ಸಹಾಯಕ ಕೋಚ್ ಆಯ್ಕೆ/ ಗಂಭೀರ್ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ
ಸಮಗ್ರ ನ್ಯೂಸ್: ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಿಸಿದ ಬಳಿಕ ಅವರು ತಮ್ಮ ಜತೆ ಕೆಲಸ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದೆ ಮಾರ್ನೆ ಮಾರ್ಕೆಲ್ ಮತ್ತು ಅಭಿಷೇಕ್ ನಾಯರ್ ಅವರನ್ನು ಕ್ರಮವಾಗಿ ಬೌಲಿಂಗ್ ಮತ್ತು ಬ್ಯಾಟಿಂಗ್ ತರಬೇತುದಾರರಾಗಿ ನೇಮಕ ಮಾಡುವಂತೆ ಮ್ಯಾನೇಜೇಂಟ್ ವಿನಂತಿಸಿದರು ಎಂದು ವರದಿಯಾಗಿತ್ತು. ವರದಿಗಳ ಪ್ರಕಾರ, ಬಿಸಿಸಿಐ ಅವರ ಬೇಡಿಕೆಗಳನ್ನು ರದ್ದು ಮಾಡಿದೆ. ಇದಲ್ಲದೆ ಮಾಜಿ ಆರಂಭಿಕ ಆಟಗಾರ ರಿಯಾನ್ ಟೆನ್ ಡೊಸ್ಟಾಟ್ ಮತ್ತು ಜಾಂಟಿ […]
ಸಹಾಯಕ ಕೋಚ್ ಆಯ್ಕೆ/ ಗಂಭೀರ್ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ Read More »










