವಸ್ಥೆ Read More »

ಬೆಳ್ತಂಗಡಿ: ರೇಖ್ಯ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುಡ್ಡ ಕುಸಿತದಿಂದ ಹಾನಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇದೀಗ ಗುಡ್ಡ ಕುಸಿತದ ಪ್ರಕರಣಗಳು ಹೆಚ್ಚಾಗ ತೊಡಗಿದೆ. ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಭಾರೀ ಮಳೆಯಾಗುತ್ತಿರುವ ಕಾರಣ ದೇವಸ್ಥಾನದ ಸುತ್ತಿ ಇರುವ ಗುಡ್ಡ ಏಕಾಏಕಿ ದೇವಸ್ಥಾನದ ಮೇಲೆ ಬಿದ್ದಿದೆ. ದೇವಸ್ಥಾನದ ಗರ್ಭಗುಡಿ ಮತ್ತು‌ ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ನೀರಿನ ಜೊತೆಗೆ ದೇವಸ್ಥಾನದ ಒಳಗಡೆ ಮಣ್ಣು ನುಗ್ಗಿದ್ದು. ಮಳೆ ಜಾಸ್ತಿಯಾದರೆ ಮತ್ತಷ್ಟು ಗುಡ್ಡ

ಬೆಳ್ತಂಗಡಿ: ರೇಖ್ಯ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುಡ್ಡ ಕುಸಿತದಿಂದ ಹಾನಿ Read More »

ಶಿರಾಡಿ ಘಾಟ್ ನಲ್ಲಿ ‌ಮತ್ತೆ ಗುಡ್ಡ‌ ಕುಸಿತ| ತೆರವಾಗಿದ್ದ ರಸ್ತೆ ಸಂಚಾರ ನಿಮಿಷಗಳಲ್ಲೇ ಬಂದ್

ಸಮಗ್ರ ನ್ಯೂಸ್: ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಕೆಲವೇ ನಿಮಿಷಗಳ ಹಿಂದೆ ತೆರವಾಗಿದ್ದ ರಸ್ತೆ ಮತ್ತೆ ಬಂದ್ ಆಗಿದೆ. ಶಿರಾಡಿಘಾಟ್‌ನ ದೊಡ್ಡ ತಪ್ಪಲು ಬಳಿ ಆ.1ರ ಗುರುವಾರ ಮತ್ತೆ ಭೂಕುಸಿತವಾಗಿದ್ದು, ದೊಡ್ಡ ಸದ್ದಿನೊಂದಿಗೆ ಮಣ್ಣು ಕುಸಿದಿದೆ. ಕಳೆದ ಮೂರು ದಿನಗಳಲ್ಲಿ ಪದೇ ಪದೇ ಭೂಮಿ ಕುಸಿಯುತಿದ್ದು, ಶಿರಾಡಿ ಘಾಟ್‌ನಲ್ಲಿ ಆತಂಕ ಹೆಚ್ಚಿದೆ. ಶಿರಾಡಿ ಘಾಟ್‌ ಕಡೆ ಪ್ರಯಾಣಿಸುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಶಿರಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜು.31ರ ಬುಧವಾರ ಸಂಜೆ ವೇಳೆಗೆ ಭೂ ಕುಸಿತವಾಗಿ 2

ಶಿರಾಡಿ ಘಾಟ್ ನಲ್ಲಿ ‌ಮತ್ತೆ ಗುಡ್ಡ‌ ಕುಸಿತ| ತೆರವಾಗಿದ್ದ ರಸ್ತೆ ಸಂಚಾರ ನಿಮಿಷಗಳಲ್ಲೇ ಬಂದ್ Read More »