ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ
ಸಮಗ್ರ ನ್ಯೂಸ್: ”ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಬಹಿರಂಗವಾಗಿ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಸೇರಿ ಏಳೆಂಟು ಹಿರಿಯ ಸಚಿವರು ಮುಖ್ಯಮಂತ್ರಿಯಾಗಲು ಆಸೆವ್ಯಕ್ತಪಡಿಸುತ್ತಿದ್ದಾರೆ. ಇದರ ಪರಿಣಾಮ ಆಡಳಿತದ ಮೇಲೂ ಬೀಳುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಭಾನುವಾರ ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನವೆಂಬರ್ ಕ್ರಾಂತಿ ಎಂದು ಬಿಜೆಪಿಯವರು ಹೇಳಿಲ್ಲ. ಆಡಳಿತ ಪಕ್ಷದ ಸಚಿವರೇ ಹೇಳಿದ್ದು’ ಎಂದ ಅವರು ‘ರಾಜ್ಯದಲ್ಲಿ ಅಭಿವೃದ್ಧಿ […]
ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ Read More »









