ಉಡುಪಿ: ನ.28ರಂದು ಪ್ರಧಾನಿ ಭೇಟಿ ಹಿನ್ನಲೆ| ಜಿಲ್ಲೆಯ ಈ ಶಾಲೆಗಳಿಗೆ ರಜೆ ಘೋಷಣೆ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ನ.28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಅಂದು ಲಕ್ಷ ಕಂಠ ಗೀತ ಪಾರಾಯಣದಲ್ಲಿ ಭಾಗವಹಿಸಲಿರುವ ಕಾರಣದಿಂದ, ಮುಂಜಾಗ್ರತೆ ಕ್ರಮವಾಗಿ ಅಂದು ಉಡುಪಿ ಮತ್ತು ನಗರ ಮತ್ತು ಸುತ್ತಮುತ್ತಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಪ್ರಧಾಣಿ ಮೋದಿ ಭೇಟಿ ನೀಡಲಿದ್ದು, ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಉಡುಪಿಯಲ್ಲಿ ಬೃಹತ್ ರೋಡ್ ಶೋ ನಡೆಯಲಿದ್ದು, 30000 ಕ್ಕೂ ಅಧಿಕ ಮಂದಿ ಭಾಗವಹಿಸುವ ಸಾಧ್ಯತೆ […]
ಉಡುಪಿ: ನ.28ರಂದು ಪ್ರಧಾನಿ ಭೇಟಿ ಹಿನ್ನಲೆ| ಜಿಲ್ಲೆಯ ಈ ಶಾಲೆಗಳಿಗೆ ರಜೆ ಘೋಷಣೆ Read More »










