ಹವಾಮಾನ ವರದಿ| ರಾಜ್ಯಾದ್ಯಂತ ಮತ್ತೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್, ಯೆಲ್ಲೋ, ಆರೆಂಜ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇನ್ನು ಚಿಕ್ಕಮಗಳೂರು, ಕೊಡಗು, […]
ಹವಾಮಾನ ವರದಿ| ರಾಜ್ಯಾದ್ಯಂತ ಮತ್ತೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ Read More »










