Editor

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ

ಸಮಗ್ರ ನ್ಯೂಸ್: 16 ಬಾರಿಯ ವಿಶ್ವ ಚಾಂಪಿಯನ್, WWE ದಂತಕತೆಯಾದ ಜಾನ್ ಸೀನ ತಮ್ಮ‌ ರಸ್ಲಿಂಗ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. WWE ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಲಾಗಿರುವ ವಿಡಿಯೊದಲ್ಲಿ ಜಾನ್ ಕುಸ್ತಿಯ ಅಖಾಡಕ್ಕೆ ನಿವೃತ್ತಿ ಘೋಷಿಸಿದ್ದಾರೆ. 2025ರಲ್ಲಿ ಅವರು WWE ಕ್ರೀಡಾ ಪ್ರಕಾರಕ್ಕೆ ವಿದಾಯ ಹೇಳಲಿದ್ದಾರೆ. WWEಗೆ ಅಚ್ಚರಿಯ ವಿದಾಯ ಘೋಷಿಸಿರುವ ಜಾನ್ ಸೀನ, “ಇಂದು ರಾತ್ರಿ ನಾನು WWEಗೆ ನಿವೃತ್ತಿ ಘೋಷಿಸುತ್ತಿದ್ದೇನೆ” ಎಂದು ವಿಡಿಯೊ ಸಂದೇಶದಲ್ಲಿ ಹೇಳಿಕೊಂಡಿದ್ದಾರೆ. ಜಾನ್ ಅವರ ವಿದಾಯವು ಅವರ […]

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ Read More »

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ಈ ವಾರ ಬುಧ ಮತ್ತು ಶುಕ್ರರು ತಮ್ಮ ಸ್ಥಾನಗಳನ್ನು ಬದಲಿಸಲಿದ್ದು, ವಿವಿಧ ರಾಶಿಗಳ ಮೇಲೆ ಪ್ರಭಾವವನ್ನು ಬೀರಲಿವೆ. ಕೆಲವು ರಾಶಿಗಳಿಗೆ ಶುಭವನ್ನೂ, ಮತ್ತು ಕೆಲವು ರಾಶಿಗಳಿಗೆ ಅಶುಭ ಫಲವೂ ಇರಲಿದೆ. ಈ ವಾರ ನಿಮ್ಮ ರಾಶಿಗಳ ಫಲಾಫಲ ಏನು ಎಂಬುದನ್ನು ತಿಳಿಯೋಣ… ಮೇಷ ರಾಶಿ:ಈ ವಾರ ಈ ರಾಶಿಯವರಿಗೆ ಶುಭ. ರಾಶಿಯ ಅಧಿಪತಿಯಾದ ಕುಜನು ದ್ವಿತೀಯಸ್ಥಾನಕ್ಕೆ ಚಲಿಸುವನು. ಗುರುವಿನ ಜೊತೆ ಇರುವ ಕಾರಣ ಮಿತ್ರನ ಮನೆಯೂ ಆದ ಕಾರಣ ವಾಹನದಿಂದ ಶತ್ರುವಿನಿಂದ ಹಣ ಸಿಗುವ

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ Read More »

ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್| ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧಾರ..!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಈ ಹಿಂದೆ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್ ಮತ್ತು ಪಾನಿಪುರಿ ಬ್ಯಾನ್ ವಿಚಾರ ಹೆಚ್ಚು ಸದ್ದು ಮಾಡಿತ್ತು. ಆದರೆ ಇದೀಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧರಿಸಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಸಾಧ್ಯತೆ ಇದೆ. ಬೆಂಗಳೂರು

ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್| ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧಾರ..! Read More »

ಸುಳ್ಯ: ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ

ಸಮಗ್ರ ನ್ಯೂಸ್: ರಾಜಕೀಯ, ಸಾಮಾಜಿಕ ಕ್ಷೇತ್ರದ ಮುಖಂಡ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ಜುಲೈ 6 ರಂದು ಕೇರ್ಪಳಧ ಬಂಟರ ಭವನದಲ್ಲಿ ನಡೆಯಿತು. ವಿಶೇಷವಾಗಿ ಕೆ.ಆ‌ರ್.ಗೋಪಾಲಕೃಷ್ಣ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಟಿ.ಎಂ.ಶಹೀದ್ ತೆಕ್ಕಿಲ್ ಅವರು ಅಡಿಕೆ ಗಿಡಕ್ಕೆ ನೀರೆರೆದು ಉದ್ಘಾಟಿಸಿ ಮಾತನಾಡಿದರು. ಸುಳ್ಯ ಭಾಗದಲ್ಲಿ ವ್ಯಾಪಕವಾಗಿರುವ ಅಡಿಕೆ ಹಳದಿ ರೋಗದ ಕುರಿತು ಸಮಗ್ರ ಸಂಶೋಧನೆ ಅಗತ್ಯ ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು

ಸುಳ್ಯ: ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ Read More »

ವ್ಯಾಪಕ‌ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಎಲ್ಲಾ‌ ಮಾದರಿಯ ಟ್ರಕ್ಕಿಂಗ್ ನಿಷೇಧಿಸಿ ಡಿಸಿ‌ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಅದರಂತೆ

ವ್ಯಾಪಕ‌ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಎಲ್ಲಾ‌ ಮಾದರಿಯ ಟ್ರಕ್ಕಿಂಗ್ ನಿಷೇಧಿಸಿ ಡಿಸಿ‌ ಆದೇಶ Read More »

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಸರ್ಕಾರ ಅಸ್ತು – ಲಕ್ಷ್ಮಿ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳಕರ್ ಹೇಳಿದರು. ಯಶೋಧೆಯು ಶ್ರೀಕೃಷ್ಣನನ್ನು ಹೇಗೆ ಬೆಳೆಸುತ್ತಾಳೆಯೋ, ಅದರಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಆರ್.ಹೆಬ್ಬಾಳಕರ್

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಸರ್ಕಾರ ಅಸ್ತು – ಲಕ್ಷ್ಮಿ ಹೆಬ್ಬಾಳ್ಕರ್ Read More »

ತಮಿಳುನಾಡು ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಬರ್ಬರ ಹತ್ಯೆ| ಎಂಟು ಮಂದಿ ಶಂಕಿತರು ಅರೆಸ್ಟ್

ಸಮಗ್ರ ನ್ಯೂಸ್: ತಮಿಳುನಾಡು ಬಹುಜನ ಸಮಾಜ ವಾದಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಪೆರಂಬೂರ್‌ನಲ್ಲಿರುವ ಆರ್ಮ್‌ಸ್ಟ್ರಾಂಗ್‌ ಅವರ ನಿವಾಸದ ಬಳಿ ಆರು ಮಂದಿ ಅಪರಿಚಿತ ದಾಳಿಕೋರರು ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹತ್ಯೆಯ ಉದ್ದೇಶವನ್ನು ಕೂಲಂಕುಶವಾಗಿ ವಿಚಾರಣೆ ನಡೆಸಲಾಗುತ್ತದೆ ಎಂದು ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್‌ ಹೇಳಿದ್ದಾರೆ. ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆಗೈದ ಬಳಿಕ ಆರೋಪಿಗಳು ಪರಾರಿಯಾಗುತ್ತಿರುವ

ತಮಿಳುನಾಡು ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಬರ್ಬರ ಹತ್ಯೆ| ಎಂಟು ಮಂದಿ ಶಂಕಿತರು ಅರೆಸ್ಟ್ Read More »

ಭಾರೀ ಮಳೆ/ ಸ್ಥಗಿತಗೊಂಡ ಅಮರನಾಥ ಯಾತ್ರೆ

ಸಮಗ್ರ ನ್ಯೂಸ್‌: ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಾಲ್ವಾಲ್ ಮತ್ತು ಪಹಲ್ಲಾಮ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದ ಕಾರಣ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ 1.50 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು 3,800 ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗದ ದರ್ಶನವನ್ನು ಪಡೆದಿದ್ದಾರೆ. ಸುಮಾರು 4.5 ಲಕ್ಷಕ್ಕೂ

ಭಾರೀ ಮಳೆ/ ಸ್ಥಗಿತಗೊಂಡ ಅಮರನಾಥ ಯಾತ್ರೆ Read More »

ಪುತ್ತೂರು: ಎ.ವಿ.ಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಪೋಷಕರ ಸಭೆ

ಸಮಗ್ರ ನ್ಯೂಸ್: ಪುತ್ತೂರು,ಜು 4; ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಪೋಷಕರ ಸಭೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅವರು ವಹಿಸಿದ್ದರು. ಶಾಲೆಯ ಶೈಕ್ಷಣಿಕ ವಿಚಾರಗಳ ಬಗ್ಗೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ ಅವರು ಮಾತನಾಡಿ ಬೆಳೆಯುತ್ತಿರುವ ಎವಿಜಿ ಶಾಲೆಯಲ್ಲಿ ಈ ವರ್ಷ ಶಾಲಾ ಕೊಠಡಿ, ಆಟದ ಮೈದಾನ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಶೌಚಾಲಯ, ಕಂಪ್ಯೂಟರ್ ಹಾಗೂ ಲೈಬ್ರರಿ ಕೊಠಡಿಗಳು ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಎರಡು ವಾಹನಗಳ

ಪುತ್ತೂರು: ಎ.ವಿ.ಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಪೋಷಕರ ಸಭೆ Read More »

ಖ್ಯಾತ ಜ್ಯೋತಿಷಿ ಭೀಮರಾವ್ ವಾಷ್ಠರ್ ಅವರು ಕರ್ನಾಟಕ ರಾಜ್ಯ ಅಲೆಮಾರಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಬೆಂಗಳೂರು (ರಿ ) ಇದರ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯದ ಖ್ಯಾತ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕ, ಗಾಯಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ (ಗೊಂಧಳಿ) ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಪ್ರಕಾಶ್ ಎಂ ಮತ್ತು ಗೌರವಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರುಗಳು ಬೆಂಗಳೂರಿನ ಗಾಂಧಿ

ಖ್ಯಾತ ಜ್ಯೋತಿಷಿ ಭೀಮರಾವ್ ವಾಷ್ಠರ್ ಅವರು ಕರ್ನಾಟಕ ರಾಜ್ಯ ಅಲೆಮಾರಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ Read More »