ಎಡಕುಮೇರಿಯಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣುಕುಸಿತ| ಜು.29ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಬಂದ್
ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಎಲ್ಲಾ ನದಿಗಳು ಕಾಲುವೆಗಳು ಕೆರೆಕಟ್ಟೆಗಳು ತುಂಬಿ ತುಳುಕಿವೆ. ಅಲ್ಲಲ್ಲಿ ಗುಡ್ಡ ಬೆಟ್ಟಗಳು ಕುಸಿದ ಪರಿಣಾಮ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ನಡುವಿನ ಪ್ರಯಾಣ ಕಡಿತಗೊಳ್ಳುತ್ತಿದೆ. ಹಾಸನ ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಜೋರಾಗಿದೆ ನಿರಂತರ ಮಳೆಗೆ ಜಿಲ್ಲೆಯ ಜೀವನದಿ ಹೇಮಾವತಿ ಸೇರಿ ನದಿ ತೊರೆಗಳೆಲ್ಲಾ ಉಕ್ಕಿ ಹರಿಯುತ್ತಿವೆ. ಈ ನಡುವೆ ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಶುಕ್ರವಾರ ಸಂಜೆ […]
ಎಡಕುಮೇರಿಯಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣುಕುಸಿತ| ಜು.29ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಬಂದ್ Read More »










