Editor

ಸುಳ್ಯ: ಪತಿಯಿಂದಲೇ ಪತ್ನಿಗೆ ಚೂರಿ‌ ಇರಿತ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 6 ವರ್ಷಗಳ ಹಿಂದೆ ನವೀನ್‌ ಕುಮಾರ್‌ ಎಂಬವರಿಗೆ ಜಾಲ್ಸೂರು ಗ್ರಾಮದ 25 ವರ್ಷದ ಮಹಿಳೆಯನ್ನು ವಿವಾಹ ಮಾಡಿಕೊಡಲಾಗಿತ್ತು. ಆದರೆ ಸಂಸಾರದಲ್ಲಿ ಪತಿ ನವೀನ್ ತನ್ನ ಪತ್ನಿಗೆ ಪತಿಯು ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಪತ್ನಿಯು ನಾಲ್ಕು ವರ್ಷಗಳಿಂದ ವಿನೋಬನಗರದಲ್ಲಿರುವ ತವರು ಮನೆಯಲ್ಲಿ ವಾಸವಿದ್ದಾರೆ. ನವೀನ್‌ ಕುಮಾರ್‌ ಜೂ.28ರಂದು ರಾತ್ರಿ ಅಲ್ಲಿಗೆ ಹೋಗಿ ಪತ್ನಿಗೆ ಚೂರಿಯಿಂದ ಹಲ್ಲೆ […]

ಸುಳ್ಯ: ಪತಿಯಿಂದಲೇ ಪತ್ನಿಗೆ ಚೂರಿ‌ ಇರಿತ Read More »

KSRTC ಬಸ್ ಹಾಗೂ ಕಾರು ಡಿಕ್ಕಿ: ಇಬ್ಬರು ಸಾವು

ಸಮಗ್ರ ನ್ಯೂಸ್: ಕೆ‌ಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ನಡೆದಿದೆ. ಮಡಬ ಗ್ರಾಮದ ಮಂಜುನಾಥ್ (26) ಮೃತ ದುರ್ದೈವಿ, ಮತ್ತೋಬ್ಬರ ಗುರುತು ಪತ್ತೆಯಾಗಿಲ್ಲ. ಚನ್ನರಾಯಪಟ್ಟಣದ‌ ಕಡೆಗೆ ಬರುತ್ತಿದ್ದ ಕಾರು ಹಾಗೂ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ KA-11-F-0511 ನಂಬರ್‌ನ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಕಾರು ಬಸ್ಸಿನಡಿಗೆ ನುಗ್ಗಿದೆ. ಕಾರನ್ನು ಹೊರಗೆಳೆದು ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

KSRTC ಬಸ್ ಹಾಗೂ ಕಾರು ಡಿಕ್ಕಿ: ಇಬ್ಬರು ಸಾವು Read More »

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ

ಸಮಗ್ರ ನ್ಯೂಸ್: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗವಾಗಿದೆ. ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ಇವರಿಗೆ 97 ವರ್ಷ ವಯಸ್ಸಾಗಿತ್ತು ಅವರು ವಯೋಸಹಜ ಕಾಯಿಲೆಯಿಂದ ಜೂ.30 ರಂದು ನಿಧನರಾದರು. ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನ ಏರಿದ ಪ್ರತಿ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಅಲ್ಲದೇ ಚುನಾವಣೆ ವೇಳೆ

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ Read More »

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ

ಸಮಗ್ರ ನ್ಯೂಸ್: ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ. 20ರಂದು ನಿಧನರಾಗಿದ್ದರು. ಇವರ ಮಗ ತ್ರಿಶೂಲ್ ಎರಡು ವರ್ಷಗಳಿಂದ ಮಾಲ್ಡೀವ್ಸ್ ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕಿದ್ದು ತಂದೆಯ ನಿಧನ ವಿಷಯ ತಿಳಿದು

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ Read More »

ರಾಶಿಭವಿಷ್ಯ; ದ್ವಾದಶ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ರಾಶಿಫಲಗಳು ಪ್ರಭಾವ ಬೀರುತ್ತವೆ. ರಾಶಿಗಳ ಚಲನೆ, ಗ್ರಹಗಳ ಪರಿಣಾಮದಿಂದ ಮನುಷ್ಯನ ಆಗುಹೋಗುಗಳು ನಿರ್ಧಾರವಾಗುತ್ತದೆ ‌ಎಂಬುದು ಜ್ಯೋತಿಷ್ಯ ಶಾಸ್ತ್ರದ ‌ನಂಬಿಕೆ. ಈ ಹಿನ್ನೆಲೆಯಲ್ಲಿ ಈ ವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಇಲ್ಲಿ ನೀಡಲಾಗಿದೆ. ಮೇಷರಾಶಿ:ಈ ವಾರ ನಿಮಗೆ ಸರ್ಕಾರಿ ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಿರಬಹುದು, ಇನ್ನು ನೀವು ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ. ಆರೋಗ್ಯದ ಮೇಲೆ ಗಮನವಿರಲಿ. ವೃಷಭ ರಾಶಿ:ಉದ್ಯೋಗಿಗಳಿಗೆ ಈ ವಾರ ಬಹಳ

ರಾಶಿಭವಿಷ್ಯ; ದ್ವಾದಶ ರಾಶಿಗಳ ಗೋಚಾರಫಲ Read More »

ಪುತ್ತೂರು: ಪ್ರಿಡ್ಜ್ ಸ್ಪೋಟಗೊಂಡು‌ ಮನೆ ಹೊತ್ತಿ‌ ಉರಿದರೂ ಹಾನಿಯಾಗದ ಕಲ್ಲುರ್ಟಿ‌ ದೈವದ ಪೀಠ| ತುಳುನಾಡಿನಲ್ಲಿ ‌ಮತ್ತೆ ಅನಾವರಣಗೊಂಡ ದೈವಲೀಲೆ

ಸಮಗ್ರ ನ್ಯೂಸ್: ಪುತ್ತೂರಿನ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಮನೆ ಹೊತ್ತಿ ಉರಿದಿದೆ. ಆದರೆ ಪವಾಡವೆಂಬಂತೆ ಕಲ್ಲುರ್ಟಿ ದೈವದ ಪೀಠವು ಕಿಂಚಿತ್ತೂ ಹಾನಿಗೊಂಡಿಲ್ಲ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ತುಳುನಾಡಿನ ದೈವದ ಶಕ್ತಿ ಕಂಡು ಬೆರಗಾಗಿದ್ದಾರೆ. ದೈವಾರಾಧನೆ ತುಳುನಾಡಿನ ಕಲೆ ಸಂಸ್ಕೃತಿ, ಬದುಕಿನ ಭಾಗವಾಗಿರದೇ ನಂಬಿಕೆ ಹಾಗೂ ಶಕ್ತಿಯ ಮೂಲವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇಲ್ಲಿ ದೇವರಿಗೆ ಎಷ್ಟು ಪ್ರಾಮುಖ್ಯತೆವಿದೆಯೋ ಅಷ್ಟೇ ಪ್ರಾಮುಖ್ಯತೆ ದೈವಗಳಿಗಿದೆ. ಕಷ್ಟದ ಕಾಲದಲ್ಲಿ ನಂಬಿದ ದೈವ ಕೈ ಬಿಡೋದಿಲ್ಲ ಎಂದು ನಂಬಿಕೊಂಡು ಬಂದಿರುವ

ಪುತ್ತೂರು: ಪ್ರಿಡ್ಜ್ ಸ್ಪೋಟಗೊಂಡು‌ ಮನೆ ಹೊತ್ತಿ‌ ಉರಿದರೂ ಹಾನಿಯಾಗದ ಕಲ್ಲುರ್ಟಿ‌ ದೈವದ ಪೀಠ| ತುಳುನಾಡಿನಲ್ಲಿ ‌ಮತ್ತೆ ಅನಾವರಣಗೊಂಡ ದೈವಲೀಲೆ Read More »

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ

ಸಮಗ್ರ ನ್ಯೂಸ್: ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ. 20ರಂದು ನಿಧನರಾಗಿದ್ದರು. ಇವರ ಮಗ ತ್ರಿಶೂಲ್ ಎರಡು ವರ್ಷಗಳಿಂದ ಮಾಲ್ಡೀವ್ಸ್ ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕಿದ್ದು ತಂದೆಯ ನಿಧನ ವಿಷಯ ತಿಳಿದು

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ Read More »

ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ ಕೊಹ್ಲಿ, ರೋಹಿತ್| ಗೆಲುವಿನ ಸಂಭ್ರಮದ ‌ಬಳಿಕ ನಿವೃತ್ತಿ ಘೋಷಣೆ

ಸಮಗ್ರ ನ್ಯೂಸ್: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ

ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ ಕೊಹ್ಲಿ, ರೋಹಿತ್| ಗೆಲುವಿನ ಸಂಭ್ರಮದ ‌ಬಳಿಕ ನಿವೃತ್ತಿ ಘೋಷಣೆ Read More »

17 ವರ್ಷಗಳ ಬಳಿಕ T-20 ವಿಶ್ವಕಪ್ ಗೆದ್ದ‌ ಟೀಂ ಇಂಡಿಯಾ

ಸಮಗ್ರ ನ್ಯೂಸ್: ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ T20 WC-2024ನ್ನು ಭಾರತ ತನ್ನದಾಗಿಸಿಕೊಂಡಿದೆ. ದಕ್ಷಿಣ ಆಫ್ರಿಕಾವನ್ನು 7ರ‌ನ್‌ಗಳಿಂದ ಸೋಲಿಸಿದೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಆಸೀಸ್ ವಿರುದ್ಧ ಸೋತಿತ್ತು. ಆದರೆ ಈಗ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ಮತ್ತೆ ಚಾಂಪಿಯನ್‌ ಆಗಿದೆ. ಭಾರತ 20 ಓವರ್‌ಗಳಲ್ಲಿ ಟೀಂ ಇಂಡಿಯಾ 7 ವಿಕೆಟ್‌ ಕಳೆದುಕೊಂಡು 176 ರನ್‌ಗಳಿ ದಕ್ಷಿಣ ಆಫ್ರಿಕಾಗೆ ಟಫ್ ಸವಾಲ್ ನೀಡಿತ್ತು. ಈ ಸವಾಲನ್ನು ಬೆನ್ನಟ್ಟಿದ ದಕ್ಷಿಣ

17 ವರ್ಷಗಳ ಬಳಿಕ T-20 ವಿಶ್ವಕಪ್ ಗೆದ್ದ‌ ಟೀಂ ಇಂಡಿಯಾ Read More »

ಸುಳ್ಯ: ರಾಹುಲ್ ಗಾಂಧಿಯವರಿಗೆ ಒಳಿತಾಗಲೆಂದು ನಾಗಪಟ್ಟಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಆಲೆಟ್ಟಿ‌ ಗ್ರಾಮ ಕಾಂಗ್ರೆಸ್ ಸಮಿತಿ

ಸಮಗ್ರ ನ್ಯೂಸ್: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಿದ್ದು, ಈ ಬಗ್ಗೆ ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ಸದಾಶಿವ ದೇವಸ್ಥಾನ ನಾಗಪಟ್ಟಣ ಇಲ್ಲಿ ರಾಹುಲ್ ಗಾಂಧಿಯವರ ಹೆಸರಿನಲ್ಲಿ ಶಿವಪೂಜೆ ಹಾಗೂ ರುದ್ರಾಭಿಷೇಕ ನೆರವೇರಿಸಲಾಯಿತು. ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕನಾಗಿ ಸಮರ್ಥವಾಗಿ ಮುನ್ನಡೆಸಲಿ ಹಾಗೂ ಇವರ ಮುಂದಿನ ರಾಜಕೀಯ

ಸುಳ್ಯ: ರಾಹುಲ್ ಗಾಂಧಿಯವರಿಗೆ ಒಳಿತಾಗಲೆಂದು ನಾಗಪಟ್ಟಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಆಲೆಟ್ಟಿ‌ ಗ್ರಾಮ ಕಾಂಗ್ರೆಸ್ ಸಮಿತಿ Read More »