Editor

ಎಲೆಕ್ಟ್ರಿಕ್ ವಾಹನದಲ್ಲಿ ಪುತಿನ್ – ಮೋದಿ ರೌಂಡ್ಸ್| ನಮೋಗೆ ಸಾರಥಿಯಾದ ರಷ್ಯಾ ಅಧ್ಯಕ್ಷ

ಸಮಗ್ರ ನ್ಯೂಸ್: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಹಳ ಆತ್ಮೀಯವಾಗಿ ನಿನ್ನೆ ಬರಮಾಡಿಕೊಂಡಿದ್ದು, ಅದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಅವರು ಡ್ರೈವರ್ ಸೀಟಿನಲ್ಲಿ ಕುಳಿತಿದ್ದು, ಪ್ರಧಾನಿ ಮೋದಿ ಅವರ ಪಕ್ಕದಲ್ಲೇ ಕುಳಿತಿದ್ದಾರೆ. ಇಬ್ಬರು ಆ ಪ್ರಯಾಣವನ್ನು ಎಂಜಾಯ್ ಮಾಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಹೀಗೆ ಕಾರಿನಲ್ಲಿ ಪ್ರಧಾನಿಯವರನ್ನು ಕೂರಿಸಿಕೊಂಡೆ ರಷ್ಯಾ ಅಧ್ಯಕ್ಷ ಪುಟಿನ್ ಅವರು ತಮ್ಮ ಬಂಗಲೆಗೆ ಒಂದು […]

ಎಲೆಕ್ಟ್ರಿಕ್ ವಾಹನದಲ್ಲಿ ಪುತಿನ್ – ಮೋದಿ ರೌಂಡ್ಸ್| ನಮೋಗೆ ಸಾರಥಿಯಾದ ರಷ್ಯಾ ಅಧ್ಯಕ್ಷ Read More »

ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಸುನ್ನಿ ಮುಸ್ಲಿಮರ ಆಧ್ಯಾತ್ಮಿಕ ನೇತಾರರು, ಉಳ್ಳಾಲದ ಗೌರವಾನ್ವಿತ ಖಾಝಿಯೂ ಆದ ಕೂರತ್ ತಂಘಳ್ ಎಂದೇ ಪ್ರಸಿದ್ಧರಾದ ಬಹುಮಾನ್ಯ ಸೆಯ್ಯದ್ ಫಝಲ್ ಕೋಯಮ್ಮ ಕೂರತ್ ತಂಙಳ್ ರವರು ನಮ್ಮನಗಲಿದ್ದಾರೆ, ಇವರ ವಿಯೋಗವು ಮುಸ್ಲಿಂ ಸಮುದಾಯ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿಗೆ ಎಂದು SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಪ್ರಕಟಣೆಯಲ್ಲಿ ಸಂತಾಪ ವ್ಯಕ್ತ ಪಡಿಸಿದ್ದಾರೆ. ಕೇರಳ, ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದಲ್ಲಿ ಸುನ್ನಿ ಸಮೂಹಕ್ಕೆ ಆಧ್ಯಾತ್ಮಿಕ ನಾಯಕತ್ವವನ್ನು ನೀಡಿದ ಗೌರವಾನ್ವಿತರು ದೊಡ್ಡ

ಸೈಯ್ಯದ್ ಫಝಲ್ ಕೋಯಮ್ಮ ತಂಙಲ್ ಕೂರ ನಿಧನ|SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂತಾಪ Read More »

ನಡುರಸ್ತೆಯಲ್ಲೇ ಧಗಧಗನೇ ಉರಿದು ಹೋದ ಬಿಎಂಟಿಸಿ ಬಸ್

ಸಮಗ್ರ ನ್ಯೂಸ್: ಬೆಂಗಳೂರಿನ ಎಂ.ಜಿ ರೋಡ್​ನ ಅನಿಲ್​ ಕುಂಬ್ಳೆ ಸರ್ಕಲ್​ ಬಳಿ 144ಈ ಮಾರ್ಗದ ಬಿಎಂಟಿಸಿ ಬಸ್​ವೊಂದು ದಿಢೀರ್​ ಅಗ್ನಿಗೆ ಆಹುತಿಯಾಗಿದೆ. ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲಾ ಪ್ರಯಾಣಿಕರನ್ನು ಬಸ್​ನಿಂದ ಕೆಳಗಿಳಿಸಿದ ಚಾಲಕ ಮತ್ತು ನಿರ್ವಾಹಕ, ತಕ್ಷಣವೇ ಸ್ಥಳದಿಂದ ದೂರ ಓಡಿದ್ದಾರೆ. ಕ್ಷಣಮಾತ್ರದಲ್ಲಿ ಬಸ್​ ಧಗಧಗನೆ ಹೊತ್ತಿ ಉರಿದ ದೃಶ್ಯ ಸ್ಥಳೀಯರ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಡುರಸ್ತೆಯಲ್ಲೇ ಧಗಧಗನೇ ಉರಿದು ಹೋದ ಬಿಎಂಟಿಸಿ ಬಸ್ Read More »

ಬೆಂಗಳೂರು: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ ಐಆರ್ ದಾಖಲಾಗಿದೆ. ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸರ್ಕಾರ ನಿಗದಿ ಪಡಿಸಿದ ನಿಯಮಗಳನ್ನು ಗಾಳಿಗೆ ತೂರಿ ತಡರಾತ್ರಿವರೆಗೂ ಪಬ್ ತೆರೆದು ಪಾರ್ಟಿಗಳಿಗೆ ಅವಕಾಶ ನೀಡಲಾಗಿದೆ. ನಿಯಮ ಉಲ್ಲಂಘನೆ ಮಾಡಿರುವ ಪಬ್, ರೆಸ್ಟೋರೆಂಟ್, ಬಾರ್ ಗಳ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜುಲೈ 6ರಂದು ರಾತ್ರಿ

ಬೆಂಗಳೂರು: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ Read More »

ಮಂಗಳೂರು: ನಗರದಲ್ಲಿ ಸಕ್ರಿಯಗೊಂಡ ‘ಚಡ್ಡಿ ಗ್ಯಾಂಗ್’| ರಾತ್ರಿ ವೇಳೆ ಮನೆ ದರೋಡೆಗೈದ ಕಳ್ಳರು

ಸಮಗ್ರ ನ್ಯೂಸ್: ಮಂಗಳೂರು ನಗರದ‌ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರದಂದು ರಾತ್ರಿ ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ. ಚಿನ್ನಾಭರಣದೊಂದಿಗೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕೋಡಿಕಲ್ ಬಳಿಯಲ್ಲಿ ಕಳೆದ ಶನಿವಾರ ಕಳ್ಳತನ ನಡೆದಿದ್ದು, ಇದೇ ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.‌ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.

ಮಂಗಳೂರು: ನಗರದಲ್ಲಿ ಸಕ್ರಿಯಗೊಂಡ ‘ಚಡ್ಡಿ ಗ್ಯಾಂಗ್’| ರಾತ್ರಿ ವೇಳೆ ಮನೆ ದರೋಡೆಗೈದ ಕಳ್ಳರು Read More »

ಮಣಿಪಾಲ: ಸಿಎ ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದಲ್ಲಿ ಜು.5ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್ ಎಂಬವರ ಮಗಳು ಶ್ರೀನಿಧಿ(20) ಎಂದು ಗುರುತಿಸಲಾಗಿದೆ. ಮಂಗಳೂರು ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ಶ್ರೀನಿಧಿ, ಮನೆಯಲ್ಲಿ ಯಾರು ಇಲ್ಲದ ವೇಳೆ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾಡಿಗೆ ಮನೆಯ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ

ಮಣಿಪಾಲ: ಸಿಎ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಖ್ಯಾತ ಗಾಯಕಿ ಉಷಾ‌ ಉತ್ತುಪ್ ಗೆ ಪತಿ ವಿಯೋಗ

ಸಮಗ್ರ ನ್ಯೂಸ್: ಖ್ಯಾತ ಗಾಯಕಿ, ಇಂಡಿಯನ್‌ ಪಾಪ್‌ ಐಕಾನ್‌ ಉಷಾ ಉತ್ತುಪ್‌ ಅವರ ಪತಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಸೋಮವಾರ(ಜು.8ರಂದು) ಕೋಲ್ಕತ್ತಾದಲ್ಲಿ ಜಾನಿ ಚಾಕೋ ಉತ್ತುಪ್ (78) ನಿಧನ ಹೊಂದಿದ್ದಾರೆ. ತನ್ನ ನಿವಾಸದಲ್ಲಿ ಟಿವಿ ನೋಡುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಠಾತ್ ಹೃದಯಸ್ತಂಭನದಿಂದ ಅವರು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಖ್ಯಾತ ಗಾಯಕಿ ಉಷಾ‌ ಉತ್ತುಪ್ ಗೆ ಪತಿ ವಿಯೋಗ Read More »

ಜಮ್ಮು: ಸೇನೆಯ ಗುರಿಯಾಗಿಸಿ ಉಗ್ರರ ದಾಳಿ| ಗ್ರೆನೇಡ್ ಸ್ಪೋಟಕ್ಕೆ ನಾಲ್ವರು ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಹೆಚ್ಚಾಗುತ್ತಿದೆ. ಕಳೆದೆರಡು ತಿಂಗಳಲ್ಲಿ ಸೇನೆ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಇದೀಗ ಕಥುವಾ ಬಳಿ ಭಾರತೀಯ ಸೇನಾ ವಾಹನ ಗುರಿಯಾಗಿ ಉಗ್ರರು ಭೀಕರ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಯೋಧರು ಸ್ಥಳದಲ್ಲೇ ಹುತಾತ್ಮರಾಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೇನ ಪ್ರತಿ ದಾಳಿ ನಡೆಸುತ್ತಿದ್ದಂತೆ ಉಗ್ರರು ಕಾಡಿನೊಳಗೆ ಪರಾರಿಯಾಗಿದ್ದಾರೆ. ಈ ದಾಳಿಯ ಹೊಣೆಯನ್ನು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಇಂದು ಮಧ್ಯಾಹ್ನ 3.30ರ ವೇಳೆಗೆ

ಜಮ್ಮು: ಸೇನೆಯ ಗುರಿಯಾಗಿಸಿ ಉಗ್ರರ ದಾಳಿ| ಗ್ರೆನೇಡ್ ಸ್ಪೋಟಕ್ಕೆ ನಾಲ್ವರು ಯೋಧರು ಹುತಾತ್ಮ Read More »

ಹೆಂಡತಿ ಜೊತೆ ಸರಸವಾಡಿದ ಗಂಡನಿಗೆ 7 ವರ್ಷ ಜೈಲು!!

ಸಮಗ್ರ ನ್ಯೂಸ್: ಹೆಂಡತಿ ಜೊತೆ ಸೆಕ್ಸ್ ಮಾಡಿದ ಗಂಡನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬರೇಲಿ ವಿಚಾರಣಾ ನ್ಯಾಯಾಲಯದ ಆದೇಶ ಬುಧವಾರ ಪ್ರಕಟ ಮಾಡಿದೆ. 2015ರಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ (ಈಗ 22 ವರ್ಷ) ಅತ್ಯಾಚಾರ ಎಸಗಿದ 30 ವರ್ಷದ ವ್ಯಕ್ತಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆ ಯುವತಿ 9 ವರ್ಷಗಳ ಹಿಂದೆ ಆತನನ್ನು ಪ್ರೀತಿಸಿ, ಆತನೊಂದಿಗೆ ಓಡಿಹೋಗಿ ವಿವಾಹವಾಗಿದ್ದಳು. ಆಗ ಆಕೆಗೆ ಇನ್ನೂ 18 ವರ್ಷ ತುಂಬಿರಲಿಲ್ಲ. ಮದುವೆಯಾದ

ಹೆಂಡತಿ ಜೊತೆ ಸರಸವಾಡಿದ ಗಂಡನಿಗೆ 7 ವರ್ಷ ಜೈಲು!! Read More »

ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿ ವಿಕೃತಿ ಮೆರೆದಾತನ ಅರೆಸ್ಟ್ ‌ಮಾಡಿದ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದ ಯುವಕನನ್ನು ಬೆಂಗಳೂರಿನ ವಿವಿಪುರಂ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಯೂಬ್ ಉರ್ ರೆಹಮಾನ್(48) ಬಂಧಿತ ವಿಕೃತ ಕಾಮಿ. ನಗರದ ವಿವಿ ಪುರಂನಲ್ಲಿರುವ ಖಾಸಗಿ ಕಾಲೇಜೊಂದರ ಬಳಿ ಜು. 8ರಂದು ನಿಂತಿದ್ದ ಯುವತಿಯಿರಿಗೆ ತನ್ನ ಮರ್ಮಂಗವನ್ನು ತೋರಿಸಿದ್ದ ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬರುವ ಕಾಮುಕ ಉರ್ ರೆಹಮಾನ್,

ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿ ವಿಕೃತಿ ಮೆರೆದಾತನ ಅರೆಸ್ಟ್ ‌ಮಾಡಿದ ಪೊಲೀಸರು Read More »