ಜು.30ರಂದು ಇ- ಸ್ವತ್ತು ಸಾಪ್ಟ್ ವೇರ್ ಕೆಲಸ ಮಾಡಲ್ಲ – ಪ್ರಿಯಾಂಕ ಖರ್ಗೆ
ಸಮಗ್ರ ನ್ಯೂಸ್: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಹಿನ್ನೆಲೆ ಇಂದು ಸಹ (ಜು.30)ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿ ಆ.2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ […]
ಜು.30ರಂದು ಇ- ಸ್ವತ್ತು ಸಾಪ್ಟ್ ವೇರ್ ಕೆಲಸ ಮಾಡಲ್ಲ – ಪ್ರಿಯಾಂಕ ಖರ್ಗೆ Read More »










