Editor

ಪೋಷಕರೇ ಇಲ್ಲಿ ಕೇಳಿ| ಅತಿಯಾದ ಮೊಬೈಲ್ ಬಳಕೆಯಿಂದ ನಿಮ್ಮ ಮಕ್ಕಳು ಈ ಕಾಯಿಲೆಗೆ ತುತ್ತಾಗಬಹುದು!

ಸಮಗ್ರ ನ್ಯೂಸ್: ಹೊರಗಡೆ ಹೋಗಿ ಕ್ರಿಕೆಟ್, ಪುಟ್‌ಬಾಲ್ ಇನ್ನಿತರ ಆಟವಾಡಿ ದೈಹಿಕವಾಗಿ ಸದೃಢವಾಗುವ ವಯಸ್ಸು, ಅದರೆ ಇಂತಹ ದೈಹಿಕ ಶಕ್ತಿ ಹೆಚ್ಚಿಸುವ ಆಟಗಳನ್ನು ಆಡುವ ಬದಲಿಗೆ ಸ್ಮಾರ್ಟ್ ಫೋನ್ ಹಿಡಿದುಕೊಂಡು ಮಕ್ಕಳು ಆಟ ಆಡುತ್ತಿದ್ದಾರೆ. ಊಟಾ ಬಿಟ್ಟರು ಮೊಬೈಲ್ ಬಿಡಲ್ಲ ಅಂತಿದ್ದಾರೆ. ಮಕ್ಕಳ ಮೊಬೈಲ ಸ್ಕೀನಿಂಗ್ ಟೈಮ್ ಏರಿಕೆಯಿಂದ ಅತಿಯಾದ ಮೊಬೈಲ್ ಗೀಳಿನಿಂದ ಮಕ್ಕಳಿಗೆ ಮಯೋಪಿಯಾ ಡಿಸೀಜ್ ಶುರುವಾಗಿದ್ದು ವೈದ್ಯರು ಅಚ್ಚರಿಯ ಅಂಶ ಹೊರ ಹಾಕಿದ್ದಾರೆ. ಮಯೋಪಿಯಾ ಡಿಸೀಸ್​ಗೆ ವೈದ್ಯರೇ ಶಾಕ್:ಕೊವಿಡ್ ನಂತರ ಮಕ್ಕಳ ಆರೋಗ್ಯ ಬಗ್ಗೆ […]

ಪೋಷಕರೇ ಇಲ್ಲಿ ಕೇಳಿ| ಅತಿಯಾದ ಮೊಬೈಲ್ ಬಳಕೆಯಿಂದ ನಿಮ್ಮ ಮಕ್ಕಳು ಈ ಕಾಯಿಲೆಗೆ ತುತ್ತಾಗಬಹುದು! Read More »

ಬೆಳ್ತಂಗಡಿ: ಉಕ್ಕಿ ಹರಿದ ಕಪಿಲಾ ನದಿ| ಶಿಶಿಲದ ಶಿಶಿಲೇಶ್ವರ ದೇವಸ್ಥಾನ ಜಲಾವೃತ

ಸಮಗ್ರ ನ್ಯೂಸ್: ಮತ್ಸ್ಯತೀರ್ಥ ಎಂದೇ ಪ್ರಸಿದ್ಧವಾದ ಶಿಶಿಲ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಗುರುವಾರ ಸಂಜೆಯಿಂದ ಪ್ರವಾಹ ಏರಿಕೆಯಾಗುತ್ತಿದ್ದು, ನೀರು ದೇವಸ್ಥಾನದ ಒಳಗೆ ನೀರು ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಪಿಲಾ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಪ್ರವಾಹದ ಜತೆಗೆ ಭಾರಿ ಗಾತ್ರದ ಮರಗಳೂ ಬರುತ್ತಿದ್ದು, ಶಿಶಿಲದ ಕಿಂಡಿ ಅಣೆಕಟ್ಟೆಯಲ್ಲಿ ಸಿಕ್ಕಿಹಾಕಿಕೊಂಡಿವೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಒಳಗೆ ನುಗ್ಗಿದೆ. ದೇವಸ್ಥಾನದ

ಬೆಳ್ತಂಗಡಿ: ಉಕ್ಕಿ ಹರಿದ ಕಪಿಲಾ ನದಿ| ಶಿಶಿಲದ ಶಿಶಿಲೇಶ್ವರ ದೇವಸ್ಥಾನ ಜಲಾವೃತ Read More »

ಭಾರೀ ಮಳೆ, ಭೂಕುಸಿತ ಭೀತಿ| ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಭಾಗಶಃ ಬಂದ್| ರಾತ್ರಿ ಸಂಚಾರ ಸಂಪೂರ್ಣ ಬಂದ್ ಮಾಡಿ ಆದೇಶ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಧಾರಾಕಾರ ಸುರಿಯುತ್ತಿದೆ. ಇದರಿಂದ ಮಳೆ ಆರ್ಭಟಕ್ಕೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅದರಂತೆ ಬೆಂಗಳೂರು ಟು ಮಂಗಳೂರು ಅಥವಾ ಮಂಗಳೂರು ಟು ಬೆಂಗಳೂರು ಮಾರ್ಗ ರಸ್ತೆಗಳು ಸಹ ಬಂದ್​ ಆಗಿವೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಾದರೆ ಚಾರ್ಮಾಡಿ ಘಾಟ್, ಶಿರಾಡಿಘಾಟ್ ಮತ್ತು ಮಡಿಕೇರಿಯ ಸಂಪಾಜೆ ಘಾಟ್​ ಮೂಲಕ ಹೋಗಬೇಕು. ಆದರೆ, ಇದೀಗ ಈ ಮಾರ್ಗಗಳಲ್ಲಿ

ಭಾರೀ ಮಳೆ, ಭೂಕುಸಿತ ಭೀತಿ| ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಭಾಗಶಃ ಬಂದ್| ರಾತ್ರಿ ಸಂಚಾರ ಸಂಪೂರ್ಣ ಬಂದ್ ಮಾಡಿ ಆದೇಶ Read More »

ಮುಂದುವರಿದ ಭಾರೀ ಮಳೆ| ಜು.19ರಂದು ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜು.18 ರಂದು ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 19ರಂದು ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ‌‌ ಮುಗಿಲನ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ನೇತ್ರಾವತಿ, ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು

ಮುಂದುವರಿದ ಭಾರೀ ಮಳೆ| ಜು.19ರಂದು ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಪುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಗೆಲುವಿನ ಬಳಿಕ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದರೆ, ಯುವಕರನ್ನೊಳಗೊಂಡ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. ಇದೀಗ ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬಳಿಕ ನಡೆದ ಆಯ್ಕೆ ಪ್ರಕ್ರಿಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಟಿ20 ತಂಡಕ್ಕೆ ಸೂರ್ಯಕುಮಾರ್​ ಯಾದವ್​​ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಮಿತಿ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್​ಗೆ ಪಟ್ಟಕಟ್ಟಿದ್ದಾರೆ. ಇದೇ ವೇಳೆ

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಪುಲ್ ಡೀಟೈಲ್ಸ್ Read More »

ಮದುವೆ ಮಾತುಕತೆಗೆ ಬಂದ ಯುವತಿಯ ತಾಯಿ ಜೊತೆ ಯುವಕನ ತಂದೆ ಎಸ್ಕೇಪ್!!

ಸಮಗ್ರ ನ್ಯೂಸ್: ಮದುವೆ ಮಾತುಕತೆಗೆ ಬಂದ ಯುವತಿಯ ತಾಯಿಯ ಜೊತೆ ಯುವಕನ ತಂದೆ ಪರಾರಿಯಾದ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿ ಮಗನ ಮದುವೆ ಮಾತುಕತೆ ಆರಂಭಗೊಂಡಿತ್ತು. ತಂದೆ ಹಾಗೂ ತಾಯಿ ಮಗನಿಗೆ ಮದುವೆ ಮಾಡಿಸಲು ಹುಡುಗಿ ಹುಡುಕಾಟ ಶುರು ಮಾಡಿದ್ದರು. ಕೊನೆಗೆ ಒಂದು ಹುಡುಗಿಯ ಫೋಟೋ ಮಗನಿಗೆ ತೋರಿಸಿದಾಗ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹುಡುಗ ಮತ್ತು ಹುಡುಗಿಗೆ ಒಪ್ಪಿಗೆಯಾದ ಕಾರಣ ಹುಡುಗಿ ನೋಡುವ ಶಾಸ್ತ್ರ ಫಿಕ್ಸ್ ಮಾಡಿದ್ದಾರೆ. ಅಂತೆಯೇ ಹುಡುಗ, ಆತನ ಪೋಷಕರು

ಮದುವೆ ಮಾತುಕತೆಗೆ ಬಂದ ಯುವತಿಯ ತಾಯಿ ಜೊತೆ ಯುವಕನ ತಂದೆ ಎಸ್ಕೇಪ್!! Read More »

ಭಾರೀ ಮಳೆ ಹಿನ್ನಲೆ| ಉತ್ತರಕನ್ನಡದ ಈ ತಾಲೂಕುಗಳ ಶಾಲೆ, ಪ‌.ಪೂ ಕಾಲೇಜುಗಳಿಗೆ ನಾಳೆ(ಜು.19) ಮತ್ತೆ ರಜೆ ಮುಂದುವರಿಕೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ‌‌ ಮುಂದುವರಿದಿದ್ದು, ನದಿಗಳು ಅಪಾಯದ‌‌ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಗುಡ್ಡ ಕುಸಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ‌ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 19 ರಂದು ಹೊನ್ನಾವರ, ಕುಮಟಾ, ಭಟ್ಕಳ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಹಳಿಯಾಳ, ದಾಂಡೇಲಿ, ಯಲ್ಲಾಪುರ , ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ ಅಂಕೋಲಾದ ರಾ.ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.‌

ಭಾರೀ ಮಳೆ ಹಿನ್ನಲೆ| ಉತ್ತರಕನ್ನಡದ ಈ ತಾಲೂಕುಗಳ ಶಾಲೆ, ಪ‌.ಪೂ ಕಾಲೇಜುಗಳಿಗೆ ನಾಳೆ(ಜು.19) ಮತ್ತೆ ರಜೆ ಮುಂದುವರಿಕೆ Read More »

ರೆಡ್ ಅಲರ್ಟ್ ಹಿನ್ನೆಲೆ| ಜು.19ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜು.18 ರಂದು ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 19ರಂದು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಫಲ್ಗುಣಿ, ಶಾಂಭವಿ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು ಜಿಲ್ಲಾಡಳಿತ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುತ್ತಿದೆ.

ರೆಡ್ ಅಲರ್ಟ್ ಹಿನ್ನೆಲೆ| ಜು.19ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಪೊಲೀಸ್ ಸ್ಟೇಷನ್ ಒಳಗೆ ಪೊಲಿಸರೇ ಹೊಡೆದಾಡ್ಕೊಂಡ್ರಾ? ಎಎಸ್ಐ ಮೇಲೆ ಹೆಡ್ ಕಾನ್ಸ್ ಟೇಬಲ್ ಹಲ್ಲೆ!?

ಸಮಗ್ರ ನ್ಯೂಸ್: ಪೊಲೀಸ್ ಠಾಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಲಾಟೆ ಮಾಡಿಕೊಂಡು. ASI ಮೇಲೆ, HC ಹಲ್ಲೆಗೂ ಯತ್ನಿಸಿದ್ದಾರೆ ಎನ್ನಲಾದಂತ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಎಸ್‌ಐ ಮಂಜುನಾಥ್ ಹಾಗೂ ಹೆಚ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ನಡುವೆ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದೆ. ಜುಲೈ.16ರಂದು ಪ್ರಕರಣವೊಂದರ ಬಗ್ಗೆ ಎಎಸ್‌ಐ ಮಂಜುನಾಥ್ ಅವರು ಬೇರೆ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ಹೆಚ್ ಸಿ ಅಂಜನಾಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಷ್ಟೇ ಅಲ್ಲದೇ ಎಎಸ್‌ಐ

ಪೊಲೀಸ್ ಸ್ಟೇಷನ್ ಒಳಗೆ ಪೊಲಿಸರೇ ಹೊಡೆದಾಡ್ಕೊಂಡ್ರಾ? ಎಎಸ್ಐ ಮೇಲೆ ಹೆಡ್ ಕಾನ್ಸ್ ಟೇಬಲ್ ಹಲ್ಲೆ!? Read More »

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ‌ ಮೈದಾನಗಳನ್ನು ‌ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಸುತ್ತೋಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮೈದಾನಗಳನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಸುತ್ತೋಲೆ ಹೊರಡಿಸಲಾಗಿದ್ದು, ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಗಳಿಗೆ ಬಳಸಬಾರದಾಗಿ ಸೂಚನೆ ನೀಡಲಾಗಿದೆ. ಅಲ್ಲದೇ ಅನುಮತಿಗಾಗಿ ಶಿಕ್ಷಣ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸದಂತೆಯೂ ಸುತ್ತೋಲೆಯಲ್ಲಿ ಸೂಚಿಸಲಾಗಿದ್ದು, ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು ಎಂದು ತಿಳಿಸಲಾಗಿದ್ದು, ಈ

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ‌ ಮೈದಾನಗಳನ್ನು ‌ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಸುತ್ತೋಲೆ Read More »