Editor

ಪಂಚೆ ಹಾಕೊಂಡು ಬಂದ ರೈತ.. ಮಾಲ್ ಒಳಗೆ ಬಿಡದೆ ಸಿಬ್ಬಂದಿಯ ದರ್ಪ

ಸಮಗ್ರ ನ್ಯೂಸ್: ಬೆಂಗಳೂರಿನ ಮಾಲ್ ಒಂದರಲ್ಲಿ ಸಿಬ್ಬಂದಿಯೋರ್ವ ದರ್ಪ ತೋರಿದ ಘಟನೆ ಬೆಳಕಿಗೆ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಜಿಟಿ ಮಾಲ್ ಒಳಗೆ ಬಿಡದೆ ಸಿಬ್ಬಂದಿ ದರ್ಪ ತೋರಿದ್ದಾನೆ. ಹಾವೇರಿ ಮೂಲದ ನಾಗರಾಜ್ ಎನ್ನುವರು (ಜುಲೈ 16)ರಂದು ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಇರುವ ಜಿಟಿ ಮಾಲ್ ಗೆ ಕರೆದೊಯ್ದಿದ್ದಾರೆ. ಆದ್ರೆ, ನಾಗರಾಜ್ ತಮ್ಮ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅವರನ್ನು ಮಾಲ್ […]

ಪಂಚೆ ಹಾಕೊಂಡು ಬಂದ ರೈತ.. ಮಾಲ್ ಒಳಗೆ ಬಿಡದೆ ಸಿಬ್ಬಂದಿಯ ದರ್ಪ Read More »

ಹ್ಯಾಂಡ್ ಬ್ರೇಕ್ ಹಾಕದೇ ಕಾರಿನಿಂದ ಇಳಿದ ಚಾಲಕ: ಬೆಂಗಳೂರಿನ ಮೂವರು ಸಾವು

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ. ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ ಮೃತಪಟ್ಟಿದ್ದಾರೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ದುರಂತ ಅಂದ್ರೆ ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ಇಳಿದು ಹೋಗಿದ್ದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ಕಂದಕಕ್ಕೆ ಉರುಳಿಬಿದ್ದಿದೆ ಇದರಿಂದ ಮೃತ ಪಟ್ಟಿದ್ದಾರೆ. ಇವರು ಜಮ್ಮು-ಕಾಶ್ಮೀರದಲ್ಲಿ

ಹ್ಯಾಂಡ್ ಬ್ರೇಕ್ ಹಾಕದೇ ಕಾರಿನಿಂದ ಇಳಿದ ಚಾಲಕ: ಬೆಂಗಳೂರಿನ ಮೂವರು ಸಾವು Read More »

ಪತ್ನಿ ಮೇಕಪ್ ಮಾಡುತ್ತಾಳೆ ಎಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವಿಚಿತ್ರ ಘಟನೆಗೆ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪತ್ನಿಯ ಡ್ರೆಸ್ ಹಾಗೂ ಮೇಕಪ್ ಬಗ್ಗೆ ಗಲಾಟೆ ನಡೆದು, ಬಳಿಕ ಪತಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತೊಣಚಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಗುಲ್ಜರ್ ಹುಸೇನ್ ಚೌದರಿ (28)ಮೃತ ವ್ಯಕ್ತಿ. ಇತ ಮೂರು ವರ್ಷಗಳ ಹಿಂದೆ ಕುಲ್ಸುಮ್ ಬೇಗಂ ಎಂಬುವವರ ಜೊತೆ ಮದುವೆ ಮಾಡಿಕೊಂಡಿದ್ದ. ಜೀವನ ಸಾಗಿಸುವ ನಿಟ್ಟಿನಲ್ಲಿ ನೆಲಮಂಗಲಕ್ಕೆ ಬಂದು ಖಾಸಗಿ

ಪತ್ನಿ ಮೇಕಪ್ ಮಾಡುತ್ತಾಳೆ ಎಂದು ಆತ್ಮಹತ್ಯೆ ಮಾಡಿಕೊಂಡ ಪತಿ Read More »

ಸುಳ್ಯ: ಮದ್ಯದ ಅಮಲಲ್ಲಿ‌ ನೆರೆಮನೆಯ ಬಾಗಿಲು ತಟ್ಟಿದ‌ ಯುವಕ| ಕದ ತೆರೆಯಲು ಯತ್ನಿಸಿದವ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಯುವಕನೋರ್ವ ತಡರಾತ್ರಿ ಇನ್ನೊಂದು ಮನೆಯ ಆವರಣಕ್ಕೆ ಬಂದು ಮನೆಯ ಬಾಗಿಲು ತೆರೆಯಲು ಯತ್ನಿಸಿರುವ ಘಟನೆ ನಡೆದಿದ್ದು, ಯುವಕನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜು. 14ರಂದು ಇಲ್ಲಿನ ಜಯನಗರದ ಮನೆಯೊಂದರ ಬಳಿಗೆ ಮನೆಯವರು ಮಲಗಿದ್ದ ವೇಳೆ ಅನುಮಾನಾಸ್ಪದ ರೀತಿಯ ವ್ಯಕ್ತಿ ಬಂದು ಬಾಗಿಲು ತೆರೆಯಲು ಯತ್ನಿಸಿದ್ದಾಗಿ ಹೇಳಲಾಗಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಅವರು ಸಮೀಪದಲ್ಲೇ ಇರುವ ಸಂಬಂಧಿಕರಿಗೆ ಮಾಹಿತಿ ನೀಡಿದರು. ಅವರು ಬಂದು ಯುವಕನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದರು. ಆರೋಪಿ ಯುವಕ

ಸುಳ್ಯ: ಮದ್ಯದ ಅಮಲಲ್ಲಿ‌ ನೆರೆಮನೆಯ ಬಾಗಿಲು ತಟ್ಟಿದ‌ ಯುವಕ| ಕದ ತೆರೆಯಲು ಯತ್ನಿಸಿದವ ಪೊಲೀಸ್ ವಶಕ್ಕೆ Read More »

ಸಂಪಾಜೆ: ನಿರಂತರ ಗುಡ್ಡ ಕುಸಿತ| ಕೊಯನಾಡು ಶಾಲೆ ಮೂರು‌ ತಿಂಗಳು ಬಂದ್| ತರಗತಿಗಳು ಪ್ರಾಥಮಿಕ ಶಾಲೆಗೆ ಶಿಪ್ಟ್

ಸಮಗ್ರ ನ್ಯೂಸ್: ಭಾರೀ ಮಳೆಯ ಪರಿಣಾಮ ಕೊಯನಾಡು ಶಾಲೆಯ ಹಿಂಬದಿಯ ಬರೆ ನಿರಂತರವಾಗಿ ಜರಿದು ಶಾಲೆಯ ಮೇಲೆ ಬೀಳುತ್ತಿದ್ದು, ಮಳೆಗಾಲ ಮುಗಿಯುವ ತನಕ ಶಾಲೆಯನ್ನು ಮುಚ್ಚಲು ಆದೇಶ ಮಾಡಲಾಗಿದೆ. ನಾಳೆಯಿಂದ ಕೊಯನಾಡು ಶಾಲೆ ಮಕ್ಕಳಿಗೆ ಪಕ್ಕದ ಸಂಪಾಜೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಕೊಡಿಸಲು ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಕೊಯನಾಡು ಶಾಲೆಯ ಹಿಂಬದಿ ದೊಡ್ಡ ಗಾತ್ರದ ಬರೆ ಇದ್ದು, ಕಳೆದ ವರ್ಷ ಮತ್ತು ಈ ಬಾರಿ ಮಳೆ ಆರಂಭದಲ್ಲೇ ಬರೆ ಜರಿದು ಶಾಲೆಯ ಬದಿಗೆ ಬಿದ್ದಿತ್ತು. ಇದೀಗ ಮತ್ತಷ್ಟು

ಸಂಪಾಜೆ: ನಿರಂತರ ಗುಡ್ಡ ಕುಸಿತ| ಕೊಯನಾಡು ಶಾಲೆ ಮೂರು‌ ತಿಂಗಳು ಬಂದ್| ತರಗತಿಗಳು ಪ್ರಾಥಮಿಕ ಶಾಲೆಗೆ ಶಿಪ್ಟ್ Read More »

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ‌ಮುಳುಗಡೆ| 13 ಭಾರತೀಯರು ಸೇರಿ 16 ಮಂದಿ ಕಣ್ಮರೆ

ಸಮಗ್ರ ನ್ಯೂಸ್: ತೈಲ ತುಂಬಿದ್ದ ಹಡಗೊಂದು ಸಮುದ್ರದಲ್ಲಿ ಮುಳುಗಿರುವ ಘಟನೆ ಒಮನ್‌ನಲ್ಲಿ ನಡೆದಿದೆ. ಈ ಭಾರೀ ದುರ್ಘಟನೆಯಲ್ಲಿ 13 ಭಾರತೀಯರು ಸೇರಿದಂತೆ ಒಟ್ಟು 16 ನೌಕಾ ಸಿಬ್ಬಂದಿ ಕಣ್ಮರೆಯಾಗಿದ್ದಾರೆ. ಈ ಬಗ್ಗೆ ಸಾಗರ ಭದ್ರತಾ ಕೇಂದ್ರ(MSC) ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ನೌಕೆಯಲ್ಲಿದ್ದ ಇತರ ಮೂವರ ಸಿಬ್ಬಂದಿಗಳು ಶ್ರೀಲಂಕಾ ಮೂಲದವರು ಎನ್ನಲಾಗಿದೆ. ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿದೆ ಎಂದು MSC X ನಲ್ಲಿನ

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ‌ಮುಳುಗಡೆ| 13 ಭಾರತೀಯರು ಸೇರಿ 16 ಮಂದಿ ಕಣ್ಮರೆ Read More »

ಅಂಕೋಲಾ ಹೆದ್ದಾರಿಯಲ್ಲಿ ಭೂಕುಸಿತ ಪ್ರಕರಣ| ಮೃತರ ಸಂಖ್ಯೆ 10ಕ್ಕೆ ಏರಿಕೆ| ಮುಂದುವರಿದ ರಕ್ಷಣಾ ಕಾರ್ಯ

ಸಮಗ್ರ ನ್ಯೂಸ್: ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 10 ಮಂದಿಯ ಪೈಕಿ ಐವರು ಒಂದೇ ಕುಟುಂಬದ ಸದಸ್ಯರಿದ್ದಾರೆಂದು ಹೇಳಲಾಗಿದ್ದು, ಇವರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ವಾಹನ

ಅಂಕೋಲಾ ಹೆದ್ದಾರಿಯಲ್ಲಿ ಭೂಕುಸಿತ ಪ್ರಕರಣ| ಮೃತರ ಸಂಖ್ಯೆ 10ಕ್ಕೆ ಏರಿಕೆ| ಮುಂದುವರಿದ ರಕ್ಷಣಾ ಕಾರ್ಯ Read More »

ಮಸ್ಕತ್ ನ ಶಿಯಾ ಮಸೀದಿ ಬಳಿ ಗುಂಡಿನ ದಾಳಿ| ಓರ್ವ ಭಾರತೀಯ ಸಹಿತ 9 ಮಂದಿ‌ ಸಾವು

ಸಮಗ್ರ ನ್ಯೂಸ್: ಒಮಾನ್ ರಾಜಧಾನಿ ಮಸ್ಕತ್ನ ಶಿಯಾ ಮಸೀದಿಯ ಬಳಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿದ್ದಾರೆ ಎಂದು ಒಮಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ. ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್

ಮಸ್ಕತ್ ನ ಶಿಯಾ ಮಸೀದಿ ಬಳಿ ಗುಂಡಿನ ದಾಳಿ| ಓರ್ವ ಭಾರತೀಯ ಸಹಿತ 9 ಮಂದಿ‌ ಸಾವು Read More »

ಶಾಲಾ ಕೊಠಡಿಯಲ್ಲೇ ಗುರುವಿಲ್ಲದ ವಿದ್ಯೆ ಪ್ರಯೋಗಿಸಿದ ಶಿಕ್ಷಕರು| ಕಾಮದಾಟದ ವಿಡಿಯೋ ಎಲ್ಲೆಡೆ ವೈರಲ್

ಸಮಗ್ರ ನ್ಯೂಸ್: ವಿದ್ಯೆ ಬೋಧಿಸುವ ಶಿಕ್ಷಕರು ಶಾಲಾ ಕೊಠಡಿಯಲ್ಲೇ ಪ್ರಣಯದಲ್ಲಿ ಮುಳುಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲದಿನಗಳಿಂದ ಭಾರೀ ವೈರಲ್ ಆಗುತ್ತಿದೆ. ಶಾಲಾ ಮುಖ್ಯ ಶಿಕ್ಷಕನೊಬ್ಬ ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಯುವತಿ ಜೊತೆ ಏಕಾಂತದಲ್ಲಿ ತೊಡಗಿದ್ದು, ಇದೀಗ ಅವರಿಬ್ಬರ ಖಾಸಗಿ ಕ್ಷಣದ ವಿಡಿಯೋಗಳು ಫೇಸ್‌ಬುಕ್, ಯೂಟ್ಯೂಬ್, ಟ್ವಿಟ್ಟರ್‌, ಇನ್ಸ್‌ಟಾಗ್ರಾಂ, ಟೆಲಿಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದ ವೇದಿಕೆಗಳಲ್ಲಿ ನೆಟ್ಟಿಗರಿಗೆ ಆಹಾರವಾಗಿದೆ. ಉತ್ತರ ಪ್ರದೇಶದ ಜಾನ್‌ಪುರದಲ್ಲಿ ಮುಖ್ಯ ಶಿಕ್ಷಕನೊಬ್ಬ, ಶಿಕ್ಷಕಿಯನ್ನು ತನ್ನ ಹತ್ತಿರಕ್ಕೆ ಎಳೆದುಕೊಂಡು ತನ್ನ ತೋಳುಗಳಲ್ಲಿ ಎತ್ತುತ್ತಿರುವುದು

ಶಾಲಾ ಕೊಠಡಿಯಲ್ಲೇ ಗುರುವಿಲ್ಲದ ವಿದ್ಯೆ ಪ್ರಯೋಗಿಸಿದ ಶಿಕ್ಷಕರು| ಕಾಮದಾಟದ ವಿಡಿಯೋ ಎಲ್ಲೆಡೆ ವೈರಲ್ Read More »

ಅವಿಭಜಿತ ‌ದ.ಕ ಜಿಲ್ಲೆಯ ಕುಮ್ಕಿ ಜಮೀನು‌ ಮೇಲೆ ರಾಜ್ಯ‌ ಸರ್ಕಾರದ ಕಣ್ಣು| ಜಮೀನನ್ನು ರೈತರಿಗೆ ಲೀಸ್ ಗೆ‌ ನೀಡಲು ಆದೇಶ

ಸಮಗ್ರ ನ್ಯೂಸ್: ಅವಿಭಜಿತ ದ.ಕ.ಜಿಲ್ಲೆಯಲ್ಲಿ ರೈತರ ಕುಮ್ಕಿ ಜಮೀನನ್ನು 30 ವರ್ಷಗಳ ಕಾಲ ಲೀಸಿಗೆ ನೀಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ಎಕರೆಗೆ 1 ಸಾವಿರ ರುಪಾಯಿಯಿಂದ ಹಿಡಿದು, 25 ಎಕರೆಗೆ 3,500 ರೂ ರೀತಿ ರಾಜ್ಯ ಸರ್ಕಾರ ಕುಮ್ಕಿ ಭೂಮಿಯನ್ನೂ ರೈತರಿಗೆ ಲೀಸ್‌ಗೆ ನೀಡಲು ಮುಂದಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಬೆಲೆ ಹೆಚ್ಚಳ, ಸರ್ಕಾರದ ಆಸ್ತಿ ಮಾರಾಟ ಸೇರಿದಂತೆ ಪರ್ಯಾಯ ಮಾರ್ಗ ಹುಡುಕುತ್ತಿರುವ

ಅವಿಭಜಿತ ‌ದ.ಕ ಜಿಲ್ಲೆಯ ಕುಮ್ಕಿ ಜಮೀನು‌ ಮೇಲೆ ರಾಜ್ಯ‌ ಸರ್ಕಾರದ ಕಣ್ಣು| ಜಮೀನನ್ನು ರೈತರಿಗೆ ಲೀಸ್ ಗೆ‌ ನೀಡಲು ಆದೇಶ Read More »