ಬರೋಬ್ಬರಿ 100 ಜನರಿಂದ ಸುಲಿಗೆ ನಡೆಸಿದ ದಿವ್ಯಾ ವಸಂತ & ಗ್ಯಾಂಗ್| ರಾಜ್ಯವೇ ಖುಷಿ ಪಡುವ ಸುದ್ದಿ ಕೊಟ್ಟವಳು ಸದ್ದಿಲ್ಲದೆ ಪರಾರಿ| ಆರೋಪಿಗಳ ಬೆನ್ನುಬಿದ್ದ ಖಾಕಿ ಪಡೆ
ಸಮಗ್ರ ನ್ಯೂಸ್: ಬೆಂಗಳೂರಿನ ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ‘ರಾಜ್ ನ್ಯೂಸ್ ಕನ್ನಡ’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ. ಕೃತ್ಯ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿರುವ ನಿರೂಪಕಿ ದಿವ್ಯಾ, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು […]










